Headlines

‘ಸ್ಪಿರಿಟ್’ ಕೆಲಸ ಬಿಟ್ಟು ‘ಧುರಂಧರ್ 2’ ನೋಡಲು ಬಂದ ಪ್ರಭಾಸ್, ಸಂದೀಪ್ ರೆಡ್ಡಿ ವಂಗಾ

ಟಾಲಿವುಡ್‌ ನಟ ಪ್ರಭಾಸ್ (Prabhas) ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ಈಗ ‘ಸ್ಪಿರಿಟ್’ (Spirit) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾದ ಕೆಲಸಗಳ ನಡುವೆ ಸಣ್ಣ ವಿರಾಮ ಪಡೆದುಕೊಂಡು ಚಿತ್ರಮಂದಿರಕ್ಕೆ ಬಂದಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ವೀಕ್ಷಿಸಲು ಸಂದೀಪ್ ರೆಡ್ಡಿ ವಂಗಾ ಮತ್ತು ಪ್ರಭಾಸ್ ಅವರು ಥಿಯೇಟರ್‌ಗೆ ಭೇಟಿ ನೀಡಿದ್ದಾರೆ. ಚಿತ್ರಮಂದಿರದಲ್ಲಿ ಅವರಿಬ್ಬರು ಜೊತೆಯಾಗಿ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

ಶಿರಸಿ: 36 ವರ್ಷಗಳ ಬಳಿಕ 400 ಕೋಟಿ ರೂ. ಮೌಲ್ಯದ 379 ಎಕರೆ ಅರಣ್ಯ ಭೂಮಿ ವಶಕ್ಕೆ ಪಡೆಯಲು ಇಲಾಖೆ ಸಜ್ಜು – Kannada News | Sirsi Forest Land Recovery: Karnataka Forest Department to Reclaim Rs 400 Crore Worth 379 Acre Land After 36 Year Delay

ಅರಣ್ಯ ಭೂಮಿ (ಸಾಂದರ್ಭಿಕ ಚಿತ್ರ)Image Credit source: Getty Images ಬೆಂಗಳೂರು, ಜೂನ್ 15: ರಾಜ್ಯ ರಾಜಕಾರಣ ಹಾಗೂ ಆಡಳಿತ ವಲಯದಲ್ಲಿ ದೀರ್ಘಕಾಲದ ಕಾನೂನು ಹೋರಾಟಕ್ಕೆ ಕಾರಣವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅರಣ್ಯ ಭೂಮಿ ವಿವಾದ ಕೊನೆಗೂ ತೆರೆಬೀಳುವ ಹಂತಕ್ಕೆ ಬಂದಿದೆ. ಸುಮಾರು 36 ವರ್ಷಗಳ ಸುದೀರ್ಘ ವಿಳಂಬದ ನಂತರ, ಶಿರಸಿ ಮತ್ತು ಬನವಾಸಿ ಹೆದ್ದಾರಿ ಪಕ್ಕದಲ್ಲಿರುವ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 379 ಎಕರೆ ಅತ್ಯಂತ ಸೂಕ್ಷ್ಮ ಹಾಗೂ ಪವಿತ್ರ ಅರಣ್ಯ…

Read More

ಪತಂಜಲಿ ದಿವ್ಯ ಯೌವನಾಮೃತ ವಟಿ ಔಷಧ ಯಾರಿಗೆ ಉಪಯುಕ್ತ? ಇದರ ಪ್ರಯೋಜನ, ಬಳಕೆ ಇತ್ಯಾದಿ ವಿವರ – Kannada News | Patanjali Divya Yovnamrit Vati and its ayurvedic composition and its benefits

