Headlines

IND vs SA: ಭಾರತ- ಆಫ್ರಿಕಾ ನಡುವಿನ ಸರಣಿ ನಿರ್ಧಾರಕ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? – Kannada News | India vs South Africa 5th T20: Date, Venue, Time, Live Stream and Squads

ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಿನ 4ನೇ ಟಿ20 ಪಂದ್ಯ ದಟ್ಟವಾದ ಮಂಜು ಕವಿದ ಕಾರಣ ರದ್ದಾಯಿತು. ಇದರಿಂದಾಗಿ ಉಭಯ ತಂಡಗಳ ನಡುವಿನ ಈ ಸರಣಿ ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿರಿಸುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದ್ದರೆ, ಇತ್ತ ಸರಣಿ ಸೋಲಿನ ಆತಂಕದಲ್ಲಿರುವ ದಕ್ಷಿಣ ಆಫ್ರಿಕಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲದೊಂದಿಗೆ…

Read More

ಕರ್ನಾಟಕ ಹವಾಮಾನ ವರದಿ: ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಈ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​​ – Kannada News | Karnataka Rain Update: Hailstorm in Gadag and Koppal, Heavy rain in Bengaluru

ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಬೆಂಗಳೂರು, ಮೇ 15: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ (Weather) ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಜೋರು ಮಳೆಯಾಗಲಿದೆ. ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿರುವ ಇಲಾಖೆ ಗದಗ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು…

Read More

ಹಿಂದಿ ಚಿತ್ರರಂಗಕ್ಕೆ ಹೊಸ ಡಾನ್ ಆಗ್ತಾರಾ ಹೃತಿಕ್ ರೋಷನ್? – Kannada News | Farhan Akhtar reportedly in talks with Hrithik Roshan for Don 3 after Ranveer Singh exit

ಈ ಮೊದಲು ಅಮಿತಾಭ್ ಬಚ್ಚನ್, ಶಾರುಖ್ ಖಾನ್ ಅವರು ಡಾನ್ ಪಾತ್ರಕ್ಕೆ ನ್ಯಾಯ ಒದಗಿಸಿದ್ದರು. ಆ ಬಳಿಕ ಡಾನ್ ಆಗುವ ಅವಕಾಶ ರಣವೀರ್ ಸಿಂಗ್ (Ranveer Singh) ಅವರಿಗೆ ಸಿಕ್ಕಿತ್ತು. ಆದರೆ ಅವರು ಡಾನ್ ಆಗಲು ಮನಸ್ಸು ಮಾಡುತ್ತಿಲ್ಲ. ಹಾಗಾಗಿ ಹೃತಿಕ್ ರೋಷನ್ (Hrithik Roshan) ಅವರು ಮುಂದಿನ ಡಾನ್ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿ ಕೇಳಿ ಹೃತಿಕ್ ರೋಷನ್ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ‘ಡಾನ್ 3’ (Don 3) ಚಿತ್ರತಂಡದಿಂದಲೇ…

Read More

ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಚಾನ್ಸ್​..! – Kannada News | How can pakistan qualify for semi final in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 45ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿದ್ದರು. 165 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 19.1 ಓವರ್​ಗಳಲ್ಲಿ 166 ರನ್​ ಬಾರಿಸಿ 2…

Read More

ಟಾಯ್ಲೆಟ್ ಕ್ಲೀನರ್‌ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದಂಗಡಿಗೇ ಕನ್ನ! – Kannada News

ಬೆಂಗಳೂರು, ಜೂನ್ 05: ಶೌಚಾಲಯದ ಕಿಟಕಿ ಮೂಲಕ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ (Gold Jewelry) ಕಳ್ಳತನ ಮಾಡಿದ್ದ ಮೂವರು ಖತರ್ನಾಕ್ ಖದೀಮರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧನದ ಬಳಿಕ ಆರೋಪಿಗಳ ಹಿನ್ನೆಲೆ ಹಾಗೂ ಅವರು ಕಳ್ಳತನಕ್ಕೆ ಸ್ಕೆಚ್ ಹಾಕಿದ ರೋಚಕ ಕತೆಯನ್ನು ಕೇಳಿ ಸ್ವತಃ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಶ್ರೀರಾಮಪುರ ಪೊಲೀಸ್ ಠಾಣೆಯ ರೌಡಿ ಶೀಟರ್ ‘ಆರ್ ಎಕ್ಸ್ ನಾಗ’ ಸೇರಿದಂತೆ ಅರ್ಜುನ್ ಅಲಿಯಾಸ್ ರೋಲೆಕ್ಸ್ ಮತ್ತು ರಾಕ್ ಬಂಧಿತ ಆರೋಪಿಗಳಾಗಿದ್ದಾರೆ. ಮುಖ್ಯಾಂಶಗಳು…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಮುಂದುವರಿಕೆ – Kannada News | Bengaluru temperature: clear sky in Bengaluru, Dry weather all over Karnataka

ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಮುಂದುವರಿಕೆ ಬೆಂಗಳೂರು, ಫೆಬ್ರುವರಿ 09: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ…

