ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಪುಸ್ತಕದ ಪ್ರಸಾರದ ಕುರಿತು ಕೇಸ್ ದಾಖಲು – Kannada News | Delhi Police registered FIR over circulation of former Army chief MM Naravane’s unpublished book
ನವದೆಹಲಿ, ಫೆಬ್ರವರಿ 9: ಈ ಬಾರಿಯ ಸಂಸತ್ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾರತದ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಪುಸ್ತಕದ ಸಂಗತಿಗಳನ್ನು ಚರ್ಚಿಸಲು ಅನುಮತಿ ಕೋರಿದ್ದರು. ಅದಕ್ಕೆ ಅನುಮತಿ ಸಿಗದೇ ಇದ್ದಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇದೀಗ ಎಂ.ಎಂ. ನರವಾಣೆ ಅವರ ಆ ಅಪ್ರಕಟಿತ ಆತ್ಮಚರಿತ್ರೆಯನ್ನು ಪಿಡಿಎಫ್ ರೂಪದಲ್ಲಿ ಆನ್ಲೈನ್ನಲ್ಲಿ ಎಲ್ಲೆಡೆ ಹಂಚಲಾಗುತ್ತಿದೆ ಎಂಬ ಕುರಿತು ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಮಾಜಿ ಸೇನಾ ಮುಖ್ಯಸ್ಥ…