Headlines

ಮಧುಬಾಲಾ ಪಾತ್ರ ಮಾಡಲಿರುವ ಧುರಂಧರ್ ನಟಿ ಸಾರಾ ಅರ್ಜುನ್? ಬನ್ಸಾಲಿ ನಿರ್ಮಾಣದ ಚಿತ್ರಕ್ಕೆ ಸಿದ್ಧತೆ

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೇಂಜ್’ ಸಿನಿಮಾಗಳ ಅಭೂತಪೂರ್ವ ಯಶಸ್ಸಿನ ನಂತರ, ನಟಿ ಸಾರಾ ಅರ್ಜುನ್ (Sara Arjun) ಅವರು ವೃತ್ತಿಜೀವನದ ಅತ್ಯಂತ ಸವಾಲಿನ ಪಾತ್ರಕ್ಕೆ ಸಜ್ಜಾಗುತ್ತಿದ್ದಾರೆ. ಭಾರತೀಯ ಚಿತ್ರರಂಗದ ಎವರ್​ಗ್ರೀನ್ ಬ್ಯೂಟಿ, ದಂತಕಥೆ ಮಧುಬಾಲಾ (Madhubala) ಅವರ ಬಯೋಪಿಕ್‌ನಲ್ಲಿ ಸಾರಾ ಅರ್ಜುನ್ ನಟಿಸಲಿದ್ದಾರೆ ಎಂಬ ವರದಿಗಳು ಬಿತ್ತರವಾಗಿವೆ. ಈ ಚಿತ್ರವನ್ನು ‘ಡಾರ್ಲಿಂಗ್ಸ್’ ಖ್ಯಾತಿಯ ನಿರ್ದೇಶಕಿ ಜಸ್ಮೀತ್ ಕೆ. ರೀನ್ ನಿರ್ದೇಶಿಸುತ್ತಿದ್ದು, ಖ್ಯಾತ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಬಹುನಿರೀಕ್ಷಿತ ಚಿತ್ರವು…

Read More

Viral News: ಗರ್ಭಿಣಿ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ತಳ್ಳಿದ ಯುವಕ – Kannada News | Man throws pregnant lover out of moving car for refusing abortion

ನವದೆಹಲಿ, ಫೆಬ್ರವರಿ 6: ಉತ್ತರ ಪ್ರದೇಶದಲ್ಲಿ ಚಲಿಸುವ ಕಾರಿನಿಂದ ತನ್ನ ಪ್ರೇಯಸಿಯನ್ನು ತಳ್ಳಿರುವ ಯುವಕ ಇದೀಗ ಪೊಲೀಸರ ವಶದಲ್ಲಿದ್ದಾನೆ. ಗರ್ಭಪಾತ (Abortion) ಮಾಡಿಸಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 19 ವರ್ಷದ ಯುವತಿಯನ್ನು ಆಕೆಯ ಪ್ರೇಮಿ ಹೆದ್ದಾರಿಯಲ್ಲಿ ಚಲಿಸುವ ಕಾರಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತುರ್ಕಪಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರಿಯಾ ಇಂಟರ್ ಕಾಲೇಜು ಬಳಿ ಇಂದು ಸಂಜೆ ಈ ಘಟನೆ ನಡೆದಿದೆ. ಕೊಲ್ಕತ್ತಾ ಮೂಲದ ಯುವತಿ ಅಮ್ಜದ್ ಅಲಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಆಕೆಯೊಂದಿಗೆ ಜಗಳವಾಡಿ, ತನ್ನ…

