Headlines

ಕರ್ನಾಟಕ ಹವಾಮಾನ ವರದಿ: ಚಳಿ ಮುಗಿಯುತ್ತಾ ಬಂತು, ಬೇಸಿಗೆ ಆರಂಭ ಆಗುವ ಮುನ್ಸೂಚನೆ – Kannada News | Bengaluru Weather Today: Fog, 30°C; Coastal Heat Alert and Karnataka Forecast

ಬೆಂಗಳೂರು, ಫೆ.5: ಬೆಂಗಳೂರಿನ ಸೇರಿದಂತೆ ರಾಜ್ಯದಲ್ಲಿ ಇಂದಿನ ವಾತಾವರಣ (Karnataka Weathe) ಹೇಗಿದೆ? ಯಾವೆಲ್ಲ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕು ಎಂಬುದು ಇಲ್ಲಿದೆ ನೋಡಿ. ನಗರದಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣವಿತ್ತು. ದಿನವಿಡೀ ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 17°C ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು ಮತ್ತು ಹಾಸನ ಭಾಗದಲ್ಲಿ ಹವಾಮಾನವು ತುಂಬಾ ಪ್ರಶಾಂತವಾಗಿದ್ದು, ಸಂಜೆಯ ವೇಳೆಗೆ ತಂಪಾದ ಗಾಳಿ ಬೀಸುವ ಸಾಧ್ಯತೆಯಿದೆ…

Read More

ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ, ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದ ಸಿದ್ದರಾಮಯ್ಯ – Kannada News | Karnataka Political Rivalry Intensifies: DK Shivakumar and HD Kumaraswamy Exchange Barbs and Debate Challenges

ಬೆಂಗಳೂರು, ಜ.10: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ಬಳ್ಳಾರಿ ಗಲಾಟೆ ವಿಚಾರದಿಂದ ಆರಂಭವಾದ ಈ ಸಮರ ಇದೀಗ ಅನುಭವದ ಕದನದ ಹಂತಕ್ಕೆ ತಲುಪಿದೆ. ಡಿಕೆ ಶಿವಕುಮಾರ್ ಅವರ ಅಧಿಕಾರದ ವ್ಯಾಪ್ತಿಯ ಬಗ್ಗೆ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಆಡಳಿತದಲ್ಲಿ ತಾನು ಕುಮಾರಸ್ವಾಮಿಗಿಂತ ಹೆಚ್ಚು ಅನುಭವಿ ಎಂದು ಹೇಳಿಕೊಂಡಿದ್ದಾರೆ ಮತ್ತು ಕುಮಾರಸ್ವಾಮಿಯವರಿಂದ ಕಲಿಯಲು ಏನೂ ಇಲ್ಲ ಎಂದಿದ್ದಾರೆ. ಅಲ್ಲದೆ, ವಿಧಾನಸಭೆಯಲ್ಲಿ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ…

Read More

ಬಂಗಾಳದಲ್ಲಿ ಕೇಸರಿ ಯುಗಾರಂಭ: ಮೇ 9 ರಂದು ಬಿಜೆಪಿ ಸರ್ಕಾರದ ಪಟ್ಟಾಭಿಷೇಕ, ಸಿಎಂ ರೇಸ್‌ನಲ್ಲಿ ಸುವೇಂದು ಅಧಿಕಾರಿ ಮುಂಚೂಣಿ – Kannada News | West Bengal: BJP Set to Form Govt on May 9, Suvendu Adhikari Leads CM Race

ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ(West Bengal)ದ ವಿಧಾನಸಭಾ ಚುನಾವಣೆಯಲ್ಲಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತ ಸಾಧಿಸಿರುವ ಬಿಜೆಪಿ, ಈಗ ಸರ್ಕಾರ ರಚನೆಯ ಕಸರತ್ತನ್ನು ತೀವ್ರಗೊಳಿಸಿದೆ. ಬಂಗಾಳ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಘೋಷಿಸಿರುವಂತೆ ಮೇ 9ರಂದು ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ವಿಶೇಷವೆಂದರೆ, ಮೇ 9 ರವೀಂದ್ರನಾಥ ಟ್ಯಾಗೋರ್ ಅವರ ಜನ್ಮದಿನವಾಗಿದ್ದು, ಅಂದೇ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಲು ನಿರ್ಧರಿಸಿದೆ. ಇದು ಬಂಗಾಳದ ಸಾಂಸ್ಕೃತಿಕ ಮತ್ತು ರಾಜಕೀಯ ಅಸ್ಮಿತೆಯನ್ನು ಬೆಸೆಯುವ…

Read More

ಕೊಲ್ಲೂರಿಗೆ ವಿಜಯ್ ಬರ್ತಿರೋದ್ರ ಹಿಂದಿದೆ ವಿಶಿಷ್ಟ ಕಾರಣ: ತಮಿಳುನಾಡಿನ ಗಣ್ಯರಿಗೂ ಮೂಕಾಂಬಿಕೆಗೂ ಇದೆ ಅವಿನಾಭಾವ ನಂಟು! – Kannada News

