Headlines

ಶ್ರೀದೇವಿಯ ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರಿದ ಪತಿ ಮತ್ತು ಮಕ್ಕಳು

ದಿವಂಗತ ನಟಿ ಶ್ರೀದೇವಿ (Sridevi) ಅವರಿಗೆ ಸೇರಿದ ಚೆನ್ನೈನ ಇಸ್ಟ್ ಕೋಸ್ಟ್ ರೋಡ್‌ನಲ್ಲಿರುವ ಸುಮಾರು 4.7 ಎಕರೆ ಜಮೀನು ಈಗ ವಿವಾದದ ವಿಷಯವಾಗಿದೆ. ಜಮೀನಿನ ಮಾಲೀಕತ್ವಕ್ಕಾಗಿ ಕಾನೂನು ಹೋರಾಟ ನಡೆಯುತ್ತಿದ್ದು, ಇದೀಗ ಶ್ರೀದೇವಿಯ ಪತಿ ನಿರ್ಮಾಪಕ ಬೋನಿ ಕಪೂರ್ ಮತ್ತು ಮಕ್ಕಳಾದ ಜಾನ್ಹವಿ ಕಪೂರ್, ಖುಷಿ ಕಪೂರ್ ಅವರುಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಆಸ್ತಿಯ ಮಾಲೀಕತ್ವಕ್ಕಾಗಿ ಮತ್ತೊಬ್ಬರಿಂದ ಸಲ್ಲಿಸಲಾಗಿರುವ ಅರ್ಜಿಗಳನ್ನು ರದ್ದು ಮಾಡಬೇಕು ಎಂದು ಅಪ್ಪ-ಮಕ್ಕಳು ಮನವಿ ಮಾಡಿದ್ದು, ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಎಂಸಿ ಶಿವಕಾಮಿ…

Read More

Video: ಅಪ್ಪ ಬೈಯುತ್ತಿದ್ದಂತೆ ಕಂಬದ ಹಿಂದೆ ಅಡಗಿ ನಿಂತ ಪುಟಾಣಿ – Kannada News | A little girl hiding behind a pillar from her father’s scolding

ತಂದೆ ಮಗಳ (father – daughter) ಸಂಬಂಧವೇ ಹಾಗೆ, ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ತಂದೆಗೂ ಮುದ್ದಿನ ಮಗಳು ಪುಟ್ಟ ರಾಜಕುಮಾರಿಯಾಗಿರುತ್ತಾಳೆ. ಮಗಳಿಗೂ ಯಾವತ್ತೂ ತಂದೆ ಗದರಲ್ಲ. ಆದರೆ ಈ ಪುಟಾಣಿಯ ತಂದೆಯೂ ಕೈಯಲ್ಲಿ ಪೊರಕೆ ಹಿಡಿದುಕೊಂಡು ಬೈಯಲು ಶುರು ಮಾಡಿದ್ದಾನೆ. ಅಪ್ಪನ  ಬೈಗುಳಕ್ಕೆ  ಪುಟ್ಟ ಹುಡುಗಿ ಹೆದರಿ ಹೋಗಿದೆ. ಕಂಬದ ಹಿಂದೆ ಅಡಗಿ ನಿಂತ ಪುಟಾಣಿ ವಿಡಿಯೋ ವೈರಲ್ ಆಗಿದೆ. Distraction ಹೆಸರಿನ ಫೇಸ್ಬುಕ್ ಖಾತೆಯಲ್ಲಿ ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತಂದೆಯೂ ಬೈಯುತ್ತಿದ್ದಂತೆ…

Read More

ವಿಜಯ್ ಜನ್ಮದಿನಕ್ಕೆ ತಡವಾಗಿಯಾದರೂ ಪ್ರೀತಿಯಿಂದ ವಿಶ್ ಮಾಡಿದ ತ್ರಿಶಾ ಕೃಷ್ಣನ್ – Kannada News | Trisha Krishnan belated birthday wish Instagram Post for Thalapathy Vijay amid Unfollow rumours

