Headlines

ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ಶಾಕ್: 27 ಸಾವಿರ ಕೋಟಿ ರೂ. ವಂಚನೆ ಪ್ರಕರಣ, ಬೆಂಗಳೂರು ಸೇರಿ ಹಲವೆಡೆ ದಾಳಿ! – Kannada News | CBI Raids Anil Ambani’s Reliance Group: Rs 27,337 Crore Fraud Probe in Bengaluru, Mumbai

ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ಶಾಕ್ ಬೆಂಗಳೂರು, ಮೇ 15: ಸಾರ್ವಜನಿಕ ವಲಯದ ಬ್ಯಾಂಕ್​ಗಳು ಮತ್ತು ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಅನಿಲ್ ಅಂಬಾನಿ (Anil Ambani) ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (RCom) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮೇ 14) ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲಕ್ಕೆ ಶೋಧ ನಡೆಸಿದ್ದಾರೆ. ಮುಖ್ಯಾಂಶಗಳು ರಿಲಯನ್ಸ್…

Read More

ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ; ಟೆಹ್ರಾನ್​ ತುಂಬ ದಟ್ಟ ಹೊಗೆ – Kannada News | Iran’s Tehran Mehrabad International airport bombed by US Israel strikes

ಟೆಹ್ರಾನ್, ಮಾರ್ಚ್ 3: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ಪಡೆಗಳ ದಾಳಿ ಮುಂದುವರೆದಿದೆ. ಇಂದು ಟೆಹ್ರಾನ್‌ನಲ್ಲಿ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಇರಾನ್‌ನ (Iran) ಮೆಹ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದ್ದರಿಂದ ಸುತ್ತಲೂ ಹೊಗೆಯಿಂದ ಆವೃತವಾಗಿದೆ. ಅಮೆರಿಕ ಮತ್ತು ಇಸ್ರೇಲ್​ನಿಂದ ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಇರಾನಿನ ಮಾಧ್ಯಮಗಳು ತಿಳಿಸಿವೆ. ಈ ವಿಮಾನ ನಿಲ್ದಾಣ ಛಿದ್ರವಾಗಿದ್ದು, ಕಪ್ಪು ಹೊಗೆಯೇಳುತ್ತಿರುವ ವಿಡಿಯೋ ಸಾಮಾಜಿಕ…

Read More

IRCTC Coastal Karnataka Tour: IRCTC ಟೂರ್ ಪ್ಯಾಕೇಜ್; 6 ದಿನಗಳ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ಪ್ರವಾಸದಲ್ಲಿ ಭಾಗಿಯಾಗಿ – Kannada News | IRCTC Coastal Karnataka Tour: Explore Udupi, Murudeshwar, Sringeri Package

ಭಾರತೀಯ ರೈಲ್ವೆ ಕೇಟರಿಂಗ್‌ ಮತ್ತು ಪ್ರವಾಸೋದ್ಯಮ ನಿಗಮ (IRCTC) ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸೋದ್ಯಮ ಪ್ಯಾಕೇಜ್‌ಗಳನ್ನು ಸಹ ತಂದಿದೆ. ದೇಶಾದ್ಯಂತ ವಿವಿಧ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸ್ಥಳಗಳನ್ನು ಜನರು ಸುಲಭವಾಗಿ ಭೇಟಿ ಮಾಡಲು ಇದು ಕಡಿಮೆ ಬೆಲೆಯಲ್ಲಿ ಅನೇಕ ವಿಶೇಷ ಪ್ಯಾಕೇಜ್‌ಗಳನ್ನು ತರುತ್ತದೆ. ಇವುಗಳ ಮೂಲಕ, ನೀವು ಅಪರಿಚಿತ ಪ್ರವಾಸಿ ಸ್ಥಳಗಳಿಗೆ ಹೋಗಲು ಬಯಸಿದರೆ, ನೀವು ಯಾವುದೇ ಚಿಂತೆಯಿಲ್ಲದೆ ಹೋಗಿ ಹಿಂತಿರುಗಬಹುದು. ಕಾಲಕಾಲಕ್ಕೆ ಪ್ರವಾಸಿಗರಿಗಾಗಿ ಹೊಸ ಪ್ಯಾಕೇಜ್‌ಗಳನ್ನು ತರುತ್ತಿರುವ IRCTC ಇತ್ತೀಚೆಗೆ ಮತ್ತೊಂದು ವಿಶೇಷ ಪ್ಯಾಕೇಜ್ ಅನ್ನು ಪರಿಚಯಿಸಿದೆ….