Read More

ಅಮೆರಿಕದಿಂದ ತೈಲ ಪಡೆಯಿರಿ, ಇಲ್ಲವೇ ಹಾರ್ಮುಜ್​ಗೆ ಹೋಗಿ ಪಡೆದುಕೊಳ್ಳಿ: ಬ್ರಿಟನ್ ಮತ್ತಿತರ ರಾಷ್ಟ್ರಗಳನ್ನು ಚುಚ್ಚಿದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 31: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಮತ್ತು ಇಸ್ರೇಲ್​ಗೆ ನೆರವಾಗದ ಇತರ ಪಾಶ್ಚಿಮಾತ್ಯ ದೇಶಗಳ ವಿರುದ್ಧ ಡೊನಾಲ್ಡ್ ಟ್ರಂಪ್ (Donald Trump) ಕೆಂಡಕಾರುವುದು ಮುಂದುವರಿದಿದೆ. ತಮ್ಮ ಟ್ರೂತ್ ಸೋಷಿಯಲ್ ಪೋಸ್ಟ್​ನಲ್ಲಿ ಬ್ರಿಟನ್ ಮತ್ತಿತರ ದೇಶಗಳನ್ನು ತರಾಟೆಗೆ ತೆಗೆದುಕೊಂಡ ಟ್ರಂಪ್, ಒಂದೋ ನೀವು ಅಮೆರಿಕದ ತೈಲ ಖರೀದಿಸಿ, ಇಲ್ಲವೇ ಹಾರ್ಮುಜ್ ಜಲಸಂಧಿಗೆ ಹೋಗಿ ತೈಲ ಪಡೆದುಕೊಳ್ಳಿ ಎಂದು ತಾಕೀತು ಮಾಡಿದ್ದಾರೆ. ‘ಇರಾನ್ ಯುದ್ಧದಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಬ್ರಿಟನ್​ನಂತಹ ದೇಶಗಳು ಹಾರ್ಮುಜ್ ಜಲಸಂಧಿ ತಡೆದಿರುವ ಕಾರಣಕ್ಕೆ ತೈಲ…

Read More

ಬೆಂಗಳೂರು ಮಳೆ ಅಬ್ಬರ: ವಿಧಾನಸೌಧಕ್ಕೂ ನುಗ್ಗಿ ನೀರು; ಆರ್. ಅಶೋಕ್ ಕೊಠಡಿ ಜಲಾವೃತ! – Kannada News | Heavy Rain Exposes Vidhana Soudha Waterlogging, Raises Preparedness Concerns

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಹಲವಾರು ದಿನಗಳ ಬಿಸಿಲಿನ ತಾಪಮಾನದ ನಂತರ ಭಾರಿ ಮಳೆ ಸುರಿದಿದೆ. ಈ ಧಾರಾಕಾರ ಮಳೆಯ ಪರಿಣಾಮವಾಗಿ ರಾಜ್ಯದ ಪ್ರಮುಖ ಆಡಳಿತ ಕೇಂದ್ರವಾದ ವಿಧಾನಸೌಧ ಜಲಾವೃತಗೊಂಡಿದೆ. ವಿಧಾನಸೌಧದ ಸುತ್ತಮುತ್ತ ಭಾರೀ ಗಾಳಿ ಸಹಿತ ಆಲಿಕಲ್ಲು ಮಳೆ ದಾಖಲಾಗಿದೆ. ಮಳೆಯ ತೀವ್ರತೆಯಿಂದಾಗಿ ವಿಧಾನಸೌಧದ ಮೂರು ಮಹಡಿಗಳ ಕಾರಿಡಾರ್‌ಗಳಲ್ಲಿ ಸಂಪೂರ್ಣವಾಗಿ ನೀರು ನಿಂತಿದೆ. ಈ ಪರಿಸ್ಥಿತಿಯಿಂದಾಗಿ ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ನೌಕರರು ನೀರಿನಲ್ಲೇ ನಡೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ. ವಿರೋಧ ಪಕ್ಷದ ನಾಯಕ…

