ಹಾರ್ದಿಕ್ ಪಾಂಡ್ಯ ಕಂಬ್ಯಾಕ್ ಯಾವಾಗ? ಹೊರಬಿತ್ತು ಬಿಗ್ ಅಪ್​ಡೇಟ್

ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಗಳಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ತಂಡದಿಂದ ದೂರವಿದ್ದಾರೆ. ಈ ಗಾಯದಿಂದಾಗಿ ಹಾರ್ದಿಕ್, ಐರ್ಲೆಂಡ್, ಇಂಗ್ಲೆಂಡ್‌ ಹಾಗೂ ಜಿಂಬಾಬ್ವೆ ಪ್ರವಾಸದಿಂದಲೂ ಹೊರಗುಳಿಯಬೇಕಾಯಿತು. ಗಾಯದಿಂದ ಚೇತರಿಸಿಕೊಳ್ಳಲು ಬೆಂಗಳೂರಿನಲ್ಲಿ ನೆಲೆಸಿರುವ ಹಾರ್ದಿಕ್ ಶ್ರೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದು ಮತ್ತೆ ಮೈದಾನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ವರದಿ ಪ್ರಕಾರ, ಹಾರ್ದಿಕ್ ಆಗಸ್ಟ್​ನಿಂದ ಆಯ್ಕೆಗೆ ಲಭ್ಯವಾಗಲಿದ್ದಾರೆ(PC-PTI). 2026 ರ ಐಪಿಎಲ್​ನಿಂದಲೂ ಹಾರ್ದಿಕ್ ಪಾಂಡ್ಯ ಗಾಯಗಳಿಂದ ಬಳಲುತ್ತಿದ್ದಾರೆ. ಆರಂಭದಲ್ಲಿ, ಬೆನ್ನುನೋವಿನಿಂದಾಗಿ ಅವರು ಕೆಲವು ಪಂದ್ಯಗಳನ್ನು ತಪ್ಪಿಸಿಕೊಂಡರು. ಆ ನಂತರ ಚೇತರಿಸಿಕೊಂಡು…

Read More

ಸೋನಂ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹಕ್ಕೆ ದೀಪಿಕಾ ಪಡುಕೋಣೆ ಬೆಂಬಲ? ಅಸಲಿ ಕಥೆ ಇಲ್ಲಿದೆ – Kannada News | Fact Check: Did Deepika Padukone Support Sonam Wangchuk Hunger Strike? The Real Story

ನಟಿ ದೀಪಿಕಾ ಪಡುಕೋಣೆ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಸ್ಟೋರಿಯೊಂದು ವೈರಲ್ ಆಗಿದೆ. ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರಿಗೆ ದೀಪಿಕಾ ಬೆಂಬಲ ನೀಡಿದ್ದಾರೆ ಎಂದು ಇದರಲ್ಲಿ ಬಿಂಬಿಸಲಾಗಿದೆ. ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ ಎಂದೂ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆದರೆ, ದೀಪಿಕಾ ಪಡುಕೋಣೆ ಈ ರೀತಿಯ ಯಾವುದೇ ಪೋಸ್ಟ್ ಹಾಕಿಲ್ಲ. ಕಳೆದ ಆರು ತಿಂಗಳಲ್ಲಿ ಅವರ ಹೆಸರಿನಲ್ಲಿ ಹರಿದಾಡುತ್ತಿರುವ ಎರಡನೇ ನಕಲಿ ಸ್ಕ್ರೀನ್‌ಶಾಟ್ ಇದಾಗಿದೆ. ವೈರಲ್ ಪೋಸ್ಟ್‌ನಲ್ಲೇನಿದೆ? ವೈರಲ್ ಆಗಿರುವ ನಕಲಿ…

Read More

676 ಸ್ಟಾರ್ಟ್‌ಅಪ್‌ಗಳು, 548 ಒಪ್ಪಂದಗಳು: ಭಾರತದ ರಕ್ಷಣಾ ತಂತ್ರಜ್ಞಾನದ ಕನಸಿಗೆ ‘iDEX’ ಬಲ – Kannada News | 676 startups, 548 contracts: How iDEX is scaling India’s defence tech ambitions

