Headlines

ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ – Kannada News | DC G.M. Gangadharaswamy’s Home Faces Bomb Threat in Davangere; Police Probe

ದಾವಣಗೆರೆ, ಮಾ.4: ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಬಂದ ಕೇವಲ ಒಂದು ತಿಂಗಳ ಅಂತರದಲ್ಲಿ, ಈಗ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೂ ಬಾಂಬ್ ಬೆದರಿಕೆ ಬಂದಿರುವುದು ಪೊಲೀಸರನ್ನು ಹೈರಾಣಾಗಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜಿಲ್ಲಾಧಿಕಾರಿಗಳ ಮನೆಗೆ ಬಿಗಿ ಭದ್ರತೆ ಒದಗಿಸಿದ್ದಾರೆ. ಪೊಲೀಸ್ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರು, ದಾವಣಗೆರೆ ನಗರದ ರಿಂಗ್ ರೋಡ್‌ನಲ್ಲಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ…

Read More

ಚಿತ್ರಮಂದಿರಗಳ ಗಟ್ಟಿ ನಿರ್ಧಾರ, ‘ಪೆದ್ದಿ’, ‘ಟಾಕ್ಸಿಕ್’ಗೆ ಸಮಸ್ಯೆ?

ಸಿಂಗಲ್ ಸ್ಕ್ರೀನ್ (Single screen) ಚಿತ್ರಮಂದಿರಗಳು (Theater) ಕಳೆದ ಕೆಲ ವರ್ಷಗಳಿಂದಲೂ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡುತ್ತಲೇ ಇವೆ. ಕೇರಳದಲ್ಲಿ ಈ ಬಗ್ಗೆ ಸ್ವತಃ ರಾಜ್ಯದ ಸಚಿವರು ಮಧ್ಯಸ್ಥಿಕೆ ವಹಿಸಿ ಮಾತುಕತೆ ನಡೆಸಿದ್ದು ಸುದ್ದಿ ಆಗಿತ್ತು. ತೆಲುಗು ರಾಜ್ಯಗಳಲ್ಲಿಯೂ ಸಹ ಸಿಂಗಲ್ ಸ್ಕ್ರೀನ್ ಚಿತ್ರಮಂದಿರ ಮಾಲೀಕರು ನಿರ್ಮಾಪಕರ ಸಂಘ ಇನ್ನಿತರೆಗಳ ಕದ ತಟ್ಟುತ್ತಲೇ ಇದ್ದರು. ಅವರ ಬೇಡಿಕೆಯಲ್ಲಿ ಪ್ರಮುಖವಾದ ಬೇಡಿಕೆ ಲಾಭ ಹಂಚಿಕೆಯದ್ದಾಗಿತ್ತು. ಇದೀಗ ತೆಲಂಗಾಣದ ಪ್ರದರ್ಶಕರು ಇನ್ನು ಮುಂದೆ ತಾವು ಬಾಡಿಗೆ ಮಾದರಿಯಲ್ಲ…

Read More

ಬಿಜೆಪಿ ಕಾರ್ಯಕಾರಿಣಿ ಸಭೆ: ಸರ್ಕಾರದ ವಿರುದ್ಧ 6 ನಿರ್ಣಯ, ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನ – Kannada News | BJP Karnataka executive meeting Take 6 decision Against Congress Government, here Is details

ಬೆಂಗಳೂರು, (ಫೆಬ್ರವರಿ 19): ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ (bjp state executive meeting) ಇಂದು (ಫೆಬ್ರವರಿ 19) ಬೆಂಗಳೂರಿನ  ಅರಮನೆ ಮೈದಾನದಲ್ಲಿ ನಡೆಯಿತು.  ರಾಜ್ಯ ಸರ್ಕಾರದ ವಿರುದ್ದ ಸಂಘಟಿತ ಹೋರಾಟಕ್ಕೆ ಬಿಜೆಪಿ ಸಿದ್ದವಾಗಿದೆ.. ಜೊತೆಗೆ ಮುಂಬರುವ ಚುನಾವಣೆಗೂ ಸಿದ್ದಾವಾಗ್ತಿರುವ ರಾಜ್ಯ ನಾಯಕರಿಗೆ ಕೇಂದ್ರ ನಾಯಕರು ಸಲಹೆ ಸೂಚನೆಗಳನ್ನೂ ನೀಡಿದ್ದಾರೆ. ಹೌದು…ಕಾರ್ಯಕಾರಿಣಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರು ನಿರ್ಣಯಗಳನ್ನು ಮಂಡಿಸಲಾಗಿದ್ದು, ಪ್ರಮುಖವಾಗಿ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಸಾರ್ವಜನಿಕ ಚರ್ಚೆ ಮಾಡದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಅರಮನೆ…

