ಮಕ್ಕಳನ್ನೂ ಕಾಡುತ್ತಿದೆ ಹೃದಯಾಘಾತದ ಸಮಸ್ಯೆ! ಆತಂಕ ಬೇಡ, ಜಾಗೃತಿ ಇರಲಿ ಎಂದ ಬೆಂಗಳೂರಿನ ವೈದ್ಯರು – Kannada News | Childhood Cardiac Arrest: Bengaluru Doctors Advise Awareness Over Panic
ಬೆಂಗಳೂರು, ಜುಲೈ 26: ಇತ್ತೀಚೆಗೆ ನಗರದ ಶಾಲಾ ಆವರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಹೃದಯಾಘಾತದಿಂದ (Cardiac Arrest) ಕುಸಿದು ಬಿದ್ದ ಘಟನೆಗಳು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿವೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರಿನ ಜಯದೇವ, ನಾರಾಯಣ ಹೆಲ್ತ್ ಹಾಗೂ ಸ್ಪರ್ಶ್ ಆಸ್ಪತ್ರೆಯ ಪ್ರಮುಖ ಹೃದ್ರೋಗ ತಜ್ಞರು, “ಮಕ್ಕಳಲ್ಲಿ ಇಂತಹ ಘಟನೆಗಳು ಸಂಭವಿಸುವುದು ಅತ್ಯಂತ ಅಪರೂಪ ಹಾಗೂ ಲಕ್ಷದಲ್ಲಿ ಒಂದೆರಡು ಪ್ರಕರಣಗಳು. ಹೀಗಾಗಿ ಪೋಷಕರು ಅನಗತ್ಯವಾಗಿ ಭೀತಿಗೆ ಒಳಗಾಗುವ ಅಗತ್ಯವಿಲ್ಲ, ಬದಲಿಗೆ ಜಾಗೃತಿ ಮತ್ತು ತುರ್ತು ಸಿದ್ಧತೆ ಹೆಚ್ಚಿಸಿಕೊಳ್ಳಬೇಕು”…