Headlines

Gold Rate: ಚಿನ್ನದ ಬೆಲೆ 95 ರೂ, ಬೆಳ್ಳಿ ಬೆಲೆ 5 ರೂ ಕುಸಿತ – Kannada News

ನವದೆಹಲಿ, ಜೂನ್ 8: ಚಿನ್ನದ ಬೆಲೆಯ ಸತತ ಇಳಿಕೆ ಈ ವಾರವೂ ಶುರುವಾಗಿದೆ. ಈ ಹಳದಿ ಲೋಹದ ಬೆಲೆ (Gold Price) ಸೋಮವಾರ ಗ್ರಾಮ್​ಗೆ 95 ರೂಗಳಷ್ಟು ಕಡಿಮೆ ಆಗಿದೆ. ಹಲವು ದಿನಗಳ ನಂತರ 14,000 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ. ಆದರೆ ಇವತ್ತು ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಇನ್ನು, ಚಿನ್ನದಂತೆ ಬೆಳ್ಳಿ ಬೆಲೆಯ ಇಳಿಕೆ ಮುಂದುವರಿದೆ. ಇವತ್ತು ಇದರ ಬೆಲೆ ಗ್ರಾಮ್​ಗೆ 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10…

Read More

ರಾಜ್ಯಸಭೆಗೆ ಕಣಕ್ಕಿಳಿದ ಪ್ರೊ. ಎಂ. ನಾಗರಾಜ; ಮಾಜಿ ಪ್ರಧಾನಿ ದೇವೇಗೌಡರ ಸ್ಥಾನಕ್ಕೆ ಬಿಜೆಪಿ ಇವರನ್ನೇ ಆರಿಸಿದ್ದೇಕೆ? – Kannada News

ಪ್ರೊ. ಎಂ. ನಾಗರಾಜImage Credit source: The Hindu ಬೆಂಗಳೂರು, ಜೂನ್ 08: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ (BJP) ಭಾನುವಾರ ರಾತ್ರಿ ತನ್ನ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ ಅವರ ಹೆಸರನ್ನು ಅಂತಿಮಗೊಳಿಸಿ ಅಧಿಕೃತವಾಗಿ ಘೋಷಿಸಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆದಿತ್ತು. ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಪ್ರೊ. ನಾಗರಾಜ ಅವರಿಗೆ ಮನ್ನಣೆ ನೀಡಿದೆ.ಇದರೊಂದಿಗೆ, ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಗಳಾಗಿ…

Read More

ನಷ್ಟದ ಭೀತಿಯಲ್ಲಿ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾ ನಿರ್ಮಾಪಕರು – Kannada News

ಚಿತ್ರರಂಗದಲ್ಲಿ ದೊಡ್ಡ ತಾರಾಗಣ ಹಾಗೂ ಭರ್ಜರಿ ಪ್ರಚಾರದೊಂದಿಗೆ ತೆರೆಗೆ ಬರುವ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಕಮಾಲ್ ಮಾಡುತ್ತವೆ ಎಂಬ ನಂಬಿಕೆ ಸದಾ ನಿಜವಾಗುವುದಿಲ್ಲ. ಇದಕ್ಕೆ ಲೇಟೆಸ್ಟ್ ಉದಾಹರಣೆ ಸಿಕ್ಕಿದೆ. ಭಾರಿ ನಿರೀಕ್ಷೆಗಳೊಂದಿಗೆ ಬಿಡುಗಡೆಯಾಗಿದ್ದ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾ ಇದೀಗ ಚಿತ್ರಮಂದಿರಗಳಲ್ಲಿ ಕಲೆಕ್ಷನ್ ಕಾಣದೆ ಸಂಪೂರ್ಣವಾಗಿ ಮಕಾಡೆ ಮಲಗುವ ಸೂಚನೆ ನೀಡಿದೆ. ವೀಕೆಂಡ್ ಮುಗಿದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದರೂ ಚಿತ್ರದ ಗಳಿಕೆಯಲ್ಲಿ ಯಾವುದೇ ಚೇತರಿಕೆ ಕಂಡುಬಂದಿಲ್ಲ. ಪ್ರಸ್ತುತ ದೇಶಾದ್ಯಂತ 1,380 ಶೋಗಳಲ್ಲಿ ಈ…