2026ರ ಜುಲೈನಲ್ಲಿ ಹೈದರಾಬಾದ್​ನಲ್ಲಿ ನಡೆದ ಡಿಫೆನ್ಸ್ ನಾವೀನ್ಯತೆಯ ಪ್ರದರ್ಶನದಲ್ಲಿ ಕಂಡ ದೃಶ್ಯImage Credit source: PTI ನವದೆಹಲಿ, ಆಗಸ್ಟ್ 10: ಭಾರತದ ರಕ್ಷಣಾ ಕ್ಷೇತ್ರದಲ್ಲಿ ನಾವೀನ್ಯತೆ (Defence Innovation) ಮತ್ತು ಸ್ವಾವಲಂಬನೆಯು ಸರ್ಕಾರಿ ಪ್ರಯೋಗಗಳ ಹಂತವನ್ನು ದಾಟಿ ದೊಡ್ಡ ಮಟ್ಟದ ಕ್ರಾಂತಿಗೆ ಕಾರಣವಾಗಿದೆ. ನೂರಾರು ನವೋದ್ಯಮಗಳು (Startups) ಹಾಗೂ ಎಂಎಸ್​ಎಂಇಗಳು (MSMEs) ಭಾರತೀಯ ಸಶಸ್ತ್ರ ಪಡೆಗಳ ತಾಂತ್ರಿಕ ಸವಾಲುಗಳಿಗೆ ಪರಿಹಾರ ಕಂಡುಹಿಡಿಯುತ್ತಿವೆ. ಈ ಬೃಹತ್ ಬದಲಾವಣೆಯ ಕೇಂದ್ರಬಿಂದುವಾಗಿ ‘ಐಡಿಇಎಕ್ಸ್’ (Innovations for Defence Excellence – iDEX)…

Read More

IND vs ENG: ಸೆಮೀಸ್ ಗೆದ್ದರೆ, ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ

2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 5 ರಂದು ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಮೈದಾನಕ್ಕೆ ಇಳಿಯಲಿದೆ. ಆದರೆ ಅದು ಅಷ್ಟು ಸುಲಭದ ಕೆಲಸವಲ್ಲ. ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತವು ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆದರೆ ಇಂಗ್ಲೆಂಡ್‌ನಂತಹ ಬಲಿಷ್ಠ ತಂಡದ ವಿರುದ್ಧ ಸವಾಲು ಕಠಿಣವಾಗಿರುತ್ತದೆ….

Read More

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

‘ವಾರಸ್ದಾರ’ ಧಾರಾವಾಹಿ ಶೂಟಿಂಗ್ ವೇಳೆ ತಮ್ಮ ತೋಟ ನಾಶ ಮಾಡಲಾಗಿದೆ ಎಂಬ ಆರೋಪವನ್ನು ಚಿಕ್ಕಮಗಳೂರಿನ ದೀಪಕ್ ಮಯೂರ್ ಮಾಡಿದ್ದರು. ಈ ಧಾರಾವಾಹಿ ನಿರ್ಮಾಣ ಮಾಡಿದ್ದು ಸುದೀಪ್. ಸುದೀಪ್ ಹಾಗೂ ಅವರ ಆಪ್ತ ಚಕ್ರವರ್ತಿ ಚಂದ್ರಚೂಡ್ ಹಣ ಕೊಡೋದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ದೀಪಕ್ ದೂರು ನೀಡಿದ್ದಾರೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ‘ದೀಪಕ್ ಉದ್ದೇಶಪೂರ್ವಕವಾಗಿ ಹೀಗೆ ಮಾಡುತ್ತಿದ್ದಾರೆ. ಅವರಿಗೆ ಆತ್ಮ ಸಾಕ್ಷಿಯೇ ಇಲ್ಲ’ ಎಂದಿದ್ದಾರೆ. ಸಂಪೂರ್ಣ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಕರ್ನಾಟಕದ ಕಾರ್ಖಾನೆಗೆ ಒಡಿಶಾ ಕಂಪನಿ ಹೆಸರು: ಸಿಡಿದೆದ್ದ ಮಂಗಳೂರಿಗರು – Kannada News | Mangalore Chemical and Fertilizers: Name Change Row Ignites Public Protest

