Headlines

Naim Qassem Killed: ಇಸ್ರೇಲಿ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆ

ಇಸ್ರೇಲ್, ಏಪ್ರಿಲ್ 09: ಇರಾನ್ ಮತ್ತು ಅಮೆರಿಕ ನಡುವೆ 14 ದಿನಗಳ ಕದನ ವಿರಾಮ ಘೋಷಣೆಯಾಗಿರುವ ನಡುವೆ, ಇಸ್ರೇಲ್ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್‌ನನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. ಯುದ್ಧದ ಹೊರತಾಗಿ, ಇಸ್ರೇಲ್ ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ಮೇಲೆ ಭಾರೀ ದಾಳಿ ನಡೆಸುತ್ತಿದೆ. ಈ ದಾಳಿಗಳಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ.ಬೈರುತ್‌ನಲ್ಲಿ ನಡೆದ ಗುರಿ ದಾಳಿಯಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ. ಈ ದಾಳಿಗಳಲ್ಲಿ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 28 ರಂದು ಭುಗಿಲೆದ್ದ ಈ ಸಂಘರ್ಷವು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 16ರ ದಿನಭವಿಷ್ಯ

ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಚಿಂತೆ ಇರುವವರು “ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ನಮಃ” ಮಂತ್ರವನ್ನು ಸ್ಮರಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಹಲವು ವಿಚಾರ- ವಿವಾದಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಬೇಕಾದ ವೇದಿಕೆ ಸಿಗಲಿದೆ. ಈ ಹಿಂದೆ ಸಿಟ್ಟಿನಲ್ಲಿ ನೀವು ಆಡಿದ್ದ ಮಾತಿನಿಂದ ಆದ ಬೇಸರವನ್ನು ಕಡಿಮೆ ಮಾಡುವುದಕ್ಕೆ ಸರಿಯಾದ ದಿನ ಇದಾಗಿರುತ್ತದೆ. ಖರ್ಚಿನ ವಿಚಾರದಲ್ಲಿಯೂ ಉದಾರವಾಗಿ ವರ್ತಿಸಲಿದ್ದೀರಿ. ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವ ಯೋಗ ಸಹ…

Read More

ಎಂಜಿನ್​​ನಲ್ಲಿ ದೋಷ, 150 ಜನರನ್ನು ಹೊತ್ತು ಲೇಹ್​​ಗೆ ಹೊರಟಿದ್ದ ಸ್ಪೈಸ್​​ಜೆಟ್ ವಿಮಾನ ದೆಹಲಿಗೆ ವಾಪಸ್ – Kannada News | SpiceJet Emergency: Delhi Leh Flight Makes Safe Return After Engine Issue

ಸ್ಪೈಸ್​ಜೆಟ್-ಸಾಂದರ್ಭಿಕ ಚಿತ್ರ Image Credit source: Skytrax ನವದೆಹಲಿ, ಫೆಬ್ರವರಿ 24: ಎಂಜಿನ್​​ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ 150 ಜನರನ್ನು ಹೊತ್ತು ಲೇಹ್​​ಗೆ ಹೊರಟಿದ್ದ ಸ್ಪೈಸ್​ಜೆಟ್(SpiceJet) ವಿಮಾನ ದೆಹಲಿಗೆ ಹಿಂದಿರುಗಿರುವ ಘಟನೆ ನಡೆದಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿ ವಿಮಾನ ನಿಲ್ದಾಣಕ್ಕೆ ಹಿಂತಿರುಗಬೇಕಾಯಿತು . SG121 ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತ್ತು, ಆಗ ಸಿಬ್ಬಂದಿಗೆ ಒಂದು ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿತ್ತು. ಮುನ್ನೆಚ್ಚರಿಕೆಯಾಗಿ, ಪೈಲಟ್‌ಗಳು ವಿಮಾನವನ್ನು ತಿರುಗಿಸಿ…

Read More

ಬಿಹಾರದಲ್ಲಿ ಶಿಕ್ಷಕರ ನೇಮಕಾತಿ ವಿಳಂಬ ವಿರೋಧಿಸಿ ಪ್ರತಿಭಟನೆ; ಪೊಲೀಸರಿಂದ ಲಾಠಿಚಾರ್ಜ್ – Kannada News | Bihar teacher recruitment protest Police uses lathicharge on TRE 4 aspirants