Read More

ಟೈಪ್-1 ಡಯಾಬಿಟಿಸ್ ಏನು? ಇದನ್ನು ನಿಯಂತ್ರಿಸುವ ಆಹಾರಕ್ರಮ ಮತ್ತು ಯೋಗಕ್ರಮಗಳೇನು? ಇಲ್ಲಿದೆ ಬಾಬಾ ರಾಮದೇವ್ ಸಲಹೆ – Kannada News | Type 1 Diabetes, Baba Ramdev suggests foods and yogasanas to reverse the lifestyle disease

ಟೈಪ್ 1 ಡಯಾಬಿಟಿಸ್ (Type-1 Diabetes) ಒಂದು ಸ್ವಯಂ ನಿರೋಧಕ (ಆಟೊಇಮ್ಯೂನ್) ಸ್ಥಿತಿಯಾಗಿದ್ದು, ಇದರಲ್ಲಿ ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಇನ್ಸುಲಿನ್ ಉತ್ಪಾದಿಸುವ ಕೋಶಗಳನ್ನು ನಾಶಪಡಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಕಾರಣವಾಗುತ್ತದೆ. ಇದು ಮಕ್ಕಳು, ಹದಿಹರೆಯದವರು ಮತ್ತು ಯುವಜನರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಹೆಚ್ಚಿನ ಜನರು ಇದರ ಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ. ಆದರೆ ತಕ್ಷಣ ಚಿಕಿತ್ಸೆ ನೀಡಿದರೆ ಅದನ್ನು ನಿಯಂತ್ರಿಸಬಹುದು. ಈ ನಿಟ್ಟಿನಲ್ಲಿ ಪ್ರಮುಖ ಹಂತವೆಂದರೆ ಜೀವನಶೈಲಿಯ ಬದಲಾವಣೆ. ಉದಾಹರಣೆಗೆ ಪ್ರತಿದಿನ ಯೋಗಾಭ್ಯಾಸ ಮಾಡುವುದು ಮತ್ತು ಸರಿಯಾದ ಆಹಾರ ಕ್ರಮ…

Read More

‘ಧುರಂಧರ್ 2’ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಆದರೆ ಚಿತ್ರೀಕರಣ ಆಗಿದ್ದೆಲ್ಲಿ?

ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ (Dhurandahr 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಆದಿತ್ಯ ಧರ್ ನಿರ್ದೇಶಿಸಿರುವ ಈ ಸಿನಿಮಾ ಭಾರತದ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರ ವಿರುದ್ಧ ಏಕಾಂಗಿಯಾಗಿ ಹೋರಾಡುವ ಕತೆ ಹೊಂದಿದೆ. ಸಹಜವಾಗಿಯೇ ಸಿನಿಮಾದ ಇಡೀ ಕತೆ ನಡೆಯುವುದು ಪಾಕಿಸ್ತಾನದಲ್ಲಿಯೇ. ಅದರಲ್ಲೂ ಪಾಕಿಸ್ತಾನದ ಕರಾಚಿಯ ಲಯಾರಿ ಎಂಬ ಸ್ಥಳದಲ್ಲಿ. ಸಿನಿಮಾ ನೋಡಿದವರು, ನಿರ್ದೇಶಕ ಆದಿತ್ಯ ಧರ್, ಪಾಕಿಸ್ತಾನವನ್ನು ಇರುವ ಹಾಗೆಯೇ ತೋರಿಸಿದ್ದಾರೆ ಎನ್ನುತ್ತಿದ್ದಾರೆ. ಸಿನಿಮಾದ ಕತೆ ನಡೆಯುವುದು ಪಾಕಿಸ್ತಾನದಲ್ಲಿ ಆದರೆ…

