Headlines

ಉದ್ಯಮಿ ಮನೆಯಲ್ಲಿ ದರೋಡೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಬೆಂಗಳೂರು, ಮಾರ್ಚ್​​ 08: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿತ್ತು. ಈ ಪ್ರಕರಣವನ್ನು ಭೇದಿಸಿರುವ ಬ್ಯಾಡರಹಳ್ಳಿ ಪೊಲೀಸರು ಈ ಹಿಂದೆ ನಾಗೇಂದ್ರ ಹಾಗೂ ಬಚ್ಚನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ತನಿಖೆ ಮುಂದುವರಿದಾಗ ಅಸಲಿ ಸತ್ಯ ಬಯಲಾಗಿದ್ದು, ಪ್ರಕರಣದ ಹಿಂದಿನ ಮಾಸ್ಟರ್​​ ಮೈಂಡ್​​ ಹೆಸರು…

Read More

2 ತಂಡಗಳನ್ನು ಗಂಟು ಮೂಟೆ ಕಟ್ಟುವಂತೆ ಮಾಡಿದ 1 ರನ್, 1 ಅಂಕ..! – Kannada News | IPL 2026 PlayOffs: 1 Run, 1 Point: Two Teams Knocked Out

IPL 2026: ಕ್ರಿಕೆಟ್ ಎಂಬುದು ಮಹಾನ್ ಅನಿಶ್ಚಿತತೆಗಳ ಆಟ. ಇಲ್ಲಿ ಕೇವಲ ಒಂದು ಎಸೆತ, ಒಂದು ರನ್ ಅಥವಾ ಪ್ರಕೃತಿಯ ಒಂದು ಸಣ್ಣ ಮುನಿಸು ಇಡೀ ಟೂರ್ನಿಯ ಚಿತ್ರಣವನ್ನೇ ಬದಲಾಯಿಸಿಬಿಡುತ್ತದೆ. ಇದಕ್ಕೆ ತಾಜಾ ಉದಾಹರಣೆ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು. ಇಡೀ ಟೂರ್ನಿಯುದ್ದಕ್ಕೂ ಅದ್ಭುತವಾಗಿ ಆಡಿದರೂ, ಅಂತಿಮವಾಗಿ ಪ್ಲೇಆಫ್ ಹಂತ ತಲುಪಲು ಈ ಎರಡೂ ತಂಡಗಳಿಗೆ ಅಡ್ಡಿಯಾಗಿದ್ದು ಕೇವಲ ‘1 ರನ್’ ಮತ್ತು ‘1 ಅಂಕ’ದ ಸಣ್ಣ ವ್ಯತ್ಯಾಸ! ಡೆಲ್ಲಿ ತಂಡದ…

Read More

ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಮಾಜಿ ಸಚಿವ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Former Minister KN Rajanna Makes Explosive Statement about DCM DK Shivakumar Meet

ಬೆಂಗಳೂರು, ಡಿಸೆಂಬರ್​ 21: ಶನಿವಾರದಂದು ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಮಾಜಿ ಸಚಿವ ಕೆ.ಎನ್​​ ರಾಜಣ್ಣ ಭೇಟಿ ಮಾಡಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಪಾರ್ಟಿ ಅಧ್ಯಕ್ಷರಾಗಿ ಭೇಟಿ ಮಾಡಿದ್ದರು. ಯಾರಿಗೆ ಬೇಕಾದರೂ ಭೇಟಿ ಮಾಡಬಹುದು, ಯಾರನ್ನಾದರೂ ಕರೆದು ಮಾತನಾಡಬಹುದು. ಪಕ್ಷದ ಹಿತದೃಷ್ಟಿಯಿಂದ ಏನೆಲ್ಲಾ ಮಾಡಬೇಕು ಅನಿಸುತ್ತೆ ಅವರು ಮಾಡುತ್ತಾರೆ. ಇದರಲ್ಲಿ ಯಾವುದೇ ಪ್ರಮುಖ ವಿಚಾರ ಇಲ್ಲ. ನಾವು ಯಾವಾಗಲೂ ಸಿದ್ದರಾಮಯ್ಯ ಪರವಾಗಿ…

Read More

ಧಾರವಾಡ: ಇಳಕಲ್ ಸೀರೆ, ಬಗೆಬಗೆಯ ಊಟ; ಮಹಿಳೆಯರಲ್ಲಿ ಹಿಗ್ಗು ತಂದ ಸುಗ್ಗಿ ಹಬ್ಬ – Kannada News | Dharwad Sankranti Celebrations: Folk Research Center Grand Festival with Traditional Food and Dance

ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳು ಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರನ್ನ, ಪುಳಿಯೊಗರೆ, ಚಿತ್ರಾನ್ನ ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ತಂದು, ಗಂಗಾ ಮಾತೆಗೆ ನೈವೇದ್ಯ ಮಾಡಿ, ಭಕ್ತಿ ಸಮರ್ಪಿಸಿದರು. Source link

