Headlines

ಅಜಿತ್ ಪವಾರ್ ಅಂತ್ಯಕ್ರಿಯೆ; ಕಣ್ಣೀರಿಡುತ್ತಾ ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ – Kannada News | Ajit Pawar Funeral Deputy CMs sons light the funeral pyre perform last rites

ಪುಣೆ, ಜನವರಿ 29: ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್​ಸಿಪಿ ನಾಯಕ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಇಂದು ನೆರವೇರಿದೆ. ನಿನ್ನೆ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಅವರು ಮೃತಪಟ್ಟಿದ್ದರು. ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುಣೆಯ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅವರ ಪುತ್ರರಾದ ಪಾರ್ಥ್ ಮತ್ತು ಜೇ ತಮ್ಮ ತಂದೆಯ ಅಂತ್ಯಕ್ರಿಯೆಯ ವಿಧಿ-ವಿಧಾನಗಳನ್ನು ನಡೆಸಿದರು. ಕೇಂದ್ರ ಸಚಿವ ಅಮಿತ್ ಶಾ,…

Read More

‘ಮುನ್ನಾಭಾಯ್ ಎಂಬಿಬಿಎಸ್ ಸಿನಿಮಾ ಒಂದು ಡಿಸಾಸ್ಟರ್ ಅಂದಿದ್ದರು’; ರಾಜಕುಮಾರ್ ಹಿರಾನಿ – Kannada News | Munna Bhai MBBS: Rajkumar Hirani Recalls “Disaster” Tag Before Blockbuster Success

ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ಬಿಡುಗಡೆಗೂ ಮುನ್ನ ಭಾರಿ ನೆಗೆಟಿವ್ ವಿಮರ್ಶೆ ಎದುರಿಸುತ್ತವೆ, ಆದರೆ ಥಿಯೇಟರ್‌ಗೆ ಬಂದ ಬಳಿಕ ಬಾಕ್ಸ್ ಆಫೀಸ್ ಇತಿಹಾಸವನ್ನೇ ಬದಲಾಯಿಸುತ್ತವೆ. ಅಂತಹದ್ದೇ ಒಂದು ಟ್ರೆಂಡ್ ಸೆಟ್ಟರ್ ಸಿನಿಮಾ ಬಾಲಿವುಡ್‌ನ ‘ಮುನ್ನಾಭಾಯ್ M.B.B.S’. ಇಂದು ಈ ಚಿತ್ರಕ್ಕೆ ಕ್ಲಾಸಿಕ್ ಪಟ್ಟ ಸಿಕ್ಕಿರಬಹುದು, ಆದರೆ ಸಿನಿಮಾ ರಿಲೀಸ್ ಆಗುವ ಮುನ್ನ ಉದ್ಯಮದವರೇ ಇದನ್ನು ‘ಫ್ಲಾಪ್’ ಎಂದು ಭವಿಷ್ಯ ನುಡಿದಿದ್ದರಂತೆ. ಈ ಆಸಕ್ತಿದಾಯಕ ಕಥೆಯನ್ನು ಖ್ಯಾತ ನಿರ್ದೇಶಕ ರಾಜಕುಮಾರ್ ಹಿರಾನಿ ಇತ್ತೀಚಿನ ಸಂದರ್ಶನವೊಂದರಲ್ಲಿ ನೆನಪಿಸಿಕೊಂಡಿದ್ದಾರೆ. ಅಂದು ಆ್ಯಕ್ಷನ್ ಹೀರೊ…

Read More

Bedroom Vastu: ಮಲಗುವ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ದಾಂಪತ್ಯದಲ್ಲಿ ಬಿರುಕಿಗೆ ಇದೇ ಮುಖ್ಯ ಕಾರಣ!

