Headlines

ಪತಿಗಿಂತ ಹೆಚ್ಚು ಆದಾಯವಿದ್ದರೂ ಜೀವನಾಂಶ ಕೇಳಿದ ಮಹಿಳೆಗೆ ಹೈಕೋರ್ಟ್ ಶಾಕ್ – Kannada News | Bombay HC Denies Maintenance to Wife Earning More Than Husband, Cites AI Job Risk

ಮುಂಬೈ, ಜುಲೈ 26: ತನ್ನ ಪತಿಗಿಂತ ಹೆಚ್ಚಿನ ಸಂಬಳ ಪಡೆಯುತ್ತಿರುವ ಮಹಿಳೆಯೊಬ್ಬರ ಮಧ್ಯಂತರ ಜೀವನಾಂಶ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ, ಪ್ರಸ್ತುತ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಪತಿಯ ಐಟಿ ಉದ್ಯೋಗವೇ ಅಪಾಯದಲ್ಲಿದೆ ಎಂದು ನ್ಯಾಯಾಲಯ ಮುಖ್ಯವಾಗಿ ಉಲ್ಲೇಖಿಸಿದೆ. ಅಮೆರಿಕದ ನ್ಯೂಜೆರ್ಸಿಯಲ್ಲಿ ವಾಸಿಸುತ್ತಿರುವ ಈ ಮಹಿಳೆ ತಿಂಗಳಿಗೆ ಸುಮಾರು 8 ಲಕ್ಷ ರೂ. ಗಳಿಸುತ್ತಿದ್ದಾರೆ. ಇದು ಅವರ ಪತಿಯ ಆದಾಯಕ್ಕಿಂತ ಹೆಚ್ಚಾಗಿದೆ. ಮಹಿಳೆಯು ತನಗೆ ಜೀವನಾಂಶವಾಗಿ ತಿಂಗಳಿಗೆ 1 ಲಕ್ಷ ರೂ. ನೀಡಬೇಕೆಂದು ಕೋರಿ…

Read More

‘ಮೈ ಬ್ಯಾಡ್’… ಹೀಗೂ ರನೌಟ್ ಮಿಸ್ ಮಾಡಿಕೊಳ್ತಾರಾ! – Kannada News | Ishan Kishan’s Hilarious Run Out Blunder Goes Viral

ಕ್ರಿಕೆಟ್ ಮೈದಾನದಲ್ಲಿ ಕೆಲವೊಮ್ಮೆ ಗಂಭೀರ ಕ್ಷಣಗಳೂ ಹಾಸ್ಯಮಯವಾಗಿ ಬದಲಾಗುತ್ತವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ, ಭಾರತ ತಂಡ ವಿಕೆಟ್‌ಕೀಪರ್-ಬ್ಯಾಟರ್ ಇಶಾನ್ ಕಿಶನ್ ಝಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಅತ್ಯಂತ ಸುಲಭದ ರನ್‌-ಔಟ್ ಅವಕಾಶವೊಂದನ್ನು ಕೈಚೆಲ್ಲಿರುವುದು. ಮೈದಾನದಲ್ಲಿ ನಡೆದಿದ್ದೇನು? ಝಿಂಬಾಬ್ವೆ ಇನ್ನಿಂಗ್ಸ್‌ನ 15ನೇ ಓವರ್‌ನಲ್ಲಿ ರವಿ ಬಿಷ್ಣೋಯ್ ಎಸೆದ ಚೆಂಡನ್ನು ಬ್ಯಾಟರ್ ತಡಿವಾನಾಶೆ ಮಾರುಮಣಿ ಡೀಪ್ ಬ್ಯಾಕ್‌ವರ್ಡ್ ಪಾಯಿಂಟ್ ಕಡೆಗೆ ತಳ್ಳಿದರು. ಈ ವೇಳೆ ಇಬ್ಬರು ಝಿಂಬಾಬ್ವೆ ಬ್ಯಾಟರ್‌ಗಳ ನಡುವೆ ರನ್ ಓಡುವಾಗ ಭಾರಿ ಗೊಂದಲ ಉಂಟಾಯಿತು….

Read More

Karnataka Weather Forecast: ರಾಜ್ಯಾದ್ಯಂತ ವರುಣನ ಅಬ್ಬರ; ಕರಾವಳಿ, ಮಲೆನಾಡಿಗೆ ಬಿರುಗಾಳಿ ಸಹಿತ ಮಳೆಯ ಅಲರ್ಟ್! – Kannada News | Karnataka Weather Update July 26: Rain and Wind Alert Across Districts

ಕರಾವಳಿ, ಮಲೆನಾಡಿಗೆ ಬಿರುಗಾಳಿ ಸಹಿತ ಮಳೆಯ ಅಲರ್ಟ್! ಬೆಂಗಳೂರು, ಜುಲೈ 26: ಕಳೆದ ಹಲವು ದಿನಗಳಿಂದ ಮಲೆನಾಡು ಸೇರಿದಂತೆ ಕರಾವಳಿ ಭಾಗಗಳಲ್ಲಿ ಮಳೆಯಾರ್ಭಟ (Monsoon) ಜೋರಾಗಿದೆ. ಇಂದೂ ಸಹ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ…

