Headlines

Weekly Horoscope: ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ – Kannada News | Dr. Basavaraj Gurujis Weekly Horoscope: July 27 August 02, 2026

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು ಜುಲೈ 27 ರಿಂದ ಆಗಸ್ಟ್ 02 ರವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿಶ್ಲೇಷಿಸಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಗ್ರಹಗಳ ಸಂಚಾರ, ತಿಥಿಗಳ ಮಹತ್ವ ಮತ್ತು ಪರಾಭವ ನಾಮ ಸಂವತ್ಸರದ ಪ್ರಭಾವಗಳನ್ನು ತಿಳಿಸಲಾಗಿದೆ. ಈ ವಾರದಲ್ಲಿ ಮಂಗಳ ತ್ರಯೋದಶಿ, ವಿವೇಕಾನಂದರ ಪುಣ್ಯ ದಿನ, ಗುರು ಪೂರ್ಣಿಮೆ, ಚಾತುರ್ಮಾಸ ಸಂಕಲ್ಪ, ಆಡಿ ಶುಕ್ರವಾರ, ಸಂಕಷ್ಟ ಚತುರ್ಥಿ, ವಿಶ್ವ ಸ್ನೇಹ ದಿನ ಮತ್ತು ಬಾಲಗಂಗಾಧರನಾಥ ಸ್ವಾಮಿಗಳ ಪುಣ್ಯ ದಿನಗಳಂತಹ…

Read More

ನೀಟ್ ಪತ್ರಿಕೆ ಸೋರಿಕೆ : ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ – Kannada News | NEET Leak: Pradhan Resigns; Amit Shah Vows Reforms for Student Welfare

ನವದೆಹಲಿ, ಜುಲೈ 26: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ವಾರಗಟ್ಟಲೆ ನಡೆದ ಪ್ರತಿಭಟನೆಗಳು ಮತ್ತು ಕೇಂದ್ರ ಸರ್ಕಾರದಿಂದ ಉತ್ತರದಾಯಿತ್ವಕ್ಕಾಗಿ ಬಂದ ಒತ್ತಡದ ಹಿನ್ನೆಲೆಯಲ್ಲಿ ಪ್ರಧಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಕಾರ್ಯಕರ್ತರಿಗೆ ಯಾವುದೇ…

Read More

Gold Rates 26 July: ಚಿನ್ನದ ಬೆಲೆ 55 ರೂ, ಬೆಳ್ಳಿ ಬೆಲೆ 5 ರೂ ಹೆಚ್ಚಳ – Kannada News | Gold Price Today on 26th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 26: ಚಿನ್ನದ ಬೆಲೆಯಲ್ಲಿ (Gold Rates) ಏರಿಳಿತಗಳು ಹೆಚ್ಚುತ್ತಿವೆ. ಶುಕ್ರವಾರ ಒಮ್ಮೆಲೇ 270 ರೂನಷ್ಟು ಕುಸಿದಿದ್ದ ಬಂಗಾರದ ದರ ವಾರಾಂತ್ಯದಲ್ಲಿ ಮತ್ತೆ ಏರಿಕೆಯ ಹಾದಿಗೆ ಮರಳಿದೆ. ಇಂದು ಇದರ ಬೆಲೆ ಗ್ರಾಮ್​ಗೆ 55 ರೂ ಹೆಚ್ಚಿದೆ. ವಿದೇಶಗಳಲ್ಲೂ ವಿವಿಧೆಡೆ ಬೆಲೆಗಳ ಏರಿಳಿತವಾಗಿದೆ. ಬೆಳ್ಳಿ ಬೆಲೆಯೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,930 ರುಪಾಯಿ…

Read More

ರಾಜ್ಯದ ಜನತೆಗೆ ಶೀಘ್ರವೇ ಮತ್ತೊಂದು ದರ ಏರಿಕೆ ಬಿಸಿ: ಬೇಕರಿ ಉತ್ಪನ್ನಗಳ ಬೆಲೆ 3-5 ರೂ. ಹೆಚ್ಚಳ? – Kannada News | Price Hike Alert: Bakery Products and Sweets to Get Costlier by 3 to 5 Rupees in Karnataka

ಬೆಂಗಳೂರು, ಜುಲೈ 26: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದು ಬೇಕರಿ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಕಳೆದ ಕೆಲವು ತಿಂಗಳುಗಳಿಂದ ತುಪ್ಪ, ಬೆಣ್ಣೆ, ಹಾಲಿನ ಉತ್ಪನ್ನಗಳು, ಅಡುಗೆ ಎಣ್ಣೆ, ಮೈದಾ, ಸಕ್ಕರೆ ಸೇರಿದಂತೆ ಬಹುತೇಕ ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರ ಜೊತೆಗೆ ವಿದ್ಯುತ್ ದರ, ವಾಣಿಜ್ಯ ಗ್ಯಾಸ್ ಸಿಲಿಂಡರ್ ವೆಚ್ಚ, ಕಾರ್ಮಿಕರ ವೇತನ, ಸಾರಿಗೆ ವೆಚ್ಚ ಹಾಗೂ ಅಂಗಡಿಗಳ ನಿರ್ವಹಣಾ ವೆಚ್ಚವೂ ಹೆಚ್ಚಾಗಿರುವುದರಿಂದ ಬೇಕರಿ ಉದ್ಯಮಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಳೆಯ…