ಕಾಲಿವುಡ್ ಸ್ಟಾರ್ ನಟ, ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ (Thalapathy Vijay) ಜೂನ್ 22ರಂದು ತಮ್ಮ 52ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ವಿಜಯ್‌ಗೆ ಶುಭಕೋರಿದ್ದರಾದರೂ, ಪ್ರತಿ ವರ್ಷದಂತೆ ಅವರ ಆಪ್ತ ಗೆಳತಿ, ನಟಿ ತ್ರಿಶಾ ಕೃಷ್ಣನ್ (Trisha Krishnan) ಮಾತ್ರ ಯಾವುದೇ ಪೋಸ್ಟ್ ಹಂಚಿಕೊಂಡಿರಲಿಲ್ಲ. ಇದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ, ತ್ರಿಶಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ವಿಜಯ್ ಅವರನ್ನು ಅನ್‌ಫಾಲೋ ಮಾಡಿದ್ದಾರೆ ಎಂಬ ವದಂತಿ ಕೂಡ ಹಬ್ಬಿತ್ತು. ಆದರೆ,…

Read More

ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್​​​ನ ರಾಜೇಗೌಡ – Kannada News | Congress TD Rajegowda moves Supreme Court challenging his ouster as Sringeri MLA after vote recount

ನವದೆಹಲಿ.ಚಿಕ್ಕಮಗಳೂರು, (ಮೇ 08): ಶೃಂಗೇರಿ ವಿಧಾನಸಭೆ (sringeri assembly constituency) ಕ್ಷೇತ್ರದ ಅಂಚೆ ಮತಗಳ ವಿವಾದಕ್ಕೆ ಸಂಬಂಧಿಸಿದಂತೆ ಮರು ಎಣಿಕೆಯಲ್ಲಿ ಸೋತ ಕಾಂಗ್ರೆಸ್ ಟಿಡಿ ರಾಜೇಗೌಡ ( TD Rajegowda) ಅವರು ಸುಪ್ರೀಂಕೋರ್ಟ್​ (supreme court)  ಮೆಟ್ಟಿಕೇರಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಅಂಚೆ ಮತಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಅವರು ಕಾನೂನೂ ಹೋರಾಟ ಮಾಡಿದ್ದು, ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು…

Read More

ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು: 2.20 ಲಕ್ಷ ಕುಟುಂಬಗಳಿಗೆ ಸಿಕ್ಕಿತು ಅಧಿಕೃತ ಮನೆ ಹಕ್ಕು! – Kannada News | Hakku Patra Distribution: Addressing Land Ownership Gaps in Karnataka

ಬೆಂಗಳೂರು, ಮೇ.12: ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ದಶಕಗಳಿಂದಲೂ ದಾಖಲೆರಹಿತ ವಸತಿ ಪ್ರದೇಶಗಳಾಗಿರುವ ಹಾಡಿ, ಹಟ್ಟಿ, ತಾಂಡಾ ಮತ್ತು ಕ್ಯಾಂಪ್‌ಗಳಿಗೆ ಅಧಿಕೃತ ಮಾನ್ಯತೆ ನೀಡುವ ಕಾರ್ಯಕ್ರಮವನ್ನು ಆದ್ಯತೆಯಾಗಿ ಕೈಗೊಂಡಿದೆ. ಈ ಪ್ರದೇಶಗಳಲ್ಲಿ ವಾಸಿಸುವ ಜನರು ಭೂ ದಾಖಲೆಗಳಿಲ್ಲದೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆಶ್ರಯ ಯೋಜನೆ, ಬ್ಯಾಂಕ್ ಸಾಲ, ಇ-ಸ್ವತ್ತು, ಮತ್ತು ಆಸ್ತಿ ಪರಬಾರೆ ಮಾಡುವಂತಹ ಹಕ್ಕುಗಳನ್ನು ಹೊಂದಿಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರವು ಕಾನೂನು ತಿದ್ದುಪಡಿ ಮಾಡಿ ಆರು ವರ್ಷಗಳಲ್ಲಿ (2017-2023) 1.06 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಿತ್ತು. ಆದರೆ,…

