T20 World Cup: ‘ಕೋಚ್ ಆಗಲು ನಾನು ರೆಡಿ’; ನೇಪಾಳ ತಂಡದ ಆಟಕ್ಕೆ ಆಫ್ರಿಕಾ ವೇಗಿ ಫಿದಾ – Kannada News | Dale Steyn Offers to Coach Nepal Cricket After Heroic T20 World Cup Fight vs England

2026 ರ ಟಿ20 ವಿಶ್ವಕಪ್ (T20 World Cup 2026) ಅಬ್ಬರದಿಂದ ಆರಂಭವಾಗಿದೆ. ಪ್ರಮುಖ ತಂಡಗಳ ಜೊತೆಗೆ, ಹೊಸ ತಂಡಗಳು ಸಹ ಈ ಪಂದ್ಯಾವಳಿಯಲ್ಲಿ ಭಾಗವಹಿಸಿವೆ. ನಡೆದಿರುವ 5 ಪಂದ್ಯಗಳಲ್ಲಿ ಹೊಸ ತಂಡಗಳು ಕೂಡ ಅದ್ಭುತ ಪ್ರದರ್ಶನ ನೀಡಿ ಪಂದ್ಯಾವಳಿಯನ್ನು ರೋಚಕಗೊಳಿಸಿವೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿಯೇ ನೆದರ್ಲ್ಯಾಂಡ್ಸ್, ಪಾಕಿಸ್ತಾನಕ್ಕೆ ಸೋಲಿನ ಭಯ ತೋರಿಸಿತ್ತು. ಯುಎಸ್ಎ ಕೂಡ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ವಿರುದ್ಧ ಗಮನಾರ್ಹ ಪ್ರದರ್ಶನ ನೀಡಿತ್ತು. ಇದೀಗ ಫೆಬ್ರವರಿ 8 ರಂದು ನಡೆದ ಪಂದ್ಯದಲ್ಲಿ ನೇಪಾಳ,…

Read More

ರಾತ್ರಿ ವೇಳೆ ನಡುರಸ್ತೆಯಲ್ಲೇ ಝಳಪಿಸಿದ ಲಾಂಗ್​​: ಖಾರದ ಪುಡಿ ಎರಚಿ ರೌಡಿ ಶೀಟರ್​​ನ ಭೀಕರ ಹತ್ಯೆ – Kannada News | Notorious Rowdy Shabbir Killed in Bande Palya, Bengaluru, 6 Man Gang Attack Due to Old Feud

ಬೆಂಗಳೂರು, ಜನವರಿ 14: 1 ನಟೋರಿಯಸ್ ರೌಡಿ ಶೀಟರ್​​ನ ಹಳೇ ದ್ವೇಷದ ಹಿನ್ನೆಲೆ ವೈರಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ನಡೆದಿದೆ. 6 ಜನ ದುಷ್ಕರ್ಮಿಗಳ ತಂಡ ನಡೆಸಿದ ಅಟ್ಟಹಾಸಕ್ಕೆ 28 ವರ್ಷದ ಮೊಹಮ್ಮದ್ ಶಬ್ಬೀರ್ ಎಂಬಾತ ನಡು ರಸ್ತೆಯಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾನೆ. ಆರೋಪಿಗಳು ಹೊಂಚು ಹಾಕಿ ದಾಳಿ ನಡೆಸಿರುವ ವಿಚಾರ ಪೊಲೀಸ್​​ ತನಿಖೆ ವೇಳೆ ಗೊತ್ತಾಗಿದೆ. ಕೋರಮಂಗಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಮಂಗಮ್ಮನಪಾಳ್ಯ ನಿವಾಸಿ…

Read More

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ – Kannada News | Hubballi Honor Killing Case: Husband Vivekananda Reacts after funeral of His Wife Manya

