Headlines

Vasthu Tips: ರಾತ್ರಿ ಮಲಗುವ ಮುನ್ನ ಈ 3 ವಸ್ತು ನೋಡಬೇಡಿ; ಆರ್ಥಿಕ ನಷ್ಟ ಹಾಗೂ ನಿದ್ರಾಹೀನತೆಗೆ ಇದೇ ಕಾರಣ! – Kannada News | Vastu for Good Sleep: Avoid These 3 Things Before Bed to Attract Prosperity

ವಾಸ್ತು ಶಾಸ್ತ್ರವು ಮಾನವ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಇದು ನಾವು ಮನೆಯಲ್ಲಿ ವಾಸಿಸುವ, ತಿನ್ನುವ, ಕುಡಿಯುವ ಹಾಗೂ ಮಲಗುವ ಸರಿಯಾದ ವಿಧಾನ ಮತ್ತು ನಿಯಮಗಳನ್ನು ವಿವರಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ರಾತ್ರಿ ನಿದ್ರೆಗೆ ಜಾರುವ ಮುನ್ನ ಕೆಲವು ವಸ್ತುಗಳನ್ನು ನೋಡುವುದನ್ನು ತಪ್ಪಿಸಬೇಕು. ಇವುಗಳನ್ನು ನೋಡುವುದರಿಂದ ನಿದ್ರೆಗೆ ಭಂಗ ಉಂಟಾಗುವುದು ಮಾತ್ರವಲ್ಲದೆ, ದುಃಸ್ವಪ್ನಗಳು ಹಾಗೂ ಮಾನಸಿಕ ಒತ್ತಡಕ್ಕೂ ಕಾರಣವಾಗಬಹುದು. ಸಾಮಾನ್ಯವಾಗಿ ನಮ್ಮ ಮಲಗುವ ಕೋಣೆ, ಅಡುಗೆಮನೆ ಅಥವಾ ಸ್ನಾನಗೃಹದಲ್ಲಿ ಕಂಡುಬರುವ ಮತ್ತು ಮಲಗುವ ಮುನ್ನ ನೋಡಬಾರದ…

Read More

Jog Falls: ಧುಮ್ಮುಕ್ಕಿ ಹರಿಯುತ್ತಿರೋ ಜೋಗ ಜಲಪಾತ! – Kannada News | Jog falls roars in full glory amidst heavy malnad rains

ಶಿವಮೊಗ್ಗ, ಜುಲೈ 26: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ವಿಶ್ವವಿಖ್ಯಾತ ಜೋಗ ಜಲಪಾತ ಸಂಪೂರ್ಣವಾಗಿ ಭೋರ್ಗರೆಯುತ್ತಿದೆ. ನಿರಂತರ ಮಳೆಯಿಂದಾಗಿ ಶರಾವತಿ ನದಿಯ ಒಡಲು ತುಂಬಿ ಹರಿದು ಜೋಗ ಜಲಪಾತದ ವೈಭವವನ್ನು ಇಮ್ಮಡಿಗೊಳಿಸಿದೆ. ಅಮೋಘವಾದ ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿ ವರ್ಷ ಉತ್ತಮ ಮಳೆಯಾದಾಗ ಜೋಗ ಜಲಪಾತ ತುಂಬಿ ಹರಿಯುತ್ತದೆ. ಆಗ ರಾಜಾ, ರಾಣಿ, ರೋರರ್, ರಾಕೆಟ್ ಎಂಬ ನಾಲ್ಕು ಜಲಧಾರೆಗಳು ಒಂದಾಗಿ ಹರಿಯುವ ಮನಮೋಹಕ…

Read More

ಅಪರೂಪದ ವಿವಾಹ: ಒಂದೇ ವೇದಿಕೆಯಲ್ಲಿ ಮೂವರು ಸಹೋದರಿಯರನ್ನು ವರಿಸಿದ ಯುವಕ, ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ – Kannada News | Amroha Viral: Man Marries Three Sisters; Hindu Law On Polygamy Explored

