ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ – Kannada News | Jogi movie producer Ashwini Ram Prasad talks about new film Gharga

‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈಗ ‘ಘಾರ್ಗ’ (Gharga) ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದಾರೆ. ಶಶಿಧರ್ ಅವರು ನಿರ್ದೇಶನ ಮಾಡಿದ್ದಾರೆ. ‘ಎಲ್ಲ ಕಡೆಗಳಲ್ಲೂ ಜೋಗಿ ಸಿನಿಮಾಗೆ ಪ್ರಚಾರ ಮಾಡಿದ್ದೆ. ಎಲ್ಲ ಊರುಗಳಲ್ಲಿ ಪೋಸ್ಟರ್ ಹಾಕಿಸಿದ್ದೆ. ಈಗ ಆ ಟ್ರೆಂಡ್ ಇಲ್ಲ. ಎಲ್ಲವೂ ಡಿಜಿಟಲ್ ಆಗಿದೆ. ಈ ಸಿನಿಮಾದ ಕಥೆ ಕೇಳಿದಾಗಲೇ ನನಗೆ ಇಷ್ಟ ಆಯಿತು. ಕಂಟೆಂಟ್ ಏನೇ ಆದರೂ ಮೊಬೈಲ್…

Read More

ದೇವಸ್ಥಾನದೊಳಗೆ ಹಣ ಕದ್ದು ಅಲ್ಲೇ ನಿದ್ರೆಗೆ ಜಾರಿದ ಕಳ್ಳ

ಚೆನ್ನೈ, ಏಪ್ರಿಲ್ 12: ತಮಿಳುನಾಡಿನ ಅಂಬೂರಿನ ಕುಡಪ್ಪನಮೂಡಿನಲ್ಲಿರುವ ಕುಳುವಲ್ವತ್ತಂ ಶ್ರೀ ಭಗತಿ ದೇವಸ್ಥಾನ(Temple)ದಲ್ಲಿ ಶನಿವಾರ ಬೆಳಗ್ಗೆ ಒಂದು ವಿಚಿತ್ರ ದೃಶ್ಯ ಕಂಡುಬಂದಿದೆ. ದೇವಸ್ಥಾನದ ಕಚೇರಿಗೆ ಕನ್ನ ಹಾಕಿ ಹಣ ಕದ್ದ ಕಳ್ಳನೊಬ್ಬ, ಅಲ್ಲಿಂದ ಪರಾರಿಯಾಗುವ ಬದಲು ಸುಸ್ತಾಗಿ ಅಲ್ಲೇ ಗಾಢ ನಿದ್ರೆಗೆ ಜಾರಿದ್ದ. ದಿನದಂತೆ ಶನಿವಾರ ಬೆಳಗ್ಗೆ 5.30ಕ್ಕೆ ದೇವಸ್ಥಾನದ ಸಮಿತಿ ಸದಸ್ಯರು ಕಚೇರಿಗೆ ಬಂದಾಗ, ಬಾಗಿಲು ಮುರಿದಿರುವುದನ್ನು ಕಂಡು ಆತಂಕಕ್ಕೊಳಗಾದರು. ಯಾವುದೋ ದೊಡ್ಡ ಕಳ್ಳತನವಾಗಿದೆ ಎಂದು ಒಳಗೆ ಹೋಗಿ ನೋಡಿದವರಿಗೆ ಆಶ್ಚರ್ಯ ಕಾದಿತ್ತು. ಕಚೇರಿಯ ಹಣದ…

Read More

ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

ಉಡುಪಿ, ಜೂನ್​​ 14: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭಾನುವಾರ ಭೇಟಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇಂದು ಕೊಲ್ಲೂರಿನಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ ಅನಂತ್ ಅಂಬಾನಿ, ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ…

Read More

WITT Summit 2026: ನಾಳೆಯಿಂದ ವಿಟ್ ಶೃಂಗಸಭೆ ಆರಂಭ; ಪ್ರಧಾನಿ ಮೋದಿ ಸೇರಿ ಮಹಾನ್​​ ದಿಗ್ಗಜರು ಭಾಗಿ