Read More

ಮಹಿಳಾ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್​ ಜೂನ್ 12 ರಿಂದ ಶುರುವಾಗಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯಲಿವೆ. ಈ ಹನ್ನೆರಡು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಗ್ರೂಪ್ A: ಆಸ್ಟ್ರೇಲಿಯಾ, ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್ಲ್ಯಾಂಡ್ಸ್. ಗ್ರೂಪ್ B: ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್, ಶ್ರೀಲಂಕಾ, ಸ್ಕಾಟ್ಲೆಂಡ್, ಐರ್ಲೆಂಡ್. ಇದನ್ನೂ ಓದಿ: ನಾನು RCB ತಂಡದ ಕಟ್ಟಾ…

Read More

WTC ಫೈನಲ್​ಗೇರಲು ಭಾರತ ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (WTC) ಫೈನಲ್‌ ಲೆಕ್ಕಾಚಾರಗಳು ಶುರುವಾಗಿದೆ. ಅದರಲ್ಲೂ ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾಗೆ ಮುಂದಿನ 9 ಮ್ಯಾಚ್​ಗಳು ನಿರ್ಣಾಯಕ. ಅಂದರೆ ಈ ಒಂಭತ್ತು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. (PC: BCCI) ಟೀಮ್ ಇಂಡಿಯಾ ಈವರೆಗೆ ಆಡಿದ 9 ಪಂದ್ಯಗಳಲ್ಲಿ 4 ಗೆಲುವು, 4 ಸೋಲು ಹಾಗೂ 1 ಡ್ರಾ ಸಾಧಿಸಿದೆ. ಈ ಮೂಲಕ ಶೇಕಡಾವಾರು  48.15% ಅಂಕಗಳೊಂದಿಗೆ…

Read More

ಸಚಿನ್ ಪೈಲಟ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರೆ…ಅಶೋಕ್ ಗೆಹ್ಲೋಟ್ ಹೇಳಿದ್ದೇನು? – Kannada News

ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್ Image Credit source: NDTV ಜೈಪುರ, ಜೂನ್ 08: ರಾಜಸ್ಥಾನ(Rajasthan) ರಾಜಕಾರಣದಲ್ಲಿ ಸುಡು ಬಿಸಿಲಿನಂತೆಯೇ ರಾಜಕೀಯ  ಉಷ್ಣತೆಯೂ ಗಣನೀಯವಾಗಿ ಹೆಚ್ಚಾಗಿದೆ. 2020ರ ಕೋವಿಡ್ 19 ಸಾಂಕ್ರಾಮಿಕ ರೋಗದ ಸಮಯದಲ್ಲಿ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ರಾಜಸ್ಥಾನ ಕಾಂಗ್ರೆಸ್​ನ ಮಾನೇಸರ್ ರೆಸಾರ್ಟ್​ ಘಟನೆಯು ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಕುರಿತು ಜೂನ್ 7ರ ಭಾನುವಾರದಂದು ಜೈಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್,…

Read More

ಕಲಬುರಗಿ: ಲಂಚ ಪಡೆಯುತ್ತಿದ್ದಾಗ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್​ಐ, ಕಾನ್​ಸ್ಟೇಬಲ್ – Kannada News

ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಶಿವಶರಣಪ್ಪ, ಮಹಿಳಾ ಕಾನ್‌ಸ್ಟೆಬಲ್ ಜ್ಯೋತಿ ಕಲಬುರಗಿ, ಜೂನ್ 8: ಕಲಬುರಗಿ ನಗರದಲ್ಲಿ ಅತ್ಯಂತ ಅಮಾನವೀಯ ಮತ್ತು ಲಜ್ಜೆಗೆಟ್ಟ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೋಕ್ಸೋ (POCSO) ಪ್ರಕರಣದ ಸಂತ್ರಸ್ತೆಯ ತಾಯಿಯಿಂದಲೇ ಲಂಚ ಸ್ವೀಕರಿಸುತ್ತಿದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ASI) ಹಾಗೂ ಮಹಿಳಾ ಕಾನ್‌ಸ್ಟೆಬಲ್ ಅವರನ್ನು ಲೋಕಾಯುಕ್ತ ಪೊಲೀಸರು ಭಾನುವಾರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳು ಸಂತ್ರಸ್ತೆಯ ತಾಯಿಗೆ ಕಾನೂನು ನೆರವು ನೀಡುವ ನೆಪದಲ್ಲಿ ಲಂಚ ಪಡೆಯುತ್ತಿದ್ದರು….