Read More

ವಿರೋಶ್ ರಿಸೆಪ್ಶನ್: ಮಹೇಶ್ ಬಾಬು ಮಗಳ ಕಂಡಾಗ ರಶ್ಮಿಕಾಗೆ ಬಂತು ಹಳೆಯ ನೆನಪು

ಅಲ್ಲು ಅರ್ಜುನ್ ಕೂಡ ರಿಸೆಪ್ಶನ್​​ಗೆ ಆಗಮಿಸಿ ವಿಜಯ್ ಹಾಗೂ ರಶ್ಮಿಕಾಗೆ ಶುಭ ಕೋರಿದರು. ದಂಪತಿ ಸುಖವಾಗಿ ಜೀವನ ನಡೆಸಲಿ ಎಂದು ಹಾರೈಸಿದರು. ಪುಷ್ಪ ಚಿತ್ರದ ನಿರ್ದೇಶಕ ಸುಕುಮಾರ್ ಅವರು ರಶ್ಮಿಕಾ ಆರತಕ್ಷತೆಗೆ ಆಗಮಿಸಿದರು. ಈ ಫೋಟೋಗಳು ಗಮನ ಸೆಳೆದಿವೆ. ಸುಕುಮಾರ್ ಹಾಗೂ ರಶ್ಮಿಕಾ ಮಧ್ಯೆ ಒಳ್ಳೆಯ ಗೆಳೆತನ ಇದೆ. ರಶ್ಮಿಕಾ ಆರತಕ್ಷತೆಗೆ ಮಹೇಶ್ ಬಾಬು ಮಗಳು ಸಿತಾರಾ ಆಗಮಿಸಿದ್ದರು. ಕೆಲ ವರ್ಷಗಳ ಹಿಂದೆ ರಶ್ಮಿಕಾ ಅವರನ್ನು ಸಿತಾರಾ ಸಂದರ್ಶಿಸಿದ್ದರು. ಈ ಭೇಟಿ ವೇಳೆ ಆ ನೆನಪು ಇಬ್ಬರಿಗೂ…

Read More

‘ಹೊರ ಹೋದ್ಮೇಲೆ ಬ್ಲಾಕ್ ಮಾಡ್ತೀನಿ’; ಬ್ಲ್ಯಾಕ್​​ಮೇಲ್ ಮಾಡಿದ ಕಾವ್ಯಾಗೆ ತಿರುಗೇಟು ಕೊಟ್ಟ ಗಿಲ್ಲಿ – Kannada News | Block Me If You Dare Gilli Challenge to Kavya Bigg Boss Challenge

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ಹಾಗೂ ಕಾವ್ಯಾ ಮಧ್ಯೆ ಒಳ್ಳೆಯ ಗೆಳೆತನ ಮೂಡಿದೆ. ಈ ಗೆಳೆತನದಲ್ಲಿ ವೀಕ್ಷಕರಿಗೆ ಪರಿಶುದ್ಧತೆ ಕಾಣುತ್ತಿದೆ. ಕಾವ್ಯಾಗೆ ಏನೇ ಆದರೂ ಗಿಲ್ಲಿ ಅಲ್ಲಿ ನಿಲ್ಲುತ್ತಾರೆ. ತಮ್ಮ ಗೆಳತಿಯ ಪರ ಧ್ವನಿ ಎತ್ತುತ್ತಾರೆ. ಆದರೆ, ಕಾವ್ಯಾ ಎಲ್ಲಾ ಸಂದರ್ಭದಲ್ಲೂ ಗಿಲ್ಲಿ ಪರ ನಿಂತಿದ್ದಾರಾ ಎಂಬ ಪ್ರಶ್ನೆಗೆ ‘ಇಲ್ಲ’ ಎಂಬ ಉತ್ತರ ಸಿಗುತ್ತದೆ. ಸ್ವತಃ ಕಾವ್ಯಾಗೆ ಹಾಗೆ ಅನಿಸಿದೆ. ಅವರು ಈ ಬಗ್ಗೆ ಮಾತನಾಡಿದ್ದಾರೆ. ಈ ವಿಷಯದಲ್ಲಿ ಗಿಲ್ಲಿ ಬಳಿ ಅವರು ಕ್ಷಮೆ…

Read More

ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್! – Kannada News | BMRCL Plans to Hand Over Namma Metro Blue Line Operations to Private Company

ನಮ್ಮ ಮೆಟ್ರೋ ಬ್ಲೂ ಲೈನ್ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 25: ಬ್ಲೂ ಲೈನ್ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ (Namma Metro) ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​​ಸಿಎಲ್ (BMRCL)​​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಈ ಮಾರ್ಗದ ನಿರ್ವಹಣೆಯನ್ನು ಖಾಸಗಿ ಅವರಿಗೆ ಟೆಂಡರ್ ನೀಡಲು ಪ್ಲ್ಯಾನ್​ ಮಾಡಿದ್ದು, ಇದಕ್ಕೆ ಮೆಟ್ರೋ ಪ್ರಯಾಣಿಕರು ವಿರೋಧ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ಕೂಡ ನೀಡಿದ್ದಾರೆ. ಮುಖ್ಯಾಂಶಗಳು ಬ್ಲೂ ಲೈನ್ ಮಾರ್ಗದ…