ಬದಲಾದ ಜೀವನಶೈಲಿಯಲ್ಲಿ ಮಲಗುವ ಕೋಣೆ (Bedroom) ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಇಂದು ಪ್ರತಿಯೊಬ್ಬರಿಗೂ ವೈಯಕ್ತಿಕ ಸ್ಥಳದ (Privacy) ಅಗತ್ಯವಿರುವುದರಿಂದ, ಬೆಡ್‌ರೂಂ ವಿನ್ಯಾಸ ಮತ್ತು ಅಲ್ಲಿನ ಅಲಂಕಾರಿಕ, ಇತರ ವಸ್ತುಗಳ ಜೋಡಣೆಯನ್ನು ತಮ್ಮ ಇಷ್ಟದಂತೆ ಮಾಡಿಬಿಡುತ್ತಾರೆ. ಆದರೆ ವಾಸ್ತು ತಜ್ಞರ ಪ್ರಕಾರ, ಮಲಗುವ ಕೋಣೆಯಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ದಾಂಪತ್ಯದಲ್ಲಿ ಬಿರುಕು ಅಥವಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಬೆಡ್‌ರೂಂನಲ್ಲಿ ಈ 4 ವಸ್ತುಗಳಿದ್ದರೆ ಇಂದೇ ತೆಗೆಯಿರಿ: ಕನ್ನಡಿ ಮತ್ತು ಪ್ರತಿಬಿಂಬದ ಎಚ್ಚರ: ಮಲಗುವ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 24ರ ದಿನಭವಿಷ್ಯ – Kannada News | Jan 24 Numerology: Daily Horoscope for Birth Numbers 1, 2, 3 Explained

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ನಿರ್ಧಾರಗಳ ಬಗ್ಗೆ ನಂಬಿಕೆ ಇರುವುದು ತಪ್ಪಲ್ಲ. ಆದರೆ ಯಾವುದಾದರೂ ಅವಕಾಶ ಸಿಕ್ಕಿದೆ ಎಂಬ ಕಾರಣಕ್ಕೆ ವಿನಾಕಾರಣದ ಉದ್ವೇಗ ಯಾವುದೇ ರೀತಿಯಲ್ಲೂ ಸರಿಯಲ್ಲ. ಆದ್ದರಿಂದ ಸಾವಧಾನದಿಂದ ಆಲೋಚನೆ ಮಾಡಿದ ಮೇಲಷ್ಟೇ ಅಭಿಪ್ರಾಯವನ್ನಾಗಲೀ ಹಣಕಾಸಿನ ವಿಚಾರಗಳ ಬಗ್ಗೆ…

Read More

ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ

ಕನ್ನಡ ಚಿತ್ರರಂಗದ ತಾರಾ ಜೋಡಿ ವಸಿಷ್ಠ ಸಿಂಹ (Vasishta Simha) ಮತ್ತು ಹರಿಪ್ರಿಯ. ಇತ್ತೀಚೆಗಷ್ಟೆ ಈ ದಂಪತಿಗೆ ಗಂಡು ಮಗು ಜನಿಸಿದೆ. ಇದೀಗ ಈ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಮಗು ಜನಿಸಿದ ಮೇಲೆ ಹರಕೆ ತೀರಿಸಲೆಂದು ದೇವಾಲಯಕ್ಕೆ ಈ ದಂಪತಿ ಭೇಟಿ ನೀಡಿದ್ದರು. ಕೃಷ್ಣ, ಮುಖ್ಯಪ್ರಾಣ ದರ್ಶನ ಪಡೆದ ವಸಿಷ್ಠ, ಹರಿಪ್ರಿಯ. ಪರ್ಯಾಯ ಶೀರೂರು ಶ್ರೀ ವೇದವರ್ಧನ ಯತಿಗಳ ಆಶೀರ್ವಾದ ಪಡೆದ ದಂಪತಿ. ಮಗನಿಗೆ ಕೃಷ್ಣ, ಮುಖ್ಯ ಪ್ರಾಣ ದರ್ಶನ ಮಾಡಿದರು. ಬಳಿಕ ಹರಕೆ…

