Headlines

ಅಲ್ಲು ಅರವಿಂದ್ ಆಶೀರ್ವಾದಕ್ಕೆ ನಾಚಿ ನೀರಾದ ಮೃಣಾಲ್ ಠಾಕೂರ್

ನಟಿ ಮೃಣಾಲ್ ಠಾಕೂರ್ (Mrunal Thakur) ಬಹು ಬೇಡಿಕೆಯ ಪ್ಯಾನ್ ಇಂಡಿಯಾ ನಟಿ. ಮೂಲ ಮರಾಠಿ ಆದರೂ ಸಹ ತೆಲುಗು ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ವರ್ಗ ಹೊಂದಿದ್ದಾರೆ. ಮರಾಠಿ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಟಿಸುವ ಮೃಣಾಲ್ ಠಾಕೂರ್, ತೆಲುಗು ಪ್ರೇಕ್ಷಕರೊಟ್ಟಿಗೆ ವಿಶೇಷ ಬಾಂಧವ್ಯ ಹೊಂದಿದ್ದಾರೆ. ತೆಲುಗಿನಲ್ಲಿ ಕೆಲ ಅದ್ಭುತವಾದ ಪಾತ್ರಗಳು ಅವರಿಗೆ ಸಿಕ್ಕಿದ್ದು, ಹಾಗೆಯೇ ಅದ್ಭುತ ಪ್ರೀತಿ ಸಹ ತೆಲುಗು ಪ್ರೇಕ್ಷಕರಿಂದ ಸಿಕ್ಕಿದೆ. ಇದೀಗ ಮೃಣಾಲ್ ಠಾಕೂರ್ ನಟಿಸಿರುವ ‘ಡಕೈತ್’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾಕ್ಕೆ…

Read More

TV9 Kannada News Live: ಕಳ್ಳತನದ ಆರೋಪಿ 34 ವರ್ಷಗಳ ಬಳಿಕ ಅರೆಸ್ಟ್! ಮೆಡಿಕಲ್ ಬಂದ್ ಸೇರಿ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Countrywide Medical Shop Strike Today; 34 Year Old Theft Case Absconder Arrested In Kolar

ಮೆಡಿಕಲ್ ಶಾಪ್ ಬಂದ್ (ಎಐ ಚಿತ್ರ)Image Credit source: MediaForge AI ಬೆಂಗಳೂರು, ಮೇ 20: ಆನ್ಲೈನ್ ಔಷಧ ಮಾರಾಟ, ಆನ್​ಲೈನ್ ಮೂಲಕ ಔಷಧಗಳಿಗೆ ಭಾರಿ ರಿಯಾಯಿತಿ ನೀಡುವುದದನ್ನು ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದೇಶಾದ್ಯಂತ ಇಂದು (ಮೇ 20) ಮೆಡಿಕಲ್ ಬಂದ್ (Medical Bandh) ಮಾಡಲಾಗುತ್ತಿದೆ. ಕರ್ನಾಟಕದಲ್ಲಿಯೂ ಔಷಧ ವ್ಯಾಪಾರಿಗಳು ಮೆಡಿಕಲ್ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ. ಶಿವಮೊಗ್ಗದಲ್ಲಿ ಬೆಳಗ್ಗೆ 11:00 ಗಂಟೆಗೆ ಡಿ ಸಿ ಕಚೇರಿ ಎದುರು ಪ್ರತಿಭಟನೆಗೆ ಪಕ್ಷದ ವ್ಯಾಪಾರಿಗಳು ಮುಂದಾಗಿದ್ದಾರೆ….

Read More

‘ಪಂಚಾಯತ್’ ನಟನ ಮೇಲೆ ಜಾತಿ ತಾರತಮ್ಯ; ಕರ್ನಾಟಕದ ದೇವಸ್ಥಾನದಲ್ಲಿ ಪ್ರವೇಶ ನಿರಾಕರಣೆ – Kannada News | Panchayat Actor Vinod Suryavanshi Reveals Shocking Caste Discrimination in Karnataka Village