Read More

Rajahmundry Jagannath Temple: ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಆಂಧ್ರಪ್ರದೇಶದ ವಿಶಿಷ್ಟ ಜಗನ್ನಾಥ ಸ್ವಾಮಿ ದೇವಾಲಯವಿದು – Kannada News | Rajahmundry Jagannath Temple: Rare Toli Ekadashi Darshan, Open Only Once a Year

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿಯಲ್ಲಿರುವ ದೇವಿ ಚೌಕ್‌ನ ಜಗನ್ನಾಥ ಸ್ವಾಮಿ ದೇವಾಲಯವು ಭಾರತದ ಅತ್ಯಂತ ಅಪರೂಪದ ಹಾಗೂ ವಿಶಿಷ್ಟ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ದೇವಾಲಯದ ಬಾಗಿಲು ವರ್ಷದಲ್ಲಿ ತೊಲಿ ಏಕಾದಶಿ (ಮೊದಲ ಏಕಾದಶಿ) ಯಂದು ಮಾತ್ರ ಭಕ್ತರ ದರ್ಶನಕ್ಕಾಗಿ ತೆರೆಯಲ್ಪಡುತ್ತದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ: ಸಾಧಾರಣವಾಗಿ ದೇವಾಲಯಗಳು ಪ್ರತಿದಿನ ತೆರೆದಿರುತ್ತವೆ. ಆದರೆ ರಾಜಮಂಡ್ರಿಯ ಈ ಜಗನ್ನಾಥ ಸ್ವಾಮಿ ದೇವಾಲಯವು ವರ್ಷದ 364 ದಿನಗಳು ಮುಚ್ಚಿರುತ್ತದೆ. ಕೇವಲ ಆಷಾಢ ಮಾಸದ ಶುಕ್ಲ ಏಕಾದಶಿಯ ಶುಭದಿನದಂದು…

Read More

ಇದೀಗ ಆರಂಭ, ಇನ್ನೂ ಬಹಳ ದೂರ ಸಾಗಬೇಕಿದೆ, ಪ್ರತಿಭಟನೆ ಕೊನೆಗೊಂಡ ನಂತರ ಅಭಿಜೀತ್ ದೀಪ್ಕೆ ವೀಡಿಯೊ ಸಂದೇಶ – Kannada News | NEET Protest Ends: Abhijit Deepke’s Message After Dharmendra Pradhan’s Resignation

ನವದೆಹಲಿ, ಜುಲೈ 26: ನೀಟ್ (NEET) ಪತ್ರಿಕೆ ಸೋರಿಕೆ ಖಂಡಿಸಿ ನಡೆದ 37 ದಿನಗಳ ಸುದೀರ್ಘ ಪ್ರತಿಭಟನೆ ಯಶಸ್ವಿಯಾದ ಬೆನ್ನಲ್ಲೇ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಯುವ ನಾಯಕ ಅಭಿಜೀತ್ ದೀಪ್ಕೆ ತಮ್ಮ ಬೆಂಬಲಿಗರಿಗೆ ಧನ್ಯವಾದ ಅರ್ಪಿಸಿ ವೀಡಿಯೊ ಸಂದೇಶ ಹಂಚಿಕೊಂಡಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಸರ್ಕಾರದ ಸಕಾರಾತ್ಮಕ ಭರವಸೆಗಳ ನಂತರ ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದು, 30 ವರ್ಷದ ದೀಪ್ಕೆ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ನಿರಾಳತೆಯ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. 37 ದಿನಗಳ…

Read More

ಬ್ಯಾಟಿಂಗ್​ನಲ್ಲಿ ಅಲ್ಲ, ಬೌಲಿಂಗ್​ನಲ್ಲಿ ಭರ್ಜರಿ ದಾಖಲೆ ಬರೆದ ಅಭಿಷೇಕ್ ಶರ್ಮಾ

ಝಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದ ಮೂಲಕ ಭಾರತ ತಂಡದ ಯುವ ಆಟಗಾರ ಅಭಿಷೇಕ್ ಶರ್ಮಾ ಅಪರೂಪದ  ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಯಾವುದೇ ಆರಂಭಿಕ ದಾಂಡಿಗನಿಗೆ ಸಾಧ್ಯವಾಗದ ಸಾಧನೆ ಮಾಡುವ ಮೂಲಕ ಎಂಬುದು ವಿಶೇಷ. (PC: Getty Images) ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 2.5 ಓವರ್ ಎಸೆದಿದ್ದ ಅಭಿಷೇಕ್ ಶರ್ಮಾ 17 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಈ ಮೂಲಕ ಅಂತರರಾಷ್ಟ್ರೀಯ ಪುರುಷರ ಟಿ20 ಕ್ರಿಕೆಟ್…

