Headlines

ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಪುಸ್ತಕದ ಪ್ರಸಾರದ ಕುರಿತು ಕೇಸ್ ದಾಖಲು – Kannada News | Delhi Police registered FIR over circulation of former Army chief MM Naravane’s unpublished book

ನವದೆಹಲಿ, ಫೆಬ್ರವರಿ 9: ಈ ಬಾರಿಯ ಸಂಸತ್ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾರತದ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಪುಸ್ತಕದ ಸಂಗತಿಗಳನ್ನು ಚರ್ಚಿಸಲು ಅನುಮತಿ ಕೋರಿದ್ದರು. ಅದಕ್ಕೆ ಅನುಮತಿ ಸಿಗದೇ ಇದ್ದಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇದೀಗ ಎಂ.ಎಂ. ನರವಾಣೆ ಅವರ ಆ ಅಪ್ರಕಟಿತ ಆತ್ಮಚರಿತ್ರೆಯನ್ನು ಪಿಡಿಎಫ್​ ರೂಪದಲ್ಲಿ ಆನ್​ಲೈನ್​ನಲ್ಲಿ ಎಲ್ಲೆಡೆ ಹಂಚಲಾಗುತ್ತಿದೆ ಎಂಬ ಕುರಿತು ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮಾಜಿ ಸೇನಾ ಮುಖ್ಯಸ್ಥ…

Read More

‘ಪರಾಶಕ್ತಿ’ ಸಿನಿಮಾ ಬ್ಯಾನ್ ಮಾಡಿ: ಕಾಂಗ್ರೆಸ್ ಆಗ್ರಹ, ಕಾರಣವೇನು? – Kannada News | Tamil Nadu congress demand ban on Parasakthi movie

ತಮಿಳುನಾಡು ಚಿತ್ರರಂಗಕ್ಕೆ ಈ ಸಂಕ್ರಾಂತಿ ಅಥವಾ ಪೊಂಗಲ್ ವಿವಾದಾತ್ಮಕವಾಗಿ ಪರಿಣಮಿಸಿದೆ. ಜನವರಿ 09ರಂದು ಬಿಡುಗಡೆ ಆಗಬೇಕಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆ ಆಗಲಿಲ್ಲ. ಸಿನಿಮಾ ವಿವಾದದಲ್ಲಿ ಸಿಲುಕಿಕೊಂಡಿದ್ದು ಪ್ರಕರಣ ನ್ಯಾಯಾಲಯದಲ್ಲಿದೆ. ‘ಜನ ನಾಯಗನ್’ ಎದುರು ಬಿಡುಗಡೆ ಆದ ‘ಪರಾಶಕ್ತಿ’ಗೂ ಸಹ ಸೆನ್ಸಾರ್ ಸಮಸ್ಯೆ ಎದುರಾಗಿತ್ತು, ಬರೋಬ್ಬರಿ 23 ಕಟ್​​ಗಳನ್ನು ಸಿನಿಮಾಕ್ಕೆ ಸೂಚಿಸಲಾಗಿತ್ತು. ಆದರೆ ಕೊನೆಗೂ ಸಿನಿಮಾ ಬಿಡುಗಡೆ ಆಗಿದ್ದು, ಬಿಡುಗಡೆ ಆದ ಬಳಿಕ ಸಿನಿಮಾಕ್ಕೆ ಒಂದಾದ ಮೇಲೊಂದರಂತೆ ಸಮಸ್ಯೆ ಎದುರಾಗುತ್ತಲೇ…

Read More

ಎಲ್ಲಾ ಪಂದ್ಯಗಳನ್ನು ಗೆದ್ದರೂ ಆಸ್ಟ್ರೇಲಿಯಾ ಇನ್ನೂ ಕೂಡ ಸೆಮಿಫೈನಲ್​ಗೇರಿಲ್ಲ! – Kannada News | Why Australia Women Haven’t Sealed Semis Spot Yet