ನವದೆಹಲಿ, ಮಾರ್ಚ್ 22: ಟಿವಿ9 ನೆಟ್ವರ್ಕ್​​​ನ ಪ್ರತಿಷ್ಠಿತ ಕಾರ್ಯಕ್ರಮ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” (WITT Summit) ನಾಲ್ಕನೇ ಆವೃತ್ತಿ ಮಾರ್ಚ್ 23 ಮತ್ತು 24ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದು, ಆ ಮೂಲಕ ಸತತ ಮೂರನೇ ಬಾರಿ ಮುಖ್ಯ ಅತಿಥಿಯಾಗಿ ಎಲ್ಲರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶೃಂಗಸಭೆಯಲ್ಲಿ ಬೇರೆ ಬೇರೆ ಕ್ಷೇತ್ರಗಳ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ. ದೇಶದ ಜ್ವಲಂತ ವಿಷಯಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಲಿವೆ….

Read More

IND vs AFG: ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌; ದಿಗ್ಗಜರನ್ನು ಹಿಂದಿಕ್ಕಿದ ರಿಷಭ್ ಪಂತ್

2026 ರ ಐಪಿಎಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ತಂಡದ ಪರ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ 81 ರನ್ ಬಾರಿಸಿದ ಪಂತ್ ಶತಕದಂಚಿನಲ್ಲಿ ಎಡವಿದರು. ಆದಾಗ್ಯೂ ಪಂತ್ ಈ ಇನ್ನಿಂಗ್ಸ್‌ ಮೂಲಕ ದಿಗ್ಗಜರ ದಾಖಲೆಗಳನ್ನು ಮುರಿದರು (PC- PTI). ಪಂತ್ ತಮ್ಮ ಇನ್ನಿಂಗ್ಸ್‌ನಲ್ಲಿ ಮೂರು ಸಿಕ್ಸರ್‌ಗಳು ಮತ್ತು ಆರು ಬೌಂಡರಿಗಳನ್ನು ಬಾರಿಸಿದರು. ಈ ಮೂರು ಸಿಕ್ಸರ್‌ಗಳ ಸಹಾಯದಿಂದ, ಪಂತ್ ಈಗ…

Read More

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದುಗಳು ನೋಡಿ.. – Kannada News | Bigg Boss Kannada Season 12 Ashwini Gowda wants her fans to call with these titles

ನಟಿ, ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ಬಿಗ್ ಬಾಸ್ ಫಿನಾಲೆ (Bigg Boss Kannada Finale) ವಾರಕ್ಕೆ ಕಾಲಿಟ್ಟಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಯಾವುದೇ ಟಾಸ್ಕ್ ಇಲ್ಲ. ಆದರೆ ಕೆಲವು ಚಟುವಟಿಕೆಗಳನ್ನು ನೀಡಲಾಗಿದೆ. ಅಭಿಮಾನಿಗಳು ನಿಮ್ಮನ್ನು ಯಾವ ಬಿರುದುಗಳಿಂದ ಗುರುತಿಸಬೇಕು ಎಂಬ ಇಚ್ಛೆ ಇದೆ ಎಂದು ಸ್ಪರ್ಧಿಗಳಿಗೆ ಬಿಗ್ ಬಾಸ್ ಕೇಳಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರು ತಮ್ಮ ಆಯ್ಕೆಗಳನ್ನು ತಿಳಿಸಿದ್ದಾರೆ. ‘ಛಲಗಾರ್ತಿ ಅಶ್ವಿನಿ, ಹಠವಾದಿ ಅಶ್ವಿನಿ, ಕಿಚ್ಚು ಅಶ್ವಿನಿ, ಬೆಂಕಿ ಅಶ್ವಿನಿ,…

Read More

ಬಾಂಗ್ಲಾದೇಶದಲ್ಲಿ ಫೆ.17ರಂದು ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ, ಪ್ರಧಾನಿ ಮೋದಿಗೆ ಆಹ್ವಾನ – Kannada News | Tarique Rahman PM: BNP Victory and Bangladesh’s New Era; Modi Invited for Feb 17 Oath

