Headlines

ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ: ಕಳ್ಳತನಕ್ಕೆಂದು ಹೋದವನೀಗ ಖಾಕಿ ಅತಿಥಿ! – Kannada News

ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ ಅರೆಸ್ಟ್​​Image Credit source: Tv9 Kannada ಚಿಕ್ಕಮಗಳೂರು, ಜೂನ್​​ 10: ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್​​ಗೆ ಮಧ್ಯರಾತ್ರಿ ನುಗ್ಗಿ ಯುವಕಮೋರ್ವ ಓಡಾಟ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ನಡೆದಿದೆ. ಹುಡುಗಿಯ ಹಾಸ್ಟೆಲ್​​ನಲ್ಲಿ ಮಧ್ಯರಾತ್ರಿ ಯುವಕನ ಕಂಡು ವಿದ್ಯಾರ್ಥಿನಿಯರು ಗಾಬರಿಗೊಂಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪ್ರಕರಣ ಸಂಬಂಧ ಆರೋಪಿ ಉತ್ತರ ಪ್ರದೇಶ ಮೂಲದ ರಾಕೇಶ್ (30) ಎಂಬಾತನನ್ನು ಬಂಧಿಸಲಾಗಿದೆ. ಕಾಲೇಜು ಆಡಳಿತ…

Read More

ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Papamashini Dwadashi 2026: Horoscope for All 12 Zodiac Signs

ಇಂದು 2026ರ ಆಗಸ್ಟ್ 10ರ ಸೋಮವಾರ, ಪರಾಭವ ನಾಮ ಸಂವತ್ಸರ, ಆಷಾಢ ಮಾಸದ ಕೃಷ್ಣ ಪಕ್ಷದ ದ್ವಾದಶಿ, ಆರ್ದ್ರಾ ನಕ್ಷತ್ರ ಇದ್ದು ರಾಹುಕಾಲವು ಬೆಳಗ್ಗೆ 7:40 ರಿಂದ 9:15 ರವರೆಗೆ ಇರಲಿದೆ. ಶುಭಕಾಲವು 9:15 ರಿಂದ 10:50 ರವರೆಗೆ ಇದೆ. ಈ ದಿನವು ಸೋಮ ಪ್ರದೋಷ ಮತ್ತು ಪಾಪನಾಶಿನಿ ದ್ವಾದಶಿ ಎಂದು ಗುರುತಿಸಲ್ಪಟ್ಟಿದೆ. ಸಂಧ್ಯಾಕಾಲದಲ್ಲಿ ಶಿವನ ನಾಮ ಜಪ, ದರ್ಶನ ಮತ್ತು ಅಭಿಷೇಕವನ್ನು ಮಾಡುವುದರಿಂದ ಅನೇಕ ಸಂಕಟಗಳಿಂದ ಮುಕ್ತಿ ಪಡೆಯಬಹುದಾಗಿದೆ. ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ…

Read More

‘ಟಾಕ್ಸಿಕ್’ ಚಿತ್ರದಲ್ಲಿ ಕಾಣಿಸೋ ಈ ಜೋಕರ್ ಯಾರು? ಇನ್ನೂ ಎಷ್ಟು ಟ್ವಿಸ್ಟ್ ಇದ್ಯಪ್ಪ? – Kannada News | Who is Joker in Yash’s ‘Toxic’ Teaser: Fan Theories Explored

‘ಟಾಕ್ಸಿಕ್’ ಚಿತ್ರದ (Toxic Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಟೀಸರ್ ರಿಲೀಸ್ ಆದ ಬಳಿಕ ಜನರು ಥ್ರಿಲ್ ಆಗಿದ್ದಾರೆ. ಈ ಸಿನಿಮಾದ ಟೀಸರ್ ಸಂಪೂರ್ಣವಾಗಿ ಯಶ್ ಅವರ ಮೇಲೆ ಸಾಗಿದೆ. ಟೀಸರ್​​ನಲ್ಲಿ ಹಲವು ತಿಳಿಯದ ವಿಷಯಗಳಿವೆ. ಅದನ್ನು ಅಭಿಮಾನಿಗಳು ರಿವೀಲ್ ಮಾಡುತ್ತಿದ್ದಾರೆ. ಈಗ ಟೀಸರ್​ ಅಲ್ಲಿ ಕಾಣಿಸೋ ಜೋಕರ್ ಯಾರು ಎಂಬುದು ರಿವೀಲ್ ಆಗೋ ಸಮಯ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಕಥೆ ಸಾಗೋದು 70 ಹಾಗೂ…

