Headlines

Daily Devotional: ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News | What to Do When a Snake Enters Your Home: A Guide to Safe and Auspicious Handling

ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ?Image Credit source: Pinterest ಮನೆಗೆ ಹಾವು ಬಂದರೆ ಅದನ್ನು ಕೊಲ್ಲಬೇಕೇ ಅಥವಾ ಬೇಡವೇ ಎಂಬ ಪ್ರಶ್ನೆ ಅನೇಕರಲ್ಲಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಶಾಸ್ತ್ರ ಮತ್ತು ನಂಬಿಕೆಗಳ ಪ್ರಕಾರ, ಹಾವನ್ನು ಸಾಯಿಸುವುದು ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನವನ್ನು ಪಡೆದುಕೊಂಡಿದೆ. ಗುರೂಜಿಯವರು ಹೇಳುವಂತೆ, ಹಾವು ಕೇವಲ ಒಂದು ಜೀವಿಯಲ್ಲ,…

Read More

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!ಎಸಿ ಗೋದಾಮಿಗೂ ತಗುಲಿದ ಬೆಂಕಿ – Kannada News | Makali Warehouse Fire: Short Circuit Leads to Multi Warehouse Blaze

ನೆಲಮಂಗಲ, ಫೆಬ್ರವರಿ 22: ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ತಾಲೂಕಿನ ಮಾಕಳಿ ಬಳಿಯ ಒಂದು ಪ್ರಮುಖ ವೇರ್‌ಹೌಸ್ ಸಂಕೀರ್ಣದಲ್ಲಿ ಭಾನುವಾರ ಬೆಳಗ್ಗೆ 11:30ರ ಸುಮಾರಿಗೆ ಸಂಭವಿಸಿದ ಅಗ್ನಿ ದುರಂತದಿಂದ ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸುಗಂಧ ದ್ರವ್ಯಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ಭೀಕರ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಹರಡಿದ ಬೆಂಕಿ ಕೇವಲ ಒಂದು ಗಂಟೆಯೊಳಗೆ ಅಕ್ಕ ಪಕ್ಕದ ಮೂರರಿಂದ ನಾಲ್ಕು ಗೋದಾಮುಗಳಿಗೆ ವ್ಯಾಪಿಸಿದೆ. ಈ ಗೋದಾಮುಗಳಲ್ಲಿ ನಾಯಿಗಳ ಆಹಾರ ಸಂಗ್ರಹಿಸುವ…

Read More

ಕಾಂಗ್ರೆಸ್ MLA​ಗೆ ಬಿಗ್ ಶಾಕ್: ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್ – Kannada News | Karnataka High Court Invalidates bagepalli Congress MLA Subba Reddy elect

ಬೆಂಗಳೂರು, (ಫೆಬ್ರವರಿ 16): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ (bagepalli Congress MLA Subba Reddy )ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಸಿ ಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಹೈಕೋರ್ಟ್ ಪೀಠ, ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶಿಸಿದೆ. ಇನ್ನು ಅಸಿಂಧುಗೊಳಿಸಿದ ಆದೇಶವನ್ನು ಕೋರ್ಟ್, ಚುನಾವಣಾ ಆಯೋಗ ಹಾಗೂ…

Read More

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​​ ಜೋಶಿ ವಾಗ್ದಾಳಿ – Kannada News | Pralhad Joshi Condemns Hubballi Incident, Sparks of Siddaramaiah and Police

ಬೆಂಗಳೂರು, ಜನವರಿ 08: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಪೊಲೀಸರ ನಡೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರೆಸ್ಟ್ ಮಾಡಲು ಹೋದಾಗ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಬಿಚ್ಚಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ಕೊಡುತ್ತಾರೆ, ನಾಚಿಕೆ ಆಗಲ್ವಾ ನಿಮಗೆ ಎಂದಿದ್ದಾರೆ. ಇನ್ನು ಅವರು ಬಟ್ಟೆ ಬಿಚ್ಚಿವಾಗ ಪೊಲೀಸರು ಶೂಟಿಂಗ್ ಮಾಡುತ್ತಾ ನಿಂತಿದ್ದರಾ ಎಂದು ಪ್ರಶ್ನಿಸಿದ್ದಾರೆ. ಪ್ರಕರಣ ನ್ಯಾಯೋಚಿತ ತನಿಖೆ ಆಗದಿದ್ದರೆ ನಾವು…