ಮಂಗಳೂರು, ಜನವರಿ 22: ಎಂಸಿಎಫ್​​ ಅಂದರೆ Mangaluru chemical and Fertilizer. ಮಂಗಳೂರಿನ (Mangaluru) ಪಣಂಬೂರಿನಲ್ಲಿ ಕಳೆದ 55 ವರ್ಷದಿಂದ ಇದೇ ಹೆಸರಿನಲ್ಲಿ ‌ಕಾರ್ಖಾನೆ‌ ಕಾರ್ಯ ನಿರ್ವಹಿಸುತ್ತಿತ್ತು. ಆದರೆ ಇದೀಗ ಕಾರ್ಖಾನೆಯ ಹೆಸರು ಬದಲಾವಣೆ ಆಗಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹೆಸರು ಬದಲಾವಣೆ ಮಾಡದಂತೆ ಆಡಳಿತ ಮಂಡಳಿಗೆ ಹೇಳಿದರೂ ಖ್ಯಾರೆ ಅನ್ನುತ್ತಿಲ್ಲ. ಹೀಗಾಗಿ ಜನ ಪ್ರತಿನಿಧಿಗಳು, ಸಾರ್ವಜನಿಕರು ಹೋರಾಟಕ್ಕೆ ಮುಂದಾಗಿದ್ದಾರೆ. ಏನಿದು ವಿವಾದ? ಎಂಸಿಎಫ್ ಕಾರ್ಖಾನೆ 1971ರಲ್ಲಿ ಮಂಗಳೂರಿನಲ್ಲಿ ಆರಂಭವಾಗಿದೆ. ಕೆಮಿಕಲ್ಸ್ ಮತ್ತು ರಸಗೊಬ್ಬರ ಉತ್ಪಾದನೆ ಮಾಡುವ…

Read More

ಕೋಗಿಲು ಲೇಔಟ್​​ಗೆ ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು

ಬೆಂಗಳೂರು, ಡಿಸೆಂಬರ್​ 29: ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಗಿಲು ಲೇಔಟ್​ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ, ಸಂತ್ರಸ್ತರ ಮನವಿ ಆಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಶಾಸಕರು ಕೂಡ ಗಮನಕ್ಕೆ ತಂದು ಮಾತನಾಡಿದ್ದಾರೆ. ಕಸದ ಗುಂಡಿ ಇತ್ತು, ಅದರ ಮೇಲೆಯೇ ಮನೆ ಕಟ್ಟಿಕೊಂಡಿದ್ದಾರೆ, ಆದರೆ ಕೆಲವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕೇರಳ ಸಿಎಂ ಆದಿಯಾಗಿ ಎಲ್ಲರೂ ರಾಜಕೀಯ ಬೆರೆಸುತ್ತಿದ್ದಾರೆ. ಇಲ್ಲಿನ ನಿವಾಸಿಗಳು ನನ್ನ ಕಂಡ ಕೂಡಲೇ ಜೈಕಾರ…

Read More

ರಾಗಿಣಿ ದ್ವಿವೇದಿ, ವರಲಕ್ಷ್ಮೀ ‘ಪೊಲೀಸ್ ಕಂಪ್ಲೈಂಟ್’: ಸಾಕ್ಷಿಯಾದ ಹಿರಿಯ ನಟಿ ಪ್ರೇಮಾ

ಮಹಿಳಾ ಪ್ರಧಾನ ಆ್ಯಕ್ಷನ್ ಕಹಾನಿ ಇರುವ ‘ಪೊಲೀಸ್ ಕಂಪ್ಲೈಂಟ್’ ಸಿನಿಮಾದಲ್ಲಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ನವೀನ್ ಚಂದ್ರ, ಕೃಷ್ಣ ಸಾಯಿ ಅವರು ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಸಪ್ತಗಿರಿ, ಅನಿಲ್ ರಾಜ್, ಪೃಥ್ವಿರಾಜ್, ಜೆಮಿನಿ ಸುರೇಶ್ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಹಿಂದೆ ‘ಅನು’, ‘ದಂಡು’, ‘ಆಪ್ತ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಂಜೀವ ಮೆಗೋಟಿ ಅವರು ‘ಪೊಲೀಸ್ ಕಂಪ್ಲೈಂಟ್’ (Police Complaint) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ….

