Headlines

ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ಹೇಗಿತ್ತು ನೋಡಿ!

ಬಾಗಲಕೋಟೆ, ಮಾರ್ಚ್​ 08: ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮನೆಯ ಆವರಣದಲ್ಲಿ ರೇನ್ ಡ್ಯಾನ್ಸ್ ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳು ಬಣ್ಣದ ಓಕುಳಿ ಆಡುತ್ತಾ ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಡಿವೈಎಸ್‌ಪಿ ಗಜಾನನ ಸುತಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಡ್ಯಾನ್ಸ್ ಮಾಡಿ ಹಬ್ಬದ ಸಂಭ್ರಮವನ್ನು ಎಂಜಾಯ್ ಮಾಡಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   Source link

Read More

ಬೆಳ್ಳಂದೂರಿನಿಂದ ಏರ್​​ಪೋರ್ಟ್​​ಗೆ ತೆರಳಲು ಮೂರುವರೆ ಗಂಟೆ!: ಬೆಂಗಳೂರು ಟ್ರಾಫಿಕ್​​ ಭೀಕರತೆ ತೆರೆದಿಟ್ಟ ಯುವತಿಯ ವಿಡಿಯೋ ವೈರಲ್​​ – Kannada News | Airport Commute Nightmare: Bengaluru Woman’s 3.5 Hour Traffic Struggle Sparks Debate Online

ಬೆಂಗಳೂರು, ಮೇ 07: ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ (Bengaluru) ಟ್ರಾಫಿಕ್​​ ಸಮಸ್ಯೆ ಮಾಮೂಲು. ಅದರಲ್ಲೂ ಮಳೆ ಬಂತೆಂದರಂತೂ ಮುಗಿದೇ ಹೋಯಿತು. ಕಿಲೋ ಮೀಟರ್​​ಗಟ್ಟಲೆ ವಾಹನಗಗಳು ಸರತಿ ಸಾಲಲ್ಲಿ ನಿಂತುಬಿಡುತ್ತವೆ. ಈ ನಡುವೆ ಬೆಳ್ಳಂದೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲು ಟ್ರಾಫಿಕ್​​ ಕಾರಣ ತನಗೆ ಬರೋಬ್ಬರಿ 3 ಗಂಟೆ ತಗುಲಿದೆ ಎಂದು ಯುವತಿ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿ ಹೇಳಿದ್ದೇನು? ಸಾಕ್ಷಿ ಎಂಬ ಯುವತಿ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದು, ನನ್ನ ಜೀವನದ…

Read More

ನಟಿ ಪ್ರೀತಿ ಜಿಂಟಾ ಜೊತೆ ಡೇಟಿಂಗ್ ಮಾಡಿದ್ದು ನಿಜವೇ? ಉತ್ತರಿಸಿದ ಬ್ರೆಟ್ ಲೀ – Kannada News | Brett Lee clarifies old Dating rumours with actress Preity Zinta

ಬಾಲಿವುಡ್ ಮತ್ತು ಕ್ರಿಕೆಟ್ ಲೋಕದ ಹಳೆಯ ವದಂತಿಗಳಿಗೆ ಇದೀಗ ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ (Brett Lee) ಪೂರ್ಣವಿರಾಮ ಇಟ್ಟಿದ್ದಾರೆ. ಬಾಲಿವುಡ್ ನಟಿ ಪ್ರೀತಿ ಜಿಂಟಾ (Preity Zinta) ಜೊತೆಗಿನ ತಮ್ಮ ಲಿಂಕ್-ಅಪ್ ವದಂತಿಗಳ ಕುರಿತು ಬ್ರೆಟ್ ಲೀ ಇತ್ತೀಚಿನ ಸಂದರ್ಶನವೊಂದರಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಅಭಿಮಾನಿಗಳು ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಪ್ರೇಮ ಪುಕಾರುಗಳನ್ನು ತಳ್ಳಿಹಾಕಿದ ಬ್ರೆಟ್ ಲೀ, ‘ನಾನು ಯಾವುದೇ ಬಾಲಿವುಡ್ ನಟಿಯೊಂದಿಗೂ ಡೇಟಿಂಗ್ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರೀತಿ ಜಿಂಟಾ ಅವರೊಂದಿಗಿನ ಸಂಬಂಧದ ಕುರಿತು…