Read More

25 ದಿನಗಳ ಸಂಭ್ರಮದಲ್ಲಿ ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ ಸಿನಿಮಾ – Kannada News | Siddu Moolimani starrer Seat Edge Kannada movie completes 25 days

ಕನ್ನಡ ಚಿತ್ರರಂಗದಲ್ಲಿ ಪ್ರತಿ ವಾರ ಹಲವು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅವುಗಳ ನಡುವೆ 25 ದಿನಗಳನ್ನು ಪೂರೈಸುವುದು ಸುಲಭವಲ್ಲ. ಸಿದ್ದು ಮೂಲಿಮನಿ (Siddu Moolimani), ರವೀಕ್ಷಾ ಶೆಟ್ಟಿ ಜೋಡಿಯಾಗಿ ನಟಿಸಿದ ‘ಸೀಟ್ ಎಡ್ಜ್’ ಸಿನಿಮಾ ಜನವರಿ 30ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಪೂರ್ಣಗೊಳಿಸಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ರಾಜ್ಯಾದ್ಯಂತ ಸುಮಾರು 10ಕ್ಕೂ ಹೆಚ್ಚಿನ ಕಡೆಗಳಲ್ಲಿ ನಾಲ್ಕನೇ ವಾರ ಪೂರೈಸಿ ಐದನೇ ವಾರದತ್ತ ಮುನ್ನಡೆಯುತ್ತಿದೆ ಎಂದು ‘ಸೀಟ್ ಎಡ್ಜ್’ (Seat Edge)…

Read More

ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ, ಜೆಟ್ ಫುಯಲ್ ಬೆಲೆ ಹೆಚ್ಚಳ ಪರಿಣಾಮ ಏ. 1ರಿಂದ ವಿಮಾನ ಟಿಕೆಟ್ ದರ ಏರಿಕೆ?

ನವದೆಹಲಿ, ಮಾರ್ಚ್ 22: ಇರಾನ್ ಯುದ್ಧದ ಪರಿಣಾಮ ಹಲವಾರು ಕ್ಷೇತ್ರಗಳ ಮೇಲೆ ಆಗುತ್ತಿದೆ. ವಿಮಾನಯಾನ ಸೆಕ್ಟರ್ (Aviation Sector) ಮೇಲೂ ಪರಿಣಾಮವಾಗುತ್ತಿದೆ. ಮುಂಬರುವ ತಿಂಗಳಿಂದ ವಿಮಾನ ಪ್ರಯಾಣ ದುಬಾರಿಯಾಗಲಿದೆ. ವಿಮಾನಗಳಿಗೆ ಬಳಸುವ ಎಟಿಎಫ್ (ATF- Aviation Turbine Fuel) ಅಥವಾ ಜೆಟ್ ಫುಯೆಲ್​ಗಳ ಬೆಲೆ ಪ್ರತೀ ತಿಂಗಳ ಆರಂಭದಲ್ಲಿ ಪರಿಷ್ಕರಣೆ ಆಗುತ್ತದೆ. ಈ ಬಾರಿ, ಏಪ್ರಿಲ್ 1ರಂದು ಎಟಿಎಫ್ ಬೆಲೆ ಸಿಕ್ಕಾಪಟ್ಟೆ ಏರುವ ಸಾಧ್ಯತೆ ಇದೆ. ಇದು ಹೆಚ್ಚಿದರೆ ವಿಮಾನ ಪ್ರಯಾಣದ ಟಿಕೆಟ್ ದರ ಗಣನೀಯವಾಗಿ ಹೆಚ್ಚಬಹುದು….

Read More

Video:ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ – Kannada News | PM Modi Strikes Humble Note, Calls Himself Party Worker Under Nitin Nabin

ನವದೆಹಲಿ, ಜನವರಿ 20: ನಿತಿನ್ ನಬಿನ್ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ ಎಂದು ಹೇಳಿದ್ದಾರೆ. ಬಿಜೆಪಿ ಒಂದು ಸಂಸ್ಕೃತಿ. ಬಿಜೆಪಿ ಒಂದು ಕುಟುಂಬ. ಇಲ್ಲಿ, ನಮ್ಮ ಸಂಬಂಧಗಳು ಸದಸ್ಯತ್ವವನ್ನು ಮೀರಿವೆ. ನಮ್ಮ ಅಧ್ಯಕ್ಷರು ಬದಲಾಗುತ್ತಾರೆ, ಆದರೆ ನಮ್ಮ ಆದರ್ಶಗಳು ಬದಲಾಗುವುದಿಲ್ಲ. ನಾಯಕತ್ವ ಬದಲಾಗುತ್ತದೆ, ಆದರೆ ನಿರ್ದೇಶನ ಒಂದೇ ಆಗಿರುತ್ತದೆ. ಇಂದು ದೇಶದ ಪ್ರತಿಯೊಂದು ಮೂಲೆಯ…