Read More

ಈ ವ್ಯಕ್ತಿಯ ಡ್ಯಾನ್ಸ್​ಗೆ ಮನಸೋತ ಆನೆ ಮಾಡಿದ್ದೇನು ನೋಡಿ

ಸಂತೋಷ ಎಂಬುದು ಕೇವಲ ನಮ್ಮೊಂದಿಗೆ ಇಟ್ಟುಕೊಳ್ಳುವ ಭಾವವಲ್ಲ, ಅದು ಹಂಚಿದರೆ ಮಾತ್ರ ದುಪ್ಪಟ್ಟಾಗುತ್ತದೆ.ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿ ಮತ್ತು ಮನುಷ್ಯನ ನಡುವಿನ ಅಪರೂಪದ ಬಾಂಧವ್ಯದ ವಿಡಿಯೋವೊಂದು ಭಾರಿ ಸದ್ದು ಮಾಡುತ್ತಿದೆ. ವ್ಯಕ್ತಿಯೊಬ್ಬರು ಆನೆಯೊಂದರ ಮುಂದೆ ನಿಂತು ಅತ್ಯಂತ ಉತ್ಸಾಹದಿಂದ ನೃತ್ಯ (Dance) ಮಾಡಲು ಪ್ರಾರಂಭಿಸುತ್ತಾರೆ. ಮೊದಲ ಕೆಲವು ಸೆಕೆಂಡುಗಳ ಕಾಲ ಆ ಆನೆಯು ಆ ವ್ಯಕ್ತಿಯ ನೃತ್ಯವನ್ನು ಅತ್ಯಂತ ಕುತೂಹಲದಿಂದ ಗಮನಿಸುತ್ತದೆ. ತಕ್ಷಣವೇ ಆನೆಯು ಕೂಡ ತನ್ನ ಸೊಂಡಿಲು ಮತ್ತು ಕಾಲುಗಳನ್ನು ಆಡಿಸುತ್ತಾ, ಪೂರ್ಣ ಮನಸ್ಸಿನಿಂದ ಆತನೊಂದಿಗೆ ಹೆಜ್ಜೆ…

Read More

ಚಾಮುಂಡಿ ಬೆಟ್ಟದ ಮೂಲ ದೇವರು ಯಾರು? ಮಹಾಬಲೇಶ್ವರ ದೇವಾಲಯದ ನಿಗೂಢ ಸತ್ಯ ಇಲ್ಲಿದೆ ನೋಡಿ – Kannada News | Chamundi Hills’ True Origin: Mahabaleshwara Temple’s Ancient Legacy in Mysore

ಮೈಸೂರಿನ ಚಾಮುಂಡಿ ಬೆಟ್ಟ (Chamundi Hills history) ಇಂದು ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರ. ಆದರೆ, ಇತಿಹಾಸದ ಪುಟಗಳನ್ನು ತಿರುವಿ ನೋಡಿದಾಗ ಈ ಬೆಟ್ಟದ ಮೂಲ ಸ್ವರೂಪವೇ ಬೇರೆಯಾಗಿತ್ತು. ಅಚ್ಚರಿಯ ವಿಷಯವೆಂದರೆ, ಸಾವಿರಾರು ವರ್ಷಗಳ ಹಿಂದೆ ಈ ಬೆಟ್ಟವನ್ನು ‘ಮಹಾಬಲಾದ್ರಿ’ ಅಥವಾ ‘ಮಹಾಬಲ ಬೆಟ್ಟ’ ಎಂದು ಕರೆಯಲಾಗುತ್ತಿತ್ತು. ಇಲ್ಲಿನ ಮೂಲ ದೇವರು ಚಾಮುಂಡೇಶ್ವರಿಯಲ್ಲ, ಬದಲಾಗಿ ಮಹಾಬಲೇಶ್ವರ (ಶಿವ) ಕ್ರಿ.ಶ. 950ರ ಸುಮಾರಿನ ಶಾಸನಗಳ ಪ್ರಕಾರ, ಈ ಬೆಟ್ಟದ ಪ್ರಮುಖ ದೇವರು ಮಹಾಬಲೇಶ್ವರ ಸ್ವಾಮಿ. ಚಾಮುಂಡೇಶ್ವರಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನಿರೀಕ್ಷೆಯು ಶತ್ರುಗಳು ಹುಸಿ ಮಾಡುವರು – Kannada News | Horoscope April 25 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ಇಂದು ನಿಮ್ಮ ಪ್ರಮುಖ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವಾಹನಗಳು, ಜಮೀನುಗಳನ್ನು ಖರೀದಿಸಲಾಗುತ್ತದೆ. ಆರ್ಥಿಕ ಪರಿಸ್ಥಿತಿ ಮತ್ತಷ್ಟು ಸುಧಾರಿಸುತ್ತದೆ. ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗ ಹಾಗೂ ಉತ್ತಮ ಮಾರ್ಗದರ್ಶನ ಎರಡೂ ಸಿಗುವುದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ನೀವು ಯಾರಿಂದಲೂ ಸಲಹೆಯನ್ನು ಪಡೆಯಲು ಇಷ್ಟಪಡುವುದಿಲ್ಲ. ವೃಷಭ ರಾಶಿ: ನಿಮಗೆ ಮನೆ ನಿರ್ಮಾಣ ಮಾಡಲು ಆರ್ಥಿಕತೆಯನ್ನು ಹೊಂದಿಸಬೇಕಾಗುವುದು. ವ್ಯವಹಾರಗಳು ವಿಸ್ತರಣೆಯಲ್ಲಿ ಯಶಸ್ವಿಯಾಗುತ್ತವೆ. ಉದ್ಯೋಗಿಗಳಿಗೆ ಉನ್ನತ ಸ್ಥಾನಮಾನ ಪ್ರಾಪ್ತಿ‌. ಹೊಸ ಕೆಲಸವನ್ನು ಆರಂಭಿಸುವ…