ಹುಬ್ಬಳ್ಳಿ, (ಡಿಸೆಂಬರ್ 22): ಹುಬ್ಬಳ್ಳಿ ನಡೆದ ಮರ್ಯಾದೆ ಹತ್ಯೆ (Hubballi Honor Killing) ಇಡೀ ರಾಜ್ಯವನ್ನೇ ಬಿಚ್ಚಿಬೀಳಿಸಿದೆ. 22 ವರ್ಷ ವಯಸ್ಸಿನ ಮಾನ್ಯ ಹಾಗೂ ವಿವೇಕಾನಂದ ಇಬ್ಬರೂ ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನ ಇನಾಂ ವೀರಾಪುರ ಗ್ರಾಮದವರು. ಯುವತಿ ಲಿಂಗಾಯತ ಸಮಾಜಕ್ಕೆ ಸೇರಿದ್ರೆ.. ಯುವಕ ದಲಿತನಾಗಿದ್ದ. ಡಿಗ್ರಿ ಓದುವಾಗಲೇ ಇಬ್ಬರ ನಡುವೆ ಪ್ರೀತಿ ಅಂಕುರಿಸಿತ್ತು. ಮನೆಯವರ ಬೆದರಿಕೆಗೂ ಬಗ್ಗದಷ್ಟು ಆಳವಾಗಿ ಇಬ್ಬರ ನಡುವೆ ಪ್ರೀತಿ ಬೇರೂರಿತ್ತು. ಮಾನ್ಯ, ವಿವೇಕಾನಂದನ ಬಿಟ್ಟು ಬದುಕಲ್ಲ ಅಂತಾ ಹಠ…

Read More

‘ಜನ ನಾಯಗನ್’ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ದಳಪತಿ ವಿಜಯ್ – Kannada News | No CM Thalapathy Vijay Tittle For Jana Nayagan Vijay Strong Stand

ತಮಿಳು ಚಿತ್ರರಂಗದ ಖ್ಯಾತ ನಟ, ತಮಿಳು ನಾಡು ಸಿಎಂ ದಳಪತಿ ವಿಜಯ್ ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’ ಸಂಚಲನ ಮೂಡಿಸುತ್ತಿದೆ. ಈ ಸಿನಿಮಾದ ಮೂಲಕ ವಿಜಯ್ ತಮ್ಮ ಚಿತ್ರರಂಗದ ಸುದೀರ್ಘ ಪಯಣಕ್ಕೆ ವಿರಾಮ ಹಾಡಿ, ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಹೀಗಿರುವಾಗ, ಸಿನಿಮಾದ ಟೈಟಲ್ ಕಾರ್ಡ್ ವಿಷಯದಲ್ಲಿ ವಿಜಯ್ ತೆಗೆದುಕೊಂಡಿದ್ದಾರೆ ಎನ್ನಲಾದ ನಿರ್ಧಾರವೊಂದು ಈಗ ಸುದ್ದಿಯಲ್ಲಿದೆ. ವರದಿಗಳ ಪ್ರಕಾರ, ‘ಜನ ನಾಯಗನ್’ ಚಿತ್ರದ ಆರಂಭದಲ್ಲಿ ವಿಜಯ್ ಅವರಿಗೆ ‘ಹಾನರೆಬಲ್ ಚೀಫ್ ಮಿನಿಸ್ಟರ್ ದಳಪತಿ ವಿಜಯ್’ ಎಂದು…

Read More

Vasthu Tips: ಮನೆಯಲ್ಲಿ ನೀರಿನ ಕಾರಂಜಿ ಇಡುತ್ತಿದ್ದೀರಾ? ಹಾಗಾದ್ರೆ ಈ ದಿಕ್ಕುಗಳ ಬಗ್ಗೆ ತಿಳಿದಿರಲಿ! – Kannada News | Vastu Water Fountain Placement: Boost Home Prosperity and Peace with Feng Shui Tips

ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲಿ ನೀರಿನ ಕಾರಂಜಿಗಳನ್ನು (Water Fountain) ಅಳವಡಿಸುವ ಪ್ರವೃತ್ತಿ ಗಣನೀಯವಾಗಿ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ವಿಭಿನ್ನ ವಿನ್ಯಾಸಗಳಲ್ಲಿ ಲಭ್ಯವಿರುವ ಈ ಸುಂದರವಾದ ನೀರಿನ ಕಾರಂಜಿಗಳು ಮನೆಯ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ, ವಾತಾವರಣವನ್ನು ಹೆಚ್ಚು ಶಾಂತಿಯುತ ಮತ್ತು ಆರಾಮದಾಯಕವಾಗಿಸುತ್ತವೆ. ಹರಿಯುವ ನೀರಿನ ನಿರಂತರ ಮಧುರವಾದ ಶಬ್ದವು ಮನಸ್ಸಿಗೆ ನೆಮ್ಮದಿ ನೀಡುವುದರ ಜೊತೆಗೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡಿಕೊಳ್ಳಲು ನೆರವಾಗುತ್ತದೆ. ವಾಸ್ತು ಮತ್ತು ಫೆಂಗ್ ಶೂಯಿ ಪ್ರಕಾರ, ಹರಿಯುವ ನೀರನ್ನು ಸಕಾರಾತ್ಮಕ ಶಕ್ತಿ ಮತ್ತು ಸಂಪತ್ತಿನ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದೇ…

Read More

Video: ಎಡಗಡೆಯಿಂದ ಲಾರಿ ಓವರ್ ಟೇಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಸಾವು – Kannada News | Fatal Road Accident in Hanumakonda as Biker Loses Control While Passing Truck

ಹನುಮಕೊಂಡ, ಜನವರಿ 04: ಎಡಗಡೆಯಿಂದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ಹನುಮಕೊಂಡದಲ್ಲಿ ನಡೆದಿದೆ. ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಚಕ್ರದಡಿ ಸಿಲುಕಿದ್ದಾನೆ.ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಜಿಲ್ಲೆಯ ಕಮಲಾಪುರ ಪ್ರದೇಶದಲ್ಲಿ ಲಾರಿಯನ್ನು ಎಡಭಾಗದಿಂದ ಹಿಂದಿಕ್ಕಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಭಾರೀ ವಾಹನವನ್ನು ಹಿಂದಿಕ್ಕಲು ಬೈಕ್…

Read More

IND A vs SL A: ಸತತ ಎರಡನೇ ಶತಕ ಬಾರಿಸಿದ ಸಾಯಿ ಸುದರ್ಶನ್ – Kannada News | India A vs SL A: Sai Sudharsan Slams Second Consecutive Century; Test Team Hopes

ಭಾರತ ಎ ಹಾಗೂ ಶ್ರೀಲಂಕಾ ಎ ( India A vs Sri Lanka A) ತಂಡಗಳ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲೂ ಭಾರತ ಎ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ (Sai Sudharsan) ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ಇದಕ್ಕೂ ಮುಂಚೆ ನಡೆದಿದ್ದ ಮೊದಲ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲೂ ಸುದರ್ಶನ್ ಶತಕದ ಇನ್ನಿಂಗ್ಸ್ ಆಡಿದ್ದರು. ಇದೀಗ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಅನಧಿಕೃತ…

Read More

ನಿಮ್ಮ ಬಳಿ 20 ಲಕ್ಷ ರೂ ಇದ್ದರೆ ಎಲ್ಲಿ ಹೂಡಿಕೆ ಮಾಡಬೇಕು? ಇಲ್ಲಿದೆ ಮೂರು ಮಾದರಿಗಳು – Kannada News | Where to invest, if you have Rs 20 lakh lumpsum, here are 3 ways