Read More

RBI Sachet: ಆನ್​ಲೈನ್ ಫ್ರಾಡ್ ಆದರೆ, ಹೂಡಿಕೆ ಸ್ಕೀಮ್ ಬಗ್ಗೆ ಅನುಮಾನ ಬಂದರೆ ಆರ್​ಬಿಐನ ಸಚೇತ್ ಪೋರ್ಟಲ್ ಮೊರೆಹೋಗಿ – Kannada News | RBI Sachet Portal helps detecting online frauds and filing complaint

ಕಳ್ಳತನ, ದರೋಡೆ ಮಾಡುವವರ ಒಂದು ವರ್ಗವಾದರೆ, ಆನ್​ಲೈನ್​ನಲ್ಲಿ ವಿವಿಧ ಸ್ಕೀಮ್​ಗಳ ಮೂಲಕ ಒಮ್ಮೆಗೇ ನೂರಾರು, ಸಾವಿರಾರು, ಲಕ್ಷಾಂತರ ಜನರನ್ನು ಯಾಮಾರಿಸಿ ಕೋಟ್ಯಂತ ರೂ ಗುಳುಂ ಮಾಡುವ ವಂಚಕರು (Fraudsters) ಹೆಚ್ಚಾಗುತ್ತಿದ್ದಾರೆ. ಹಣ ಡಬಲ್ ಮಾಡುತ್ತೇವೆ, ಷೇರು ಹೂಡಿಕೆಯಿಂದ ಭರ್ಜರಿ ಲಾಭ ಕೊಡಿಸುತ್ತೇವೆ, ಅತ್ಯಧಿಕ ರಿಟರ್ನ್ ಕೊಡುತ್ತೇವೆ ಇತ್ಯಾದಿ ನಾನಾ ಪ್ರಲೋಬನೆಗಳನ್ನು ಒಡ್ಡಿ ಜನರಿಂದ ಹಣ ಪಡೆದು ಯಾಮಾರಿಸುವ ವಂಚಕರು ಹಲವರಿದ್ದಾರೆ. ತಾವು ಸಾಚಾ ಎಂದು ತೋರಿಸಿಕೊಳ್ಳಲು ಸೆಬಿ, ಆರ್​ಬಿಐ, ಐಆರ್​ಡಿಎ ಇತ್ಯಾದಿ ರೆಗ್ಯುಲೇಟಿ ಸಂಸ್ಥೆಗಳ ನೊಂದಣಿ ಮಾಡಿಕೊಂಡಿದ್ದೇವೆ…

Read More

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ಮನೆಗೆ ನುಗ್ಗಿ ಅಟ್ಯಾಕ್ ಮಾಡಿದ ಗ್ಯಾಂಗ್! – Kannada News | Shahbaz Khan Attacked in Bengaluru After Davangere By Election Return

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆಯ (Byelection) ಅಭ್ಯರ್ಥಿ,‘ಯಂಗ್ ಸ್ಟಾರ್ ಎಂಪೋರಿಯಂ’ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶಹಬಾಜ್ ಖಾನ್​ಗೆ ಈ ಹಿಂದೆ ಹಲ್ಲೆ ನಡೆಸಿ, ಕಸದ ಬುಟ್ಟಿಗೆ ಹಾಕುತ್ತೇವೆ ಎಂದು ಬೆದರಿಕೆಯೊಂದು ಬಂದಿತ್ತು. ಅದರಂತೆಯೇ ನಗರದ ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದ್ದು, ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪಕ್ಷದಿಂದ ವಜಾಗೊಳಿಸಿದ್ದಕ್ಕೆ ಗ್ಯಾಂಗ್ ಕಟ್ಟಿಕೊಂಡು…

Read More

SSB Recruitment 2026: ಸಶಸ್ತ್ರ ಸೀಮಾ ಬಲದಲ್ಲಿ 233 ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ; ಹೀಗೆ ಅರ್ಜಿ ಸಲ್ಲಿಸಿ

