Headlines

ಪತ್ನಿಯ ಅಕ್ರಮ ಸಂಬಂಧ: “ಪವಿತ್ರಾ ನನಗೇ ಬೇಕು” ಎಂಬ ಹಠಕ್ಕೆ ಕಿರಾತಕ ಪ್ರಿಯತಮ ಮಾಡಿದ್ದೇನು ನೋಡಿ? – Kannada News | Bangalore Rural Crime: Hoskote Man Murdered for Illicit Affair, Lover Arrested

ಹೊಸಕೋಟೆ, ಏ.18: ಅನೈತಿಕ ಸಂಬಂಧದ ಹಪಾಹಪಿಗೆ ಬಿದ್ದ ಪ್ರಿಯಕರನೊಬ್ಬ, ತನ್ನ ಪ್ರಿಯತಮೆಯ ಗಂಡನನ್ನೇ ದಾರಿ ತಪ್ಪಿಸಲು ಹೊಂಚು ಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ನಡೆದಿದೆ. ಮದುವೆಯಾದ ಮಹಿಳೆಯ ಮೇಲಿನ ವ್ಯಾಮೋಹಕ್ಕೆ ಬಿದ್ದ ಕಿರಾತಕ, ಈಗ ಕಂಬಿ ಎಣಿಸುತ್ತಿದ್ದಾನೆ. ದಬ್ಬಗುಂಟನಹಳ್ಳಿ ಗ್ರಾಮದ ಶಿವಶಂಕರ್ ಎಂಬ ಯುವಕ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡಿಕೊಂಡು ತಾಯಿ, ಪತ್ನಿ ಪವಿತ್ರಾ ಮತ್ತು ಮಕ್ಕಳೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದ. ಕಳೆದ ಏಪ್ರಿಲ್ 13ರ ಸೋಮವಾರ ರಾತ್ರಿ,…

Read More

RCB vs DC: ಜನ್ಮ ದಿನದಂದು ಆರ್​ಸಿಬಿ ವಿರುದ್ಧ ಅಬ್ಬರಿಸಿದ ಕೆಎಲ್ ರಾಹುಲ್ – Kannada News | KL Rahul’s Birthday Fifty Powers Delhi Capitals to Dramatic Win Over RCB at Chinnaswamy

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಆರ್​​ಸಿಬಿ ನೀಡದ 175 ರನ್​ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅರ್ಧಶತಕಗಳ ಇನ್ನಿಂಗ್ಸ್ ಆಡಿದರೆ, ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿ ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು. ವಾಸ್ತವವಾಗಿ ಆರ್​​ಸಿಬಿ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ…

Read More

SRH vs CSK IPL 2026 Live Score: ಸನ್​ರೈಸರ್ಸ್​ ಬ್ಯಾಟಿಂಗ್ ಆರಂಭ – Kannada News | Sunrisers Hyderabad vs Chennai Super Kings IPL 2026 Live Cricket Score SRH vs CSK Match on 18th April latest news in Kannada

ಇಂದು ಐಪಿಎಲ್ 2026 ರ 27 ನೇ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಪಂದ್ಯಕ್ಕೂ ಮೊದಲು, ಎರಡೂ ತಂಡಗಳ ನಾಯಕರ ನಡುವೆ ಟಾಸ್ ನಡೆಯಿತು, ಇದರಲ್ಲಿ ಸಿಎಸ್‌ಕೆ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು, ಅಂದರೆ ಈ ಪಂದ್ಯದಲ್ಲಿ ಎಸ್‌ಆರ್‌ಹೆಚ್ ಮೊದಲು ಬ್ಯಾಟಿಂಗ್ ಮಾಡಲಿದೆ. ಎಸ್‌ಆರ್‌ಹೆಚ್ ಮತ್ತು ಸಿಎಸ್‌ಕೆ ಎರಡೂ ಈ ಋತುವಿನ ಐದನೇ ಪಂದ್ಯವನ್ನು ಆಡುತ್ತಿವೆ. ಎರಡೂ ತಂಡಗಳು ಪಂದ್ಯವನ್ನು ಗೆಲ್ಲಲು ಪ್ರಯತ್ನಿಸುತ್ತವೆ. Source link

Read More

ದೆಹಲಿಯಲ್ಲಿ ತಪ್ಪಿದ ದುರಂತ; ಆಟಿಕೆ ಕಾರು ಬಳಸಿ ದಾಳಿಗೆ ಸಂಚು ರೂಪಿಸಿದ್ದ 4 ಉಗ್ರರ ಬಂಧನ – Kannada News | 4 terror suspects arrested IED seized in Delhi who were planning to attacks using toy cars

