Headlines

ಬಂಗಾಳದ ಎಸ್​ಐಆರ್; ಹೊಂದಿಕೆಯಾಗದ 1.25 ಕೋಟಿ ಮತದಾರರ ಹೆಸರು ಘೋಷಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಆದೇಶ – Kannada News | Bengal SIR Supreme Court orders Election Commission to display names of voters on logical discrepancies list

ನವದೆಹಲಿ, ಜನವರಿ 19: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ (SIR) ಸಮಯದಲ್ಲಿ “ತಾರ್ಕಿಕ ವ್ಯತ್ಯಾಸಗಳು” ಎಂದು ಗುರುತಿಸಲಾದ ಮತದಾರರ ಹೆಸರುಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವಂತೆ ಸುಪ್ರೀಂ ಕೋರ್ಟ್ ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಭವನಗಳು, ತಾಲೂಕುಗಳ ಬ್ಲಾಕ್ ಕಚೇರಿಗಳು ಮತ್ತು ವಾರ್ಡ್ ಕಚೇರಿಗಳಲ್ಲಿ ಪಟ್ಟಿಯನ್ನು ಪ್ರದರ್ಶಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಚುನಾವಣಾ ಆಯೋಗದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಸುಮಾರು 1.25 ಕೋಟಿ ಮತದಾರರನ್ನು “ತಾರ್ಕಿಕ ವ್ಯತ್ಯಾಸಗಳು” ಪಟ್ಟಿಯಲ್ಲಿ ಇರಿಸಲಾಗಿದೆ….

Read More

IND vs NZ: ಟಾಸ್ ಗೆದ್ದ ಟೀಮ್ ಇಂಡಿಯಾ: ಹೀಗಿದೆ ಪ್ಲೇಯಿಂಗ್ XI – Kannada News | India vs new zealand 1st odi playing 11

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ವಡೋದರದಲ್ಲಿ ಬಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಗಿಲ್ ಅಲಭ್ಯರಾಗಿದ್ದರು. ಹೀಗಾಗಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಶುಭ್​ಮನ್ ಗಿಲ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿದಿದೆ. ಅದರಂತೆ ಭಾರತ ತಂಡದ ಪರ ಆರಂಭಿಕರಾಗಿ…

Read More

Optical Illusion: ಈ ಚಿತ್ರದಲ್ಲಿ o ಅಕ್ಷರಗಳ ನಡುವೆ ಇರುವ ಸೊನ್ನೆಯನ್ನು ಗುರುತಿಸಬಲ್ಲಿರಾ – Kannada News | Optical illusion: If your eyes are sharp, can you tell where the zero is in this picture

ಆಪ್ಟಿಕಲ್‌ ಇಲ್ಯೂಷನ್‌ Image Credit source: Tv9 Telugu ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟಿನ ಆಟಗಳು ಎಲ್ಲರ ಗಮನ ಸೆಳೆಯುತ್ತಿರುತ್ತವೆ. ಇದು ನಿಮ್ಮ ಮೆದುಳಿಗೆ ವ್ಯಾಯಾಮ ನೀಡುವುದು ಮಾತ್ರವಲ್ಲ, ಬುದ್ಧಿವಂತಿಕೆಗೆ ಸವಾಲಾಗಿದೆ. ಈ ಇಲ್ಯೂಷನ್ ಚಿತ್ರವನ್ನು ನೋಡುವಾಗ ಸುಲಭವಾಗಿ ಕಂಡರೂ ಒಗಟು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಇದೀಗ ವೈರಲ್ ಆಗಿರುವ ಒಗಟಿನ ಚಿತ್ರದಲ್ಲಿ o ಅಕ್ಷರಗಳ ನಡುವೆ ಅಡಗಿರುವ ಸೊನ್ನೆಯನ್ನು ಗುರುತಿಸಬೇಕು. ಈ ಒಗಟು ಬಿಡಿಸಲು ನಿಮಗೆ ಇರುವ ಸಮಯಾವಕಾಶ 10 ಸೆಕೆಂಡುಗಳು ಮಾತ್ರ…

Read More

ಮನೆಯಲ್ಲಿ ದಂಪತಿ , ರೈಲ್ವೆ ಹಳಿಯಲ್ಲಿ ಇಬ್ಬರು ಪುತ್ರರು ಶವವಾಗಿ ಪತ್ತೆ – Kannada News | Maharashtra Couple Dead At Home, Bodies Of Sons Found On Railway Track In Suspected Mass Suicide