ಪಾಟ್ನಾ, ಮೇ 8: ಬಿಹಾರದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ (TRE) ಬರೆದ ಅಭ್ಯರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ. ಇದರಿಂದ ಬಿಹಾರದಲ್ಲಿ (Bihar) ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು. ಶಿಕ್ಷಕರ ನೇಮಕಾತಿ ಪರೀಕ್ಷೆ 4.0 ರ ಅಧಿಸೂಚನೆ ವಿಳಂಬವಾದ ಬಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇದರ ಪರಿಣಾಮವಾಗಿ, ಬಿಹಾರ ಸಾರ್ವಜನಿಕ ಸೇವಾ ಆಯೋಗ (BPSC) ಶಿಕ್ಷಕರ ನೇಮಕಾತಿ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲು ಆಕಾಂಕ್ಷಿಗಳು ಸಾಮೂಹಿಕವಾಗಿ ಪ್ರತಿಭಟನೆ ನಡೆಸಿದ್ದರು. ಏಪ್ರಿಲ್ ಕಳೆದು ಮೇ ಎರಡನೇ ವಾರ…

Read More

ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!

ಚಾಮರಾಜನಗರ, ಮಾರ್ಚ್​ 10: ಜಿಲ್ಲೆಯ ಕೊಳ್ಳೇಗಾಲ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು ಮತ್ತು ಪ್ರಮುಖ ದಾಖಲೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಚೇರಿಯ ಸಿಬ್ಬಂದಿಗಳು ನೀರು ಹಾಕಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ, ಘಟನಾ ಸ್ಥಳಕ್ಕೆ ಡಿವೈಎಸ್ಪಿ ಧರ್ಮೇಂದ್ರ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಬೆಂಕಿ ಆಕಸ್ಮಿಕ ಘಟನೆಯೇ ಅಥವಾ ಪೂರ್ವನಿಯೋಜಿತ…

Read More

Video: ಮದುವೆ ಮಂಟಪದಲ್ಲಿ ವರನ ಕೈಗೆ ಮುತ್ತಿಟ್ಟ ಮಾಜಿ ಪ್ರೇಯಸಿ, ಆಮೇಲೇನಾಯ್ತು ನೀವೇ ನೋಡಿ – Kannada News | Unexpected Clash Erupts During Wedding Function, Video Circulates Online

ಇಂಡೋನೇಷ್ಯಾ, ಡಿಸೆಂಬರ್ 28: ಇಂಡೋನೇಷ್ಯಾದಲ್ಲಿ ನಡೆದ ಮದುವೆ ಸಮಾರಂಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವರನ ಮಾಜಿ ಗೆಳತಿ ಮದುವೆ ಮಂಪಟದಲ್ಲಿ ವಧುವಿನ ಎದುರೇ ಆತನ ಕೈಗೆ ಮುತ್ತುಕೊಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಮಹಿಳೆ ವರನ ಕೈಗೆ ಮುತ್ತಿಡಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಇದು ವಧುವಿಗೆ ಕೋಪ ತರಿಸಿತ್ತು. ಕೂಡಲೇ ವಧು ಮಾಜಿ ಪ್ರೇಯಸಿ ಕೂದಲು ಹಿಡಿದು ಆಕೆ ಹಿಗ್ಗಾಮುಗ್ಗ ಥಳಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

Daily Devotional: ಕೋಪವೇ ಮನುಷ್ಯನ ದಾರಿದ್ರ್ಯಕ್ಕೆ ಕಾರಣವಾ? – Kannada News | Is Anger the Root Cause of Human Misfortune

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕೋಪವೇ ಮನುಷ್ಯನ ದಾರಿದ್ರ್ಯಕ್ಕೆ ಕಾರಣವಾ? ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಮಾನವನ ಜೀವನದಲ್ಲಿ ಎದುರಾಗುವ ಸಂಕಷ್ಟಗಳಿಗೆ ದಾರಿದ್ರ್ಯ ಎಂಬ ಪದವನ್ನು ಬಳಸುತ್ತೇವೆ. ಎಷ್ಟೇ ಕಷ್ಟಪಟ್ಟರೂ ಪ್ರಯೋಜನವಿಲ್ಲದೆ ಇರುವುದು, ಉದ್ಯೋಗ ಸಿಗದಿರುವುದು, ಅಥವಾ ಶಿಕ್ಷಣದಲ್ಲಿ ಯಶಸ್ಸು ಕಾಣದಿರುವುದು ದಾರಿದ್ರ್ಯದ ಲಕ್ಷಣಗಳು. ಈ ದಾರಿದ್ರ್ಯಕ್ಕೆ ಅನೇಕ ಕಾರಣಗಳಲ್ಲಿ ಕೋಪವೂ ಒಂದು ಪ್ರಮುಖ ಕಾರಣವಾಗಿದೆ. ಗ್ರಹದೋಷ, ಪೂರ್ವ ಜನ್ಮದ ದೋಷಗಳು ಅಥವಾ ಪಿತೃ ದೋಷಗಳಷ್ಟೇ ಅಲ್ಲದೆ, ಕೋಪವು ವ್ಯಕ್ತಿಯನ್ನು ಅದೋಗತಿಗೆ ಕೊಂಡೊಯ್ಯುತ್ತದೆ. ಒಬ್ಬ ಕಂಪನಿಯ…