Read More

ಬಿರುಗಾಳಿ ಮಳೆಗೆ ಬಳ್ಳಾರಿ ಹೊಸ ಬಸ್​ ನಿಲ್ದಾಣದ ಬಳಿ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ – Kannada News | Massive Tree Falls During Storm in Ballari, Damaging Over 15 Bikes at KSRTC Stand

ಬಳ್ಳಾರಿ, ಏಪ್ರಿಲ್​​ 22: ಬಿರುಗಾಳಿ ಮಳೆಗೆ ಬೃಹತ್ ಮರ ಬಿದ್ದು 15ಕ್ಕೂ ಹೆಚ್ಚು ಬೈಕ್​ಗಳು ಜಖಂ ಆಗಿರುವ ಘಟನೆ ಬಳ್ಳಾರಿ ನಗರದ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಬಸ್ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಬೃಹತ್ ಮರ ಬಿದ್ದ ಪರಿಣಾಮ ಬೈಕ್‌ಗಳು ಜಖಂಗೊಂಡಿವೆ. ನಮ್ಮ ವಾಹನಗಳು ಸೇಫ್​ ಆಗಿರಲಿ ಅಂತಾ ಪಾರ್ಕಿಂಗ್ ಮಾಡಿದ್ದೆವು. ಆದರೆ ಮರ ಬಿದ್ದು ಬೈಕ್​ಗಳಿಗೆ ಹಾನಿ ಆಗಿದೆ. ಹೀಗಾಗಿ ಪರಿಹಾರ ಕೊಡಿ ಎಂದು ವಾಹನ ಪಾರ್ಕಿಂಗ್ ಸ್ಥಳದ ಮ್ಯಾನೇಜರ್​​ನ ಬೈಕ್​​ಗಳ ಮಾಲೀಕರು…

Read More

2027ಕ್ಕೆ ಅಬ್ಬರಿಸಲು ಸಜ್ಜಾಗುತ್ತಿದೆ ‘ಬಾಹುಬಲಿ’, ಇದು ರೀ ರಿಲೀಸ್ ಅಲ್ಲ

‘ಬಾಹುಬಲಿ’ (Bahubali) ಮತ್ತು ‘ಬಾಹುಬಲಿ 2’ ಸಿನಿಮಾಗಳು ವಿಶ್ವ ಸಿನಿಮಾ ರಂಗದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಹು ಎತ್ತರಕ್ಕೆ ಹಾರಿಸಿದ ಸಿನಿಮಾಗಳು. ಭಾರತೀಯ ಸಿನಿಮಾ ರಂಗದ ಇತಿಹಾಸ ಬರೆದರೆ ‘ಬಾಹುಬಲಿ’ಗೆ ಮುಂಚೆ ಮತ್ತು ನಂತರ ಎಂದು ಬರೆಯಬೇಕಾಗುತ್ತದೆ, ಅಷ್ಟು ದೊಡ್ಡ ಪರಿಣಾಮವನ್ನು ಭಾರತೀಯ ಸಿನಿಮಾಗಳ ಮೇಲೆ ಮೂಡಿಸಿದ ಸಿನಿಮಾ ‘ಬಾಹುಬಲಿ’ ಮತ್ತು ‘ಬಾಹುಬಲಿ 2’ನದ್ದು. ಇದೀಗ ಮತ್ತೊಮ್ಮೆ ‘ಬಾಹುಬಲಿ’ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾನೆ, ಹಾಗೆಂದು ಇದು ರೀ-ರಿಲೀಸ್ ಅಲ್ಲ ಬದಲಿಗೆ ಅನಿಮೇಟೆಡ್ ರೂಪದಲ್ಲಿ ಬರಲಿದ್ದಾನೆ ‘ಬಾಹುಬಲಿ’….