ನಾಂದೇಡ್, ಡಿಸೆಂಬರ್ 26: ಒಂದೇ ಕುಟುಂಬದ ನಾಲ್ವರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ(Suicide) ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಾಲ್ವರ ಶವ ಪತ್ತೆಯಾಗಿದೆ. ದಂಪತಿ ಮನೆಯಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಪುತ್ರರ ಶವ ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಮುದ್ಖೇಡ್ ತಹಸಿಲ್‌ನಲ್ಲಿರುವ ಜವಾಲಾ ಮುರಾರ್ ಗ್ರಾಮದಲ್ಲಿರುವ ರಮೇಶ್ ಸೋನಾಜಿ ಲಾಖೆ (51) ಮತ್ತು ಅವರ ಪತ್ನಿ ರಾಧಾಬಾಯಿ ಲಾಖೆ (45) ಅವರ ಶವಗಳು ಅವರ…

Read More

Rajya Sabha Election 2026: ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ – Kannada News | Rajya Sabha Elections 2026 Dates Announced for 24 Seats Across 10 States

ನವದೆಹಲಿ/ಬೆಂಗಳೂರು, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ. ರಾಷ್ಟ್ರೀಯ ಸುದ್ದಿಗಳಿಗಾಗಿ…

Read More

ನಾಯಕತ್ವ ಜಂಜಾಟದ ನಡುವೆ ಸದ್ದು ಮಾಡಿದ ಶಾಸಕರ ಫಾರಿನ್ ಟ್ರಪ್: ಈ ಪ್ರವಾಸದ ಹಿಂದಿನ ಗುಟ್ಟೇನು? – Kannada News | Karnataka congress 25 MLAs foreign tour during power tussle fight

ಬೆಂಗಳೂರು, (ಫೆಬ್ರವರಿ 11): ಕರ್ನಾಟಕ (karnataka) ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ (Congress MLAs foreign tour) ಯೋಗ ಬಂದಿದ್ದು, ಅಧ್ಯಯನ ನಿಮಿತ್ತ ಫಾರಿನ್ ಟೂರ್ ಆಯೋಜನೆ ಮಾಡಲಾಗಿದೆ. ಪಶುಸಂಗೋಪನಾ ಇಲಾಖೆಯಿಂದ ಅಧ್ಯಯನ ಪ್ರವಾಸ ಆಯೋಜಿಸಲಾಗಿದ್ದು, ಆಸ್ಟ್ರೇಲಿಯಾ, ನ್ಯೂಜಿಲೆಂಡ್​​ ಗೆ ಶಾಸಕರನ್ನು ಕಳುಹಿಸಲು ತೀರ್ಮಾನ ಮಾಡಲಾಗಿದೆ. ಅಧುನಿಕ ಪದ್ಧತಿ ಅಳವಡಿಕೆ ಹಾಗೂ ಪಶುಸಂಗೋಪನ ಇಲಾಖೆ ಉನ್ನತೀಕರಣದ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಈಗ ನಾಯಕತ್ವ ಯುದ್ದ ನಡೆಯುತ್ತಿದೆ. ಇಂತಹ…

Read More

ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ – Kannada News | Mysuru balloon gas cylinder Blast: Death roll rises to 2 as Woman succumbs to injuries

ಮೈಸೂರು, (ಡಿಸೆಂಬರ್ 26): ಮೈಸೂರು ಅರಮನೆ ಮುಂಭಾಗದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ (Mysuru balloon gas cylinder Blast) ಗಾಯಗೊಂಡಿದ್ದ ಮಹಿಳೆ (Woman) ಸಾವನ್ನಪ್ಪಿದ್ದಾರೆ. ನಿನ್ನೆ(ಡಿಸೆಂಬರ್ 25) ಅರಮನೆ (Mysuru Palace) ಜಯಮಾರ್ತಂಡ ದ್ವಾರದ ಬಳಿ ಸಲೀಂ ಎಂಬಾತ ಬಲೂನ್ ಮಾರುತ್ತಿದ್ದ ಈ ವೇಳೆ ಸಿಲಿಂಡರ್ ಸ್ಪೋಟವಾಗಿತ್ತು. ಸ್ಫೋಟದ ತೀವ್ರತೆಗೆ ಉತ್ತರ ಪ್ರದೇಶ ಮೂಲದ 40 ವರ್ಷದ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ ಗಂಭೀರಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು K.R.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ,…

Read More

ಬೆಂಗಳೂರು: ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ; RDX ಮೂಲಕ ಸ್ಫೋಟಿಸುವುದಾಗಿ ಇಮೇಲ್ – Kannada News | Bengaluru: Hebbal Kendriya Vidyalaya Bomb Threat Email; Hoax Confirmed by police