ಕೊಲ್ಲೂರಿಗೆ ವಿಜಯ್ ಬರ್ತಿರೋದ್ರ ಹಿಂದಿದೆ ವಿಶಿಷ್ಟ ಕಾರಣImage Credit source: tv9 ಉಡುಪಿ, ಜೂನ್ 12: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Joseph Vijay) ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಿದ್ದು, ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕೆ ದೇಗುಲಕ್ಕೆ (Kollur Sri Mookambika Devi Temple) ಆಗಮಿಸುತ್ತಿದ್ದಾರೆ. ಅವರ ಈ ಭೇಟಿಯು ಹಲವು ಕುತೂಹಲಗಳನ್ನು ಕೆರಳಿಸಿದ್ದು, ರಾಜಕೀಯ ಮತ್ತು ಭಕ್ತಿ ಪರಂಪರೆಯ ಸಂಕೇತವಾಗಿ ಕಂಡುಬರುತ್ತಿದೆ. ಸಿಎಂ ವಿಜಯ್ ವೇಳಾಪಟ್ಟಿಯ…

Read More

ಕೊನೆಯ ಸಂಚಿಕೆಯತ್ತ ‘ಭಾಗ್ಯಲಕ್ಷ್ಮೀ ಧಾರಾವಾಹಿ; ವೀಕ್ಷಕರಿಗೆ ಬೇಸರ – Kannada News | Bhagyalakshmi Serial Ending: Colors Kannada’s Hit Show Concludes | Final Episode and Story Update

ಕಲರ್ಸ್ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ಮತ್ತು ಯಶಸ್ವಿ ಧಾರಾವಾಹಿಗಳಲ್ಲಿ ಒಂದಾದ ‘ಭಾಗ್ಯಲಕ್ಷ್ಮೀ’ (Bhagyalaxmi) ತನ್ನ ಸುದೀರ್ಘ ಪಯಣವನ್ನು ಮುಗಿಸಿ ಅಂತಿಮ ಸಂಚಿಕೆಯತ್ತ ಹೆಜ್ಜೆ ಇಡುತ್ತಿದೆ ಎಂಬ ಸುದ್ದಿ ಸದ್ಯ ಕಿರುತೆರೆ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಕೌಟುಂಬಿಕ ಮೌಲ್ಯಗಳು, ಅಕ್ಕ-ತಂಗಿಯ ಬಾಂಧವ್ಯ ಮತ್ತು ಗೃಹಿಣಿಯೊಬ್ಬಳ ಸ್ವಾಭಿಮಾನದ ಬದುಕನ್ನು ಮನೋಜ್ಞವಾಗಿ ಉಣಬಡಿಸಿದ್ದ ಈ ಧಾರಾವಾಹಿ, ಆರಂಭದಿಂದಲೂ ಟಿಆರ್‌ಪಿ ರೇಟಿಂಗ್‌ನಲ್ಲಿ ಮುಂಚೂಣಿಯಲ್ಲಿತ್ತು. ಭಾಗ್ಯ ಮತ್ತು ಲಕ್ಷ್ಮಿ ಎಂಬ ಇಬ್ಬರು ಸಹೋದರಿಯರ ಕಥೆಯನ್ನಿಟ್ಟುಕೊಂಡು ಶುರುವಾದ ಈ ಸೀರಿಯಲ್, ನಂತರ ಪ್ರತ್ಯೇಕ…

Read More

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು – Kannada News

ಬೆಂಗಳೂರು, ಜೂನ್ 4: ಬೆಂಗಳೂರಿನ (Bengaluru) ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವೆ ಹಳಿಗಳ ಇಂಜಿನಿಯರಿಂಗ್ ಕಾಮಗಾರಿ (ಲೈನ್ ಬ್ಲಾಕ್) ಹಮ್ಮಿಕೊಳ್ಳಲಾಗಿರುವ ಕಾರಣ ಈ ಮಾರ್ಗದಲ್ಲಿ ಸಂಚರಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ. ಜೂನ್ 7 ಮತ್ತು ಜೂನ್ 8 ರಂದು ಎರಡು ಪ್ರಮುಖ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, 6 ಮೆಮು (MEMU) ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಕಚೇರಿ ಹಾಗೂ…

Read More

ಗುಲಬರ್ಗಾ ವಿವಿ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು: 18 ಇಲಾಖೆಗಳಿಂದ 300 ಎಕರೆ ನೀಡುವಂತೆ ಮನವಿ