Read More

ಲಿಂಗನಮಕ್ಕಿ ಜಲಾಶಯದಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತ – Kannada News | Linganamakki Dam Hydroelectric Power Generation Suspended Due to Low Water Level

ಶಿವಮೊಗ್ಗ, ಜೂನ್ 27: ರಾಜ್ಯದ ಪ್ರಮುಖ ಜಲವಿದ್ಯುತ್ ಮೂಲಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಬಳಿಯಿರುವ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿಯಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ವಿದ್ಯುತ್ ತಯಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ 1,745.75 ಅಡಿಗೆ ತಲುಪಿದೆ. ಸಾಮಾನ್ಯವಾಗಿ ಜಲಾಶಯದಲ್ಲಿ 1,743 ಅಡಿಗಳವರೆಗೆ ಯಾವುದೇ ತೊಂದರೆಯಿಲ್ಲದೆ ವಿದ್ಯುತ್ ಉತ್ಪಾದನೆ ಮಾಡಬಹುದು. ಆದರೆ, ಸದ್ಯದ ಮಟ್ಟ ಕನಿಷ್ಠ ಮಟ್ಟಕ್ಕೆ ಅತ್ಯಂತ ಹತ್ತಿರದಲ್ಲಿದೆ. ನೀರಿನ…

Read More

ಆಧ್ಯಾತ್ಮಿಕ ಸ್ಥಳಗಳಿಗೆ ಪ್ರವಾಸ ಹೋಗುವವರಲ್ಲಿ ಜೆನ್‌ ಝೀ ಯುವಕರೇ ಹೆಚ್ಚು; ವರದಿ – Kannada News

ಪ್ರವಾಸ ಎಂದ ತಕ್ಷಣ ನೆನಪಿಗೆ ಬರೋದೇ ಗೋವಾ, ಯುರೋಪ್‌ ಇತ್ಯಾದಿ ಮೋಜು ಮಸ್ತಿಯ ತಾಣ. ಯುವಕರೆಲ್ಲಾ ಇಂತಹ ತಾಣಗಳನ್ನೇ ಇಷ್ಟಪಡುತ್ತಾರೆ, ಆಧ್ಯಾತ್ಮಿಕ ತಾಣಗಳಿಗೆ ಪ್ರವಾಸ (spiritual travel) ಕೈಗೊಳ್ಳೋದು ಹಿರಿ ಜೀವಗಳು ಮಾತ್ರ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಈಗಂತೂ ಹಿರಿಯರಿಗಿಂತ ಯುವಕರೇ ಅತಿ ಹೆಚ್ಚಾಗಿ ಆಧ್ಯಾತ್ಮಿಕ ತಾಣಗಳಿಗೆ ಭೇಟಿ ನೀಡುತ್ತಿದ್ದಾರಂತೆ. ಕಡಲ ತೀರ, ಇತ್ಯಾದಿ ಮೋಜು ಮಸ್ತಿಯ ತಾಣಗಳಿಗೆ ಹೋಗುವ ಬದಲಾಗಿ ಶಾಂತಿ, ನೆಮ್ಮದಿ ಮತ್ತು ಸಕಾರಾತ್ಮಕ ಶಕ್ತಿಯನ್ನು ಕಂಡುಕೊಳ್ಳಲು ಭಾರತದ ಜೆನ್‌ ಝೀ ಯುವಕರು…

Read More

ಮೊನಾಲಿಸಾ ವಯಸ್ಸು ಕೇವಲ 16: ಗಂಡ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್

