Headlines

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್​: ಇಂದಿನಿಂದ 3 ದಿನ ಇಡೀ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ! – Kannada News | Bhatkal Tension: Section 144 Imposed For 2 Days After Moorinakatte Damaged

ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ! ಭಟ್ಕಳ, ಮೇ 25: ತಣ್ಣಗಾಗಿದ್ದ ಕರಾವಳಿಯ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಮುರಿನಕಟ್ಟೆ ವಿವಾದ (Murinakatte Issue) ಮತ್ತೆ ಕಿಚ್ಚು ಹೊತ್ತಿಸಿದೆ. ಭಟ್ಕಳದ ವೆಂಕಟಾಪುರದ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಪುನರ್ ನಿರ್ಮಾಣ ಮಾಡಲಾಗಿದ್ದ ಮುರಿನಕಟ್ಟೆಯನ್ನು ಭಾನುವಾರ ರಾತ್ರಿ ಅನ್ಯಕೋಮಿನ ಸಾವಿರಾರು ಯುವಕರು ಸೇರಿ ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಭಟ್ಕಳ ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಭಟ್ಕಳ ಪಟ್ಟಣ ಹಾಗೂ…

Read More

ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಗುಡ್​​ ನ್ಯೂಸ್: ಹಿಂಬಾಕಿ, ವೇತನ ಪರಿಷ್ಕರಣೆಗೆ ಆದೇಶ – Kannada News | Karnataka Government orders Hikes transport employees salary after bengaluru Chalo

ಬೆಂಗಳೂರು, (ಫೆಬ್ರವರಿ 18): ವಿವಿಧ ಬೇಡಿಕೆ ಈಡೇರಿಕೆಗಾಗಿ ಕರ್ನಾಟಕ ಸಾರಿಗೆ ನೌಕರರು (Karnataka Transport employees)  ನಾಳೆ (ಫೆಬ್ರವರಿ 18) ಬೆಂಗಳೂರು ಚಲೋ (Bengaluru Chalo) ಕೈಗೊಂಡಿದ್ದು, ಈ ಬಾರಿ ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ, ನೌಕರರ ಬೇಡಿಕೆ ಈಡೇರಿಸಲು ಮುಂದಾಗಿದೆ. ಹೌದು…ಈವರೆಗೂ ಸಾರಿಗೆ ನೌಕರರ ಹಿಂಬಾಕಿ ನೀಡುವಲ್ಲಿ ವಿಳಂಬ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಹಿಂಬಾಕಿ ಪಾವತಿಗಾಗಿ ಬರೋಬ್ಬರಿ 1,239 ಕೋಟಿ ರೂಪಾಯಿ ಬಿಡುಗಡೆ ನಿರ್ಧರಿಸಿದೆ. ಜೊತೆಗೆ ವೇತನ ಪರಿಷ್ಕರಣೆಗೂ ಆದೇಶಿಸಿದೆ….

Read More

ನಿಮ್ಮ ಸ್ನೇಹದಿಂದ ನನಗೇನೂ ಲಾಭವಾಗಿಲ್ಲ; ಟ್ರಂಪ್ ಆರೋಪಕ್ಕೆ ಮೆಲೋನಿ ಖಡಕ್ ಉತ್ತರ – Kannada News | Being Your Friend Has Not Helped My Popularity; Meloni Hits Back At Trump after he repeats selfie claim

ನವದೆಹಲಿ, ಜೂನ್ 20: ಜಿ7 ಶೃಂಗಸಭೆಯ ಫೋಟೋ ವಿವಾದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ನಡುವಿನ ವಾಕ್ಸಮರ ತಾರಕಕ್ಕೇರಿದೆ. ಟ್ರಂಪ್ ಅವರ ಅಹಂಕಾರಿ ಹೇಳಿಕೆಗಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮೆಲೋನಿ, “ನಿಮ್ಮ ಸ್ನೇಹಿತೆಯಾಗಿರುವುದರಿಂದ ನನಗಂತೂ ಯಾವುದೇ ಸಹಾಯವಾಗಿಲ್ಲ. ನಿಮ್ಮ ಜೊತೆಗಿನ ಸ್ನೇಹದಿಂದ ನನಗೆ ಜನಪ್ರಿಯತೆಯೂ ಬಂದಿಲ್ಲ. ನನ್ನ ಜನಪ್ರಿಯತೆಯ ಬಗ್ಗೆ ಚಿಂತಿಸುವುದು ನಿಮಗೆ ಬೇಡದ ಕೆಲಸ” ಎಂದು ಟ್ರಂಪ್​ಗೆ ನೇರವಾಗಿಯೇ ಖಡಕ್ ಉತ್ತರ…

Read More

ಹಿಂದೂ ಯುವತಿ ಜೊತೆ ವಿವಾಹಿತ ಮುಸ್ಲಿಂ ವ್ಯಕ್ತಿ ಪರಾರಿ: ಲವ್​​ ಜಿಹಾದ್​​ಗೆ ಒಳಗಾದ ಮಗಳನ್ನು ಹುಡುಕಿಕೊಡಿ ಎಂದು ತಾಯಿಯ ಅಳಲು