ಬೆಂಗಳೂರು, ಜನವರಿ 09: ಇತ್ತೀಚೆಗಷ್ಟೇ ಕೋಲಾರ ಸೇರಿದಂತೆ ಮೈಸೂರು, ಬಾಗಲಕೋಟೆ, ಧಾರವಾಡ ಮತ್ತು ಗದಗ ಕೋರ್ಟ್​ಗಳನ್ನ ಸ್ಫೋಟಿಸೋದಾಗಿ ಹುಸಿ ಬಾಂಬ್ ಬೆದರಿಕೆ (Email Bomb Threats) ಬಂದಿತ್ತು. ಅಷ್ಟೇ ಅಲ್ಲದೆ ಲಾಲ್‌ಬಾಗ್ ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿ ಸ್ಫೋಟಿಸೋದಾಗಿ ಕೂಡ ಬೆದರಿಕೆ ಹಾಕಲಾಗಿತ್ತು. ಇದೀಗ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದೆ. 3 ಆರ್​​ಡಿಎಕ್ಸ್​ (RDX) ಇಟ್ಟಿದ್ದಾಗಿ ವಿದ್ಯಾಲಯದ ಇ-ಮೇಲ್​ ಐಡಿಗೆ ಕಿಡಿಗೇಡಿಗಳು ಸಂದೇಶ ರವಾನಿಸಿದ್ದಾರೆ. ಪ್ರಾಂಶುಪಾಲರಿಂದ ಸದಾಶಿವನಗರ ಠಾಣೆಗೆ ದೂರು  ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್​​…

Read More

ಪಂಚಾಯ್ತಿ ಡಿ ಗ್ರೂಪ್​ ನೌಕರ ಆತ್ಮಹತ್ಯೆ: ಸಹೋದರಿಯರ ಗಲಾಟೆಗೆ ಪ್ರಾಣ ಕಳೆದುಕೊಂಡ್ರಾ? – Kannada News | Koppal: GP D Group employee committed suicide by hanging himself

ಕೊಪ್ಪಳ, ಫೆಬ್ರವರಿ 16: ಗ್ರಾಮ ಪಂಚಾಯತ್​ ಡಿ ಗ್ರೂಪ್ ನೌಕರ ನೇಣುಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಕೊಪ್ಪಳ (Koppal) ಜಿಲ್ಲೆಯ ಕುಷ್ಟಗಿ ತಾಲೂಕಿನ ಜಮಲಾಪೂರ ಗ್ರಾಮದಲ್ಲಿ ನಡೆದಿದೆ. ರಮೇಶ್ ದಂಡಿನ (35) ಆತ್ಮಹತ್ಯೆ ಮಾಡಿರುವ ನೌಕರ. ಇಂದು ನಸುಕಿನ ಜಾವ ನೇಣುಬಿಗಿದುಕೊಂಡು ಗ್ರಾಮ ಪಂಚಾಯತ್​​ನಲ್ಲೇ ಸಾವಿಗೀಡಾಗಿದ್ದಾರೆ. ಸದ್ಯ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ  ರಮೇಶ್​ ವೈಯಕ್ತಿಕ ಕಾರಣದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆಸ್ತಿ ವಿಚಾರಕ್ಕೆ…

Read More

ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್! ಚಿಕ್ಕಮಗಳೂರು–ಬೇಲೂರು ಗಡಿ ಭಾಗದಲ್ಲಿ ಹೆಚ್ಚಾಯ್ತು ಕಾಡಾನೆಗಳ ಆತಂಕ – Kannada News | Elephant Herd Led by Beetamma Enters Chikkamagaluru from Belur: Forest Department Issues High Alert

ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್Image Credit source: tv9 ಚಿಕ್ಕಮಗಳೂರು, ಫೆಬ್ರವರಿ 26: ಹಾಸನ ಜಿಲ್ಲೆಯ ಬೇಲೂರು ಮತ್ತು ಸಕಲೇಶಪುರ ಭಾಗದಿಂದ ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಗೆ ಕಾಡಾನೆಗಳ ದೊಡ್ಡ ಗುಂಪು ಎಂಟ್ರಿ ನೀಡಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ‘ಬೀಟಮ್ಮ’ ಮತ್ತು ‘ಭುವನೇಶ್ವರಿ’ ಗ್ಯಾಂಗ್‌ಗಳಾಗಿ ಗುರುತಿಸಲ್ಪಟ್ಟಿರುವ ಈ ಹಿಂಡುಗಳು ಬೇಲೂರು ಮಾರ್ಗವಾಗಿ ಜಿಲ್ಲೆಗೆ ಪ್ರವೇಶಿಸಿವೆ. ಭೀಮಾ ನೇತೃತ್ವದಲ್ಲಿ ಸುಮಾರು 25 ಕಾಡಾನೆಗಳ ಗುಂಪು ಚಿಕ್ಕಮಗಳೂರು ಕಡೆಗೆ ಬಂದಿದ್ದು, ಒಟ್ಟಾರೆ 45 ಕಾಡಾನೆಗಳೊಂದಿಗೆ ಬಂದಿದ್ದ…

Read More