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡವು ಭರ್ಜರಿ ಪ್ರದರ್ಶನ ಮುಂದುವರಿಸಿದೆ. ಆಡಿದ ನಾಲ್ಕೂ ಪಂದ್ಯಗಳನ್ನು ಗೆಲುವು ದಾಖಲಿಸಿರುವ ಆಸೀಸ್ ಪಡೆ ಒಟ್ಟು 8 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇದಾಗ್ಯೂ ಆಸ್ಟ್ರೇಲಿಯಾ ತಂಡ ಅಧಿಕೃತವಾಗಿ ಸೆಮಿಫೈನಲ್​ಗೇರಿಲ್ಲ ಎಂಬುದು ವಿಶೇಷ. ಸತತ ನಾಲ್ಕು ಪಂದ್ಯಗಳನ್ನು ಗೆದ್ದು, +4.724 ರಷ್ಟು ಬೃಹತ್ ನೆಟ್ ರನ್ ರೇಟ್ ಹೊಂದಿದ್ದರೂ ಸಹ ಆಸೀಸ್ ಪಡೆಯ ಸೆಮಿಫೈನಲ್​ ಎಂಟ್ರಿ ಖಚಿತವಾಗದಿರಲು ಮುಖ್ಯ ಕಾರಣ ಈ ಕೆಳಗಿನಂತಿದೆ. ಸೆಮಿಫೈನಲ್​ಗೇರಿಲ್ಲ ಯಾಕೆ?…

Read More

ರಾಹುಲ್​​ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್​​? ಅಸಲಿಗೆ ಆಗಿದ್ದೇನು? – Kannada News | Did Congress Suffer in Tamil Nadu for Ignoring Rahul Gandhi’s Advice on Alliance?

ಚೆನ್ನೈ, ಮೇ 04: ಪಂಚರಾಜ್ಯ ಚುನಾವಣೆಯಲ್ಲಿ ಕೇರಳ ಒಂದನ್ನು ಹೊರತುಪಡಿಸಿದರೆ ಉಳಿದೆಡೆ ಕಾಂಗ್ರೆಸ್​ ಸಾಧನೆ ಹೇಳಿಕೊಳ್ಳುವ ಮಟ್ಟಿಗೆ ಏನೂ ಆಗಿಲ್ಲ. ಈ ನಡುವೆ ತಮಿಳುನಾಡು ಚುನಾವಣೆ ಸಂಬಂಧ ಅಚ್ಚರಿಯ ವಿಚಾರವೊಂದು ಬೆಳಕಿಗೆ ಬಂದಿದ್ದು, ರಾಹುಲ್​​ ಗಾಂಧಿ ಹೇಳಿದ್ದ ಮಾತು ಕೇಳದೆ ಹೋಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ನ ಕಳಪೆ ಸಾಧನೆಗೆ ಕಾರಣವಾ? ಎಂಬ ಬಗ್ಗೆ ಹೊಸ ಚರ್ಚೆ ಶುರುವಾಗಿದೆ. ಹಿರಿಯರ ಸಲಹೆ ಎಂದು ರಾಹುಲ್​​ ಸುಮ್ಮನಾಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ ಪಾಲಿಗೆ ಮುಳುವಾಯ್ತಾ ಎಂಬ ಪ್ರಶ್ನೆ ಎದ್ದಿದೆ. ರಾಹುಲ್​​ ಏನು ಹೇಳಿದ್ದರು?…

Read More

Gold Rates: ಆಭರಣ ಚಿನ್ನದ ಬೆಲೆ 14,010 ರೂ; ಬೆಳ್ಳಿ ಬೆಲೆ 260 ರೂ

ಬೆಂಗಳೂರು, ಏಪ್ರಿಲ್ 12: ಚಿನ್ನದ ಬೆಲೆ ಅಕ್ಷರಶಃ ಡೋಲಾಯಮಾನ ಸ್ಥಿತಿಯಲ್ಲಿದ್ದು ಅತ್ತಿಂದಿತ್ತ ಓಲಾಡುತ್ತಿದೆ. ಕಳೆದ ಎರಡು ವಾರದಿಂದಲೂ ಇದರ ಬೆಲೆಯಲ್ಲಿ ಏರಿಳಿತ ನಿರಂತರವಾಗಿ ಆಗುತ್ತಿದೆ. ಈ ಮಧ್ಯೆ ಕಳೆದ 10 ದಿನದಲ್ಲಿ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 355 ರೂಗಳಷ್ಟು ಏರಿಕೆ ಹೊಂದಿದೆ. ವಿದೇಶಗಳಲ್ಲೂ ಕಳೆದ ಕೆಲ ವಾರಗಳಿಂದ ಅಲ್ಪ ಏರಿಳಿತಗಳೇ ಹೆಚ್ಚಿವೆ. ಬೆಳ್ಳಿ ಬೆಲೆಯೂ ಬಹುತೇಕ ಇದೇ ವರ್ತನೆ ತೋರುತ್ತಿದೆ. ಕಳೆದ 10 ದಿನದಲ್ಲಿ ಇದರ ಬೆಲೆಯಲ್ಲಿ 10 ರೂ ಏರಿಕೆ ಆಗಿದೆ. ಭಾರತದಲ್ಲಿ…