Read More

ಒಂದು ರೂಪಾಯಿ ತೆರಿಗೆದಾರರ ಹಣವಿಲ್ಲದೆ ದೆಹಲಿಯ 7 ಸರ್ಕಾರಿ ಕಾಲನಿಗಳ ಪುನರ್ನಿರ್ಮಾಣ ಮಾಡಿದ ಕೇಂದ್ರ

ದೆಹಲಿಯ ಹಳೆಯ ಮತ್ತು ಶಿಥಿಲಗೊಂಡಿರುವ ಏಳು ಸರ್ಕಾರಿ ವಸತಿ ಕಾಲನಿಗಳನ್ನು ಪುನರ್ನಿರ್ಮಾಣ ಮಾಡಲು ಕೇಂದ್ರ ಸರ್ಕಾರವು ಒಂದು ನವೀನ 'ಸ್ವಯಂ-ಹಣಕಾಸು' ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಯೋಜನೆಯ ವಿಶೇಷವೆಂದರೆ, ಇದಕ್ಕೆ ಸರ್ಕಾರದ ಬಜೆಟ್‌ನಿಂದ ಅಥವಾ ಸಾರ್ವಜನಿಕ ತೆರಿಗೆಯಿಂದ ಯಾವುದೇ ಹಣವನ್ನು ವ್ಯಯಿಸಲಾಗುತ್ತಿಲ್ಲ. ಇಡೀ ಯೋಜನೆಯನ್ನು ಪೂರೈಸಿದ ನಂತರವೂ ಸರ್ಕಾರದ ಬೊಕ್ಕಸಕ್ಕೆ ಸುಮಾರು 2,300 ಕೋಟಿ ರೂ.ಗೂ ಅಧಿಕ ಹಣ ಉಳಿತಾಯವಾಗಲಿದೆ. ಫೆಬ್ರವರಿ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನವಾಗಿ ನಿರ್ಮಿಸಲಾದ 2,722 ಫ್ಲ್ಯಾಟ್‌ಗಳನ್ನು ಉದ್ಘಾಟಿಸಿದ್ದು, ಹೆಚ್ಚುವರಿ 6,632…

Read More

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್ – Kannada News | CM Siddaramaiah Reacts on BJP Leader Alleged about Karnataka Governmnet

ಬೆಂಗಳೂರು, ಫೆಬ್ರವರಿ 2): ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಇಂದು (ಫೆಬ್ರವರಿ 02) ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆಯೂ ಸಹ ಪ್ರಸ್ತಾಪವಾಗಿದ್ದು, ಈ ಬಗ್ಗೆ ಆಸಕ್ತಿಕರ ಚರ್ಚೆ ನಡೆದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಭಾರೀ ಚರ್ಚೆಯಾಗಿದೆ. ಇನ್ನೂ ಇದೇ ವೇಲೆ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಮಾತನಾಡಿ ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಹ ಅಸಹಾಯಕರಾಗಿದ್ದಾರೆ ಎಂದರು. ಇದಕ್ಕೆ ಸಿದ್ದರಾಮಯ್ಯ  (Siddaramaiah) ಪ್ರತಿಕ್ರಿಯಿಸಿ, ಕಾನೂನು ಹದಗೆಟ್ಟಿಲ್ಲ….

Read More

ಕೂಲ್ ಡ್ರಿಂಕ್ಸ್​​ನಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ – Kannada News | Toxic Elements Found In Soft Drinks, Complaint registered By Karnataka children commission

ಬೆಂಗಳೂರು,ಮಾರ್ಚ್,5): ಮಕ್ಕಳಿಗೆ ಕೂಲ್ ಡ್ರಿಂಕ್ಸ್  ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು.. ಇದೀಗ ತಂಪುಪಾನೀಯದಲ್ಲಿ (Soft Drinks) ವಿಷಕಾರಿ ಅಂಶ ಪತ್ತೆಯಾಗಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೌದು.. ಜ್ಯೂಸ್ ಮಾದರಿಯ ‘Buzz Ballz’ ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶ ಇದೆ ಎಂದು ತಿಳಿದುಬಂದಿದೆ. ಟಿನ್ ರೂಪದಲ್ಲಿ ಈ ಒಂದು ಡ್ರಿಂಕ್ಸ್…

Read More

ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ – Kannada News | Karnataka Government moves to bring new law in wake of Hubballi honor killing

ಹುಬ್ಬಳ್ಳಿ, ಡಿಸೆಂಬರ್​ 29: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ (Hubballi) ಸ್ವತ ತಂದೆಯೇ ಆರು ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ರಾಜ್ಯದಲ್ಲಿ ಮರ್ಯಾದಾ ಹತ್ಯೆ (honor killing) ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಕಳೆದ ರಾತ್ರಿ ಗ್ರಾಮದಲ್ಲಿ ಜಿಲ್ಲಾಡಳಿತ ಶಾಂತಿ ಸಭೆ ಕೂಡ ಮಾಡಿದೆ. ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸಲು ಚಿಂತನೆ: ಸಿಎಂ…

Read More