Read More

Delhi Earthquake: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪ

ನವದೆಹಲಿ, ಏಪ್ರಿಲ್ 3: ಇಂದು ಸಂಜೆ ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಕಡೆಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀತಿಯನ್ನು ಉಂಟುಮಾಡಿದೆ. ದೆಹಲಿ-ಎನ್‌ಸಿಆರ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದರಿಂದ ಜನರು ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದರು. ಈ ಭೂಕಂಪನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. Source link

Read More

ದೆಹಲಿ ಪೊಲೀಸರ ಕಾರ್ಯಾಚರಣೆ: ಶಾಲೆಗಳು, ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್

ಮೈಸೂರು, ಮಾರ್ಚ್ 28: ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಕಳೆದ ಕೆಲವು ದಿನಗಳಿಂದ ಬೆದರಿಕೆ (Bomb Threat) ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರ (Delhi Police) ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ. ಮೈಸೂರು (Mysuru) ನಗರದಲ್ಲಿ ಅಡಗಿ ಕುಳಿತಿದ್ದ ಶ್ರೀನಿವಾಸ್ ಎಂಬಾತನನ್ನು ಬಂಧಿಸಲಾಗಿದ್ದು, ದೆಹಲಿ ಪೊಲೀಸರ ತಂಡ ಆತನನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ಯಲಿದೆ. ಆರೋಪಿಯು ಒಂದೇ ತಿಂಗಳಲ್ಲಿ ಅನೇಕ ಬಾರಿ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಿ…

Read More

KKR vs LSG: ಯುವ ಬ್ಯಾಟರ್ ಮುಕುಲ್ ಚೌಧರಿ ಎದುರು ಸೋತ ಕೆಕೆಆರ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 15ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಲೀಗ್​ನಲ್ಲಿ ಮೊದಲ ಗೆಲುವಿಗಾಗಿ ಹುಡುಕಾಟ ನಡೆಸುತ್ತಿರುವ ಕೆಕೆಆರ್ ತಂಡ ತವರಿನಲ್ಲಿ ನಡೆದ ಸತತ ಎರಡನೇ ಪಂದ್ಯದಲ್ಲೂ ಸೋಲು ಕಂಡಿತು. ಈ ಮೂಲಕ ಲೀಗ್​ನಲ್ಲಿ ಕೆಕೆಆರ್​ಗೆ ಸತತ 4ನೇ ಸೋಲು ಎದುರಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 181 ರನ್ ಗಳಿಸಿ…

Read More

IPL 2026: ಆರ್​ಸಿಬಿ- ಗುಜರಾತ್ ಕ್ವಾಲಿಫೈಯರ್ 1 ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್? – Kannada News | IPL 2026 Playoffs: RCB vs GT Qualifier 1 Rain Rule – Who Wins if Washed Out?

ಐಪಿಎಲ್ 2026 (IPL 2026) ರ ಗುಂಪು ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. ಲೀಗ್ ಹಂತದ ಮುಕ್ತಾಯದ ನಂತರ, ಪ್ಲೇಆಫ್ ಸುತ್ತು ಆರಂಭವಾಗಲಿದೆ. ಈ ಸುತ್ತಿಗೆ ಈಗಾಗಲೇ 3 ತಂಡಗಳು ಎಂಟ್ರಿ ಪಡೆದಿವೆ. ಇನ್ನೊಂದು ತಂಡ ಯಾವುದು ಎಂಬುದು ಇಂದು ತಿಳಿಯಲಿದೆ. 4ನೇ ತಂಡ ಯಾವುದು ಎಂಬುದು ಖಚಿತವಾದ ಬಳಿಕ ಪ್ಲೇಆಫ್ ಸುತ್ತು ಮೇ 26 ರಿಂದ ಪ್ರಾರಂಭವಾಗಲಿದೆ. ಪ್ಲೇಆಫ್ ಪಂದ್ಯಗಳು ಮೂರು ವಿಭಿನ್ನ ಮೈದಾನಗಳಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯ ಧರ್ಮಶಾಲಾದಲ್ಲಿ, ಎಲಿಮಿನೇಟರ್ ಮತ್ತು ಎರಡನೇ…

Read More

ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ – Kannada News | PM Narendra Modi Arrives in Melbourne for Australia Visit