ಸಶಸ್ತ್ರ ಸೀಮಾ ಬಲದಲ್ಲಿ (SSB) ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶವೊಂದು ಒದಗಿಬಂದಿದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಎಸ್‌ಎಸ್‌ಬಿ, ಖಾಲಿ ಇರುವ ಒಟ್ಟು 233 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ದೇಶದಾದ್ಯಂತ ಎಲ್ಲಿ ಬೇಕಾದರೂ ಕೆಲಸ ಮಾಡಲು ಸಿದ್ಧವಿರುವ ಮತ್ತು ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿರುವ ಆಸಕ್ತರು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,500…

Read More

ಅಪಾರ್ಟ್ಮೆಂಟ್​ನಲ್ಲಿ ಪತ್ನಿನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಜಂಟಿ ಪೊಲೀಸ್ ಆಯುಕ್ತ – Kannada News | Ramesh banoth Talks about Nageshwar Kills His Wife In Bengaluru

ಬೆಂಗಳೂರು, (ಫೆಬ್ರವರಿ 18): ನಿವೃತ್ತ ಇಸ್ರೋ (ISRO) ಉದ್ಯೋಗಿಯೊಬ್ಬರು ಪತ್ನಿಯನ್ನೇ(Wife) ಕೊಲೆ ಮಾಡಿದ ಘಟನೆ ಬೆಂಗಳೂರು (Bengaluru) ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ (75), ನಾನು ಸತ್ತರೆ ನಿನ್ನ ನೋಡಿಕೊಳ್ಳುವವರು ಯಾರು ಎಂದು ಪತ್ನಿ ಸಂಧ್ಯಾಳನ್ನು ಟವಲ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದರು. ತಾನು ಆತ್ಮಹತ್ಯೆ ಮಾಡಿದರೆ ಪತ್ನಿ ಒಂಟಿಯಾಗುತ್ತಾಳೆ. ಆಕೆಯನ್ನು ನೋಡಿಕೊಳ್ಳಲು ಯಾರು…

Read More

550 ಕೋಟಿ ರೂಪಾಯಿ ಒಡತಿ ಆಲಿಯಾ ಭಟ್; ಗಳಿಕೆ ಹೇಗೆ?

ಬಾಲಿವುಡ್‌ನ ಪ್ರಸಿದ್ಧ ನಿರ್ದೇಶಕ ಕರಣ್ ಜೋಹರ್ ಪರಿಚಯಿಸಿದ ಆಲಿಯಾ ಭಟ್ ಇಂದು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಕರಣ್ ಜೋಹರ್ ನಿರ್ದೇಶನದ ‘ಸ್ಟೂಡೆಂಟ್ ಆಫ್ ದಿ ಇಯರ್’ ಚಿತ್ರದ ಮೂಲಕ ಆಲಿಯಾ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು, ನಂತರ ಆಲಿಯಾ ಹಿಂತಿರುಗಿ ನೋಡಿಲ್ಲ. ಇಂದು ಆಲಿಯಾ ಬಾಲಿವುಡ್‌ನ ಪ್ರಸಿದ್ಧ ಮತ್ತು ಜನಪ್ರಿಯ ನಟಿಯರಲ್ಲಿ ಒಬ್ಬರು. ‘ಸ್ಟೂಡೆಂಟ್ ಆಫ್ ದಿ ಇಯರ್’ ಚಿತ್ರದ ನಂತರ, ನಟಿ ‘2 ಸ್ಟೇಟ್ಸ್’, ‘ಹೈವೇ’, ‘ಡಿಯರ್ ಜಿಂದಗಿ’, ‘ರಾಝಿ’, ‘ಗಲ್ಲಿ ಬಾಯ್’ ಮತ್ತು ‘ಗಂಗೂಬಾಯಿ ಕಥಿಯಾವಾಡಿ’ ಮುಂತಾದ…

Read More