ಇಂದಿನ ವೇಗದ ಮತ್ತು ಬ್ಯುಸಿ ಲೈಫು ಮತ್ತು ಕೆಲಸದ ಒತ್ತಡವು ಜನರನ್ನು ವಿವಿಧ ಕಾಯಿಲೆಗಳಿಗೆ ತುತ್ತಾಗುವಂತೆ ಮಾಡುತ್ತಿವೆ. ಕೆಲಸದ ಒತ್ತಡವು ಆಯಾಸ ಮತ್ತು ದೌರ್ಬಲ್ಯವನ್ನು ಉಂಟುಮಾಡುತ್ತದೆ. ವಯಸ್ಸಾದವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಈ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಜನರು ಆಲೋಪತಿಯಂತಹ ವಿವಿಧ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಪತಂಜಲಿಯ ಯೋವನಾಮೃತ ವಟೀ ಅನ್ನು ಈ ಚಿಕಿತ್ಸೆಗೆ ಉತ್ತಮ ಔಷಧ ಎನಿಸಿದೆ. ಪತಂಜಲಿ ಆಯುರ್ವೇದದ ದಿವ್ಯ ಯೌವನಾಮೃತ ವಟೀ (Patanjali Divya Yovnamrit Vati) ಒಂದು ಆಯುರ್ವೇದ ಸೂತ್ರದಲ್ಲಿ ತಯಾರಿಸಿರುವ…

Read More

“ನೀವು ವೇಶ್ಯಾವಾಟಿಕೆ ನಡೆಸುತ್ತೀರಾ?”: ಮನೆಯಿಂದ ಹೊರಗೆ ಎಳೆದು ತಂದು ಮಹಿಳೆ ಮೇಲೆ ಅಮಾನವೀಯ ಹಲ್ಲೆ!

ಬೆಂಗಳೂರು, ಏ. 6: ಸಿಲಿಕಾನ್ ಸಿಟಿಯ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಭೀಕರ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯುವಕನ ಜೊತೆಗಿದ್ದಾಳೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರನ್ನು ಮನೆಯಿಂದ ಹೊರಗೆ ಎಳೆದು ತಂದು ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ಏಪ್ರಿಲ್ 4ರಂದು ಶನಿವಾರ ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳ ಮೂಲದ ಮಹಿಳೆಯು ವರ್ತೂರು ವ್ಯಾಪ್ತಿಯಲ್ಲಿ ವಾಸವಿದ್ದರು. ಏಪ್ರಿಲ್ 4ರಂದು ಆಕೆ ತನ್ನ ಮನೆಯಲ್ಲಿ ಯುವಕನೋರ್ವನ ಜೊತೆ ಇದ್ದಾಗ, ಕೆಲವು…

Read More

ತಾಯಿಗೆ 80 ಕೋಟಿ ಮನೆ ಕೊಟ್ಟು ನಿಧನ ಹೊಂದಿದ ‘ಕಿರಾತಕ’ ನಟ; ಬೇಸರದಲ್ಲಿ ಗುಡಿಸಲು ಸೇರಿದ ಅಮ್ಮ – Kannada News | Daniel Balaji’s Mother’s Grief: Abandons Rs 80 Cr Mansion for Simple Hut

ಪೋಷಕರು ಬದುಕಿರುವಾಗಲೇ ಮಕ್ಕಳ ಸಾವು ಸಂಭವಿಸುವುದು ಬದುಕಿನ ಅತಿದೊಡ್ಡ ಆಘಾತ. ಇಂತಹದ್ದೇ ಒಂದು ಹೃದಯವಿದ್ರಾವಕ ಘಟನೆ ತಮಿಳು ಚಿತ್ರರಂಗದ ಹೀರೋ ಮನೆಯಲ್ಲಿ ನಡೆದಿತ್ತು. ಖ್ಯಾತ ನಟ ಡೇನಿಯಲ್ ಬಾಲಾಜಿ ಅವರ ನಿಧನದ ನಂತರ ಅವರ ತಾಯಿ ರಾಜಲಕ್ಷ್ಮಿ ಅವರ ಪರಿಸ್ಥಿತಿ ಕಂಡು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ಅವರು ಬಂಗಲೆ ತೊರೆದು ಸಣ್ಣ ಮನೆಯಲ್ಲಿ ವಾಸವಾಗುತ್ತಿದ್ದಾರೆ. ಕೇವಲ ತಮಿಳು ಮಾತ್ರವಲ್ಲದೆ ಕನ್ನಡ ಚಿತ್ರರಂಗದಲ್ಲೂ ಡೇನಿಯಲ್ ಬಾಲಾಜಿ ತಮ್ಮ ಛಾಪು ಮೂಡಿಸಿದ್ದರು. ಯಶ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಕಿರಾತಕ’…

Read More

ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಕಾಲೇಜು ಬಳಿ ಹೊತ್ತಿ ಉರಿದ KSRTC ಬಸ್​​​ – Kannada News | Chikkamagaluru KSRTC Bus Engine Fire Near Junior College; No Fatalities