Read More

ಟಿಸಿಎಸ್ ಕಚೇರಿಯಲ್ಲಿ ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್; ಸಿಕ್ಕಿಬಿದ್ದ ಕಾಮಾಂಧರು – Kannada News | TCS sexual harassment case, six women cops undercover operation at the office for 40 days

ಮುಂಬೈ, ಏಪ್ರಿಲ್ 13: ದೇಶದ ಅತಿದೊಡ್ಡ ಐಟಿ ಸರ್ವಿಸಸ್ ಸಂಸ್ಥೆಯಾದ ಟಿಸಿಎಸ್​ನ ನಾಶಿಕ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ (Sexual harassment) ಇತ್ಯಾದಿ ಅನ್ಯಾಯ ಘಟನೆಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕೆಲ ಟಿಸಿಎಸ್ (TCS) ಉದ್ಯೋಗಿಗಳು ನೀಡಿದ ದೂರಿನ ಆಧಾರದ ಮೇಲೆ ಸತ್ಯಾಂಶ ಪತ್ತೆ ಮಾಡಲು ಆರು ಮಹಿಳಾ ಪೊಲೀಸರು ಅಂಡರ್​ಕವರ್ ಆಪರೇಷನ್ ಮಾಡಿ ಕಾಮಾಂಧರ ಬಣ್ಣ ಬಯಲು ಮಾಡಲು ನೆರವಾಗಿದ್ದಾರೆ. ಟಿಸಿಎಸ್​ನ ಎಚ್​ಆರ್ ಮ್ಯಾನೇಜರ್ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರು ಮಹಿಳಾ ಪೊಲೀಸರ ಅಂಡರ್​ಕವರ್…

Read More

Video: ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಗೆ ಹೆಗಲು ನೀಡಿದ ಪುಟಾಣಿ

ಪುಟಾಣಿಗಳ (little kids) ತೊದಲು ನುಡಿ, ತುಂಟಾಟ, ಅಪ್ಪ ಅಮ್ಮನ ಮುದ್ದಿಸುವ ರೀತಿ ನೋಡುವುದೇ ಚಂದ. ಕೆಲವೊಮ್ಮೆ ಈ ಪುಟಾಣಿ ಮಕ್ಕಳು ತಾವು ಮಾಡುವ ಕೆಲಸದಿಂದಲೇ ದೊಡ್ಡವರಂತೆ ಕಾಣುವುದಿದೆ.. ಇದೀಗ ಈ ಪುಟಾಣಿಯೂ ದೊಡ್ಡವರಂತೆ ನಡೆದುಕೊಂಡಿದೆ. ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಯನ್ನು (mother) ಪುಟಾಣಿಯೊಂದು ತನ್ನ ಹೆಗಲ ಮೇಲೆ ಹೊತ್ತುಕೊಳ್ಳಲು ಪ್ರಯತ್ನಿಸಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ನೆಟ್ಟಿಗರು ತಾಯಿ ಮಗನ ಬಾಂಧವ್ಯಕ್ಕೆ ಫಿದಾ ಆಗಿದ್ದಾರೆ. Leenesh Madhav ಹೆಸರಿನ ಫೇಸ್ಬುಕ್…

Read More

ದಾವಣಗೆರೆ: ಕೌಟುಂಬಿಕ ಕಲಹಕ್ಕೆ ಮನನೊಂದು ಬಿಜೆಪಿ ಮುಖಂಡ ಆತ್ಮಹತ್ಯೆ – Kannada News | A BJP leader committed suicide due to family feud

ತನ್ನದೇ ಕಾರಿನಲ್ಲಿ ಬೆಂಕಿಹಚ್ಚಿಕೊಂಡು ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆ ದಾವಣಗೆರೆ, ಜನವರಿ 11: ಜಿಲ್ಲೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇತ್ತೀಚೆಗೆ ಅವರ ಮಕ್ಕಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಮನನೊಂದ ಮುಖಂಡ ತಮ್ಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಸಜೀವದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು…

Read More