ಜನಪ್ರಿಯ ವೆಬ್ ಸರಣಿ ‘ಪಂಚಾಯತ್’ನಲ್ಲಿ ಕಾರ್ಯದರ್ಶಿಯ ಪಾತ್ರ ನಿರ್ವಹಿಸಿದ ನಟ ವಿನೋದ್ ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ಜಾತಿ ತಾರತಮ್ಯದ ಬಗ್ಗೆ ಆಘಾತಕಾರಿ ವಿಷಯ ಬಹಿರಂಗಪಡಿಸಿದ್ದಾರೆ. ಕರ್ನಾಟಕದ ಹಳ್ಳಿಯೊಂದರಲ್ಲಿ ತಾವು ಮತ್ತು ತಮ್ಮ ಕುಟುಂಬ ಜಾತಿ ತಾರತಮ್ಯವನ್ನು ಎದುರಿಸಬೇಕಾಯಿತು ಎಂದು ಅವರು ಹೇಳಿದರು. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ಅದರ ಬಗ್ಗೆ ಮುಕ್ತವಾಗಿ ಮಾತನಾಡಿದರು. ಇಂದಿಗೂ ತಮ್ಮ ಕುಟುಂಬಕ್ಕೆ ದೇವಾಲಯಗಳು ಅಥವಾ ಜನರ ಮನೆಗಳಿಗೆ ಪ್ರವೇಶಿಸಲು ಅವಕಾಶವಿಲ್ಲ ಎಂದು ಅವರು ಹೇಳಿದರು. ಆರ್‌ಜೆ ಸಿದ್ಧಾರ್ಥ್ ಕಣ್ಣನ್ ಅವರಿಗೆ ನೀಡಿದ ಸಂದರ್ಶನದಲ್ಲಿ…

Read More

Avoid Loud Voice: ಈ ಸ್ಥಳಗಳಲ್ಲಿ ಎಂದಿಗೂ ಏರು ಧ್ವನಿಯಲ್ಲಿ ಮಾತನಾಡಲೇಬೇಡಿ; ಕಾರಣ ಇಲ್ಲಿದೆ

ಹಿಂದೂ ಸನಾತನ ಸಂಸ್ಕೃತಿಯಲ್ಲಿನ ಸಂಪ್ರದಾಯ, ಪದ್ಧತಿ ಮತ್ತು ವಿಧಿವಿಧಾನಗಳನ್ನು ಅನುಸರಿಸುವುದರಿಂದ ತಾಳ್ಮೆ, ಸಹನೆ ಮತ್ತು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ. ಇದು ನಮ್ಮ ಮನಸ್ಸನ್ನು ಪ್ರಶಾಂತವಾಗಿಡಲು ಸಹಾಯ ಮಾಡುತ್ತದೆ. ಆಹಾರ, ಮಾತು, ಕಾರ್ಯಕ್ರಮಗಳು ಮತ್ತು ಮನಸ್ಸಿನ ಭಾವನೆಗಳು ನಮ್ಮ ಆಯಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಉತ್ತಮ ಪದ್ಧತಿಗಳು ಆಯಸ್ಸನ್ನು ಹೆಚ್ಚಿಸಿದರೆ, ನಕಾರಾತ್ಮಕ ಪದ್ಧತಿಗಳು ಅದನ್ನು ಕಡಿಮೆ ಮಾಡಬಹುದು. ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಶಿವಕುಮಾರ ಸ್ವಾಮಿಗಳು 110 ವರ್ಷಗಳ ಕಾಲ ಜೀವಿಸಿದ್ದು ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಮೃದು…

Read More

ಮೈಸೂರು: ಕುಡಿತದ ಚಟಕ್ಕೆ ದಾಸನಾದ ಮಗ, ಕಾಟ ತಾಳಲಾರದೇ ಕೊಂದೇ ಬಿಟ್ಲು ಹೆತ್ತಮ್ಮ – Kannada News | Mother Kills Alcoholic Son: Chamundi Hill Tragedy Over Daily Abuse

ಮೈಸೂರು, ಏಪ್ರಿಲ್​ 25: ಮಗ ಅಂದರೆ ಹೆತ್ತ ತಾಯಿಗೆ ಪ್ರಾಣಕ್ಕಿಂತ ಮಿಗಿಲು. ಆದರೆ ಅದೇ ಮಗ ಕುಡಿತದ ಚಟಕ್ಕೆ ಬಿದ್ದು, ದಿನನಿತ್ಯ ಹೆತ್ತವಳಿಗೆ ನರಕಯಾತನೆ ನೀಡಿದರೆ ಏನಾಗಬಹುದು ಎಂಬುದಕ್ಕೆ ಮೈಸೂರಿನಲ್ಲಿ ನಡೆದ ಈ ಭೀಕರ ಘಟನೆಯೇ ಸಾಕ್ಷಿ. ಕುಡಿಯಲು ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನು ತಾಯಿಯೇ (Mother) ಕಲ್ಲಿನಿಂದ ಹೊಡೆದು ಕೊಲೆ (kill) ಮಾಡಿದ ಘಟನೆ ಸಾಂಸ್ಕೃತಿಕ ನಗರಿಯನ್ನು ಬೆಚ್ಚಿಬೀಳಿಸಿದೆ. ಮೈಸೂರಿನ ಎನ್.ಆರ್. ಮೊಹಲ್ಲಾ ನಿವಾಸಿ ಮಂಜುಳಾ ಎಂಬುವವರ ಮಗ ರಮೇಶ (43) ಕೊಲೆಯಾದ ವ್ಯಕ್ತಿ. ಈತನನ್ನು ಕೊಲೆ…