ಹುಬ್ಬಳ್ಳಿ, ಏಪ್ರಿಲ್​ 08: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾಲು ಸಾಲು ಲವ್​​ ಜಿಹಾದ್​​ ಆರೋಪ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ ಇವುಗಳ ಸಾಲಿಗೆ ಮತ್ತೊಂದು ಹೊಸ ಸೇರ್ಪಡೆಯಾಗಿದ್ದು, ತನ್ನ ಮಗಳನ್ನು ಮುಸ್ಲಿಂ ಸಮುದಾಯದ ವಿವಾಹಿತ ವ್ಯಕ್ತಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಜೊತಗೆ ಮನೆ ಖರೀದಿಸಲು ನೀಡಿದ್ದ ಹತ್ತು ಲಕ್ಷ ಹಣ ಕೂಡಾ ತೆಗೆದುಕೊಂಡು ಹೋಗಿದ್ದಾನೆ. ಇದೀಗ ಹಣವೂ ಇಲ್ಲ, ಮಗಳೂ ಇಲ್ಲ ಎಂಬಂತಾಗಿದೆ. ದಯವಿಟ್ಟು ಮಗಳನ್ನು ಹುಡುಕಿ ಕೊಡಿ ಎಂದು ತಾಯಿಯೊಬ್ಬಳು ಮನವಿ ಮಾಡಿದ್ದಾರೆ. ಕಳೆದ ಎರಡು…

Read More

ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ – Kannada News | PM Narendra Modi bowed to the people of west Bengal as a token of gratitude

ಕೊಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದಲ್ಲಿ (West Bengal) ಯಾರೂ ಊಹಿಸದ ರೀತಿಯಲ್ಲಿ ಟಿಎಂಸಿಯನ್ನು ಧೂಳೀಪಟ ಮಾಡಿದ ಬಿಜೆಪಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಹಿಂದೆ ಚುನಾವಣಾ ಪ್ರಚಾರದ ವೇಳೆ ಬಂಗಾಳಕ್ಕೆ ಬಂದಿದ್ದ ಪ್ರಧಾನಿ ಮೋದಿ ಮುಂದಿನ ಬಾರಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬರುತ್ತೇನೆ ಎಂದು ಭವಿಷ್ಯ ನುಡಿದಿದ್ದರು. ಅದರಂತೆ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೀಗಾಗಿ, ಇಂದು ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆಯಲ್ಲಿ ಪ್ರಧಾನಿ ಮೋದಿ ಅಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 18ರ ದಿನಭವಿಷ್ಯ

ಈ ದಿನ ಸಂಜೆ ಹೊತ್ತಿಗೆ ಹತ್ತು ನಿಮಿಷವಾದರೂ ಧ್ಯಾನ ಮಾಡುವುದಕ್ಕೆ ಪ್ರಯತ್ನಿಸಿ. ಸೂರ್ಯ ನಾರಾಯಣನ ಸ್ಮರಣೆ, ಆರಾಧನೆಯಿಂದಾಗಿ ನಿಮಗೆ ಪದೇಪದೇ ಕಾಡುತ್ತಿರುವ ಹಿನ್ನಡೆಯಿಂದ ಹೊರಗೆ ಬರುವುದಕ್ಕೆ ಸಹಾಯ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾರು ನಿಮ್ಮ ಕೆಲಸ, ಸೌಂದರ್ಯ, ನಿರ್ಧಾರಗಳನ್ನು ಹೊಗಳುತ್ತಿದ್ದರೋ ಅವರೇ ಈ ದಿನ ನಿಮ್ಮನ್ನು ಕಂಡೂ ಕಾಣದಂತೆ ಮುಂದಕ್ಕೆ ಸಾಗಿಬಿಡಬಹುದು. ನೀವು ಸಾಮಾನ್ಯ ದಿನಗಳಲ್ಲಿ ಯಾರ ಮಾತಿಗೆ ಬಹಳ ಖುಷಿಯಿಂದ ಇರುತ್ತಿದ್ದರೋ…

Read More

SRH vs LSG IPL 2026 Live Score: ಎಸ್​ಆರ್​ಎಚ್- ಲಕ್ನೋ ಮುಖಾಮುಖಿ – Kannada News | Sunrisers Hyderabad vs Lucknow Super Giants IPL 2026 Live Cricket Score SRH vs LSG Match on 5th April latest news in Kannada