Read More

‘ನಿವೃತ್ತಿ ದಿನ ಹತ್ತಿರ ಬಂತು’; ಪ್ರಭಾಸ್ ಹೊಸ ಲುಕ್ ನೋಡಿ ಬಂತು ಟೀಕೆ

ನಟ ಪ್ರಭಾಸ್ ಅವರು (Prabhas) ಒಮ್ಮೊಮ್ಮೆ ಒಂದೊಂದು ರೀತಿ ಕಾಣಿಸುತ್ತಾರೆ. ಕೆಲವೊಮ್ಮೆ ಅವರು ಯಂಗ್ ಆ್ಯಂಡ್ ಎನರ್ಜಿಟಿಕ್ ಆಗಿ ಕಾಣಿಸುತ್ತಾರೆ. ಕೆಲವೊಮ್ಮೆ ಅವರು ವಯಸ್ಸಾದವರಂತೆ ಕಾಣಿಸುತ್ತಾರೆ. ಈ ಸಮಯದಲ್ಲಿ ಅವರನ್ನು ಸಾಕಷ್ಟು ಟೀಕೆ ಮಾಡಲಾಗುತ್ತದೆ. ಈಗಲೂ ಹಾಗೆಯೇ ಆಗಿದೆ. ಪ್ರಭಾಸ್ ಅವರನ್ನು ನೋಡಿ ಟೀಕಿಸಲಾಗಿದೆ. ಇದು ಪ್ರಭಾಸ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಲುಕ್ ಬದಲಿಸುವಂತೆ ಕೋರಿಕೆ ಇಟ್ಟಿದ್ದಾರೆ. ಟಾಲಿವುಡ್ ನಟ ಶರ್ವ ಅವರ ಹೊಸ ಸಿನಿಮಾ ‘ಬೈಕರ್’ ಏಪ್ರಿಲ್ 3ರಂದು ತೆರೆಗೆ ಬರುತ್ತಿದೆ. ಏಪ್ರಿಲ್ 2ರಂದು ಪೇಯ್ಡ್…

Read More

15 ವರ್ಷಗಳ ಬಳಿಕ ಮೊದಲ ಸುತ್ತಿನಲ್ಲೇ ಗಂಟು ಮೂಟೆ ಕಟ್ಟಿದ ಆಸ್ಟ್ರೇಲಿಯಾ – Kannada News | How many times australia knocked out in group stage in icc tournament

T20 World Cup 2026: ಟಿ20 ವಿಶ್ವಕಪ್​​ 2026 ರಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದಿದೆ. ಐರ್ಲೆಂಡ್ ಮತ್ತು ಝಿಂಬಾಬ್ವೆ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಇದರಿಂದ ಉಭಯ ತಂಡಗಳು ಒಂದೊಂದು ಅಂಕಗಳನ್ನು ಪಡೆದುಕೊಂಡಿದೆ. ಅತ್ತ ಝಿಂಬಾಬ್ವೆ ತಂಡವು ಒಂದು ಅಂಕ ಪಡೆಯುವುದರೊಂದಿಗೆ ಒಟ್ಟು 5 ಪಾಯಿಂಟ್ಸ್​ನೊಂದಿಗೆ ಸೂಪರ್-8 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಇತ್ತ ಆಸ್ಟ್ರೇಲಿಯಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಒಮಾನ್ ವಿರುದ್ಧ ಗೆದ್ದರೂ ಗರಿಷ್ಠ 4 ಅಂಕಗಳನ್ನು ಮಾತ್ರ ಪಡೆಯಲು ಸಾಧ್ಯ. ಹೀಗಾಗಿ 6 ಅಂಕಗಳನ್ನು…

Read More