Read More

Raksha Bandhan 2026: ರಕ್ಷಾ ಬಂಧನದಂದೇ ಚಂದ್ರಗ್ರಹಣ; ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ! – Kannada News | Raksha Bandhan 2026: Lunar Eclipse on Aug 28 – Sutak, Rituals and Celebration in India

ರಕ್ಷಾ ಬಂಧನದಂದೇ ವರ್ಷದ 2ನೇ ಚಂದ್ರಗ್ರಹಣ ಪ್ರತಿ ವರ್ಷ ದೇಶಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಸಹೋದರ-ಸಹೋದರಿಯರ ಪ್ರೀತಿಯ ಸಂಕೇತವಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ. ವೈದಿಕ ಪಂಚಾಂಗದ ಪ್ರಕಾರ, ಈ ವರ್ಷ ಆಗಸ್ಟ್ 28ರಂದು ರಕ್ಷಾ ಬಂಧನವನ್ನು ಆಚರಿಸಲಾಗುತ್ತಿದ್ದು, ಅದೇ ದಿನದಂದು ವರ್ಷದ ಎರಡನೇ ಚಂದ್ರಗ್ರಹಣವೂ ಸಂಭವಿಸಲಿದೆ. ರಕ್ಷಾ ಬಂಧನದ ದಿನವೇ ಚಂದ್ರಗ್ರಹಣ ಸಂಭವಿಸುತ್ತಿರುವುದರಿಂದ ಹಬ್ಬದ ಆಚರಣೆ, ರಾಖಿ ಕಟ್ಟುವುದು ಮತ್ತು ಸೂತಕದ ನಿಯಮಗಳ ಕುರಿತು ಜನರಲ್ಲಿ ಹಾಗೂ ಭಕ್ತರಲ್ಲಿ ಸಾಕಷ್ಟು ಗೊಂದಲಗಳು ಮೂಡಿವೆ. ಈ ಕುರಿತ ಸಂಪೂರ್ಣ ವಿವರ…

Read More

ಬ್ಯಾಟಿಂಗ್ ಮಾತ್ರ ‘ರಕನಾಕ’ ಆಗಿತ್ತು: ಶ್ರೇಯಸ್ ಅಯ್ಯರ್ – Kannada News | Shreyas iyer Post match interview after IND vs ZIM 2nd T20 Match

ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಸರಣಿ ಗೆಲುವಿನ ಖಾತೆ ತೆರೆದಿದ್ದಾರೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಪರಾಜಯ ಅನುಭವಿಸಿದ್ದ ಅಯ್ಯರ್, ಝಿಂಬಾಬ್ವೆ ವಿರುದ್ಧ ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಈ ಗೆಲುವುಗಳೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 2-0 ಅಂತರದ ಅಜೇಯ ಮುನ್ನಡೆ ಸಾಧಿಸುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದ್ದಾರೆ. ಹರಾರೆಯಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ…

Read More

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ, ಶೈಕ್ಷಣಿಕ ಅರ್ಹತೆ ಏನು? – Kannada News | Pralhad Joshi Appointed Union Education Minister: Background, Qualifications and Vision

ನವದೆಹಲಿ, ಜುಲೈ 26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ, ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi)ಯವರಿಗೆ ಕೇಂದ್ರ ಶಿಕ್ಷಣ ಸಚಿವರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಹುಬ್ಬಳ್ಳಿಯ ಕೆ.ಎಸ್. ಆರ್ಟ್ಸ್ ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ನ್ಯೂ ಇಂಗ್ಲಿಷ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪೂರ್ಣಗೊಳಿಸಿದ್ದಾರೆ. ನವೆಂಬರ್ 27, 1962 ರಂದು ಕರ್ನಾಟಕದ ವಿಜಯಪುರದಲ್ಲಿ ಜನಿಸಿದರು. ಇವರ ತಂದೆ ಭಾರತೀಯ…

Read More

ಲಂಡನ್‌ನಲ್ಲಿ ಫ್ಯಾಮಿಲಿ ಜತೆ ಶಾರುಖ್ ಖಾನ್ ಸುತ್ತಾಟ: ವಿದ್ಯಾರ್ಥಿಗಳ ಪ್ರತಿಭಟನೆಗೆ ನಟನ ಮೌನ ಪ್ರಶ್ನಿಸಿದ ನೆಟ್ಟಿಗರು – Kannada News | Shah Rukh Khan and Family in London Vacation People question his silence on CJP Student Protest