Read More

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು – Kannada News | SP Deepan on Siddapura Murder: Astrologer Kamalakar Bhat Under Scrutiny in Family Dispute

ಸಿದ್ದಾಪುರ, ಫೆ.3: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಇಂದು (ಫೆಬ್ರವರಿ 2) ರಂದು ನಡೆದ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ಮತ್ತು ಆಕೆಯ ತಂದೆ ಲೋಕನಾಥ್ ಚೌಳಪ್ಪ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ ವಸಂತ್ ನಾಯ್ಕ್ (43) ಮೃತಪಟ್ಟಿದ್ದು, ಮಹೇಶ್ ನಾಯ್ಕ್ (37) ಮತ್ತು ಕುಮಾರ್ (35) ಗಾಯಗೊಂಡಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಗುಣೇ ನಂಬರ್ 23/26…

Read More

Video: ಕಾಗೆಯನ್ನು ಮಡಿಲಿನಲ್ಲಿ ಮಲಗಿಸಿ ಮಗುವಿನಂತೆ ಮುದ್ದಿಸಿದ ಮಹಿಳೆ – Kannada News | Woman cuddles a crow while it lies on her lap, video goes viral

ಬಹುತೇಕರ ಮನೆಯಲ್ಲಿ ನಾಯಿ, ಬೆಕ್ಕು, ದನ, ಕೋಳಿ ಹೀಗೆ ಈ ಪ್ರಾಣಿ ಪಕ್ಷಿಗಳನ್ನು ಸಾಕುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಬ್ಬರು ಮಹಿಳೆ ಕಾಗೆಯನ್ನು (crow) ಮುದ್ದು ಮಾಡಿದ್ದಾರೆ. ಹೌದು, ಈ ಕಾಗೆಗಳು ಮನುಷ್ಯರನ್ನು ಕಂಡರೆ ದೂರ ಓಡುವುದರ ನಡುವೆ ಈ ದೃಶ್ಯ ಇದಕ್ಕೆ ವ್ಯತಿರಿಕ್ತವಾಗಿದೆ. ಮಹಿಳೆ ಹಾಗೂ ಕಾಗೆಯ ನಡುವಿನ ನಿಷ್ಕಲ್ಮಶ ಬಾಂಧವ್ಯದ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. ವೆಲ್ಲು (Wellu) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋಗೆ ಇಂತಹ ಕೆಲಸಗಳನ್ನು ಕೇವಲ ಭಾರತೀಯ…

Read More

ವೆನೆಜುವೆಲಾದಲ್ಲಿ ಒಂದು ನಿಮಿಷದ ಅಂತರದಲ್ಲಿ ಎರಡೆರಡು ಪ್ರಬಲ ಭೂಕಂಪ, ಕಟ್ಟಡಗಳ ಕುಸಿತ, ಬೀದಿಗಳಲ್ಲಿ ಕುಳಿತು ರಾತ್ರಿ ಕಳೆದ ಜನ – Kannada News | Venezuela Earthquake: 7.5 Magnitude Quake Rocks Caracas, Buildings Collapse

ಕ್ಯಾರಕಾಸ್, ಜೂನ್ 25: ವೆನೆಜುವೆಲಾದಲ್ಲಿ ಎರಡು ಅತ್ಯಂತ ಪ್ರಬಲ ಭೂಕಂಪ(Earthquake)ಗಳು ಸಂಭವಿಸಿದ್ದು, ಇಡೀ ದೇಶವೇ ನಡುಗಿದೆ. ರಾಜಧಾನಿ ಕ್ಯಾರಕಾಸ್‌ನಲ್ಲಿ ಹಲವು ಬಹುಮಹಡಿ ಕಟ್ಟಡಗಳು ಮತ್ತು ವಸತಿ ಗೃಹಗಳು ಕುಸಿದು ಬಿದ್ದಿದ್ದು, ಕಣ್ಮುಚ್ಚಿ ಬಿಡುವಷ್ಟರಲ್ಲಿ ಇಡೀ ನಗರವೇ ಧೂಳಿನ ಮಯವಾಗಿದೆ. ಒಂದು ಶತಮಾನಕ್ಕೂ (100 ವರ್ಷ) ಹೆಚ್ಚು ಅವಧಿಯಲ್ಲಿ ವೆನೆಜುವೆಲಾವನ್ನು ಅಪ್ಪಳಿಸಿದ ಅತ್ಯಂತ ಭೀಕರ ಭೂಕಂಪ ಇದಾಗಿದೆ ಎಂದು ತಜ್ಞರು ಹೇಳಿದ್ದಾರೆ. ಸಂಜೆ 6 ಗಂಟೆಯ ಬಳಿಕ 7.1 ತೀವ್ರತೆಯ ಮೊದಲ ಭೂಕಂಪ ಸಂಭವಿಸಿತು. ಇದರ ಕೇಂದ್ರಬಿಂದು ಕ್ಯಾರಕಾಸ್‌ನಿಂದ…

Read More