ಚಿಕ್ಕಮಗಳೂರು, ಮಾ.3: ಕಾಫಿನಾಡಿನ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಬಳಿ ಇಂದು (ಮಾ.3) ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್​​​​​​ ಸಂಚರಿಸುತ್ತಿದ್ದಾಗಲೇ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಈ ಬಸ್ ಇಂದು ಮಧ್ಯಾಹ್ನ ಜಿಲ್ಲಾ ಕೇಂದ್ರದಿಂದ ಹಾಸನಕ್ಕೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಬಸ್ ನಿಲ್ದಾಣದಿಂದ ಹೊರಟು ಜೂನಿಯರ್ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಇಂಜಿನ್ ಭಾಗದಲ್ಲಿ ಏಕಾಏಕಿ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಸುಳಿವು…

Read More

ಬೆಂಕಿ ಬಾಲ್​ಗೆ ಕಂಗಾಲಾದ ವಿರಾಟ್; ಕೊಹ್ಲಿ ಡಕ್​ ಔಟ್ ಮಾಡಲು ಬೇಕಾಯ್ತು 8 ವರ್ಷ – Kannada News | RCB’s 9 Run Defeat to LSG: Virat Kohli’s Historic Duck Shocks Fans in IPL Thriller

ಎಲ್​​ಎಸ್​​ಜಿ ವಿರುದ್ಧದ ಪಂದ್ಯದಲ್ಲಿ ಆರ್​​ಸಿಬಿ ತಂಡ ಸೋತಿದೆ. ರೋಚಕ ಪಂದ್ಯದಲ್ಲಿ ಆರ್​​ಸಿಬಿ 9 ರನ್​​ಗಳ ಸೋಲು ಕಂಡಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಡಕ್ ಬಿದ್ದಿದ್ದಾರೆ. ಒಂದೆಡೆ ವಿರಾಟ್ ಕೊಹ್ಲಿ ಅವರ ಅಪರೂಪದ ‘ಡಕ್ ಔಟ್’ ಅಭಿಮಾನಿಗಳಿಗೆ ಆಘಾತ ನೀಡಿದರೆ, ಮತ್ತೊಂದೆಡೆ ರಿಷಬ್ ಪಂತ್ ನೇತೃತ್ವದ ತಂಡ ಸತತ ಆರು ಸೋಲುಗಳ ನಂತರ ಗೆಲುವಿನ ಹಳಿಗೆ ಮರಳಿದೆ. 209 ರನ್​​ಗಳ (19 ಓವರ್) ಬೃಹತ್ತ ಮೊತ್ತ ಬೆನ್ನು ಹತ್ತಿದ ಆರ್​​ಸಿಬಿಗೆ ಆರಂಭದಲ್ಲೇ ಆಘಾತ ಎದುರಾಯಿತು. ಕೊಹ್ಲಿ ಹಾಗೂ…

Read More

420ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿ ಪಂದ್ಯ ಗೆಲ್ಲಿಸಿದ ಜೇಸನ್ ಹೋಲ್ಡರ್ – Kannada News | Jason Holder’s Blazing 420 Strike Rate Powers Thrilling Run Chase Victory

ವೆಸ್ಟ್ ಇಂಡೀಸ್ ತಂಡವು ಕೊನೆಗೂ ಟಿ20 ಸರಣಿ ಗೆದ್ದುಕೊಂಡಿದೆ. ಅದು ಸಹ ಒಂದು ವರ್ಷಗಳ ಬಳಿಕ. ಅಂದರೆ ಕಳೆದುಕೊಂದು ವರ್ಷದಿಂದ ವಿಂಡೀಸ್ ಪಾಲಿಗೆ ಮರೀಚಿಕೆಯಾಗಿದ್ದ ಟಿ20 ಸರಣಿ ಗೆಲುವು ಕೊನೆಗೂ 2-1 ಅಂತರದಿಂದ ದಕ್ಕಿದೆ. ಜಮೈಕಾದ ಸೆಬೀನಾ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 20 ಓವರ್​ಗಳಲ್ಲಿ 169…

