Headlines

ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿ ಗಂಧದ ಮರ ಕಡಿದು ರೈತ ಆಕ್ರೋಶ – Kannada News | Chikkamagaluru Farmer Protest Against Governmnet via a Cutting Sandalwood Tree Near Vidhana Soudha

ಬೆಂಗಳೂರು, (ಫೆಬ್ರವರಿ 10): ಅಭಿವೃದ್ಧಿ ಹೆಸರಿನಲ್ಲಿ ಜಮೀನಿನಲ್ಲಿ 30 ಮರಗಳನ್ನು ಕಡಿದು ಪರಿಹಾರ ಕೊಡದ ಸರ್ಕಾರದ ವಿರುದ್ಧ ರೈತ ಆಕ್ರೋಶಗೊಂಡಿದ್ದು, ವಿಧಾನಸೌಧದ ಮುಂದೆ ಇರುವ ಶ್ರೀಗಂಧದ ಮರ ಕಡಿದು ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರಿನ ವಿಶುಕುಮಾರ್ ಎನ್ನುವರ ಜಮೀನಿನಲ್ಲಿ 30 ಮರಗಳನ್ನು ಕಡಿಯಲಾಗಿದೆ. ಆದ್ರೆ, ಇದಕ್ಕೆ ಪರಿಹಾರ ಕೊಟ್ಟಿಲ್ಲ. ಹೀಗಾಗಿ ಸೇಡಿಗಾಗಿ ವಿಧಾನಸೌಧದ ಬಳಿ ಇರುವ ಗಂಧದ ಮರವನ್ನು ಕಡಿದು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಶುಕುಮಾರ್,ಪರಿಹಾರ ಕೊಟ್ಟಿಲ್ಲ, ನನ್ನ ಮಕ್ಕಳ ಬರ್ತಡೆ ನೆನಪಿಗಾಗಿ ಗಿಡ ನೆಟ್ಟಿದ್ದೆ. ಹೆದ್ದಾರಿ…

Read More

Gold Rates: ಸತತ ಮೂರನೇ ದಿನವೂ ಬೆಲೆ ಏರಿಕೆ ಕಂಡ ಬಂಗಾರ – Kannada News | Gold Price Today on 16th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 16: ಚಿನ್ನದ ಬೆಲೆ ಸತತ ಮೂರನೇ ದಿನ ಏರಿಕೆ ಕಂಡಿದೆ. ಎರಡು ದಿನದಲ್ಲಿ 265 ರೂ ಹೆಚ್ಚಿದ್ದ ಬಂಗಾರದ ದರ (gold rates) ಇವತ್ತು ಗುರುವಾರ 20 ರೂಗಳಷ್ಟು ದುಬಾರಿಗೊಂಡಿದೆ. ಆದರೆ, ನಿನ್ನೆ ಭರ್ಜರಿಯಾಗಿ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,570 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…

Read More

ಬೆಂಗಳೂರಿಗರೇ ಗಮನಿಸಿ: ಫ್ರೀಡಂ ಪಾರ್ಕ್​​ ಸುತ್ತಮುತ್ತ ಇಂದು ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು, ಮಾರ್ಚ್​​ 12: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್​​​ನಲ್ಲಿ ಪ್ರತಿಭಟನೆ ಹಿನ್ನೆಲೆ ಶೇಷಾದ್ರಿ ರಸ್ತೆಯ ಮೂಲಕ ಜನರು ಮತ್ತು ವಾಹನಗಳು ಹೆಚ್ಚಾಗಿ ಆಗಮಿಸುವ ಕಾರಣ ಫ್ರೀಡಂ ಪಾರ್ಕ್ ಸುತ್ತ ಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಫ್ರೀಡಂಪಾರ್ಕ್​ ಸುತ್ತಮುತ್ತ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಟ್ರಾಫಿಕ್​​ ಪೊಲೀಸರು ಮಾಹಿತಿ ನೀಡಿದ್ದು, ಶಾಂತಲಾ ಜಂಕ್ಷನ್, ಖೋಡ್ ಸರ್ಕಲ್​ನಿಂದ ಆನಂದ ರಾವ್ ಫ್ಲೈಓವರ್​, ಓಲ್ಡ್ JDS ಕಚೇರಿ…

Read More

ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳನ್ನು ಬಳಸಿ ನಿಮಿಷಗಳಲ್ಲಿ ಗ್ಯಾಸ್‌ ಸ್ಟವ್‌ ಕ್ಲೀನ್‌ ಮಾಡಬಹುದು – Kannada News | Clean dirty gas stove easily using these tips

ಅಡುಗೆಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್‌ ಸ್ಟೌವ್ (gas stove).‌ ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಇದನ್ನು ಎಷ್ಟೇ ಸ್ವಚ್ಛಗೊಳಿಸಿದರೂ ಸಹ ಗಲೀಜು ಆಗುತ್ತಿರುತ್ತೆ. ಹಾಲು ಉಕ್ಕಿ, ಕುಕ್ಕರ್‌ನಿಂದ ಬರುವ ನೀರು, ಎಣ್ಣೆ ಅಂಶ ಇವೆಲ್ಲವೂ ಬಿದ್ದು ಗ್ಯಾಸ್‌ ಸ್ಟವ್‌ ಮತ್ತು ಗ್ಯಾಸ್‌ ಬರ್ನಲ್‌ ಕೊಳೆಯಾಗುತ್ತವೆ. ಹೆಚ್ಚಿನವರು ಈ ಹಠಮಾರಿ ಕಲೆಗಳನ್ನು ತೊಡೆದುಹಾಕಲು ದುಬಾರಿ ರಾಸಾಯನಿಕಯುಕ್ತ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಯಾವುದೇ ಖರ್ಚಿಲ್ಲದೆ ಮನೆಯಲ್ಲಿ ಲಭ್ಯವಿರುವ ಈ ಕೆಲವೊಂದು ವಸ್ತುಗಳ ಸಹಾಯದಿಂದ…

Read More

ಸಿರಾಜ್​ರನ್ನು ಕೈ ಬಿಟ್ಟಿದ್ದೇಕೆ? ಟೀಮ್ ಇಂಡಿಯಾ ಮಾಜಿ ಆಟಗಾರನ ಪ್ರಶ್ನೆ – Kannada News | Why Was Siraj Dropped? Former India Cricketer Questions Selectors

ಇಂಗ್ಲೆಂಡ್​ ವಿರುದ್ಧದ ಸರಣಿಗೆ ಭಾರತ ಏಕದಿನ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಕಾಣಿಸಿಕೊಂಡಿಲ್ಲ ಎಂಬುದೇ ಅಚ್ಚರಿ. ಈ ಮೊದಲು ಟಿ20 ತಂಡಕ್ಕೆ ಆಯ್ಕೆಯಾಗಿದ್ದ ಸಿರಾಜ್ ಅವರನ್ನು ವಿಶ್ರಾಂತಿಯ ಕಾರಣ ಹೊರಗುಳಿಯುವಂತೆ ಸೂಚಿಸಲಾಗಿತ್ತು. ಅದರಂತೆ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಿಂದ ಸಿರಾಜ್ ಹೊರಗುಳಿದಿದ್ದಾರೆ. ಆದರೆ ಇದೀಗ ಏಕದಿನ ಸರಣಿಗೆ ಪ್ರಕಟಿಸಲಾದ ತಂಡದಿಂದ ಅವರನ್ನು ಕೈ ಬಿಡಲಾಗಿದೆ. ಆಯ್ಕೆಗಾರರ ಈ ನಿರ್ಧಾರಕ್ಕೆ ಭಾರತ ತಂಡದ ಮಾಜಿ ನಾಯಕ ಜಿ.ಆರ್. ವಿಶ್ವನಾಥ್…

Read More

U19 World Cup 2026: ಅತಿ ವೇಗದ, ಅತಿ ಕಿರಿಯ; ವಿಶ್ವದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ

2026 ರ ಅಂಡರ್-19 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ವಿಫಲರಾಗಿದ್ದ ವೈಭವ್ ಸೂರ್ಯವಂಶಿ ಇದೀಗ ಎರಡನೇ ಪಂದ್ಯದಲ್ಲೇ ಎಲ್ಲರಿಗೂ ಉತ್ತರ ನೀಡಿದ್ದಾರೆ. ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಯುವ ತಂಡ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ವೈಭವ್ ಬಿರುಗಾಳಿಯ ಅರ್ಧಶತಕ ಗಳಿಸುವ ಮೂಲಕ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ ಒಂದೆಡೆ ತಂಡದ ಇನ್ನಿಂಗ್ಸ್ ನಿಭಾಯಿಸುತ್ತಾ ಗಮನಾರ್ಹ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ…

Read More

ಹೈವೇಯಲ್ಲಿ ಸಿಸಿಟಿವಿ ಹಾಕಿ ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್​ – Kannada News | Punjab Man Accused of Sharing Military Movement Footage Across Border

ಪಠಾಣ್‌ಕೋಟ್, ಮೇ 22: ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯಲ್ಲಿ ಹಾದುಹೋಗುವ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳನ್ನು ಲೈವ್ ಆಗಿ ಮೇಲ್ವಿಚಾರಣೆ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಮತ್ತು…

Read More

ಸಾರಿಗೆ ಸಚಿವರನ್ನೇ ಬಸ್​​ನಿಂದ ಕೆಳಗಿಳಿಸಿದ್ದ ಪ್ರಕರಣ: ಬಿಎಂಟಿಸಿ ನಿರ್ವಾಹಕನ ಅಮಾನತು ಆದೇಶ ಹಿಂಪಡೆಯುವಂತೆ ಸೂಚನೆ – Kannada News | Transport Minister Byrathi Suresh Directs Revocation of BMTC Conductor’s Suspension After Apology