Read More

IPL 2026: CSK ತಂಡದ ನಾಯಕ ರುತುರಾಜ್​ ಗಾಯಕ್ವಾಡ್​ಗೆ ದಂಡದ ಶಿಕ್ಷೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಅವರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಏಪ್ರಿಲ್ 11, 2026 ರಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ಸಿಎಸ್‌ಕೆ ತಂಡ ವಿಫಲವಾಯಿತು. ಐಪಿಎಲ್‌ನ…

Read More

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಕೋಚ್?

ಐಪಿಎಲ್‌ನಲ್ಲಿ ಇದುವರೆಗೆ ಒಮ್ಮೆಯೂ ಪ್ರಶಸ್ತಿಯನ್ನು ಗೆಲ್ಲದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ರತಿ ಆವೃತ್ತಿಗೂ ಮುನ್ನ ತಂಡವನ್ನು ಬಲಿಷ್ಠಗೊಳಿಸಿ ಕಣಕ್ಕಿಳಿಯುತ್ತದೆ. ಆದರೆ ಟ್ರೋಫಿ ಮಾತ್ರ ತಂಡದ ಕೈಸೇರಿಲ್ಲ. 2026 ರ ಆವೃತ್ತಿಯಲ್ಲಿ ಪ್ಲೇಆಫ್​ಗೂ ಅರ್ಹತೆ ಪಡೆಯದ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಬದಲಾವಣೆಯ ಗಾಳಿ ಬೀಸಲು ಶುರುವಾಗಿದೆ (PC-PTI). ಸಧ್ಯಕ್ಕೆ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಈಗಿರುವ ನಾಯಕ ಅಕ್ಷರ್ ಪಟೇಲ್​ರನ್ನು ಆ ಸ್ಥಾನದಿಂದ ಕೆಳಗಿಳಿಸಿ ಕನ್ನಡಿಗ ಕೆಎಲ್ ರಾಹುಲ್​ಗೆ ತಂಡದ ನಾಯಕತ್ವವಹಿಸುವ ಮಾತುಕತೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಇದರ ಜೊತೆಗೆ ಲಕ್ನೋ…

Read More

Google Internship 2026: ಗೂಗಲ್​ ಕಂಪನಿಯಲ್ಲಿ ಕೆಲಸ ಪಡೆಯುವುದು ನಿಮ್ಮ ಕನಸೇ? ಹಾಗಿದ್ರೆ ಈ ಕೂಡಲೇ ಈ ಇಂಟರ್ನ್‌ಶಿಪ್​ಗೆ ಅರ್ಜಿ ಸಲ್ಲಿಸಿ – Kannada News | Google 2026 Student Research Internship: Apply Now! Eligibility and Process

ಗೂಗಲ್ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್ ಗೂಗಲ್ 2026ರ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಇಂಟರ್ನ್‌ಶಿಪ್​​ಗೆ ಫೆಬ್ರವರಿ 26ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಜ್ಯೂರಿಚ್, ಬರ್ಲಿನ್, ಮ್ಯೂನಿಚ್, ಗ್ರೆನೋಬಲ್, ಫ್ರಾನ್ಸ್, ಪ್ಯಾರಿಸ್, ಅಕ್ರಾ, ನೈರೋಬಿ, ಲಂಡನ್‌ನಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಾರೆ. ಇದರರ್ಥ ಗೂಗಲ್ ರಿಸರ್ಚ್ ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಫ್ರಾನ್ಸ್, ಜರ್ಮನಿ, ಸ್ವಿಟ್ಜರ್‌ಲ್ಯಾಂಡ್ ಮತ್ತು ಯುಕೆಯಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುತ್ತಾರೆ. ಆದ್ದರಿಂದ ಅರ್ಜಿ…

Read More