ದಿನ ಭವಿಷ್ಯ: ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ – Kannada News | Days Panchangam and Sankashti Chaturthi Significance by Dr. Basavaraj Guruji

ಇಂದಿನ ದಿನಾಂಕ 05-02-2026 ಗುರುವಾರವಾಗಿದ್ದು, ಇಂದಿನ ದಿನಭವಿಷ್ಯ ಹೇಗಿದೆ ಎಂಬುದನ್ನು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಇದು ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚತುರ್ಥಿ, ಉತ್ತರಾ ನಕ್ಷತ್ರ, ಸುಕರ್ಮ ಯೋಗ ಮತ್ತು ಬವಕರಣ ಇರುವ ದಿನ. ಈ ದಿನದ ರಾಹುಕಾಲ ಮಧ್ಯಾಹ್ನ 2:00 ಗಂಟೆಯಿಂದ 3:28 ನಿಮಿಷದ ತನಕ ಇರುತ್ತದೆ. ಹಾಗೆಯೇ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 12:33 ನಿಮಿಷದಿಂದ 1:59 ನಿಮಿಷದ ತನಕ ಸುಕರ್ಮ…

Read More

ನಾನು ಹೇಳಿದ್ದು ಹಂಗಲ್ಲ, ಹಿಂಗೆ: ಎಸ್​. ಬದರಿನಾಥ್ ಸ್ಪಷ್ಟನೆ! – Kannada News | S badrinath clarification about krunal pandya commentary

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ಪಂದ್ಯದ ವೇಳೆ ತಮಿಳು ಕಾಮೆಂಟರಿಯಲ್ಲಿ ಮಾಜಿ ಕ್ರಿಕೆಟಿಗ ಎಸ್. ಬದರಿನಾಥ್ ಅವರು ಕೃನಾಲ್ ಪಾಂಡ್ಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ವಿವಾದ ತಾರಕ್ಕೇರುತ್ತಿದ್ದಂತೆ ಬದರಿನಾಥ್ ಅವರು ತಮ್ಮ ಮಾತಿನ ಹಿಂದಿನ ಅಸಲಿ ಉದ್ದೇಶವನ್ನು ವಿವರಿಸುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ವಿವಾದದ ಹಿನ್ನೆಲೆ: ರಾಯ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಕೃನಾಲ್ ಪಾಂಡ್ಯ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾಗ …

Read More

Google Internship 2026: ಗೂಗಲ್​ ಕಂಪನಿಯಲ್ಲಿ ಕೆಲಸ ಪಡೆಯುವುದು ನಿಮ್ಮ ಕನಸೇ? ಹಾಗಿದ್ರೆ ಈ ಕೂಡಲೇ ಈ ಇಂಟರ್ನ್‌ಶಿಪ್​ಗೆ ಅರ್ಜಿ ಸಲ್ಲಿಸಿ – Kannada News | Google 2026 Student Research Internship: Apply Now! Eligibility and Process

ಗೂಗಲ್ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್ ಗೂಗಲ್ 2026ರ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಇಂಟರ್ನ್‌ಶಿಪ್​​ಗೆ ಫೆಬ್ರವರಿ 26ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಜ್ಯೂರಿಚ್, ಬರ್ಲಿನ್, ಮ್ಯೂನಿಚ್, ಗ್ರೆನೋಬಲ್, ಫ್ರಾನ್ಸ್, ಪ್ಯಾರಿಸ್, ಅಕ್ರಾ, ನೈರೋಬಿ, ಲಂಡನ್‌ನಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಾರೆ. ಇದರರ್ಥ ಗೂಗಲ್ ರಿಸರ್ಚ್ ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಫ್ರಾನ್ಸ್, ಜರ್ಮನಿ, ಸ್ವಿಟ್ಜರ್‌ಲ್ಯಾಂಡ್ ಮತ್ತು ಯುಕೆಯಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುತ್ತಾರೆ. ಆದ್ದರಿಂದ ಅರ್ಜಿ…

Read More

ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ – Kannada News | Beau Webster’s explosive knock powers Hobart Hurricanes to Challenger Match

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ ನಾಕೌಟ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮಳೆಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಮೆಲ್ಬೋರ್ನ್​ ಸ್ಟಾರ್ಸ್​ ತಂಡದ ನಾಯಕ ಮಾರ್ಕಸ್ ಸ್ಟೊಯಿನಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಹೋಬಾರ್ಟ್ ಹರಿಕೇನ್ಸ್ ತಂಡವು 9 ಓವರ್​ಗಳಲ್ಲಿ ಕಲೆಹಾಕಿದ್ದು 93 ರನ್​ಗಳು ಮಾತ್ರ. ಆದರೆ ಟಾಮ್ ಕರನ್ ಎಸೆದ 10ನೇ ಓವರ್​ನಲ್ಲಿ ಬ್ಯೂ ವೆಬ್​ಸ್ಟರ್ 3 ಭರ್ಜರಿ ಸಿಕ್ಸ್ ಚಚ್ಚುವ ಮೂಲಕ ಒಟ್ಟು 21 ರನ್ ಕಲೆಹಾಕಿತು. ಈ ಮೂಲಕ…