Read More

ಸಿಎಂ ಪತ್ನಿಯಂತೆ ತ್ರಿಷಾಗೆ ರಾಜ ಮರ್ಯಾದೆ; ಶುವಾಯ್ತು ಚರ್ಚೆ

ತಮಿಳುನಾಡಿನ ರಾಜಕೀಯಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟು, ಮುಖ್ಯಮಂತ್ರಿಯಾಗಿರುವ ದಳಪತಿ ವಿಜಯ್ ಅವರ ಕೆಲವು ವೈಯಕ್ತಿಕ ನಡೆಗಳು ಈಗ ಭಾರಿ ಚರ್ಚೆಗೆ ಕಾರಣವಾಗಿವೆ. ಆರಂಭದಲ್ಲಿ ಅವರು ತಮ್ಮ ಜ್ಯೋತಿಷಿಯನ್ನು ಸಲಹೆಗಾರರನ್ನಾಗಿ ನೇಮಿಸಿ ಟೀಕೆಗೆ ಒಳಗಾಗಿದ್ದರು. ಆದರೆ ಆ ತಪ್ಪು ತಿದ್ದಿಕೊಂಡು ಆದೇಶ ಹಿಂಪಡೆದಿದ್ದರು. ಮತ್ತೊಮ್ಮೆ ವಿಜಯ್ (Vijay) ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಇತ್ತೀಚೆಗಷ್ಟೇ ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ ತಾಯಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅಜಿತ್ ಅವರಿಗೆ ಸಾಂತ್ವನ ಹೇಳಲು ವಿಜಯ್ ಅವರು ಅಜಿತ್…

Read More

ಕೇವಲ 5 ತಿಂಗಳಲ್ಲಿ 3.1 ಕೋಟಿಗೂ ಹೆಚ್ಚು ಡೌನ್‌ಲೋಡ್: ದೇಶಾದ್ಯಂತ ಹೊಸ ‘ಆಧಾರ್ ಆ್ಯಪ್’ ಜನಪ್ರಿಯ – Kannada News | Over 31 Million Downloads in Just 5 Months: New Government Aadhaar App Becomes a Huge Hit Nationwide

ನವದೆಹಲಿ, ಜೂನ್ 22: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹೊಸ ‘ಆಧಾರ್ ಆ್ಯಪ್’ (ಆಧಾರ್ ತಂತ್ರಾಂಶ) ಕೇವಲ ಐದೇ ತಿಂಗಳಲ್ಲಿ ದೇಶಾದ್ಯಂತ ಭಾರಿ ಜನಪ್ರಿಯತೆ ಗಳಿಸಿದೆ. ಈ ಅಲ್ಪಾವಧಿಯಲ್ಲಿಯೇ ಇದು ಬರೋಬ್ಬರಿ 31 ದಶಲಕ್ಷಕ್ಕೂ ಹೆಚ್ಚು ಬಾರಿ ಡೌನ್‌ಲೋಡ್ ಆಗಿದೆ. ತಂತ್ರಜ್ಞಾನದ ಮೂಲಕ ಜನರ ಬೆರಳ ತುದಿಗೆ ಸೇವೆಗಳನ್ನು ತಲುಪಿಸುವ ಸರ್ಕಾರದ ಪ್ರಯತ್ನಕ್ಕೆ ಸಾರ್ವಜನಿಕರಿಂದ ದೃಢವಾದ ಬೆಂಬಲ ವ್ಯಕ್ತವಾಗಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. ಮನೆಯಲ್ಲೇ ಕುಳಿತು ಆಧಾರ್ ಅಪ್ಡೇಟ್​​! ಸಾರ್ವಜನಿಕರ ಜೀವನವನ್ನು…

Read More