Headlines

ಹಿಪ್ಪರಗಿಯಲ್ಲಿ ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ: ತಪ್ಪಿದ ಭಾರಿ ದುರಂತ – Kannada News | Mahindra XUV300 Bursts Into Flames Outside Wine Shop in Jamakhandi

ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada ಬಾಗಲಕೋಟೆ, ಜುಲೈ 26: ಬಾರ್​​ ಎದುರು ನಿಲ್ಲಿಸಿದ್ದ ಕಾರೊಂದು ಸ್ಫೋಟಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹಿಪ್ಪರಗಿ ನಡೆದಿದೆ. ವೈನ್ ಶಾಪ್ ಮ್ಯಾನೇಜರ್ ಹನುಮಂತ ಸಂಗೊಂಡ ಎಂಬವರು ತಂದಿದ್ದ ಕಾರು ಸ್ಫೋಟಗೊಂಡ ತೀವ್ರತೆಗೆ ಕಾರಿನ ಬಿಡಿ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ವೈನ್ ಶಾಪ್ ಗೋಡೆಯ ಸಿಮೆಂಟ್ ಉದುರಿದ್ದರೆ, ಬಿಯರ್ ಹಾಗೂ ಕೂಲ್ ಡ್ರಿಂಕ್ಸ್ ಬಾಟಲ್​​ಗಳು ಕೆಳಗೆ ಬಿದ್ದಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ…

Read More

Horoscope Today: ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 26, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಜ್ಯೇಷ್ಠ ನಕ್ಷತ್ರ, ಐಂದ್ರ ಯೋಗ, ಬಾಲವಕರಣದಿಂದ ಕೂಡಿರುವ ದಿನವಾಗಿದೆ.ಇದು ಭಾನುವಾರವಾಗಿರುವುದರಿಂದ, ಸೂರ್ಯನ ದಿನವೆಂದು ಪರಿಗಣಿಸಲಾಗುತ್ತದೆ. ಸೂರ್ಯ ನಮಸ್ಕಾರದಿಂದ ಆರೋಗ್ಯ ಲಭಿಸುತ್ತದೆ ಎಂಬ ನಂಬಿಕೆಯಿದೆ. ಇಂದು ಪ್ರದೋಷದ ದಿನವೂ ಆಗಿದ್ದು, ಶಯನ…

Read More

Bengaluru Air Quality: ಮಾಲಿನ್ಯ ಮುಕ್ತವಾಯ್ತು ಬೆಂಗಳೂರು, ಕರ್ನಾಟಕದ್ಯಾಂತ ಶುದ್ಧ ಗಾಳಿ! – Kannada News | Karnataka AQI July 26: Bengaluru Air Quality Status and City Index

ಬೆಂಗಳೂರು, ಜುಲೈ 26: ಇಂದು ರಾಜ್ಯಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಸಮಾಧಾನಕರ ಮಟ್ಟದಲ್ಲಿದೆ. ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಕಡಿಮೆಯಿದ್ದು, ಸಾರ್ವಜನಿಕರು ಮುಕ್ತವಾಗಿ ಹೊರಸಂಚಾರ ನಡೆಸಲು ಸೂಕ್ತ ವಾತಾವರಣವಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸರಾಸರಿ AQI 45 ರಿಂದ 55ರ ನಡುವೆ ದಾಖಲಾಗಿದ್ದು, ‘ಉತ್ತಮ’ (Good) ಮತ್ತು ‘ಸಾಧಾರಣ’ (Moderate) ಶ್ರೇಣಿಯಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ವಾಯು ಗುಣಮಟ್ಟ ಜಯನಗರ, ಬಸವನಗುಡಿ, ಮತ್ತು ಕೋರಮಂಗಲದಲ್ಲಿ AQI 50ಕ್ಕಿಂತ ಕಡಿಮೆಯಿದ್ದು ಶುದ್ಧ ಗಾಳಿ…

Read More

ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಫಸ್ಟ್​​ ರಿಯಾಕ್ಷನ್​​ – Kannada News | Pralhad Joshi Reacts After Getting Additional Charge of Union Education Ministry