Read More

ನಿನ್ನೆ ಫೇಲ್​​, ಇಂದು ಶಾಲೆಗೆ ಟಾಪರ್​​? ಅಂಧ ವಿದ್ಯಾರ್ಥಿನಿಯ SSLC ರಿಸಲ್ಟ್ ಗೊಂದಲ – Kannada News | Karwar: Failed yesterday, topper for school today? Blind student’s SSLC result confused

ವಿದ್ಯಾರ್ಥಿನಿ ಲೀಸಾ ಖಾನಮ್Image Credit source: tv9 kannada ಕಾರವಾರ, ಏಪ್ರಿಲ್​ 24: ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಸ್​​ಎಸ್​ಎಲ್​ಸಿಯಲ್ಲಿ (SSLC Result) ಫೇಲ್​​ ಆಗಿದ್ದ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್​​ ಇದೀಗ ಶಾಲೆಗೆ ಟಾಪರ್​ ಆಗಿದ್ದಾರೆ. ಗುರುವಾರ ಬಂದಿದ್ದ ಅಧಿಕೃತ ರಿಸಲ್ಟ್​ನಲ್ಲಿ ಸಮಾಜ-ವಿಜ್ಞಾನ ವಿಷಯದಲ್ಲಿ ಗೈರು ಅಂತ ಬಂದಿತ್ತು. ಇಂದು ಪರೀಕ್ಷಾ ಪ್ರಾಧಿಕಾರದಿಂದ ಬಂದ ರಿಸಲ್ಟ್​​ನಲ್ಲಿ ವಿದ್ಯಾರ್ಥಿನಿ ಲೀಸಾ ಖಾನಮ್​​ ಶಾಲೆಗೆ ಟಾಪರ್​ ಆಗಿದ್ದಾರೆ. ಆದರೆ ಶಿರಸಿ ಡಿಡಿಪಿಐ ಇದು ಅಧಿಕೃತ ಪ್ರತಿ ಅಲ್ಲ ಎನ್ನುತ್ತಿದ್ದು, ವಿದ್ಯಾರ್ಥಿನಿಯ…

Read More

‘ಬೃಂದಾವಿಹಾರಿ’ ಆದ ಗೋಲ್ಡನ್ ಸ್ಟಾರ್ ಗಣೇಶ್; ಹೊಸ ಸಿನಿಮಾ ಟೈಟಲ್ ಅನೌನ್ಸ್

ಗಣೇಶ್ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ನಟಿಸಿದ್ದರು. ಆ ಬಳಿಕ ಅವರು ‘ಪಿನಾಕ’ ಹೆಸರಿನ ಸಿನಿಮಾ ಒಪ್ಪಿಕೊಂಡರು. ಈಗ ಬ್ಯಾಕ್ ಟು ಬ್ಯಾಕ್ ಹೊಸ ಸಿನಿಮಾನ ಅವರು ಘೋಷಣೆ ಮಾಡಿದ್ದಾರೆ. ಇತ್ತೀಚೆಗೆ ‘ತಮ್ಮ ಸುಖಾಗಮನ ಬಯಸುವ’ ಹೆಸರಿನ ಹೊಸ ಚಿತ್ರವನ್ನು ಗಣೇಶ್ ಅನೌನ್ಸ್ ಮಾಡಿದ್ದರು. ಈಗ ಅವರು ‘ಬೃಂದಾವಿಹಾರಿ’ ಹೆಸರಿನ ಚಿತ್ರವನ್ನು ಘೋಷಣೆ ಮಾಡಿದ್ದಾರೆ. ಯುಗಾದಿಗೆ ಈ ಚಿತ್ರ ಅನೌನ್ಸ್ ಆಗಿದೆ. ಶ್ರೀನಿವಾಸ್ ರಾಜು ಅವರು ‘ಬೃಂದಾವಿಹಾರಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಮೃದ್ಧಿ ಮಂಜುನಾಥ್ ಅವರು…