Read More

ಬೆಂಗಳೂರಿನ ವಾಹನ ಸವಾರರಿಗೆ ಗುಡ್ ನ್ಯೂಸ್: 6 ವರ್ಷದ ಬಳಿಕ ರಸ್ತೆ ಪುನರಾರಂಭ, ತಗ್ಗಲಿದೆ ಟ್ರಾಫಿಕ್‌ – Kannada News | Bengaluru Kamaraj Road to fully reopens from Jan 2nd after six years, easing CBD traffic

ಬೆಂಗಳೂರು, (ಜನವರಿ 02): ಬೆಂಗಳೂರಿನ (Bengaluru) ಎಂಜಿ ರಸ್ತೆ ಮತ್ತು ಕಬ್ಬನ್ ರಸ್ತೆಯನ್ನು ಸಂಪರ್ಕಿಸುವ ಕಾಮರಾಜ್ ರಸ್ತೆ (Kamaraj Road) ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ. ಎಂಜಿ ರೋಡ್ ಮೆಟ್ರೋ ಸ್ಟೇಷನ್ ಅಂಡರ್ ಗ್ರೌಂಡ್ ಕಾಮಗಾರಿಗಾಗಿ 2019 ಜೂನ್ 15ರಿಂದ ಕಬ್ಬನ್ ರೋಡ್ ಮತ್ತು ಎಂ.ಜಿ ರೋಡ್ ನಡುವಿನ ಕಾಮರಾಜ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಇದೀಗ ಕಾಮಗಾರಿ ಮುಕ್ತಾಯದ ಹಿನ್ನೆಲೆ ಬರೋಬ್ಬರಿ ಆರು ವರ್ಷಗಳ ನಂತರ ಸಂಪೂರ್ಣವಾಗಿ ವಾಹನ ಸಂಚಾರಕ್ಕೆ ಓಪನ್ ಮಾಡಲಾಗಿದೆ. ಇದರಿಂದ ಕಮರ್ಷಿಯಲ್ ಸ್ಟ್ರೀಟ್ ಮತ್ತು…

Read More

ತನಿಷಾ ಕುಪ್ಪಂಡ ಜೊತೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್; ನಟಿಯ ನೇರ ಕ್ಲಾಸ್ – Kannada News | Tanisha Kuppanda Slams Photographer for Inappropriate Behavior: A Bold Warning

‘ಕನ್ನಡ ಬಿಗ್ ಬಾಸ್ ಸೀಸನ್ 10’ರ ಖ್ಯಾತ ಸ್ಪರ್ಧಿ ಹಾಗೂ ನಟಿ ತನಿಷಾ ಕುಪ್ಪಂಡ ಅವರು (Tanisha Kuppanda ) ತಮ್ಮ ಜೊತೆ ಅಸಭ್ಯವಾಗಿ ನಡೆದುಕೊಂಡವರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ನಟಿಯರನ್ನು ಟಾರ್ಗೆಟ್ ಮಾಡುತ್ತಿರುವ ಕಿಡಿಗೇಡಿಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ವಾರ್ನಿಂಗ್ ನೀಡಿರುವ ತನಿಷಾ, ಯಾರೂ ಕೂಡ ನನ್ನ ತಾಳ್ಮೆಯನ್ನು ಪರೀಕ್ಷಿಸಲು ಬರಬೇಡಿ ಎಂದು ಗುಡುಗಿದ್ದಾರೆ. ಇತ್ತೀಚೆಗಷ್ಟೇ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ನಕಲಿ ಬಿಕಿನಿ ವಿಡಿಯೋಗಳನ್ನು ಸೃಷ್ಟಿಸಿ ಸೋಷಿಯಲ್…

Read More

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ – Kannada News | Rakshita Shetty Visist Bigg Boss Malu Native Nippanal

ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈಗ ರಕ್ಷಿತಾ ಶೆಟ್ಟಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಮಾಳು ಊರಿಗೆ ತೆರಳಿದ್ದಾರೆ. ಅಲ್ಲಿ ಮಾಳು ಜೊತೆ ಬೈಕ್ ಅಲ್ಲಿ ಲಾಂಗ್ ಡ್ರೈವ್ ಹೋಗಿದ್ದಾರೆ. ಮಾಳು ಅವರ ಊರನ್ನು ನೋಡಿ ರಕ್ಷಿತಾ ಶೆಟ್ಟಿಗೆ ಖುಷಿ ಆಗಿದೆ. ಇತ್ತೀಚೆಗೆ ರಕ್ಷಿತಾ ಅವರ ಊರಿಗೆ ರಘು ಅವರು ಆಗಮಿಸಿದ್ದರು. ಅವರ…