Read More

ಕರ್ನಾಟಕ ಹವಾಮಾನ ವರದಿ: ಇಂದೂ ಹಲವೆಡೆ ಇರಲಿದೆ ಮಳೆಯ ಆರ್ಭಟ; 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 04: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast)  ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ, ಉತ್ತರ ಕನ್​ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ…

Read More

ಬಳ್ಳಾರಿ ಗಲಭೆ: 26 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ – Kannada News | Ballari Banner Violence: 26 Accused in Judicial Custody and Shifted to Parappana Agrahara

ಬೆಂಗಳೂರು, ಜನವರಿ 05: ಬಳ್ಳಾರಿಯ ಬ್ಯಾನರ್​​ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಬಲಿ ಪ್ರಕರಣಕ್ಕೆ (bellary violence Case) ಸಂಬಂಧಿಸಿದಂತೆ ಕೊಲೆ ಆರೋಪಿ ಗುರುಚರಣ್‌ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಸದ್ಯ ಪೊಲೀಸರು ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಹೊಸ ವರ್ಷದ ಮೊದಲ ದಿನವೇ ಗಣಿನಾಡು ಬಳ್ಳಾರಿ ಹೊತ್ತಿ ಉರಿದಿತ್ತು. ಅಂದು ಕಾಂಗ್ರೆಸ್‌ ಕಾರ್ಯಕರ್ತ…

Read More

ಮುಂಗಾರು ಆಗಮನಕ್ಕೆ ದಿನಗಣನೆ: ಜೂನ್ 4 ರಂದು ಕೇರಳ ಪ್ರವೇಶ, ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ – Kannada News

ನವದೆಹಲಿ, ಜೂನ್ 03: ದೇಶಾದ್ಯಂತ ಮಳೆ(Rain)ಯ ಕಣ್ಣಾ ಮುಚ್ಚಾಲೆ ಶುರುವಾಗಿದೆ. ಕೆಲವೆಡೆ ಮಳೆ ವಿಪರೀತವಾಗಿದ್ದರೆ ಇನ್ನೂ ಕೆಲವೆಡೆ ಒಮ್ಮೆಯೂ ಮಳೆಯೇ ಆಗಿಲ್ಲ.ಬಿಸಿಲ ಬೇಗೆಯಿಂದ ಕಂಗಾಲಾಗಿರುವ ದೇಶದ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ತಂಪು ಸುದ್ದಿ ನೀಡಿದೆ. ನೈಋತ್ಯ  ಮುಂಗಾರು ಜೂನ್ 4 ರಂದು ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಗಾರು ಆರಂಭದ ಬೆನ್ನಲ್ಲೇ ಕೇರಳ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮುಂದಿನ 6 ರಿಂದ 7 ದಿನಗಳ ಕಾಲ…

Read More

ಅಮೆರಿಕದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಬೆಂಗಳೂರಲ್ಲಿ ಕೆಫೆ ತೆರೆದ ಸ್ನೇಹಿತರು!

ಅಮೆರಿಕದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಬೆಂಗಳೂರಲ್ಲಿ ಕೆಫೆ ತೆರೆದ ಸ್ನೇಹಿತರು! ಬೆಂಗಳೂರು, ಜೂನ್ 01: ಕೈಯಲ್ಲಿ ದೇಶದ ಪ್ರತಿಷ್ಠಿತ ಐಐಟಿ (IIT) ಮತ್ತು ಐಐಎಂ (IIM) ಪದವಿಗಳು, ಅಮೆರಿಕದ ಪ್ರಸಿದ್ಧ ಕಂಪನಿಯಲ್ಲಿ ಕೈತುಂಬಾ ಸಂಬಳ ತಂದುಕೊಡುವ ಉದ್ಯೋಗ, ಐಷಾರಾಮಿ ಜೀವನ ಹೀಗೆ ಎಲ್ಲವೂ ಇದ್ದರೂ, ಅವೆಲ್ಲವನ್ನೂ ಬಿಟ್ಟು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ವಂತ ಕೆಫೆ (Cafe) ಆರಂಭಿಸುವ ಮೂಲಕ ಇಬ್ಬರು ಸ್ನೇಹಿತರು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದಾರೆ. ಮುಖ್ಯಾಂಶಗಳು ಐಐಟಿ ಖರಗ್‌ಪುರ ಹಾಗೂ ಐಐಎಂ…

Read More

ಬೆಂಗಳೂರಿನಲ್ಲಿ ಪುಡಿರೌಡಿಗಳ ಕಿರುಕುಳ ತಪ್ಪಿಸಲು ವ್ಯಾಪಾರಿಗಳು ಆಗ್ರಹ: ಜೂ.1ರಂದು ಬೇಕರಿ-ಕಾಂಡಿಮೆಂಟ್ಸ್ ಬಂದ್..! – Kannada News | Bengaluru condiments association Calls Shop Bandh On June 18th Over rowdies harassment