Read More

Hanuman Flag Vastu: ಮನೆಯ ಮೇಲೆ ಹಾರಾಡಲಿ ಹನುಮದ್ ಧ್ವಜ; ಇಲ್ಲಿದೆ ಅಸಲಿ ವಾಸ್ತು ರಹಸ್ಯ! – Kannada News | Hanuman Flag Vastu: Benefits, Placement and Home Protection

ಮನೆಯ ಮೇಲ್ಛಾವಣಿಯ ಮೇಲೆ ಹನುಮದ್ ಧ್ವಜImage Credit source: Pinterest ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿಯೊಂದು ವಸ್ತುವಿಗೂ ವಿಶೇಷ ಪ್ರಾಮುಖ್ಯತೆ ಇರುತ್ತದೆ. ಸನಾತನ ಧರ್ಮದಲ್ಲಿ ಆಂಜನೇಯ ಸ್ವಾಮಿಯನ್ನು ಸಕಲ ಭಯ ನಿವಾರಕ, ಸಂಕಟಮೋಚನ ಎಂದು ಆರಾಧಿಸಲಾಗುತ್ತದೆ. ಸಾಮಾನ್ಯವಾಗಿ ಅನೇಕರು ತಮ್ಮ ಮನೆಯ ಮೇಲ್ಛಾವಣಿಯ (ಟೆರೇಸ್) ಮೇಲೆ ಹನುಮಂತನ ಚಿತ್ರವಿರುವ ಕೆಂಪು ಅಥವಾ ಕೇಸರಿ ಧ್ವಜವನ್ನು ಹಾರಿಸುವುದನ್ನು ನೀವು ನೋಡಿರಬಹುದು. ಕೆಲವರು ಇದನ್ನು ಕೇವಲ ಒಂದು ಧಾರ್ಮಿಕ ಪದ್ಧತಿ ಎಂದು ಭಾವಿಸುತ್ತಾರೆ. ಆದರೆ ಇದರ ಹಿಂದೆ…

Read More

ಬ್ಯಾಂಕು, ಷೇರು, ಮ್ಯೂಚುವಲ್ ಫಂಡ್ ಸಂಸ್ಥೆಗಳು ದಿವಾಳಿ ಎದ್ದರೆ ಹೂಡಿಕೆದಾರರ ಹಣ ಏನಾಗುತ್ತೆ? ಇಲ್ಲಿದೆ ಡೀಟೇಲ್ಸ್

ಇವತ್ತು ಹೂಡಿಕೆಗಳಿಗೆ (Investments) ಹಲವಾರು ರೀತಿಯ ಮಾರ್ಗಗಳಿವೆ. ಷೇರು, ಬ್ಯಾಂಕ್ ಡೆಪಾಸಿಟ್, ಗವರ್ನ್ಮೆಂಟ್ ಬಾಂಡ್, ಕಾರ್ಪೊರೇಟ್ ಬಾಂಡ್, ಆರ್​ಇಐಟಿ, ಮ್ಯೂಚುವಲ್ ಫಂಡ್, ಇಟಿಎಫ್ ಇತ್ಯಾದಿ ಆಯ್ಕೆಗಳಿವೆ. ದೊಡ್ಡ ದೊಡ್ಡ ಬ್ಯಾಂಕ್ ಸಂಸ್ಥೆಗಳೇ ದಿಢೀರನೇ ದಿವಾಳಿ ಎದ್ದಿದ್ದೇವೆಂದು ಘೋಷಿಸಿಕೊಳ್ಳಬಹುದು. ಅನೇಕ ಕೋಆಪರೇಟಿವ್ ಬ್ಯಾಂಕುಗಳ ನಿದರ್ಶನ ಕಣ್ಮುಂದೆ ಇದೆ. ಒಂದು ವೇಳೆ, ಹೀಗೆ ಬ್ಯಾಂಕ್​ನಂತೆ ಷೇರು ವಿನಿಮಯ ಕೇಂದ್ರವೇ ಕುಸಿದು ಹೋದರೆ ಹೂಡಿಕೆದಾರರ ಷೇರುಗಳು ಏನಾಗುತ್ತವೆ? ಮ್ಯೂಚುವಲ್ ಫಂಡ್ ಸಂಸ್ಥೆಗಳು ದಿವಾಳಿ ಎದ್ದರೆ ಏನಾಗುತ್ತದೆ? ಈ ಬಗ್ಗೆ ಒಂದಷ್ಟು ಮಾಹಿತಿ…

Read More