Read More

ನೆಹರು ಚೀನಾದೊಂದಿಗೆ ಪಂಚಶೀಲ ಒಪ್ಪಂದ ಬಯಸಿದ್ದೇಕೆ? ಸಿಡಿಎಸ್ ಅನಿಲ್ ಚೌಹಾಣ್ ಮಾಹಿತಿ – Kannada News | Nehru thought Panchsheel Agreement settled border issue but not CDS Anil Chauhan explains

ನವದೆಹಲಿ, ಫೆಬ್ರವರಿ 13: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ (Anil Chauhan) ಇಂದು ಸ್ವಾತಂತ್ರ್ಯಾನಂತರದ ಅವಧಿಯಲ್ಲಿ ಭಾರತ-ಚೀನಾ ಸಂಬಂಧಗಳ ಬಗ್ಗೆ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. “1954ರ ಪಂಚಶೀಲ ಒಪ್ಪಂದದ ಅಡಿಯಲ್ಲಿ ಭಾರತವು ಟಿಬೆಟ್ ಅನ್ನು ಚೀನಾದ ಭಾಗವೆಂದು ಗುರುತಿಸಿತು. ಪ್ರಾದೇಶಿಕ ಸ್ಥಿರತೆಯನ್ನು ಕಾಪಾಡಲು ಮತ್ತು ಎರಡು ರಾಷ್ಟ್ರಗಳ ನಡುವೆ ಸಹಕಾರಿ ಸಂಬಂಧವನ್ನು ಉತ್ತೇಜಿಸಲು ಉದ್ದೇಶಿಸಲಾಗಿತ್ತು. ಆದರೆ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮಾಡಿಕೊಂಡು ಈ ಒಪ್ಪಂದವನ್ನು ಚೀನಾ ಬೇರೆಯದೇ ರೀತಿ ಬಳಸಿಕೊಂಡಿತು” ಎಂದು ಹೇಳಿದ್ದಾರೆ….

Read More

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಬೆಂಗಳೂರು, ಏಪ್ರಿಲ್​ 04: 01 ಏಪ್ರಿಲ್​ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೂ ವಾಹನ ಮಾಲೀಕರು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್​​ (ಹೆಚ್ಎಸ್ಆರ್​ಪಿ HSRP) ನಂಬರ್ ಪ್ಲೇಟ್​​ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ವದಂತಿಗೆ ತೆರೆ ಎಳೆದ ರಾಜ್ಯ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ…

Read More

ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ – Kannada News | Bigg Boss Kannada 12: Gilli fans vote campaign in Davangere

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಫಿನಾಲೆಗೆ ಇನ್ನು ಎರಡು ದಿನಗಳಷ್ಟೆ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೆವರೇಟ್ ಆಗಿದ್ದಾರೆ. ಅಶ್ವಿನಿ, ಧನುಶ್ ಅವರಿಂದ ಪ್ರತಿಸ್ಪರ್ಧೆಯೂ ಇದೆ. ವೋಟಿಂಗ್ ಲೈನ್ ಈಗಾಗಲೇ ಆರಂಭ ಆಗಿದ್ದು ಭಾನುವಾರ 10 ಗಂಟೆ ವರೆಗೂ ಇಷ್ಟದ ಸ್ಪರ್ಧಿಗಳ ಪರವಾಗಿ ಮತಗಳನ್ನು ಚಲಾಯಿಸಬಹುದಾಗಿದೆ. ಗಿಲ್ಲಿಯ ಅಭಿಮಾನಿಗಳು ಪ್ರೀತಿಯಿಂದ ಗಿಲ್ಲಿ ಪರವಾಗಿ ಮತ ಅಭಿಯಾನ ಆರಂಭಿಸಿದ್ದಾರೆ. ದಾವಣಗೆರೆಯಲ್ಲಿ ಗಿಲ್ಲಿ ಅಭಿಮಾನಿಗಳು ಪೆಂಡಾಲ್-ಮೈಕ್ ಹಾಕಿಸಿ ಗಿಲ್ಲಿ ಪರವಾಗಿ ಮತ ಯಾಚನೆ ಮಾಡಿದ್ದಾರೆ….

Read More