Read More

Video: ಮುಗ್ಧ ಮನಸ್ಸುಗಳ ಶುದ್ಧ ಸಂಭಾಷಣೆ; ಕರುವಿನ ಜತೆಗೆ ಮಾತಿಗಿಳಿದ ಪುಟಾಣಿ – Kannada News | A little girl who spoke to the calf, video goes viral

ಪುಟಾಣಿಗಳು (little girl) ಏನು ಮಾಡಿದ್ರು ಮುದ್ದಾಗಿ ಕಾಣುತ್ತಾರೆ. ಅಪ್ಪ ಅಮ್ಮನನ್ನು ಮುದ್ದಿಸುವ ರೀತಿ ನೋಡುವುದೇ ಚಂದ. ಕೆಲವೊಮ್ಮೆ ಈ ಪುಟಾಣಿಗಳು ತಮ್ಮ ನಡೆ ನುಡಿ, ಮಾತಿನಿಂದಲೇ ಎಲ್ಲರಿಗೂ ಇಷ್ಟವಾಗಿ ಬಿಡುತ್ತಾರೆ. ಆದರೆ ಇದೀಗ ಈ ಪುಟಾಣಿ ಕರುವಿನ ಜತೆಗೆ ಸಂಭಾಷಣೆಗೆ ಇಳಿದಿದೆ. ನಿನ್ನ ಹೆಸರೇನು ಎನ್ನುತ್ತಾ ಕರುವಿನ ಜತೆಗೆ ಮಾತನಾಡಲು ಶುರು ಮಾಡಿದೆ. ಈ ಮುಗ್ಧತೆ ತುಂಬಿದ ಈ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. lifewithdevisha ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಮುಗ್ಧ ಮನಸ್ಸುಗಳ…

Read More

ಹಾವೇರಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯ – Kannada News | Haveri: Bankapura Stray Dog Menace! 2 Children Attacked

ಹಾವೇರಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯ ಹಾವೇರಿ, ಜನವರಿ 03: ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನೇದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇತ್ತೀಚೆಗಷ್ಟೇ ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಸಂಭವಿಸಿದೆ.ಬಂಕಾಪುರ ಪುರಸಭೆಯ ಅಧಿಕಾರಿಗಳು ಬೀದಿ ನಾಯಿಗಳನ್ನ ನಿಯಂತ್ರಣ ಮಾಡುವ ಕೆಲಸ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪುರಸಭೆಯ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಿಡಿ ಬೀದಿ…

Read More

ದೇಶ-ವಿದೇಶಗಳಿಗೆ ಹಣ್ಣು, ತರಕಾರಿ, ಹೂವು ರಫ್ತು ಮಾಡುವ ‘ಕೃಷಿ ಕಣಜ’ ಕೋಲಾರಕ್ಕೆ ದೊಡ್ಡ ಸಂಕಷ್ಟ – Kannada News | Kolar Soil Degradation: Solutions to Revive Farming and Farmer Livelihoods

ಕೋಲಾರ, ಫೆ.24: ದೇಶ-ವಿದೇಶಗಳಿಗೆ ಹಣ್ಣು, ತರಕಾರಿ ಮತ್ತು ಹೂವುಗಳನ್ನು ರಫ್ತು ಮಾಡಿ ‘ಕೃಷಿ ಕಣಜ’ ಎನಿಸಿಕೊಂಡಿದ್ದ ಕೋಲಾರ ಜಿಲ್ಲೆಯಲ್ಲಿ ಈಗ ದೊಡ್ಡ ಸಂಕಷ್ಟವೊಂದು ಎದುರಾಗಿದೆ. ಜಿಲ್ಲೆಯ ಮಣ್ಣು ತನ್ನ ಸಹಜ ಸತ್ವವನ್ನು ಕಳೆದುಕೊಂಡು ವಿಷಯುಕ್ತವಾಗುತ್ತಿದ್ದು, ಇದು ಹೀಗೆಯೇ ಮುಂದುವರೆದರೆ ಇಡೀ ಜಿಲ್ಲೆ ಬಂಜರು ಭೂಮಿಯಾಗಲಿದೆ ಎಂದು ಕೃಷಿ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಕೋಲಾರದ ಸುಮಾರು ಒಂದು ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದ ಮಣ್ಣು ಈಗ ಸತ್ವ ಕಳೆದುಕೊಂಡಿದೆ. ರಾಜ್ಯದಲ್ಲೇ ಅತಿ ಹೆಚ್ಚು ಫಲವತ್ತತೆ ಕಳೆದುಕೊಂಡ ಜಿಲ್ಲೆ ಎಂಬ…