ಮೆಲ್ಬೋರ್ನ್, ಜುಲೈ 8: ಭಾರತದ ಪ್ರಧಾನಿ ಮೋದಿ (PM Modi) 3 ರಾಷ್ಟ್ರಗಳ ಪ್ರವಾಸಕ್ಕಾಗಿ ಇಂಡೋನೇಷ್ಯಾಗೆ ತೆರಳಿದ್ದರು. ಅಲ್ಲಿನ ಪ್ರವಾಸ ಮುಗಿಸಿ ಆಸ್ಟ್ರೇಲಿಯಾಗೆ ತೆರಳಿರುವ ಪ್ರಧಾನಿ ಮೋದಿ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಮಂತ್ರಿಯವರ ಪರವಾಗಿ ಅಲ್ಲಿನ ವಸತಿ ಮತ್ತು ನಗರಾಭಿವೃದ್ಧಿ ಸಚಿವೆ ಕ್ಲೇರ್ ಒ’ನೀಲ್ ಹಾಗೂ ಆಸ್ಟ್ರೇಲಿಯಾ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಪ್ರಧಾನಿ ಮೋದಿ ಅವರ ಆಗಮನದಿಂದ ಮೆಲ್ಬೋರ್ನ್‌ನಲ್ಲಿರುವ ಭಾರತೀಯ ಸಮುದಾಯದಲ್ಲಿ ಭಾರಿ…

Read More

CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಕರ್ನಾಟಕದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವಕ-ಯುವತಿಯರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯು (CRPF) ಭರ್ಜರಿ ಸಿಹಿ ಸುದ್ದಿ ನೀಡಿದೆ. 2026ನೇ ಸಾಲಿನ ತಾಂತ್ರಿಕ ಮತ್ತು ಟ್ರೇಡ್ಸ್‌ಮನ್ ವಿಭಾಗದ ಒಟ್ಟು 9,175 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ವಿವರ ಮತ್ತು ವೇತನ: ಈ ಬೃಹತ್ ನೇಮಕಾತಿ ಪ್ರಕ್ರಿಯೆಯಲ್ಲಿ 9,096 ಪುರುಷ ಮತ್ತು 79 ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ-ಲೆವೆಲ್ 3ರ ಅಡಿಯಲ್ಲಿ 21,700 ರಿಂದ 69,100 ರೂ….

Read More

ಬಿಎಂಟಿಸಿ ಪ್ರಯಾಣಿಕರೇ ಎಚ್ಚರ: ಪ್ರಯಾಣಿಕರ ಸೋಗಿನಲ್ಲಿ ಬಂದು ಕಂಡಕ್ಟರ್ ಬ್ಯಾಗನ್ನೇ ಎಗಿರಿಸಿದ ಮಹಿಳೆ, ವಿಡಿಯೋ ವೈರಲ್

ಬೆಂಗಳೂರು, ಜುಲೈ 15: ಬೆಂಗಳೂರು ನಗರದಲ್ಲಿ KA 57F 6331 ಸಂಖ್ಯೆಯ ಬಿಎಂಟಿಸಿ ಬಸ್‌ಗೆ ಪ್ರಯಾಣಿಕಳಂತೆ ಹತ್ತಿದ್ದ ಮಹಿಳೆಯೊಬ್ಬಳು ನಿರ್ವಾಹಕರ ಗಮನ ಬೇರೆಡೆ ಇದ್ದಾಗ ಹಣದ ಬ್ಯಾಗ್ ಅನ್ನು ತನ್ನ ಚೀಲದಲ್ಲಿ ಇಟ್ಟುಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಕಳ್ಳತನದ ಬಳಿಕ ಬಸ್‌ನಲ್ಲೇ ಅಮಾಯಕಳಂತೆ ವರ್ತಿಸುತ್ತಿದ್ದ ವೇಳೆ ನಿರ್ವಾಹಕರಿಗೆ ಅನುಮಾನ ಬಂದಿದೆ. ಬಳಿಕ ಮಹಿಳೆಯನ್ನು ಪ್ರಶ್ನಿಸಿದಾಗ ಆಕೆ ಪರಾರಿಯಾಗಲು ಯತ್ನಿಸಿದ್ದಾಳೆ. ಈ ವೇಳೆ ಸ್ಥಳಕ್ಕೆ ಬಂದ ಮಹಿಳಾ ಪೊಲೀಸ್ ಸಿಬ್ಬಂದಿ ವಿಚಾರಣೆ ನಡೆಸಿದ್ದಾಗ, ‘ನಾನು ಮನೆಗೆ ಹೋಗಬೇಕು, ನನ್ನ ಗಂಡನಿಗೆ…

Read More