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ (Shah Rukh Khan) ಇತ್ತೀಚೆಗೆ ತಮ್ಮ ಕುಟುಂಬದೊಂದಿಗೆ ಲಂಡನ್‌ನಲ್ಲಿ ರಜಾದಿನಗಳನ್ನು ಕಳೆಯುತ್ತಿರುವುದು ಕಂಡುಬಂದಿದೆ. ಪತ್ನಿ ಗೌರಿ ಖಾನ್, ಮಕ್ಕಳಾದ ಸುಹಾನಾ ಖಾನ್, ಆರ್ಯನ್ ಖಾನ್ ಮತ್ತು ಅಬ್ರಾಮ್ ಖಾನ್ ಅವರೊಂದಿಗೆ ಶಾರುಖ್ ಅವರು ಲಂಡನ್ ನಗರದಲ್ಲಿ ಸಮಯ ಕಳೆಯುತ್ತಿರುವ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆದರೆ, ಒಂದೆಡೆ ಅಭಿಮಾನಿಗಳಿಗೆ ಈ ಫೋಟೋಗಳು ಸಂತಸ ತಂದಿದ್ದರೆ, ಮತ್ತೊಂದೆಡೆ ದೇಶದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ (Student Protest) ಕುರಿತು ಶಾರುಖ್…

Read More

ಹಿಪ್ಪರಗಿಯಲ್ಲಿ ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ: ತಪ್ಪಿದ ಭಾರಿ ದುರಂತ – Kannada News | Mahindra XUV300 Bursts Into Flames Outside Wine Shop in Jamakhandi

ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada ಬಾಗಲಕೋಟೆ, ಜುಲೈ 26: ಬಾರ್​​ ಎದುರು ನಿಲ್ಲಿಸಿದ್ದ ಕಾರೊಂದು ಸ್ಫೋಟಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹಿಪ್ಪರಗಿ ನಡೆದಿದೆ. ವೈನ್ ಶಾಪ್ ಮ್ಯಾನೇಜರ್ ಹನುಮಂತ ಸಂಗೊಂಡ ಎಂಬವರು ತಂದಿದ್ದ ಕಾರು ಸ್ಫೋಟಗೊಂಡ ತೀವ್ರತೆಗೆ ಕಾರಿನ ಬಿಡಿ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ವೈನ್ ಶಾಪ್ ಗೋಡೆಯ ಸಿಮೆಂಟ್ ಉದುರಿದ್ದರೆ, ಬಿಯರ್ ಹಾಗೂ ಕೂಲ್ ಡ್ರಿಂಕ್ಸ್ ಬಾಟಲ್​​ಗಳು ಕೆಳಗೆ ಬಿದ್ದಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ…

Read More

Horoscope Today: ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 26, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಜ್ಯೇಷ್ಠ ನಕ್ಷತ್ರ, ಐಂದ್ರ ಯೋಗ, ಬಾಲವಕರಣದಿಂದ ಕೂಡಿರುವ ದಿನವಾಗಿದೆ.ಇದು ಭಾನುವಾರವಾಗಿರುವುದರಿಂದ, ಸೂರ್ಯನ ದಿನವೆಂದು ಪರಿಗಣಿಸಲಾಗುತ್ತದೆ. ಸೂರ್ಯ ನಮಸ್ಕಾರದಿಂದ ಆರೋಗ್ಯ ಲಭಿಸುತ್ತದೆ ಎಂಬ ನಂಬಿಕೆಯಿದೆ. ಇಂದು ಪ್ರದೋಷದ ದಿನವೂ ಆಗಿದ್ದು, ಶಯನ…

Read More

Bengaluru Air Quality: ಮಾಲಿನ್ಯ ಮುಕ್ತವಾಯ್ತು ಬೆಂಗಳೂರು, ಕರ್ನಾಟಕದ್ಯಾಂತ ಶುದ್ಧ ಗಾಳಿ! – Kannada News | Karnataka AQI July 26: Bengaluru Air Quality Status and City Index

ಬೆಂಗಳೂರು, ಜುಲೈ 26: ಇಂದು ರಾಜ್ಯಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಸಮಾಧಾನಕರ ಮಟ್ಟದಲ್ಲಿದೆ. ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಕಡಿಮೆಯಿದ್ದು, ಸಾರ್ವಜನಿಕರು ಮುಕ್ತವಾಗಿ ಹೊರಸಂಚಾರ ನಡೆಸಲು ಸೂಕ್ತ ವಾತಾವರಣವಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸರಾಸರಿ AQI 45 ರಿಂದ 55ರ ನಡುವೆ ದಾಖಲಾಗಿದ್ದು, ‘ಉತ್ತಮ’ (Good) ಮತ್ತು ‘ಸಾಧಾರಣ’ (Moderate) ಶ್ರೇಣಿಯಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ವಾಯು ಗುಣಮಟ್ಟ ಜಯನಗರ, ಬಸವನಗುಡಿ, ಮತ್ತು ಕೋರಮಂಗಲದಲ್ಲಿ AQI 50ಕ್ಕಿಂತ ಕಡಿಮೆಯಿದ್ದು ಶುದ್ಧ ಗಾಳಿ…

Read More