Read More

ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಎಂದರೆ ಅಭಿಮಾನಿಗಳಿಗೆ ಸಖತ್ ಇಷ್ಟ. ಶಿವಣ್ಣ ಕೂಡ ಅಭಿಮಾನಿಗಳನ್ನು ಪ್ರೀತಿಯಿಂದ ಕಾಣುತ್ತಾರೆ. ‘ಅಭಿಮಾನಿ ದೇವರುಗಳು’ ಎಂದು ನಂಬಿದ ಫ್ಯಾಮಿಲಿ ಅವರದ್ದು. ಆ ಮಾತಿಗೆ ಆಗಾಗ ಸಾಕ್ಷಿ ಸಿಗುತ್ತಲೇ ಇರುತ್ತದೆ. ಅಥಣಿಯಿಂದ ಶಿವಣ್ಣ ಅವರನ್ನು ನೋಡಲು ವಿಶೇಷ ಚೇತನ ಅಭಿಮಾನಿಯೊಬ್ಬರು ಬೆಂಗಳೂರಿಗೆ ಬಂದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ (DKD) ರಿಯಾಲಿಟಿ ಶೋ ಚಿತ್ರೀಕರಣದ ಸೆಟ್​​ನಲ್ಲಿ ಅವರನ್ನು ಭೇಟಿ ಮಾಡಲಾಗಿದೆ. ಶಿವಣ್ಣ (Shivanna) ಅವರು ವಿಶೇಷ ಚೇತನ ಅಭಿಮಾನಿಗೆ ಫೋಟೋ ನೀಡಿ, ಆರ್ಥಿಕ ಸಹಾಯ…

Read More

ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ? ತಡೆಗಟ್ಟಲು ಏನು ಮಾಡಬಹುದು?

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ಮಳೆ, ಮತ್ತೆ ಕೆಲವೊಮ್ಮೆ ಬಿಸಿಲು ಮತ್ತು ತಾಪಮಾನದಲ್ಲಿನ ಏರಿಳಿತಗಳು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕೀಲು ನೋವು (Joint Pain) ಮತ್ತು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹವಾಮಾನ ಬದಲಾದಾಗ ನೋವು ಮತ್ತು ಬಿಗಿತ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆ ಎಲ್ಲರಿಗೂ ಒಂದೇ ರೀತಿಯಾಗಿ ಕಂಡುಬರುವುದಿಲ್ಲವಾದರೂ ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಹವಾಮಾನ ಬದಲಾವಣೆಗೂ ಕೀಲು ನೋವಿಗೂ ಏನು ಸಂಬಂಧ,…

Read More

ಹೃತಿಕ್ ವಿಚ್ಛೇದನದ ಬಗ್ಗೆ ಮಾತನಾಡಿದ ಸುಸ್ಸಾನೆ ಖಾನ್ ಸಹೋದರ

ಬಾಲಿವುಡ್ ಉದ್ಯಮದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ವಿಚ್ಛೇದನವೆಂದರೆ ನಟರಾದ ಹೃತಿಕ್ ರೋಷನ್ ಮತ್ತು ಸುಸ್ಸಾನೆ ಖಾನ್ ಅವರ ವಿಚ್ಛೇದನ. 14 ವರ್ಷಗಳ ದಾಂಪತ್ಯದ ನಂತರ, ಇಬ್ಬರೂ ಬೇರೆಯಾಗಲು ನಿರ್ಧರಿಸಿದರು. ಅವರು ಅತ್ಯಂತ ಜನಪ್ರಿಯ ಸೆಲೆಬ್ರಿಟಿ ದಂಪತಿಗಳಲ್ಲಿ ಒಬ್ಬರಾಗಿದ್ದರು. ಆದ್ದರಿಂದ, ಅವರ ವಿಚ್ಛೇದನದ ಸುದ್ದಿ ಎಲ್ಲರಿಗೂ ದೊಡ್ಡ ಆಶ್ಚರ್ಯವನ್ನುಂಟುಮಾಡಿತು. ಆದರೆ ವಿಚ್ಛೇದನದ ನಂತರವೂ ಅವರ ಸಂಬಂಧದಲ್ಲಿ ಯಾವುದೇ ಕಹಿ ಇರಲಿಲ್ಲ. ವಾಸ್ತವವಾಗಿ, ಇಬ್ಬರೂ ತಮ್ಮ ತಮ್ಮ ಜೀವನದಲ್ಲಿ ಮುಂದುವರೆದಿದ್ದಾರೆ ಮತ್ತು ತಮ್ಮ ಸ್ನೇಹವನ್ನು ಉಳಿಸಿಕೊಂಡಿದ್ದಾರೆ. ಈಗ, ಸುಸ್ಸಾನೆ ಅವರ ಸಹೋದರ…