ನವದೆಹಲಿ, ಏಪ್ರಿಲ್ 18: ದೆಹಲಿ ಪೊಲೀಸರು ಇಂದು ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಅವರು ದೆಹಲಿಯಲ್ಲಿ (Delhi) ಆಟಿಕೆ ಕಾರುಗಳನ್ನು ಬಳಸಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಯೋಜಿಸಿದ್ದರು. ಅದಕ್ಕಾಗಿ ಸೂಕ್ಷ್ಮ ಸ್ಥಳಗಳ ಪರಿಶೀಲನೆ ನಡೆಸಿದ್ದರು. ಎನ್‌ಕ್ರಿಪ್ಟ್ ಮಾಡಲಾದ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಇತರರನ್ನು ನೇಮಿಸಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆಯ ಸಮಯದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಮತ್ತು ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜನದಟ್ಟಣೆಯ ಸ್ಥಳಗಳನ್ನು ಗುರಿಯಾಗಿಸಲು…

Read More

RCB vs DC: W,W,W.. ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಭುವಿ

ಐಪಿಎಲ್ 2026 ರ 26 ನೇ ಪಂದ್ಯ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​​ಸಿಬಿ 175 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್​ಗೆ ಆರ್​ಸಿಬಿ ವೇಗಿ ಭುವನೇಶ್ವರ್ ಕುಮಾರ್ ಮೊದಲ ಓವರ್​ನಲ್ಲೇ ಶಾಕ್ ನೀಡಿದರು. ಈ ಓವರ್​ನ ನಾಲ್ಕನೇ ಎಸೆತದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಪಾತುಮ್ ನಿಸ್ಸಾಂಕ ಅವರನ್ನು ಎಲ್‌ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ಸಿಸ್ಸಾಂಕ ಕೇವಲ 1 ರನ್​ಗೆ ಸುಸ್ತಾದರು. ಆ ನಂತರ ಇನ್ನಿಂಗ್ಸ್​ನ…

Read More

‘ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ – Kannada News | Ex contestant Sonali Raut sends legal notice to Bigg Boss Marathi

ಬಿಗ್​​ಬಾಸ್ (Bigg Boss) ಭಾರತದ ಬಲು ಜನಪ್ರಿಯ ರಿಯಾಲಿಟಿ ಶೋ. ಹಿಂದಿ, ತಮಿಳು, ತೆಲುಗು, ಕನ್ನಡ, ಮರಾಠಿ, ಮಲಯಾಳಂ ಹೀಗೆ ಬೇರೆ ಬೇರೆ ಭಾಷೆಗಳಲ್ಲಿ ಬಿಗ್​ಬಾಸ್ ಪ್ರಸಾರ ಆಗುತ್ತದೆ. ಪ್ರತಿ ಭಾಷೆಗೆ ಬೇರೆ ಬೇರೆ ನಿರೂಪಕರು ಆದರೆ ಮಾದರಿ ಮಾತ್ರ ಒಂದೇ. ಸ್ಪರ್ಧಿಗಳನ್ನು ಕೂಡಿ ಹಾಕುವ ಬಿಗ್​​ಬಾಸ್ ಮನೆಯಲ್ಲಿ ಐಶಾರಾಮಿಯಾಗಿ ಆಯೋಜಕರು ನಿರ್ಮಿಸಿರುತ್ತಾರೆ. ಮನೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸಹ ಖರ್ಚು ಮಾಡಲಾಗುತ್ತದೆ. ಆದರೆ ಇದೀಗ ಮಾಜಿ ಬಿಗ್​​ಬಾಸ್ ಸ್ಪರ್ಧಿಯೊಬ್ಬರು, ತಮಗೆ ಬಿಗ್​​ಬಾಸ್ ಇಂದಾಗಿ, ಅಲ್ಲಿ…

Read More

ಟುರ್‌ ಪದ ಬಳಕೆ: ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ – Kannada News | BJP MLA CC Patil expresses regret over use his statements following anger from Kuruba community

ಗದಗ, ಏಪ್ರಿಲ್​ 18: ಉಪಚುನಾವಣೆಯ ಪ್ರಚಾರದ ವೇಳೆ ಕುರುಬ ಸಮುದಾಯದ ಕುರಿತು ವಿವಾದಾತ್ಮಕ ಪದ ಬಳಕೆ ಮಾಡಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ಶಾಸಕ ಸಿಸಿ ಪಾಟೀಲ್​​, ಸಮುದಾಯದ ಆಕ್ರೋಶಕ್ಕೆ ಮಣಿದು ಇದೀಗ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ಹಂಚಿಕೊಂಡಿರುವ ಅವರು, ಉಪಚುನಾವಣೆಯ ಪ್ರಚಾರ ವೇಳೆ ಹಾಲುಮತ, ಅಲ್ಪಸಂಖ್ಯಾತ ಸಮಾಜದ ಒಗ್ಗಟ್ಟು ನೋಡಿ ಕಲಿಯಿರಿ ಎಂಬ ಭರದಲ್ಲಿ ಹೇಳಿದ್ದೆ ಎಂದಿದ್ದಾರೆ. ಶಾಸಕರ ಹೇಳಿಕೆ ಕುರುಬ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಪರಿಗಣಿಸಿದ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು…