Read More

Bank Holidays: ಮಾರ್ಚ್​ನಲ್ಲಿ ಹಬ್ಬಗಳ ಸರಮಾಲೆ; ಬ್ಯಾಂಕುಗಳಿಗೆ 18 ದಿನ ರಜೆ; ಇಲ್ಲಿದೆ ಪಟ್ಟಿ – Kannada News | March month has many festivals, upto 18 days holidays for banks

ನವದೆಹಲಿ, ಫೆಬ್ರುವರಿ 24: ಮಾರ್ಚ್ ತಿಂಗಳಲ್ಲಿ ಹಬ್ಬಗಳ ಸರಮಾಲೆಯೇ ಇದೆ. ಹೋಳಿ, ಯುಗಾದಿ, ರಂಜಾನ್, ಮಹಾವೀರ್ ಜಯಂತಿ, ಶ್ರೀರಾಮ ನವಮಿ ಇತ್ಯಾದಿ ಹಲವು ಹಬ್ಬ ಹರಿದಿನಗಳು ಮಾರ್ಚ್​ನ್ಲಲಿ ಇದೆ. ಆರ್​ಬಿಐ ಕ್ಯಾಲಂಡರ್ ಪ್ರಕಾರ, ಆ ತಿಂಗಳು ಶನಿವಾರ, ಭಾನುವಾರಗಳನ್ನೂ ಒಳಗೊಂಡು ಒಟ್ಟು 18 ರಜಾದಿನಗಳಿವೆ. ಪ್ರದೇಶವಾರು ರಜೆಗಳಲ್ಲಿ ವ್ಯತ್ಯಾಸ ಇದೆ. ಹೋಳಿ ಹಬ್ಬಕ್ಕೆ ಕರ್ನಾಟಕದಲ್ಲಿ ರಜೆ ಇಲ್ಲ. ಆದರೆ, ಉತ್ತರಪ್ರದೇಶದಲ್ಲಿ ಆ ಹಬ್ಬಕ್ಕೆ ಮೂರು ದಿನ ರಜೆ ಇದೆ. ಕರ್ನಾಟಕದಲ್ಲಿ ಶ್ರೀರಾಮನವಮಿಗೆ ರಜೆ ಇರುವುದಿಲ್ಲ, ಆದರೆ, ಮಹಾವೀರ…

Read More

ಗಣರಾಜ್ಯೋತ್ಸವಕ್ಕೆ ನೀವು ಬರೆದುಕೊಟ್ಟ ಭಾಷಣವನ್ನೇ ರಾಜ್ಯಪಾಲರು ಓದಬೇಕಾ ಎಂದಿದ್ದಕ್ಕೆ ಸಿಎಂ ರಿಯಾಕ್ಷನ್ ನೋಡಿ! – Kannada News | Siddaramaiah on Governors Speech, Karnataka Budget and Investment Drive

ಮೈಸೂರು, ಜನವರಿ 25: ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಸಿದ್ಧತೆಗಳು, ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳು ಮತ್ತು ರಾಜ್ಯಪಾಲರ ಸಂವಿಧಾನಾತ್ಮಕ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಬಜೆಟ್ ಸಭೆಗಳು ಫೆಬ್ರವರಿ 2 ರಿಂದ ಪ್ರಾರಂಭವಾಗಲಿದ್ದು, ಪ್ರಸ್ತುತ ಹಣಕಾಸು ಇಲಾಖೆಯೊಂದಿಗೆ ಪ್ರಾಥಮಿಕ ಚರ್ಚೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದರು. ರಾಜ್ಯಪಾಲರ ಭಾಷಣದ ಕುರಿತು ಸಂವಿಧಾನಾತ್ಮಕ ಅಂಶಗಳನ್ನು ವಿವರಿಸಿದ ಸಿದ್ದರಾಮಯ್ಯ, ಭಾರತೀಯ ಸಂವಿಧಾನದ 163 ಮತ್ತು 176ನೇ ವಿಧಿಗಳು ಭಾಷಣ ಮಾಡಲೇಬೇಕು ಎಂದು ಸ್ಪಷ್ಟವಾಗಿ ಬಳಸುತ್ತವೆ ಎಂದು…

Read More