Read More

ಮ್ಯೂಚುವಲ್ ಫಂಡ್​ಗಿಂತಲೂ ಹೆಚ್ಚಿನ ಲಾಭ ನೀಡುತ್ತಾ ಇಪಿಎಫ್? ಪಿಂಚಣಿ ಸ್ಕೀಮ್​ನಲ್ಲಿ ಹೆಚ್ಚಿನ ಜನರಿಗೆ ಗೊತ್ತಿಲ್ಲದ ಸಂಗತಿಯೊಂದಿದೆ – Kannada News

ಇಪಿಎಫ್ (EPF) ಎಂಬುದು ಉದ್ಯೋಗಿಗಳ ನಿವೃತ್ತಿ ಅಥವಾ ಭವಿಷ್ಯದ ಕಾಲದ ಸುರಕ್ಷತೆಗೆಂದು ರೂಪಿಸಲಾಗಿದೆ. ಇದರಲ್ಲಿ ಸಾಮಾನ್ಯ ಎಫ್​ಡಿಗಳಿಗಿಂತಲೂ ಹೆಚ್ಚಿನ ಬಡ್ಡಿಯನ್ನು ಸರ್ಕಾರ ಒದಗಿಸುತ್ತದೆ. ಆದರೆ, ಇಪಿಎಫ್​ನಲ್ಲಿ ವಾರ್ಷಿಕವಾಗಿ ಶೇ. 8.25 ಮಾತ್ರವೇ ಬಡ್ಡಿ ಸಿಗುತ್ತದೆ. ಮ್ಯೂಚುವಲ್ ಫಂಡ್​ಗಳಲ್ಲಿ ಹೆಚ್ಚಿನ ರಿಟರ್ನ್ ಸಿಗುತ್ತದೆ. ಹೀಗಾಗಿ, ಇಪಿಎಫ್​ನಿಂದ ಹಣ ತೆಗೆದು ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡಿ ಎಂದು ಕೆಲ ಹಣಕಾಸು ಪರಿಣಿತರು ಸಲಹೆ ನೀಡುವುದುಂಟು. ಆದರೆ, ಇಪಿಎಫ್​ನ ಉದ್ದೇಶ ಬೇರೆ, ಮ್ಯೂಚುವಲ್ ಫಂಡ್​ನ ಉದ್ದೇಶ ಬೇರೆ. ಎರಡೂ ಬೇರೆ ಬೇರೆ…

Read More

ಬೆಂಗಳೂರು ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ

ಬೆಂಗಳೂರು, ಮಾರ್ಚ್​​ 30: ನಗರದ ಹೋಟೆಲ್‌ಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆಯು ತೀವ್ರ ಆತಂಕ ಸೃಷ್ಟಿಸಿದೆ. ಈ ನಡುವೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಗುಡ್​​ ನ್ಯೂಸ್​​ ನೀಡಿದ್ದು, ನಾಳೆ ನಗರದ ಹೋಟೆಲ್‌ಗಳಿಗೆ 17,500 ಹೆಚ್ಚುವರಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ. ಈ ಆದೇಶದ ಅನ್ವಯ, ಇಂದು ವಿತರಕರಿಗೆ ಸಿಲಿಂಡರ್‌ಗಳು ತಲುಪಲಿದ್ದು, ನಾಳೆಯಿಂದ ಹೋಟೆಲ್ ಮಾಲೀಕರಿಗೆ ವಿತರಣೆ ಆರಂಭವಾಗಲಿದೆ. ಈ ಪ್ರಕ್ರಿಯೆಯು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಆದರೆ ಹೋಟೆಲ್ ಮಾಲೀಕರ ಆತಂಕ ನಾಳೆಯಿಂದ ಬಗೆಹರಿಯಲಿದೆ ಎಂದು…

Read More

Horoscope Today 17 February​: ಇಂದು ಈ ರಾಶಿಯವರು ಅತಿಯಾದ ವ್ಯಾಮೋಹ ಪಡಬೇಡಿ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 17, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಮಾಗ ಮಾಸದ ಕೃಷ್ಣಪಕ್ಷ ಅಮಾವಾಸ್ಯೆ, ಧನಿಷ್ಠ ನಕ್ಷತ್ರದಿಂದ ಕೂಡಿದ ಈ ದಿನ ಹಲವು ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಿದೆ. ಫಾಲ್ಗುಣ ಅಮಾವಾಸ್ಯೆ ಇಂದು ಸಂಜೆ 5 ಗಂಟೆ 30 ನಿಮಿಷದ ತನಕ ಇರಲಿದೆ. ಈ ದಿನದ ಪ್ರಮುಖ ಘಟನೆಗಳಲ್ಲಿ 2026ರ ಮೊದಲ ಗ್ರಹಣವಾದ ರಾಹುಗ್ರಸ್ತ ಕಂಕಣ…

Read More