ಕಲಬುರಗಿ, ಮಾರ್ಚ್​ 10: ಕಲ್ಯಾಣ‌ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಲಿ ಅಂತ ನೂರಾರು ಎಕರೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ (Gulbarga University) ಸ್ಥಾಪನೆಯಾಗಿದೆ. ಆದರೆ ಇದೀಗ ಅದೇ ನೂರಾರು ಎಕರೆ ಜಮೀನಿನ ಮೇಲೆ ವಿವಿಧ ಸರ್ಕಾರಿ ಇಲಾಖೆಗಳ ಕಣ್ಣು ಬಿದಿದೆ‌. ವಿವಿಯ ಜಾಗದಲ್ಲೇ ಬಸ್ ನಿಲ್ದಾಣ, ಕ್ರಿಕೆಟ್ ಕ್ರಿಡಾಂಗಣ ಸೇರಿದಂತೆ ಹಲವು ಇಲಾಖೆಗಳು ಜಮೀನು ಕೇಳಿವೆ. ಇದು ವಿವಿ ಹಾಗೂ ರಾಜ್ಯ ಸರ್ಕಾರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ವಿಶ್ವವಿದ್ಯಾಲಯದ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು ಹಿಂದುಳಿದ…

Read More

ಪಾಕ್ ಬೌಲರ್ ಜೊತೆ ಪಿಚ್ ಮಧ್ಯದಲ್ಲೇ ಜಗಳಕ್ಕಿಳಿದ ವೈಭವ್ ಸೂರ್ಯವಂಶಿ; ವಿಡಿಯೋ ವೈರಲ್ – Kannada News | U19 Asia Cup Final: India vs Pakistan Verbal Spat, Vaibhav Suryavanshi, Ali Raza Controversy

ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ಭಾನುವಾರ ನಡೆದ ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ 191 ರನ್​ಗಳಿಂದ ಸೋತ ಭಾರತ ಚಾಂಪಿಯನ್ ಪಟ್ಟಕ್ಕೇರುವ ಅವಕಾಶದಿಂದ ವಂಚತಿವಾಯಿತು.ಭಾನುವಾರ ನಡೆದ ಅಂಡರ್-19 ಏಷ್ಯಾಕಪ್‌ನ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ಭಾರತಕ್ಕೆ ಗೆಲ್ಲಲು 348 ರನ್‌ಗಳ ಗುರಿಯನ್ನು ನೀಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತ ತಂಡ ನಿಯಮಿತ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿತು. ಹೀಗಾಗಿ ತಂಡವು 26.2 ಓವರ್‌ಗಳಲ್ಲಿ ಕೇವಲ 156 ರನ್‌ಗಳಿಗೆ ಆಲೌಟ್ ಆಯಿತು. ಇನ್ನು…

Read More

Video: ಮೊಮ್ಮಗನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ

ಫಾರೂಕಾಬಾದ್, ಮಾರ್ಚ್​ 05: ಮೊಮ್ಮನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫಾರೂಕಾಬಾದ್​ನಲ್ಲಿ ನಡೆದಿದೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತ ಕಾರಿನ ಒಳಗೆ ಕುಳಿತ ಬಳಿಕ ಆಕೆ ಮನೆಯ ಗೇಟ್ ಮುಚ್ಚಲು ಹೋಗಿದ್ದರು. ಆಗ ಚಾಲಕ ನಿಯಂತ್ರಣ ಕಳೆದುಕೊಂಡ ಕಾರಣ ಕಾರು ಹಿಂದಕ್ಕೆ ಚಲಿಸಿತ್ತು. ಇಳಿಜಾರಿದ್ದ ಕಾರಣ ವೇಗವಾಗಿ ಹಿಂದೆ ಬಂದಿದ್ದು, ಮಹಿಳೆ ಕಾರು ಹಾಗೂ ಕಾಂಪೌಂಡ್ ನಡುವೆ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ. ಥಾರ್ ಸದ್ದು ಮಾಡುತ್ತಾ ಕೆಳಗೆ…

Read More

ಪ್ರತಿಯೊಬ್ಬ ಭಾರತೀಯ ನೋಡಬೇಕಾದ ಸಿನಿಮಾ: ‘ಧುರಂಧರ್ 2’ ಬಗ್ಗೆ ರಜನಿಕಾಂತ್ ಮೆಚ್ಚುಗೆ

ಸ್ಟಾರ್ ಕಲಾವಿದ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಕೇವಲ ಪ್ರೇಕ್ಷಕರು ಮಾತ್ರವಲ್ಲದೆ, ಭಾರತೀಯ ಚಿತ್ರರಂಗದ ದಿಗ್ಗಜ ನಟ, ಸೂಪರ್‌ ಸ್ಟಾರ್ ರಜನಿಕಾಂತ್ (Rajinikanth) ಅವರು ಈ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಆದಿತ್ಯ ಧರ್ ಬಾಕ್ಸ್ ಆಫೀಸ್ ಕಾ ಬಾಪ್’ ಎಂದು ಅವರು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ‘ಧುರಂಧರ್ 2’ (Dhurandhar 2) ಬಗ್ಗೆ ಪೋಸ್ಟ್ ಮಾಡಿದ್ದಾರೆ. ಸಿನಿಮಾ…

Read More