ಬೆಂಗಳೂರು, (ಜೂನ್ 14): ಪೋಲಿಸರು (Police), ಜಿಬಿಎ ಅಧಿಕಾರಿಗಳು, ಆರೋಗ್ಯ ಇಲಾಖೆ ಸೇರಿದಂತೆ ಪ್ರಮುಖವಾಗಿ ಪುಡಿ ರೌಡಿಗಳ ಕಿರುಕುಳಕ್ಕೆ ಬ್ರೇಕ್ ಹಾಕುವಂತೆ ಆಗ್ರಹಿಸಿ, ಸಿಲಿಕಾನ್ ಸಿಟಿ ಬೆಂಗಳೂರಿನ ಬೇಕರಿ-ಕಾಂಡಿಮೆಂಟ್ಸ್, ಬೀಡಾ ಅಂಗಡಿ, ಸಣ್ಣಪುಟ್ಟ ವ್ಯಾಪಾರಿಗಳು ಗುರುವಾದಿಂದ ಅನಿರ್ದಿಷ್ಟಾವದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೌದು….ಪುಡಿರೌಡಿಗಳ ಕಿರುಕುಳಕ್ಕೆ ಬೇಸತ್ತು ಬೇಕರಿ ಕಾಂಡಿಮೆಂಟ್ಸ್ ಅಸೋಸಿಯೇಷನ್ (Bengaluru condiments association), ಜೂನ್ 18ರಂದು ಬೇಕರಿ ಹಾಗೂ ಕಾಂಡಿಮೆಂಟ್ಸ್ ಅಂಗಡಿಗಳು ಬಂದ್ಗೆ ಕರೆ ನೀಡಿದೆ. ಈ ಮೂಲಕ ರೌಡಿಗಳ ದಾಂಧಲೆಗಳಿಗೆ ಬ್ರೇಕ್ ಹಾಕುವಂತೆ ಒತ್ತಾಯಿಸಿದೆ….

Read More

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ ಆತ್ಮಹತ್ಯೆ, ಕಾರಣ ಏನು ಗೊತ್ತಾ? – Kannada News | Prisoner Suicide: Eshwarappa Pujar, Convicted for Wife’s Murder, Found Dead in Dharwad Jail

ಧಾರವಾಡ, ಜ.16: ಪತ್ನಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ (Dharwad Jail) ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಹೇಳಲಾಗಿದೆ. ಸುಮಾರು ಏಳು ವರ್ಷಗಳ ಹಿಂದೆ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ತಮ್ಮ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಜೈಲಿನಲ್ಲೇ ಅನುಭವಿಸಿದ್ದಾರೆ. ಈಶ್ವರಪ್ಪ…

Read More

ಇನ್ಫೋಸಿಸ್​ನಲ್ಲಿ ಭರ್ಜರಿ ಸಂಬಳ; ಎಂಟ್ರಿ ಲೆವೆಲ್​ನಲ್ಲೇ 21 ಲಕ್ಷ ರೂ ಸ್ಯಾಲರಿ ಆಫರ್ – Kannada News | Infosys giving big salaries to freshers, offering upto Rs 21 lakh per annum package for specialized roles

ಬೆಂಗಳೂರು, ಡಿಸೆಂಬರ್ 26: ಐಟಿ ಸರ್ವಿಸಸ್ ಸಂಸ್ಥೆಯಾದ ಇನ್ಫೋಸಿಸ್ (Infosys) ತನ್ನಲ್ಲಿ ಎಂಟ್ರಿ ಲೆವೆಲ್ ಸಂಬಳದ ಮಟ್ಟವನ್ನು ಹೆಚ್ಚಿಸಿದೆ. ಹೊಸಬರಿಗೆ ಈ ಕಂಪನಿ 21 ಲಕ್ಷ ರೂವರೆಗೂ ವಾರ್ಷಿಕ ಪ್ಯಾಕೇಜ್ ಆಫರ್ ಮಾಡುತ್ತಿದೆ. ಇದು ವಿಶೇಷ ಟೆಕ್ನಾಲಜಿ ವಿಭಾಗದಲ್ಲಿ (Specialized technology roles) ನೇಮಕವಾಗುವ ಹೊಸ ಉದ್ಯೋಗಿಗಳಿಗೆ ಇನ್ಫೋಸಿಸ್ ಮಾಡುತ್ತಿರುವ ಭರ್ಜರಿ ಆಫರ್ ಆಗಿದೆ. ಐಟಿ ಸೆಕ್ಟರ್​ನಲ್ಲಿ ಅಷ್ಟೇನೂ ದೊಡ್ಡ ಮೊತ್ತದ ಸಂಬಳ ಕೊಡದ ಇನ್ಫೋಸಿಸ್ ಈಗ ಹೊಸ ಬಾರ್ ಸೆಟ್ ಮಾಡಿದೆ. ಎಐ ಅಳವಡಿಕೆ ಹೆಚ್ಚಿಸಲು…

Read More