ನವದೆಹಲಿ, ಜುಲೈ 26: ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಜವಾಬ್ದಾರಿಯ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮೇಲೆ ನಂಬಿಕೆ ಇಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಈ ಜವಾಬ್ದಾರಿಯನ್ನು ಮಾನ್ಯ ಪ್ರಧಾನ ಮಂತ್ರಿಗಳ ಅಪೇಕ್ಷೆಯಂತೆ ನಾನು ನಿಭಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ ಕಳೆದ 12 ವರ್ಷಗಳಲ್ಲಿ ಪ್ರಧಾನಮಂತ್ರಿ ಮೋದಿ ಸರ್ಕಾರವು ಅನೇಕ ಐತಿಹಾಸಿಕ ಸಾಧನೆಗಳನ್ನು ಮಾಡಿದೆ ಎಂಬುದನ್ನು ಸ್ಮರಿಸಿದ ಅವರು, ಧರ್ಮೇಂದ್ರ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅನ್ಯಾಯಕ್ಕೆ ಒಳಗಾಗುವರು – Kannada News | Daily Horoscope for July 26, 2026: Sunday Astrology Predictions for All 12 Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುಷ್ಯಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಮೂಲಾ, ಯೋಗ : ವಿಷ್ಕಂಭ, ಕರಣ : ಕೌಲವ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು: ರಾಜೀವ್ ಗೌಡ ಬೆಂಬಲಿಗನಿಗೆ ಧರ್ಮದೇಟು – Kannada News | Fighting Between Congress Workers In Chikkaballapur

ಚಿಕ್ಕಬಳ್ಳಾಪುರ, (ಜುಲೈ 25): ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಸಂಘಟನ್ ಸೃಜನ್ ಅಭಿಯಾನದ ಸಭೆಯಲ್ಲಿ AICC ವೀಕ್ಷಕರ ಮುಂದೆಯೇ ಮಾಜಿ ಸಚಿವ ಶಾಸಕ ಡಾ. ಎಂ ಸಿ ಸುಧಾಕರ್ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಪರಾಜಿತ ಕಾಂಗ್ರೇಸ್ ಅಭ್ಯರ್ಥಿ ರಾಜೀವ್ ಗೌಡ ಬೆಂಬಲಿಗರು ನಡುವೆ ಗಲಾಟೆಯಾಗಿ ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳೊ ಹಂತಕ್ಕೆ ಹೋಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಆಯ್ಕೆ ಸಂಬಂಧ ಎಐಸಿಸಿ ವತಿಯಿಂದ ಸಂಘಟನೆ ಸೃಜನ್ ಅಭಿಯಾನದ ಮೂಲಕ…

Read More

ಬಿಹಾರದಲ್ಲಿ ಲಾಲುಪ್ರಸಾದ್ ಮಗ ತೇಜ್ ಪ್ರತಾಪ್ ಯಾದವ್ ಬಂಧನ; ರಹಸ್ಯ ಸ್ಥಳಕ್ಕೆ ಶಿಫ್ಟ್? – Kannada News | Bihar Former Minister Tej Pratap Yadav arrested hours after joining students protest in Patna

ಪಾಟ್ನಾ, ಜುಲೈ 25: ಜನಶಕ್ತಿ ಜನತಾ ದಳ (JJD) ಅಧ್ಯಕ್ಷ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ (Tej Pratap Yadav) ಅವರನ್ನು ಪಾಟ್ನಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪಾಟ್ನಾದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ. ಪಾಟ್ನಾದ ಗಾಂಧಿ ಮೈದಾನದ ಬಳಿಯ ರಾಮ್ ಗುಲಾಮ್ ಚೌಕ್‌ನಲ್ಲಿ ‘ನೀಟ್’ ಪೇಪರ್ ಲೀಕ್ ಕುರಿತು ನಿಷ್ಪಕ್ಷಪಾತ…

Read More

IND vs ZIM: ನಾಳೆಯೇ ನಡೆಯಲಿದೆ ಭಾರತ- ಜಿಂಬಾಬ್ವೆ ನಡುವಿನ ಕೊನೆಯ ಟಿ20 ಪಂದ್ಯ – Kannada News | India vs Zimbabwe 3rd T20: Clean Sweep Bid, Date, Time and Live Stream Info