ಢಾಕಾ, ಫೆಬ್ರವರಿ 15: ಬಾಂಗ್ಲಾದೇಶ(Bangladesh)ದಲ್ಲಿ ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್​ಪಿ ಭರ್ಜರಿ ಜಯಗಳಿಸಿದೆ. ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಫೆ.17ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೊಸ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆಗಳು ತೀವ್ರಗೊಂಡಿದ್ದು, ಭಾರತ, ಪಾಕಿಸ್ತಾನ ಸೇರಿ 13 ದೇಶಗಳನ್ನು ಆಹ್ವಾನಿಸಲಾಗಿದೆ. ಆಹ್ವಾನಿತ ದೇಶಗಳಲ್ಲಿ ಭಾರತ, ಪಾಕಿಸ್ತಾನ, ಟರ್ಕಿ, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್​, ಕತಾರ್, ಮಲೇಷ್ಯಾ, ಬ್ರೂನಿ, ಶ್ರೀಲಂಕಾ, ನೇಪಾಳ, ಮಾಲ್ಡೀವ್ಸ್​​ ಮತ್ತು ಭೂತಾನ್ ಸೇರಿದೆ. ಫೆಬ್ರವರಿ 17…

Read More

IPL 2026: ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್; ವಿಡಿಯೋ ನೋಡಿ – Kannada News | Virat Kohli Shines with 81 as RCB Beats GT in IPL 2026; Bags MoM, Smart TV and Phone!

ಐಪಿಎಲ್ 2026 ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಈ ಆವೃತ್ತಿಯ ಐದನೇ ಗೆಲುವು ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 81 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಹೀಗಾಗಿ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದರ ಜೊತೆಗೆ ಅವರಿಗೆ ವಿಶೇಷ ಬಹುಮಾನ ನೀಡಲಾಗಿದೆ. ವಾಸ್ತವವಾಗಿ ಪಂದ್ಯ ಶ್ರೇಷ್ಠ ವಿರಾಟ್ ಕೊಹ್ಲಿಗೆ ಆರ್‌ಸಿಬಿ ಡ್ರೆಸ್ಸಿಂಗ್…

Read More

ಭಾರತದ ವಿರುದ್ಧ ಪಂದ್ಯವಾಡಲು 3 ಬೇಡಿಕೆ ಮುಂದಿಟ್ಟ ಪಾಕಿಸ್ತಾನ್! – Kannada News | Pakistan’s Conditions To Play The Match Against India

ಟಿ20 ವಿಶ್ವಕಪ್ 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆಯಾ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಏಕೆಂದರೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಘೋಷಿಸಿದೆ. ಇದರ ಬೆನ್ನಲ್ಲೇ ಐಸಿಸಿ, ಪಾಕ್ ಕ್ರಿಕೆಟ್ ಬೋರ್ಡ್​ನ ಮನವೊಲಿಸುವ ಪ್ರಯತ್ನಕ್ಕೆ ಕೈ ಹಾಕಿದೆ. ಅತ್ತ ಐಸಿಸಿ ಅಧಿಕಾರಿಗಳು ಪಾಕಿಸ್ತಾನದಲ್ಲಿದ್ದು, ಈ ಮೂಲಕ ಪಿಸಿಬಿ ಜೊತೆ ಚರ್ಚೆ ಮುಂದುವರೆಸಿದ್ದಾರೆ. ಈ ಚರ್ಚೆಯ ನಡುವೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂಬ…

Read More

ರಾತ್ರಿ 8 ಗಂಟೆಯಾದರೂ ಶೃಂಗೇರಿ ವಿಧಾನಸಭಾ ಕ್ಷೇತ್ರ ಮರು ಮತ ಎಣಿಕೆಯ ಅಧಿಕೃತ ಮಾಹಿತಿ ನೀಡದ ಅಧಿಕಾರಿಗಳು: ಹೈಡ್ರಾಮಾ – Kannada News | Sringeri Re counting Results: Congress MLA TD Rajegowda Wins Again; High Drama Outside IDSG College Chikkamagaluru

ಚಿಕ್ಕಮಗಳೂರು, ಮೇ 2: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಸಾಕ್ಷಿಯಾಯಿತು. ಅಂತಿಮವಾಗಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ರಾತ್ರಿ 8 ಗಂಟೆಯಾದರೂ ಫಲಿತಾಂಶದ ಅಧಿಕೃತ ಘೋಷಣೆ ಮಾಡದೇ ಇರುವುದು ಭಾರೀ ಗೊಂದಲಗಳಿಗೆ ಕಾರಣವಾಗಿದೆ. ಮತ ಎಣಿಕೆ ಕೇಂದ್ರದ ಮುಂಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ…

Read More