Read More

ಗೊಂಬೆಯಂತಿದ್ದ ಹೆಂಡತಿಯನ್ನು ಬಿಟ್ಟು ಪರಸ್ತ್ರೀ ಜತೆಗೆ ಸಂಬಂಧ: ಪೆನ್ ಡ್ರೈವ್​​ನಲ್ಲಿತ್ತು ಗಂಡನ ರಾಸಲೀಲೆ, ಕಿರುಕುಳದ ಸಾಕ್ಷಿ! – Kannada News | Davangere Murder: Govt Employee Kills Wife; Dowry Harassment, Affair Suspected

ದಾವಣಗೆರೆ ಪತ್ನಿ ಕೊಲೆ,Image Credit source: tv9 kannada ದಾವಣಗೆರೆ, ಏ.18: ಮದುವೆಯ ಹೊತ್ತಿನಲ್ಲಿ ಆ ದಂಪತಿಗಳು ಸ್ವರ್ಗದಿಂದ ಇಳಿದು ಬಂದ ಜೋಡಿಯಂತೆ ಕಂಡಿದ್ದರು. ಎಲ್ಲರೂ, ವಾವ್ಹ್ ಏನ್ ಚೆನ್ನಾಗಿದೆ ಜೋಡಿ, ಅದರಲ್ಲೂ ಹುಡುಗಿಯನ್ನು ಸುಂದರ ಹುಡುಗಿ ಎಂದು ಹೇಳಿದ್ದರು. ಅವರು ಅದ್ಧೂರಿ ಪ್ರೀ ವೆಡ್ಡಿಂಗ್ ಶೂಟಿಂಗ್, ಮದುವೆ ಮಾಡಿಕೊಂಡಿದ್ದರು. ಎಲ್ಲವೂ ಸುಖಾಂತ್ಯ ಕಾಣಬೇಕಿತ್ತು. ಆದರೆ, ಎರಡೇ ವರ್ಷಕ್ಕೆ ಆ ಸುಂದರ ಸಂಸಾರ ಚಿತೆಯೇರಿದೆ. ಪರಸ್ತ್ರೀ ಸಂಘಕ್ಕೆ ಬಿದ್ದ ಪತಿ, ತನ್ನನ್ನೇ ನಂಬಿ ಬಂದ ಪತ್ನಿಯನ್ನು ಚಿತ್ರಹಿಂಸೆ…

Read More

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ! – Kannada News | Peresandra Tragedy: 18 Year Old Suicide After Kitchen Advice; Youth Mental Health Crisis

ಪೆರೇಸಂದ್ರ ಗ್ರಾಮದ ನಿವಾಸಿ ಶ್ರುತಿ ಚಿಕ್ಕಬಳ್ಳಾಪುರ, ಏ, 18: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿದ್ದಳು. ಪಿಯುಸಿ ಫಲಿತಾಂಶ ಬಂದ ಸಮಯದಲ್ಲೂ ವಿದ್ಯಾರ್ಥಿನಿಯೊಬ್ಬಳು ದುಡುಕಿ ಪ್ರಾಣ ಕಳೆದುಕೊಂಡಿದ್ದಳು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಪೆರೇಸಂದ್ರ ಗ್ರಾಮದಲ್ಲಿ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಅತ್ತೆ ಅಡುಗೆ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಈ…

Read More

RCB vs DC: 74 ಸಿಕ್ಸರ್‌, 64 ಬೌಂಡರಿ.! 560 ಎಸೆತಗಳಲ್ಲಿ ಇತಿಹಾಸ ಸೃಷ್ಟಿಸಿದ ಟಿಮ್ ಡೇವಿಡ್

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರು ಮತ್ತು ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳೆ ಮುಂಚೂಣಿಯಲ್ಲಿದ್ದಾರೆ. ಆದರೆ ಇದೆಲ್ಲದರ ನಡುವೆ ಅತಿ ವೇಗವಾಗಿ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಆರ್​ಸಿಬಿಯ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ಇದೀಗ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಐಪಿಎಲ್ 2026 ರ 26 ನೇ ಪಂದ್ಯ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ 26 ರನ್​ಗಳ ಇನ್ನಿಂಗ್ಸ್ ಆಡಿದ…

Read More