ಭಾರತ ಮತ್ತು ಜಿಂಬಾಬ್ವೆ (India vs Zimbabwe) ನಡುವೆ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 90 ರನ್​ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ, ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಹೀಗಾಗಿ ಉಭಯ ತಂಡಗಳ ನಡುವೆ ನಡೆಯಲಿರುವ ಮೂರನೇ ಟಿ20 ಪಂದ್ಯವು ಟೀಂ ಇಂಡಿಯಾಕ್ಕೆ ಔಪಚಾರಿಕವಾಗಿರಲಿದೆ. ಆದಾಗ್ಯೂ ಕಳೆದೆರಡು ಸರಣಿಗಳಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗದ ಟೀಂ ಇಂಡಿಯಾ, ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಆತಿಥೇಯರನ್ನು ಕ್ಲೀನ್​ಸ್ವೀಪ್ ಮಾಡುವ ಗುರಿ…

Read More

ಲೀಕ್ ಆಯ್ತು ‘ರಾಮಾಯಣ’ ಸಿನಿಮಾ ಟ್ರೈಲರ್, ಸಿನಿಪ್ರಿಯರು ಹೇಳಿದ್ದೇನು? – Kannada News | Ramayana movie trailer leaked online, fans demand official release

‘ರಾಮಾಯಣ’ (Ramayana) ಭಾರತದ ಈ ವರೆಗಿನ ಅತಿ ಹೆಚ್ಚು ಬಜೆಟ್ ಸಿನಿಮಾ ಎನಿಸಿಕೊಂಡಿದೆ. ಸಿನಿಮಾ ಅನ್ನು ವಿಶ್ವ ಮಟ್ಟದಲ್ಲಿ ಬಲು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ರೆಡಿಯಾಗಿದೆ. ರಣ್​​ಬೀರ್ ಕಪೂರ್, ಯಶ್ ಹಾಗೂ ಇಡೀ ಚಿತ್ರತಂಡ ವಿದೇಶಗಳಲ್ಲಿ ಭರ್ಜರಿಯಾಗಿ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ಸ್ಯಾನ್ ಡಿಯಾಗೊನಲ್ಲಿ ನಡೆದ ಕಾಮಿಕಾನ್​​ನಲ್ಲಿ ಸಹ ಚಿತ್ರತಂಡ ಭಾಗವಹಿಸಿತ್ತು. ಕಾಮಿಕಾನ್​​ನಲ್ಲಿ ಸಿನಿಮಾದ ಅನ್ ರಿಲೀಸ್ಡ್ ಟ್ರೈಲರ್ ಪ್ರದರ್ಶಿಸಲಾಯ್ತು. ಆದರೆ ಇದೀಗ ಆನ್​​ಲೈನ್​​​ನಲ್ಲಿ ಟ್ರೈಲರ್ ಲೀಕ್ ಆಗಿದೆ. ‘ರಾಮಾಯಣ ಪಾರ್ಟ್ 1’ ಟ್ರೇಲರ್…

Read More

ದೆಹಲಿ ಪೊಲೀಸರಿಂದ ಪಾಕಿಸ್ತಾನ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್ – Kannada News | Delhi Police blocked over 400 Pakistan linked social media handles for spreading fake videos over protest

ನವದೆಹಲಿ, ಜುಲೈ 25: ದೆಹಲಿಯಲ್ಲಿ ನಡೆದ ಸಿಜೆಪಿ (CJP) ಪ್ರತಿಭಟನೆಯ ಬಗ್ಗೆ ಸುಳ್ಳು ಮಾಹಿತಿ ಹಾಗೂ ವದಂತಿಗಳನ್ನು ಹರಡಲು ಎಐ ನಿರ್ಮಿತ ವಿಡಿಯೋಗಳು, ಡೀಪ್‌ಫೇಕ್‌ಗಳು ಮತ್ತು ನಕಲಿ ಪೋಸ್ಟ್‌ಗಳನ್ನು ಒಳಗೊಂಡ ಸಂಘಟಿತ ಅಪಪ್ರಚಾರ ನಡೆಸಲಾಗುತ್ತಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಪಿತೂರಿಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ 400ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣದ ಖಾತೆಗಳನ್ನು ಗುರುತಿಸಿ ಬ್ಲಾಕ್ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪೊಲೀಸರು, ಪ್ರತಿಭಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರನ್ನು ದಾರಿ ತಪ್ಪಿಸುವ ಮತ್ತು ಸುಳ್ಳು…

Read More