ಅಮ್ರೋಹಾ, ಜುಲೈ 26:  ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ದೇವಾಲಯವೊಂದರಲ್ಲಿ ಮೂವರು ಮಹಿಳೆಯರು ಒಂದೇ ವ್ಯಕ್ತಿಯನ್ನು ವಿವಾಹ(Marriage)ವಾಗುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಹಾಗೂ ಕಾನೂನು ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ. ಮದುವೆಯಾದ ಮಹಿಳೆಯರನ್ನು ಅಮ್ರೋಹಾದ ಧೋರಿಯಾ ಗ್ರಾಮದ ಸರೋಜ್, ಸಾವಿತ್ರಿ ಮತ್ತು ಸಂತೋಷ್ ಎಂದು ಗುರುತಿಸಲಾಗಿದೆ. ಸರೋಜ್ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದರೆ, ಸಾವಿತ್ರಿ ಮತ್ತು ಸಂತೋಷ್ 12ನೇ ತರಗತಿ ಪೂರ್ಣಗೊಳಿಸಿದ್ದಾರೆ. ಇವರಲ್ಲಿ ಇಬ್ಬರು ಸ್ವಂತ ಸಹೋದರಿಯರು ಹಾಗೂ ಮತ್ತೊಬ್ಬರು ಸೋದರಸಂಬಂಧಿಯಾಗಿದ್ದು, ಮೂವರೂ ಬಾಲ್ಯದಿಂದಲೂ…

Read More

ಟೀಮ್ ಇಂಡಿಯಾ ಆಟಗಾರ ಗಾಯಾಳು: ತಂಡದಲ್ಲಿ ಒಂದು ಬದಲಾವಣೆ ಖಚಿತ – Kannada News | Prince Yadav Ruled Out: India’s Probable XI for 3rd T20I

ಝಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಈಗಾಗಲೇ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾಗೆ ಅಂತಿಮ ಪಂದ್ಯಕ್ಕೂ ಮುನ್ನ ಭಾರಿ ಆಘಾತ ಎದುರಾಗಿದೆ. ಶನಿವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದ ಪ್ರಿನ್ಸ್ ಯಾದವ್ ಗಾಯಗೊಂಡಿದ್ದು, ಹೀಗಾಗಿ ಅವರು ಮೂರನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಝಿಂಬಾಬ್ವೆ ಇನ್ನಿಂಗ್ಸ್‌ನ ತನ್ನ ಎರಡನೇ ಓವರ್‌ನ ಎರಡನೇ ಎಸೆತವನ್ನು ಎಸೆಯುವಾಗ ಪ್ರಿನ್ಸ್ ಯಾದವ್ ಅವರ ಹ್ಯಾಮ್‌ಸ್ಟ್ರಿಂಗ್ ಸ್ನಾಯು ಸೆಳೆತಕ್ಕೊಳಗಾಯಿತು. ರನ್-ಅಪ್ ಮಧ್ಯದಲ್ಲೇ ತೀವ್ರ ನೋವಿನಿಂದ ನರಳಿದ ಅವರು ತಕ್ಷಣವೇ ಮೈದಾನದಲ್ಲೇ ಕುಳಿತುಕೊಂಡರು. ತಂಡದ ಫಿಸಿಯೋ…

Read More

Video: ಮನೆಗೆ ಮರಳುತ್ತಿದ್ದಂತೆ ಅಜ್ಜಿಯನ್ನು ಕಂಡು ಕುಣಿದು ಕುಪ್ಪಳಿಸಿದ ಯುವಕ – Kannada News | The grandson danced with joy upon seeing his grandmother as soon as he returned home.

ಅಜ್ಜ ಅಜ್ಜಿಗೆ (grandparents) ಮೊಮ್ಮಕ್ಕಳೆಂದರೆ ಜೀವಕ್ಕಿಂತ. ಮೊಮ್ಮಕ್ಕಳನ್ನು ಕಂಡರೆ ಈ ಹಿರಿಜೀವಗಳು ಮಕ್ಕಳಂತೆ ಸಂಭ್ರಮಿಸುತ್ತಾರೆ. ಆದರೆ ಇಲ್ಲೊಬ್ಬ ಮೊಮ್ಮಗನು ಅಜ್ಜಿಯನ್ನು ಕಂಡೊಡನೆ ಕುಣಿದು ಕುಪ್ಪಳಿಸಿದ್ದಾನೆ. ಮನೆಗೆ ಮರಳುತ್ತಿದ್ದಂತೆ ಅಂಗಳದಲ್ಲಿ ನಿಂತಿದ್ದ ತನ್ನ ಪ್ರೀತಿಯ ಅಜ್ಜಿಯನ್ನು ಕಂಡು ಖುಷಿಯಲ್ಲಿ ಕುಣಿದಾಡಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿಭ್ಯ ಶರ್ಮ (shibhya sharma) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಅಂಗಳದಲ್ಲಿ ಅಜ್ಜಿ ನಿಂತುಕೊಂಡಿರುವುದನ್ನು ಕಾಣಬಹುದು. ಕಾರಿನಿಂದ ಇಳಿದ ಯುವಕನೊಬ್ಬ…