Read More

National Best Friend Day 2026: ರಕ್ತ ಸಂಬಂಧಕ್ಕೂ ಮಿಗಿಲಾದ ಪವಿತ್ರ ಬಂಧವೇ ಸ್ನೇಹ – Kannada News

ರಾಷ್ಟ್ರೀಯ ಆತ್ಮೀಯ ಸ್ನೇಹಿತರ ದಿನImage Credit source: Pinterest ಸ್ನೇಹ (Friendship) ಸಂಬಂಧ ಎನ್ನುವಂತಹದ್ದು, ಸುಂದರವಾದ, ಪವಿತ್ರವಾದ ಹಾಗೂ ಪರಿಶುದ್ಧವಾದ ಬಂಧ. ಈ ಸ್ನೇಹ ಗಡಿ, ಭಾಷೆ, ಲಿಂಗ, ಜಾತಿ, ಧರ್ಮ ಇವೆಲ್ಲವನ್ನೂ ಮೀರಿ ನಿಲ್ಲುವಂತಹದ್ದಾಗಿದೆ. ಪ್ರತಿಯೊಬ್ಬರಿಗೂ ಸ್ನೇಹಿತರಿರುತ್ತಾರೆ. ಇದರಲ್ಲಿ ಕೆಲವು ಮಂದಿ ಪ್ರಾಣ ಸ್ನೇಹಿತರಾಗಿರುತ್ತಾರೆ. ಇವರು ನಮ್ಮ ಇಡೀ ಜೀವನವನ್ನು ಸುಂದರವಾಗಿಸಬಲ್ಲರು. ಇವರು ನಮ್ಮ ಕಷ್ಟಗಳಿಗೆ ಹೆಗಲಾಗಿ ನಿಲ್ಲುವರು, ಜೀವನಕ್ಕೆ ಧೈರ್ಯವಾಗಿ ನಿಲ್ಲುವರು. ಜೀವಕ್ಕೆ ಜೀವವಾಗಿರುವ ಪ್ರಾಣ ಸ್ನೇಹಿತರಿಗೆ ಥ್ಯಾಂಕ್ಸ್‌ ಹೇಳಲು ಹಾಗೂ ಸ್ನೇಹಿತರು, ಸ್ನೇಹದ…

Read More

ಮಹಿಳಾ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್​ ಜೂನ್ 12 ರಿಂದ ಶುರುವಾಗಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯಲಿವೆ. ಈ ಹನ್ನೆರಡು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಗ್ರೂಪ್ A: ಆಸ್ಟ್ರೇಲಿಯಾ, ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್ಲ್ಯಾಂಡ್ಸ್. ಗ್ರೂಪ್ B: ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್, ಶ್ರೀಲಂಕಾ, ಸ್ಕಾಟ್ಲೆಂಡ್, ಐರ್ಲೆಂಡ್. ಇದನ್ನೂ ಓದಿ: ನಾನು RCB ತಂಡದ ಕಟ್ಟಾ…

Read More

ಪಶ್ಚಿಮ ಬಂಗಾಳ: 4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು, ಗಡಿ ಭದ್ರತೆ ನಮ್ಮ ಆದ್ಯತೆ ಎಂದ ಸಿಎಂ ಸುವೇಂದು – Kannada News

ಕೋಲ್ಕತ್ತಾ, ಜೂನ್ 08: ಬಾಂಗ್ಲಾದೇಶದ 4,800 ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ(Suvendu Adhikari) ಹೇಳಿದ್ದಾರೆ. ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಸುರಕ್ಷಿತಗೊಳಿಸುವುದು ಮತ್ತು ಅಕ್ರಮ ವಲಸೆಯನ್ನು ತಡೆಗಟ್ಟುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ ಎಂದು ಹೇಳಿದ್ದಾರೆ. ಬಿಜೆಪಿಯ ವಿಶೇಷ ತರಬೇತಿ ಶಿಬಿರದ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಗಡಿ ಜಿಲ್ಲೆಗಳ ವಸತಿ ಕೇಂದ್ರಗಳಿಂದ ಈಗಾಗಲೇ ಸುಮಾರು 4,800 ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಯಶಸ್ವಿಯಾಗಿ ಗಡೀಪಾರು ಮಾಡಲಾಗಿದ್ದು, ಇನ್ನುಳಿದ 836 ಜನರ…

Read More