ಬಿಎಂಟಿಸಿ ನಿರ್ವಾಹಕನ ಆದೇಶ ಹಿಂಪಡೆಯುವಂತೆ ಸೂಚನೆ ಬೆಂಗಳೂರು, ಜುಲೈ 30: ರಿಯಾಲಿಟಿ ಚೆಕ್​​ ನಡೆಸಲೆಂದು ಬಿಎಂಟಿಸಿ ಬಸ್​​ ಏರಿದ್ದ ವೇಳೆ ಚಿಲ್ಲರೆ ನೀಡದ ಕಾರಣ ಸಾರಿಗೆ ಸಚಿವ ಬೈರತಿ ಸುರೇಶ್ ಅವರನ್ನೇ ಬಸ್‌ನಿಂದ ಇಳಿಯುವಂತೆ ಹೇಳಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಬಿಎಂಟಿಸಿ ನಿರ್ವಾಹಕ ಟಿ.ಜಿ. ರಾಮಕೃಷ್ಣ ಅವರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಸೂಚಿಸಲಾಗಿದೆ. ಬುಧವಾರ ನಿರ್ವಾಹಕ ರಾಮಕೃಷ್ಣ ಅವರು ಸಚಿವರನ್ನು ಭೇಟಿ ಮಾಡಿ ತಮ್ಮ ವರ್ತನೆಗೆ ಕ್ಷಮೆಯಾಚಿಸಿದ ಹಿನ್ನೆಲೆ ಅವರ ಅಮಾನತನ್ನು ರದ್ದುಗೊಳಿಸಲು ಅಧಿಕಾರಿಗಳಿಗೆ ಬೈರತಿ ಸುರೇಶ್…

Read More

ಮನುಷ್ಯನ ದೇಹದ ಯಾವ ಭಾಗ ಅತೀ ಕೊಳಕಾಗಿರುವುದು ಗೊತ್ತಾ? – Kannada News | This part of the human body is the dirtiest, its hygiene is essential

ಸಾಮಾನ್ಯವಾಗಿ ಹೆಚ್ಚಿನವರು ದೇಹದಲ್ಲಿ ಕಿವಿ, ಮೂಗು ಅತ್ಯಂತ ಕೊಳಕಾಗಿರುವ ಭಾಗ ಎಂದುಕೊಳ್ಳುತ್ತಾರೆ. ಆದ ಕಾರಣ ಪದೇ ಪದೇ ಕಿವಿ ಮತ್ತು ಮೂಗನ್ನು ಸ್ವಚ್ಛಗೊಳಿಸುತ್ತಿರುತ್ತಾರೆ. ಆದರೆ ಇವು ಅಷ್ಟು ಕೊಳಕು ಭಾಗಗಳಲ್ಲವಂತೆ, ಮಾನವನ ದೇಹದಲ್ಲಿ ಅತೀ ಹೆಚ್ಚು ಕೊಳಕಾಗಿರುವ ಅಂಗ ಹೊಕ್ಕುಳು (Navel). ಹೊಕ್ಕುಳಲ್ಲಿ ಬ್ಯಾಕ್ಟೀರಿಯಾ ಮತ್ತು ಹಾನಿಕಾರಕ ಸೂಕ್ಷ್ಮಜೀವಿಗಳು ಸುಲಭವಾಗಿ ಸಂಗ್ರಹವಾಗುವ, ಈ ಅಂಗದ ಸ್ವಚ್ಛತೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಂತೆ. ಅದನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ,  ಕೆಟ್ಟ ವಾಸನೆಯನ್ನು ಉಂಟುಮಾಡುವುದಲ್ಲದೆ ಸೋಂಕುಗಳಿಗೂ ಕಾರಣವಾಗುತ್ತವೆ. ಹಾಗಿದ್ರೆ ಹೊಕ್ಕಳ…

Read More

ನಾನು RCB ತಂಡದ ಕಟ್ಟಾ ಅಭಿಮಾನಿ: ವೈಭವ್ ಅಚ್ಚರಿಯ ಹೇಳಿಕೆ! – Kannada News

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸಂಚಲನ ಸೃಷ್ಟಿಸಿದ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (Vaibhav Sooryavanshi) ತಾನು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಟ್ಟಾಭಿಮಾನಿ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅದು ಸಹ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿರುವಾಗ ಎಂಬುದು ವಿಶೇಷ. ಆರ್​​ಆರ್ ತಂಡದ ಸಂದರ್ಶನದಲ್ಲಿ ಮಾತನಾಡಿದ ವೈಭವ್, “ನಾನು ಮೊದಲಿನಿಂದಲೂ ಆರ್‌ಸಿಬಿ ತಂಡದ ದೊಡ್ಡ ಅಭಿಮಾನಿ. ಅದಕ್ಕೆ ಏಕೈಕ ಕಾರಣ ವಿರಾಟ್ ಕೊಹ್ಲಿ ಭೈಯ್ಯಾ ” ಎಂದಿದ್ದಾರೆ. “ಮೊದಲಿಂದಲೂ ನಾನು ವಿರಾಟ್…

Read More