Read More

ವೀರೇಂದ್ರ ಪಾಟೀಲರಿಗೆ ಅಪ್ಪ,ಸಿದ್ದರಾಮಯ್ಯಗೆ ಮಗ ಅಪಮಾನ:ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಸಿದ ಕೈ ಎಂದ ಜೋಶಿ

ಮಂಗಳೂರು, (ಮೇ 28): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ರಾಜಿನಾಮೆ ಒಬಿಸಿ ವರ್ಗಕ್ಕೆ ರಾಹುಲ್ ಗಾಂಧಿ (Rahul Gandhi) ಕೊಟ್ಟ ಬಳುವಳಿ. ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ. ಕಾಂಗ್ರೆಸ್ ಆಡಳಿತದ 4 ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಮೇಲ್ವರ್ಗದವರು ಸಿಎಂ ಇದ್ದಾರೆ. ಕರ್ನಾಟಕದಲ್ಲಿ ಮಾತ್ರ ಒಬಿಸಿ ಸಿಎಂ ಇದ್ದರು. ಈಗ ಇದ್ದೊಬ್ಬ ಒಬಿಸಿ ಸಿಎಂ ಅನ್ನು ಕಾಂಗ್ರೆಸ್ ಅಸ್ಥಿರಗೊಳಿಸಿದೆ ಎಂದು ಎಂದು ಕೇಂದ್ರ ಆಹಾರ…

Read More

‘ನಿಮ್ಮ ತಮ್ಮ ಮಾತನಾಡಿದ್ದು ಸರಿಯಲ್ಲ, ನಿಮ್ಮನ್ನು ಹೊರಗೆ ಏಕೆ ಕಳಿಸಿಲ್ಲ?’; ಕಾವ್ಯಾಗೆ ಸುದೀಪ್ ಪ್ರಶ್ನೆ – Kannada News | Kavya Shaiva And Her Brother Karthik did Wrong Says Kichcha Sudeep

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫ್ಯಾಮಿಲಿ ವೀಕ್​​ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದವು. ಅದರಲ್ಲಿ ಕಾವ್ಯಾ ಕುಟುಂಬ ಹಾಗೂ ಅವರ ಸಹೋದರ ಕಾರ್ತಿಕ್ ಮಾಡಿದ ಎಡವಟ್ಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಕಾವ್ಯಾಗೆ ಹೊರಗಿನ ವಿಷಯಗಳನ್ನು ಹೇಳಿದ್ದರು ಅವರ ಸಹೋದರ. ಈ ಕಾರಣಕ್ಕೆ ಅವರ ಕುಟುಂಬದವರನ್ನು ಹೊರಕ್ಕೆ ಕಳುಹಿಸಲಾಯಿತು. ಅವರ ಕುಟುಂಬ ಮಾತನಾಡಿದ್ದು ಸರಿ ಅಲ್ಲ ಎಂದು ಬಿಗ್ ಬಾಸ್ ಅಭಿಪ್ರಾಯಪಟ್ಟರು. ಸುದೀಪ್ ಕೂಡ ಹೀಗೆಯೇ ಅಂದರು. ಕಳೆದ ವಾರ ಸುದೀಪ್ ಅವರು ‘ಮಾರ್ಕ್​’ ಸಿನಿಮಾದ ರಿಲೀಸ್ ಕಾರಣಕ್ಕೆ…

Read More