Read More

Karnataka Weather Forecast: ಜುಲೈ ಆರಂಭದವರೆಗೂ ರಾಜ್ಯದಲ್ಲಿ ಮಳೆ ಅಬ್ಬರ; ಕರಾವಳಿಯಲ್ಲಿ ವರುಣಾರ್ಭಟ – Kannada News | Karnataka Weather Forecast: Orange Alert Issued for 6 Districts on June 29; Heavy Showers Forecast Till July 1

ಬೆಂಗಳೂರು, ಜೂನ್ 25: ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುತ್ತಿರುವ ನಡುವೆ ಜುಲೈ 1ರವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 29ರಂದು ಭಾರಿ ಪ್ರಮಾಣದಲ್ಲಿ ಮಳೆಯಾಗಲಿದ್ದು, ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಉಳಿದಂತೆ ಜೂನ್​​ 26ರಿಂದ ಜುಲೈ ಆರಂಭದವರೆಗೂ ಈ ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಗಾಳಿ ಸಹಿತ ಉತ್ತಮ ಮಳೆಯಾಗಲಿರುವ ಎಚ್ಚರಿಕೆ ನೀಡಲಾಗಿದೆ….

Read More

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ; ಭುಗಿಲೆದ್ದ ವಿವಾದ – Kannada News | Lord Vishnu statue demolition in Cambodia what is the Controversy 

ಕಾಂಬೋಡಿಯಾ, ಡಿಸೆಂಬರ್ 26: ಥೈಲ್ಯಾಂಡ್-ಕಾಂಬೋಡಿಯಾ ಗಡಿಯಲ್ಲಿ ಮಿಲಿಟರಿ ಘರ್ಷಣೆಗಳು ಮುಂದುವರೆದಿವೆ. ಥೈಲ್ಯಾಂಡ್ ಸೇನೆಯು ಕಾಂಬೋಡಿಯಾ ಗಡಿಯಲ್ಲಿ 9 ಮೀಟರ್ ಎತ್ತರದ ವಿಷ್ಣು ಪ್ರತಿಮೆಯನ್ನು ಕೆಡವಿದೆ. ಇದಕ್ಕೆ ಸಂಬಂಧಿಸಿದ ವೀಡಿಯೊ ವೈರಲ್ (Video Viral) ಆಗುತ್ತಿದೆ. ಈ ದೃಶ್ಯಗಳನ್ನು ನೋಡಿದ ನಂತರ ಪ್ರಪಂಚದಾದ್ಯಂತದ ನೆಟಿಜನ್‌ಗಳು ಮತ್ತು ಭಕ್ತರು ತೀವ್ರ ಕೋಪವನ್ನು ವ್ಯಕ್ತಪಡಿಸುತ್ತಿದ್ದಾರೆ. ಕಾಂಬೋಡಿಯಾದಲ್ಲಿ ಹಿಂದೂ ನಂಬಿಕೆಯ ಮೇಲೆ ದಾಳಿ ನಡೆದಿದೆ. ಇದು ಪ್ರಪಂಚದಾದ್ಯಂತ ಹಿಂದೂಗಳ ಕೋಪವನ್ನು ಕೆರಳಿಸುತ್ತಿದೆ. ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಗಡಿ ವಿವಾದದಿಂದ ಪ್ರಭಾವಿತವಾಗಿರುವ ಪ್ರದೇಶದಲ್ಲಿ…