ನಿಮ್ಮ ಬಳಿ ₹20 ಲಕ್ಷದಷ್ಟು ದೊಡ್ಡ ಮೊತ್ತವಿದ್ದು, ಅದನ್ನು ಸುರಕ್ಷಿತವಾಗಿ ಹಾಗೂ ಉತ್ತಮ ಆದಾಯ (Returns) ತರುವಂತೆ ಎಲ್ಲಿ ಹೂಡಿಕೆ (Investment) ಮಾಡಬೇಕು ಎಂದು ಯೋಚಿಸುತ್ತಾ ಗೊಂದಲಕ್ಕೊಳಗಾಗಿದ್ದೀರಾ? ನೀವು ದೀರ್ಘಾವಧಿಗೆ ಹೂಡಿಕೆ ಮಾಡುತ್ತಿದ್ದರೆ ವಿವಿಧ ಆಯ್ಕೆಗಳಿವೆ. ಒಂದು ವರ್ಷ ಅಥವಾ ಎರಡು ವರ್ಷ, ಅಥವಾ ಮೂರ್ನಾಲ್ಕು ವರ್ಷದವರೆಗೆ ಮಾತ್ರ ಹೂಡಿಕೆ ಮಾಡುತ್ತೇನೆ ಎನ್ನುವುದಿದ್ದರೆ ಕಡಿಮೆ ರಿಸ್ಕ್ ಇರುವ ನಿಶ್ಚಿತ ಠೇವಣಿ, ಬಾಂಡ್ ಇತ್ಯಾದಿಗಳಲ್ಲಿ ಹಣ ಇಡಬಹುದು. ಐದು ವರ್ಷ ಮೇಲ್ಪಟ್ಟು ಹೂಡಿಕೆ ಮಾಡುವವರಿದ್ದರೆ ಈ ಕೆಳಗಿನ ಮಾಹಿತಿ…

Read More

ಹುಟ್ಟಿಸಿದ ಮಗನ ಬಲಿ ಪಡೆದ ತಂದೆ: ಅಪ್ಪನ ಚಟಕ್ಕೆ ಹೋಯ್ತು ಪುತ್ರನ ಪ್ರಾಣಪಕ್ಷಿ – Kannada News | Chikkamagaluru: Father Kills Son Over Alcohol Dispute

ಚಿಕ್ಕಮಗಳೂರು, ಜನವರಿ 05: ಕುಡಿತದ ಚಟ ಓರ್ವ ವ್ಯಕ್ತಿಯನ್ನು ಯಾವ ಹಂತಕ್ಕೆ ತೆಗೆದುಕೊಂಡು ಹೋಗಬಲ್ಲದು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಎಣ್ಣೆ ವಿಚಾರವಾಗಿ ಶುರುವಾದ ಸಣ್ಣ ಗಲಾಟೆ ಕೊನೆಗೆ ತಂದೆಯಿಂದಲೇ (Father) ಮಗನ ಕೊಲೆ (murder) ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ರವಿವಾರ ಘಟನೆ ನಡೆದಿದೆ. ಮಗ ಪ್ರದೀಪ್(40) ನನ್ನ ತಂದೆ ರಮೇಶ್ ಆಚಾರ್(65) ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಡೆದದ್ದೇನು? ಅಪ್ಪ ಮತ್ತು ಮಗ…

Read More

ಆಂಧ್ರದ ಭೋಗಾಪುರಂನಲ್ಲಿ ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜು; 13,000 ವಿದ್ಯಾರ್ಥಿಗಳಿಂದ ಧಿಂಸಾ ನೃತ್ಯ ತಾಲೀಮು – Kannada News | 13,000 students to welcome PM Narendra Modi with Dhimsa Tribal dance in Andhra Pradesh Bhogapuram

ವಿಜಯನಗರ, ಜುಲೈ 31: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಭೋಗಾಪುರಂನಲ್ಲಿ ನಿರ್ಮಿಸಲಾಗಿರುವ ‘ಅಲ್ಲುರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ದ ಉದ್ಘಾಟನೆಗಾಗಿ ಆಗಸ್ಟ್ 1ರಂದು ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಅತ್ಯಂತ ಭವ್ಯ ಸ್ವಾಗತ ಕೋರಲು ಆಂಧ್ರಪ್ರದೇಶ ರಾಜ್ಯ ಸರ್ಕಾರವು ಸಮಗ್ರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಉದ್ಘಾಟನಾ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ನಾಳೆ ಸುಮಾರು 13,000 ಮಕ್ಕಳು ಸಾಂಪ್ರದಾಯಿಕ ಬುಡಕಟ್ಟು ಜನಪದ ನೃತ್ಯವಾದ ಧಿಂಸಾವನ್ನು ಪ್ರದರ್ಶಿಸಲಿದ್ದಾರೆ. ಇದಕ್ಕಾಗಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವಿದ್ಯಾರ್ಥಿಗಳು ವಿಶೇಷ…

Read More