Read More

ಮುಂಗಾರು ಮಳೆ ಕೊರತೆ: ಭರಚುಕ್ಕಿ ಜಲಪಾತ ಭಣಭಣ, ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಮುಖ – Kannada News | Monsoon Deficit Dries Up Barachukki Falls, Tourist Footfall Drops Sharply

ಚಾಮರಾಜನಗರ, ಜುಲೈ 26: ರಾಜ್ಯದಲ್ಲಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಸುರಿಯದ ಕಾರಣ, ಚಾಮರಾಜನಗರ ಜಿಲ್ಲೆಯ ವಿಶ್ವವಿಖ್ಯಾತ ಭರಚುಕ್ಕಿ ಜಲಪಾತ ಬಣಗುಡುತ್ತಿದೆ. ಕೊಳ್ಳೇಗಾಲ ತಾಲೂಕಿನಲ್ಲಿರುವ ಈ ಜಲಪಾತವು ಸಾಮಾನ್ಯವಾಗಿ ಜೂನ್-ಜುಲೈ ತಿಂಗಳಲ್ಲಿ ಹಾಲ್ನೊರೆಯಂತೆ ಉಕ್ಕಿ ಹರಿಯುತ್ತಿತ್ತು. ಆದರೆ ಈ ಬಾರಿ ಮಳೆ ಕೊರತೆಯಿಂದ ಜಲಪಾತದ ಬಂಡೆಗಳು ಮಾತ್ರ ಕಾಣುತ್ತಿದೆ. ಮಳೆಗಾಲ ಆರಂಭವಾದರೂ ಕಾವೇರಿ ಕೊಳ್ಳ ಮತ್ತು ಹಳೆ ಮೈಸೂರು ಭಾಗದಲ್ಲಿ ಸಾಕಷ್ಟು ಮಳೆಯಾಗಿಲ್ಲ. ಪರಿಣಾಮ ಕಾವೇರಿ ನದಿ ಹಾಗೂ ಕೆ.ಆರ್.ಎಸ್. ಡ್ಯಾಂ ಸಹ ಭರ್ತಿಯಾಗಿಲ್ಲ. ಇದರಿಂದ ಭರಚುಕ್ಕಿ…

Read More

ರಾಮಾಯಣ: ಯಶ್ ಜತೆಗಿನ ಕ್ಲೈಮ್ಯಾಕ್ಸ್ ಶೂಟಿಂಗ್ ಇನ್ನೂ ಬಾಕಿಯಿದೆ ಎಂದ ರಣಬೀರ್ ಕಪೂರ್ – Kannada News | Ramayana Movie Ranbir Kapoor Yash climax shooting San Diego Comic Con

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದಲ್ಲಿ ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್ ಯಶ್ (Yash) ಅವರನ್ನು ಬಿಗ್ ಸ್ಕ್ರೀನ್ ಮೇಲೆ ಒಟ್ಟಿಗೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಇವರಿಬ್ಬರೂ ಇದುವರೆಗೆ ಯಾವುದೇ ಪ್ರಮುಖ ದೃಶ್ಯಗಳ ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ ಎಂಬ ಕುತೂಹಲಕಾರಿ ವಿಷಯ ಹೊರಬಿದ್ದಿದೆ. ಇತ್ತೀಚೆಗೆ ನಡೆದ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (San Diego Comic-Con) ಕಾರ್ಯಕ್ರಮದಲ್ಲಿ ಮಾತನಾಡಿದ ರಣ್‌ಬೀರ್ ಕಪೂರ್, ಚಿತ್ರದ ಪ್ರಮುಖ ಕ್ಲೈಮ್ಯಾಕ್ಸ್ ಭಾಗದ ಶೂಟಿಂಗ್…

Read More

NEET Exam: ವೈದ್ಯಕೀಯ ಪ್ರವೇಶಕ್ಕೆ ರಾಜ್ಯದಿಂದಲೇ ಪರೀಕ್ಷೆ: ‘NEET ಬೇಡ, ನಮ್ಮ CET ಬೇಕು’ ಸಹಿ ಅಭಿಯಾನ! – Kannada News | Ban NEET, Restore KEA CET: Signature Campaign Begins in Karnataka