Read More

Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು

ಬಲೋತ್ರಾ, ಏಪ್ರಿಲ್ 02: ಕೆಲವು ಮುಸುಕುಧಾರಿಗಳು ಬಂದೂಕು, ದೊಣ್ಣೆಗಳನ್ನು ಹಿಡಿದು ಮನೆಯೊಂದಕ್ಕೆ ನುಗ್ಗಿರುವ ಘಟನೆ ರಾಜಸ್ಥಾನದ ಬಲೋತ್ರಾದಲ್ಲಿ ನಡೆದಿದೆ. ದುಷ್ಕರ್ಮಿಗಳನ್ನು ಇಬ್ಬರು ಯುವಕರು ಎದುರಿಸಿದ್ದಾರೆ, ಅವರನ್ನು ಓಡಿಸಿದ್ದಲ್ಲದೆ ಬೆನ್ನಟ್ಟಿದ್ದಾರೆ. ಆದರೆ ಇನ್ನೊಂದು ಬದಿಯಲ್ಲಿ ಮನೆಯಲ್ಲಿರುವ ಹೆಣ್ಣುಮಕ್ಕಳು ಭಯದಿಂದ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಆರೋಪಿಗಳನ್ನು ಯಾರು ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ: 5 ಬೃಹತ್ ಫ್ಲೈಓವರ್‌ಗಳ ನಿರ್ಮಾಣಕ್ಕೆ ಜಿಬಿಎ ಅಧಿಕೃತ ಟೆಂಡರ್ ಆಹ್ವಾನ

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 28: ಸಿಲಿಕಾನ್ ಸಿಟಿ ಬೆಂಗಳೂರಿನ ದೈನಂದಿನ ಟ್ರಾಫಿಕ್ ಕಿರಿಕಿರಿ ಕಡಿಮೆ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೊನೆಗೂ ಅಧಿಕೃತವಾಗಿ ಅಖಾಡಕ್ಕಿಳಿದಿದೆ. ಹಲವು ವರ್ಷಗಳಿಂದ ಕಾಗದದ ಮೇಲೆಯೇ ನೆನಗುದಿಗೆ ಬಿದ್ದಿದ್ದ ಪ್ರಮುಖ ಮೇಲ್ಸೇತುವೆ ಯೋಜನೆಗಳಿಗೆ ಜಿಬಿಎ ಈಗ ಮರುಜೀವ ನೀಡಿದೆ. ನಗರದ ಅತ್ಯಂತ ದಟ್ಟಣೆಯ ಮತ್ತು ಪ್ರಮುಖ 5 ಭಾಗಗಳಲ್ಲಿ ಹೊಸ ಫ್ಲೈಓವರ್‌ಗಳನ್ನು ನಿರ್ಮಾಣ ಮಾಡಲು ಪ್ರಾಧಿಕಾರವು ಭರ್ಜರಿ ತಯಾರಿ ನಡೆಸಿದ್ದು, ಇದಕ್ಕಾಗಿ ಅಧಿಕೃತವಾಗಿ…

Read More

ಮೋಸ ಹೋಗ್ಬೇಡಿ: ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು – Kannada News | CET Exam: KEA Director H Prasanna gives information to Public about Medical management seats In College

ಬೆಂಗಳೂರು, (ಜೂನ್ 24): ಕಾಲೇಜುಗಳಲ್ಲಿ ಸೀಟ್ ಮಾಫಿಯಾ ನಡೆಯುತ್ತೆ. ಅದರಲ್ಲೂ ಪ್ರಮುಖವಾಗಿ ವೈದ್ಯಕೀಯ ಕೋರ್ಸ್ (Medical Course)  ಸಂಬಂಧಿಸಿದ ಮ್ಯಾನೇಜ್ಮೆಂಟ್ ಹಾಗೂ ಎನ್​​ಆರ್​​​ಐ ಸೀಟ್​​ಗಳನ್ನು ಆಯಾ ಕಾಲೇಜಿನವರೇ ನೀಡುತ್ತಾರೆ ಎಂದು ಕೆಲವರು ಅಂದುಕೊಂಡಿದ್ದು, ಹಣ ಕೊಟ್ಟು ಮೋಸ ಹೋಗಿದವರು ಉಂಟು. ಹೀಗಾಗಿ ಈ ಬಗ್ಗೆ ಕೆಇಎ ನಿರ್ದೇಶಕ H ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದು, ಕೇವಲ ಇಂಜಿನಿಯರಿಂಗ್ ಕೋರ್ಟ್​​​ಗೆ ಸಂಬಂಧಪಟ್ಟಂತೆ ಕೇವಲ 25 ಪರ್ಸೆಂಟ್ ಮ್ಯಾನೇಜ್ಮೆಂಟ್ ಕೋಟಾಕ್ಕೆ ಅವಕಾಶ ಇದೆ. ಆದ್ರೆ, ಮೆಡಿಕಲ್, ಡೆಂಟಲ್, ಆಯುಷ್​​ಗೆ ಸಂಬಂಧಿಸಿದಂತೆ…

Read More