ಕುಂಭಮೇಳದ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಭಾರಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ (Monalisa Bhosale) ಅವರ ವಿವಾಹ ಪ್ರಕರಣ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ ತನಿಖೆಯಲ್ಲಿ, ಮದುವೆಯ ವೇಳೆ ಮೊನಾಲಿಸಾ ಅಪ್ರಾಪ್ತ ಬಾಲಕಿ ಆಗಿದ್ದಳು ಎಂಬ ಆಘಾತಕಾರಿ ಸತ್ಯ ಬಹಿರಂಗವಾಗಿದೆ. ಇದರಿಂದಾಗಿ ಗಂಡ ಫರ್ಮಾನ್ ಖಾನ್ (Farman Khan)​ ಕಾನೂನಿನ ಸಂಕಷ್ಟ ಎದುರಿಸಬೇಕಾಗಿದೆ. ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಕೊಂಡಿದ್ದಕ್ಕಾಗಿ ಫರ್ಮಾನ್ ಖಾನ್ ಮೇಲೆ ಪೋಕ್ಸೋ (POCSO) ಕೇಸ್ ದಾಖಲಾಗಿದೆ….

Read More

Vasthu Shastra: ಮನಿ ಪ್ಲಾಂಟ್ ಕದ್ದು ತಂದು ನೆಟ್ಟರೆ ಧನ ಸಂಪತ್ತು ಹೆಚ್ಚುತ್ತಾ? ಇಲ್ಲಿದೆ ವಾಸ್ತು ರಹಸ್ಯ! – Kannada News | Money Plant Vastu: Debunking Myths and Real Vastu Tips for Prosperity

ಮನಿ ಪ್ಲಾಂಟ್ ಕದ್ದು ತಂದು ನೆಟ್ಟರೆ ಧನ ಸಂಪತ್ತು ಹೆಚ್ಚುತ್ತಾ?Image Credit source: Ai generated ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಮನಿ ಪ್ಲಾಂಟ್ (Money Plant) ಬೆಳೆಸುವುದು ಅತ್ಯಂತ ಶುಭ ಎಂದು ಪರಿಗಣಿಸಲಾಗುತ್ತದೆ. ಇದು ಮನೆಯಲ್ಲಿ ಸುಖ, ಶಾಂತಿ ಮತ್ತು ಧನಾತ್ಮಕ ಶಕ್ತಿಯನ್ನು (Positive Energy) ಹೆಚ್ಚಿಸುತ್ತದೆ ಎಂಬ ನಂಬಿಕೆಯಿದೆ. ಆದರೆ, ಮನಿ ಪ್ಲಾಂಟ್‌ಗೆ ಸಂಬಂಧಿಸಿದಂತೆ ಸಮಾಜದಲ್ಲಿ ಒಂದು ವಿಚಿತ್ರವಾದ ನಂಬಿಕೆಯಿದೆ – ಅದೇನೆಂದರೆ, ಯಾರಾದರೂ ಪರಿಚಯಸ್ಥರ ಅಥವಾ ಬೇರೆಯವರ ಮನೆಯಿಂದ ಮನಿ ಪ್ಲಾಂಟ್ ಅನ್ನು…

Read More

ಮಮತಾ ಬ್ಯಾನರ್ಜಿಗೆ ಮತ್ತೊಂದು ಹಿನ್ನಡೆ; ಪಕ್ಷದ ಎಲ್ಲ ಹುದ್ದೆಗೂ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ – Kannada News | Another Setback For Mamata Banerjee TMC State President Chandrima Bhattacharya Resigns From All Party Posts

ಕೊಲ್ಕತ್ತಾ, ಜುಲೈ 4: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಆಂತರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಇಂದು ಟಿಎಂಸಿ ಹಿರಿಯ ನಾಯಕಿ ಚಂದ್ರಿಮಾ ಭಟ್ಟಾಚಾರ್ಯ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದು, ಇದು ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಪಾಳಯಕ್ಕೆ ಮತ್ತೊಂದು ಭಾರಿ ಆಘಾತ ನೀಡಿದೆ. ಮಮತಾ ಬ್ಯಾನರ್ಜಿ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಪಕ್ಷದ ಅಧಿಕೃತ ಸಹಿದಾರರ ಜವಾಬ್ದಾರಿ ಸೇರಿದಂತೆ ಸಂಘಟನೆಯ ಎಲ್ಲಾ ಜವಾಬ್ದಾರಿಗಳಿಂದ ತಾವು…

Read More