ಬೆಂಗಳೂರು, ಜುಲೈ 26: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆ ಬೆನ್ನಲ್ಲೇ ಕರ್ನಾಟಕದಲ್ಲಿ ನೀಟ್ ವಿರುದ್ಧದ ಆಕ್ರೋಶ ಮತ್ತಷ್ಟು ಜೋರಾಗಿದ್ದು, ‘ನಮಗೆ NEET ಬೇಡ, ನಮ್ಮ K-CET ಬೇಕು’ ಎಂಬ ಹೊಸ ಸಹಿ ಅಭಿಯಾನಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಕವಿರಾಜ್ ನೇತೃತ್ವದಲ್ಲಿ ಬೃಹತ್ ಸಹಿ ಅಭಿಯಾನ ಚಿತ್ರ ಸಾಹಿತಿ…

Read More

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್​​ಗೆ ಮತ್ತೊಂದು ಶಾಕ್​​: ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಸಂಬಂಧ FIR – Kannada News | KPSC Scam: FIR Registered Against Former Chairman Shivashankarappa Sahukar Over Veterinary Officers Recruitment Fraud

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್​​ಗೆ ಮತ್ತೊಂದು ಶಾಕ್ ಬೆಂಗಳೂರು, ಜುಲೈ 26: 400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಸಂಬಂಧ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ವಿರುದ್ಧ ಮತ್ತೊಂದು FIR ದಾಖಲಾಗಿದೆ. ಸಂಬಂಧಿಕರಿಗೆ, ಹಣ ನೀಡಿದವರಿಗೆ ಹುದ್ದೆ ಎಂದು ಆರೋಪಿಸಿ ಪಶು ವೈದ್ಯಾಧಿಕಾರಿ ಮಂಜುನಾಥ ಎಂಬುವರು ನಾಲ್ವರ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಆಧಾರದಲ್ಲಿ ಶಿವಶಂಕರಪ್ಪ ಸಾಹುಕರ್, KPSC ಸದಸ್ಯರು, ಕೆಲ ಅಭ್ಯರ್ಥಿಗಳ ಮೇಲೆ FIR ದಾಖಲಾಗಿದೆ….

Read More

mAadhaar ಆ್ಯಪ್​ನಲ್ಲಿ ಐವರ ಪ್ರೊಫೈಲ್ ಸೇರಿಸಲು ಅವಕಾಶ; ಷರತ್ತುಗಳು, ಅನುಕೂಲಗಳು ಇತ್ಯಾದಿ ವಿವರ – Kannada News | MAadhaar App, how to add family members’ profile, step by step guide and benefits

mAadhaar ಅಪ್ಲಿಕೇಶನ್‌ನಲ್ಲಿ ನಿಮ್ಮ ಸ್ವಂತ ಆಧಾರ್ ವಿವರಗಳ ಜೊತೆಗೆ ನಿಮ್ಮ ಕುಟುಂಬದ ಸದಸ್ಯರ ಆಧಾರ್ ಪ್ರೊಫೈಲ್‌ಗಳನ್ನು (Aadhaar profiles) ಸಹ ಒಂದೇ ಕಡೆ ನಿರ್ವಹಿಸಬಹುದು. ಒಂದು ಆ್ಯಪ್‌ನಲ್ಲಿ ಗರಿಷ್ಠ 5 ಆಧಾರ್ ಪ್ರೊಫೈಲ್‌ಗಳನ್ನು ಸೇರಿಸಲು ಅವಕಾಶವಿದೆ. ಸೇರ್ಪಡೆ ಮಾಡಬೇಕಿರುವ ಸದಸ್ಯರ ಬಯೋಮೆಟ್ರಿಕ್ ದೃಢೀಕರಣ (Biometric authentication) ಬೇಕಾಗುತ್ತದೆ. ಆ ವ್ಯಕ್ತಿಯೇ ಖುದ್ದಾಗಿ ಮುಖ ಚಹರೆ ನೀಡಿ ದೃಢೀಕರಿಸಬೇಕಾಗುತ್ತದೆ. ಎಂ ಆಧಾರ್ ಆ್ಯಪ್​ನಲ್ಲಿರುವ ಈ ಫೀಚರ್ ಹೇಗೆ ಕೆಲಸ ಮಾಡುತ್ತದೆ, ವಿವರ ಈ ಕೆಳಗಿದೆ. mAadhaar ನಲ್ಲಿ ಕುಟುಂಬ…

Read More