Read More

ಗೌತಮ್ ಗಂಭೀರ್​ಗೆ ಬಿಸಿ ಮುಟ್ಟಿಸಲು ಮುಂದಾದ ಬಿಸಿಸಿಐ – Kannada News | BCCI Ready to Pull Up Gautam Gambhir After UK Tour Debacle

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಟೀಮ್ ಇಂಡಿಯಾದ ಇತ್ತೀಚಿನ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಮಹತ್ವದ ಪರಾಮರ್ಶನಾ ಸಭೆಯನ್ನು ಕರೆಯಲು ನಿರ್ಧರಿಸಿದೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಲ್ಲಿ ಭಾರತ ತಂಡ ಅನುಭವಿಸಿದ ಹೀನಾಯ ಸೋಲುಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರ ಅಡಿಯಲ್ಲಿ ಕೆಲಸ ಮಾಡುತ್ತಿರುವ ಸಹಾಯಕ ಸಿಬ್ಬಂದಿಗಳ ಒಪ್ಪಂದ ವಿಸ್ತರಣೆಯ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ. ಗಂಭೀರ್​ಗೆ ಬಿಸಿ ಮುಟ್ಟಿಸಲು ನಿರ್ಧರಿಸಿದ ಬಿಸಿಸಿಐ:…

Read More

3ನೇ ದಿನ ಚೇತರಿಸಿಕೊಂಡ ‘ಜನ ನಾಯಗನ್’ ಕಲೆಕ್ಷನ್: 100 ಕೋಟಿ ರೂ. ಕ್ಲಬ್‌ನತ್ತ ವಿಜಯ್ ಸಿನಿಮಾ – Kannada News | Thalapathy Vijay Jana Nayagan movie Box Office Collection Day 3 Rs 100 crore

ಕಾನೂನು ಸಂಘರ್ಷಗಳು, ಆನ್‌ಲೈನ್ ಲೀಕ್ ಹಾಗೂ ಸಿಬಿಎಫ್‌ಸಿ ಜೊತೆಗಿನ ಸುದೀರ್ಘ ತಿಕ್ಕಾಟದ ನಂತರ ದಳಪತಿ ವಿಜಯ್ (Thalapathy Vijay) ಅಭಿನಯದ ಬಹುನಿರೀಕ್ಷಿತ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಜುಲೈ 23ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಯಿತು. ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿಜಯ್ ಅವರ ಭರ್ಜರಿ ಫೈಟ್ಸ್, ಭಾವನಾತ್ಮಕ ದೃಶ್ಯಗಳು ಮತ್ತು ಅನಿರುದ್ಧ್ ರವಿಚಂದರ್ ಅವರ ಹಿನ್ನೆಲೆ ಸಂಗೀತಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಕಥೆಯ ನಿಧಾನಗತಿಯ ಓಟ, ಸುದೀರ್ಘ ಅವಧಿ ಮತ್ತು ಬಾಬಿ ಡಿಯೋಲ್…

Read More

ಬೆಂಗಳೂರು ವಿಭಾಗದ 37 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ: ಬಿತ್ತನೆ ಪ್ರಮಾಣವೂ ಕುಸಿತ – Kannada News | Drought Threat: 37 Taluks in Bengaluru Division Face Severe Rain Deficit; Sowing Activities Plummet

ಬೆಂಗಳೂರು, ಜುಲೈ 26: ಬೆಂಗಳೂರು ವಿಭಾಗದ 37 ತಾಲೂಕುಗಳು ತೀವ್ರ ಮಳೆ ಕೊರತೆಯಿಂದ ಗಂಭೀರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಒಟ್ಟು 57 ತಾಲೂಕುಗಳ ಪೈಕಿ 43 ತೀವ್ರ ಮಳೆ ಕೊರತೆ ವಿಭಾಗಕ್ಕೆ ಸೇರಿವೆ. ಅವುಗಳಲ್ಲಿ 37 ತಾಲೂಕುಗಳಲ್ಲಿ ಸತತ ಮೂರು ವಾರಗಳಿಂದ ಅತೀ ಕಡಿಮೆ ಮಳೆ ಅಥವಾ ತೀವ್ರ ಒಣಹವೆಯ ಪರಿಸ್ಥಿತಿ ಮುಂದುವರಿದಿದೆ. ಜುಲೈ ಅಂತ್ಯದ ವೇಳೆಗೆ ರಾಜ್ಯದಲ್ಲಿ ಇಂತಹ ತಾಲೂಕುಗಳ ಸಂಖ್ಯೆ 100ಕ್ಕೆ ಏರಬಹುದಾದ ಆತಂಕವೂ ಎದುರಾಗಿದೆ. 57 ತಾಲ್ಲೂಕುಗಳಲ್ಲಿ ಶೇ.75ಕ್ಕಿಂತ ಕಡಿಮೆ ಬಿತ್ತನೆ ಬೆಂಗಳೂರು…

Read More