ಐಪಿಎಲ್ 2026 ರಲ್ಲಿ ಇಂದು ಎರಡು ಪಂದ್ಯಗಳು ನಡೆಯಿವೆ. ಇದರಲ್ಲಿ ಮೊದಲ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳ ನಡುವಿನ ಪಂದ್ಯವನ್ನು ಸನ್‌ರೈಸರ್ಸ್‌ನ ತವರು ಮೈದಾನವಾದ ಹೈದರಾಬಾದ್‌ನಲ್ಲಿ ನಡೆಸಲಾಗುತ್ತಿದೆ. ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ತಮ್ಮ ತವರು ಮೈದಾನದಲ್ಲಿ ಆಡುವ ಮೊದಲ ಪಂದ್ಯ ಇದು. ಅದೇ ಸಮಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಮ್ಮ ಮನೆಯ ಹೊರಗೆ ಆಡುವ ಮೊದಲ ಪಂದ್ಯ ಇದು. Source link

Read More

ನಾಲ್ಕು ವರ್ಷಗಳ ಹೋರಾಟಕ್ಕೆ ಜಯ: ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ – Kannada News | Chamarajanagar Oxygen Tragedy: Victims’ Families Get Government Jobs

ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಚಾಮರಾಜನಗರ, ಜನವರಿ 10:  ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಕೊನೆಗೂ ಸಿಹಿ ಸುದ್ದಿ ಲಭಿಸಿದೆ. ಸಂತ್ರಸ್ತ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ಮುಂದಾಗಿದ್ದು, ಗಣರಾಜ್ಯೋವದ ದಿನವೇ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಹೇಳಲಾಗಿದೆ. ಗಣರಾಜ್ಯೋತ್ಸವದಂದೇ ನೇಮಕಾತಿ 2021ರ ಮೇ 3ರಂದು ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತ 36 ರೋಗಿಗಳು ಮೃತಪಟ್ಟಿದ್ದ ಈ ದುರಂತ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ…

Read More

ಭಯೋತ್ಪಾದನೆ, ಸೈಬರ್ ಅಪರಾಧಕ್ಕೆ ಟೆಲಿಗ್ರಾಮ್ ಆ್ಯಪ್ ಬಳಕೆ; ದೆಹಲಿ ಹೈಕೋರ್ಟ್ ಮುಂದೆ ಕೇಂದ್ರ ಸರ್ಕಾರ ಆರೋಪ – Kannada News | Indian Government Says Telegram Exploited For Terrorism, Cybercrime Delhi High Court Reserves Order

ನವದೆಹಲಿ, ಜೂನ್ 18: ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಆಗಿರುವ ಟೆಲಿಗ್ರಾಮ್ (Telegram) ಅನ್ನು ಭಯೋತ್ಪಾದನೆ, ಸೈಬರ್ ಅಪರಾಧ, ಮಾದಕ ದ್ರವ್ಯ ಕಳ್ಳಸಾಗಣೆ, ಮಕ್ಕಳ ಶೋಷಣೆ ಮತ್ತು ಆರ್ಥಿಕ ವಂಚನೆ ಸೇರಿದಂತೆ ವ್ಯಾಪಕ ಶ್ರೇಣಿಯ ಕಾನೂನುಬಾಹಿರ ಚಟುವಟಿಕೆಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಇಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಟೆಲಿಗ್ರಾಮ್‌ ಆ್ಯಪ್​ನಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ವೇಳೆ ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ವಿವರವಾದ ಆಕ್ಷೇಪಣೆ ಸಲ್ಲಿಸಿತು. ಟೆಲಿಗ್ರಾಮ್‌ನ ಎಂಡ್‌-ಟು-ಎಂಡ್‌ ಎನ್‌ಕ್ರಿಪ್ಶನ್…

Read More

ಒಂದಲ್ಲ, ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗಲಿದೆ ‘ಧುರಂಧರ್ 2’?

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ವರ್ಷಗಳಿಂದಲೂ ಗಳಿಕೆಯ ಪಟ್ಟಿಯಲ್ಲಿ ಟಾಪ್ ಸ್ಥಾನದಲ್ಲಿ ಕುಳಿತಿದ್ದ ಸಿನಿಮಾಗಳನ್ನು ಒಂದೊಂದಾಗಿ ಹಿಂದಿಕ್ಕುತ್ತಿದೆ. ಭಾರತದಲ್ಲಿ ಮಾತ್ರವೇ ಅಲ್ಲದೆ ವಿದೇಶದಲ್ಲೂ ಸಹ ‘ಧುರಂಧರ್ 2’ ಹವಾ ಎಬ್ಬಿಸಿದ್ದು, ಹಲವು ದೇಶಗಳಲ್ಲಿ, ಈವರೆಗೆ ಅತಿ ಹೆಚ್ಚು ಗಳಿಕೆ ಮಾಡಿರುವ ಭಾರತದ ಸಿನಿಮಾ ಎನಿಸಿಕೊಂಡಿದೆ. ಇದೀಗ ಸಿನಿಮಾ ಬಿಡುಗಡೆ ಒಂದೂವರೆ ತಿಂಗಳಾಗುತ್ತಾ ಬಂದಿದ್ದು, ಸಿನಿಮಾದ ಒಟಿಟಿ ಬಿಡುಗಡೆ…

Read More