Headlines

ಚೈತ್ರಾ ಪತಿಯಿಂದಲೂ ಕಿರುಕುಳ ಉಂಟಾಗಿದೆ; ತಂದೆಯ ಆರೋಪ – Kannada News | Chaithra Kundapura Father Alleges her Husband Also gave Harassment

ಚೈತ್ರಾ ಕುಂದಾಪುರ ಅವರ ತಂದೆ ಕೋರ್ಟ್ ಹೋಗಿದ್ದರು ಮತ್ತು ಮಗಳಿಂದ ಕಿರುಕುಳ ಆಗುತ್ತದೆ ಎಂದಿದ್ದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ಈಗ ಚೈತ್ರಾ ತಂದೆ ಮಾತನಾಡಿದ್ದು, ‘ನನಗೆ ಚೈತ್ರಾ ಪತಿ ಶ್ರೀಕಾಂತ್ ಅವರಿಂದಲೂ ಕಿರುಕುಳ ಆಗುತ್ತಿದೆ’ ಎಂದು ಹೇಳಿದನ್ನು ಕಾಣಬಹುದು.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Solar Eclipse 2026: ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Astrological Effects on Libra Zodiac Sign by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ತುಲಾ ರಾಶಿಯವರ ಐದನೇ ಮನೆಯಲ್ಲಿ ಸಂಭವಿಸಲಿದ್ದು, ರಾಶ್ಯಾಧಿಪತಿ ಶುಕ್ರನೂ ಸಹ ಈ ಗ್ರಹಣದಲ್ಲಿ ಭಾಗಿಯಾಗಲಿದ್ದಾನೆ. ಚಿತ್ತಾ, ಸ್ವಾತಿ, ವಿಶಾಖಾ ನಕ್ಷತ್ರದವರಿಗೆ ಇದರ ಪ್ರಭಾವ ಇರುತ್ತದೆ. ಗ್ರಹಣದ ಪ್ರಭಾವದಿಂದ ತುಲಾ ರಾಶಿಯವರಿಗೆ ಆಲಸ್ಯ, ನಿರುತ್ಸಾಹ, ಮಕ್ಕಳ ಬಗ್ಗೆ ಅತಿಯಾದ ಯೋಚನೆಗಳು ಕಾಡಬಹುದು. ಆದಾಗ್ಯೂ, ಗುರುಬಲ ಇರುವುದರಿಂದ ಅದೃಷ್ಟ ಚೆನ್ನಾಗಿರುತ್ತದೆ. ಪ್ರಯತ್ನ ಪಟ್ಟರೆ ಹೆಚ್ಚು ಲಾಭ, ಸಂತಾನದಿಂದ ಒಳಿತು, ವ್ಯಾಪಾರ, ಪಾಲುದಾರಿಕೆಯಲ್ಲಿ ಯಶಸ್ಸು, ಉತ್ತಮ ಆರೋಗ್ಯ,…

Read More

Thursday Yellow Color: ಗುರುವಾರ ಹಳದಿ ಬಣ್ಣದ ಬಟ್ಟೆ ಧರಿಸುವುದರ ಹಿಂದಿರುವ ರಹಸ್ಯವೇನು ಗೊತ್ತಾ? – Kannada News | Thursday Yellow Color Astrology: Jupiter Benefits and Remedies for Weak Guru Graha

ಗುರುವಾರ ಹಳದಿ ಬಣ್ಣದ ಬಟ್ಟೆImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವಾರದ ಪ್ರತಿ ದಿನವೂ ಒಂದೊಂದು ನಿರ್ದಿಷ್ಟ ಗ್ರಹದಿಂದ ಆಳಲ್ಪಡುತ್ತದೆ. ಅದರಂತೆ ಗುರುವಾರವನ್ನು ‘ಗುರು’ (ಬೃಹಸ್ಪತಿ) ಗ್ರಹವು ಆಳುತ್ತದೆ. ಈ ಗ್ರಹದ ಅತ್ಯಂತ ನೆಚ್ಚಿನ ಬಣ್ಣ ಹಳದಿಯಾಗಿರುವುದರಿಂದ, ಈ ದಿನ ಹಳದಿ ಬಟ್ಟೆಗಳನ್ನು ಧರಿಸುವುದನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಗುರು ಗ್ರಹವನ್ನು ಜ್ಞಾನ, ಶಿಕ್ಷಣ, ಸಂಪತ್ತು, ಸಂತಾನ ಭಾಗ್ಯ, ಮದುವೆ ಮತ್ತು ಆಧ್ಯಾತ್ಮಿಕತೆಯ ಕಾರಕ ಎಂದು ನಂಬಲಾಗಿದೆ. ಗುರುವಿನ ಆಶೀರ್ವಾದವಿದ್ದರೆ ಜೀವನದಲ್ಲಿ ಅಭಿವೃದ್ಧಿ,…

Read More

SSLC ಫಲಿತಾಂಶ ಸುಧಾರಣೆಗೆ ಹೊಸ ಕ್ರಮ: ನಿತ್ಯ 2 ಗಂಟೆ ಮೊಬೈಲ್, ಟಿವಿ ಆಫ್ ಮಾಡಿಸುವಂತೆ ಟಾಸ್ಕ್ – Kannada News | Karnataka School education Task To Teachers For switch off Mobile And TV In Village For SSLC Examinations

ಬೆಂಗಳೂರು, (ಫೆಬ್ರವರಿ 03): ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ  (SSLC Result) ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ‍್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್​​ಎಸ್​​ಎಲ್​ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್​​​ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್​ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ…

Read More

ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಿದ ಪಾಕಿಸ್ತಾನದ ಬೋಟ್; 9 ಪಾಕ್ ಸಿಬ್ಬಂದಿ ವಶಕ್ಕೆ – Kannada News | Pakistan boat with 9 crew captured in Arabian Sea by Indian Coast Guard

ನವದೆಹಲಿ, ಜನವರಿ 15: ಭಾರತೀಯ ಜಲಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ್ದಕ್ಕಾಗಿ ಕರಾವಳಿ ಕಾವಲು ಪಡೆ 9 ಸಿಬ್ಬಂದಿಯೊಂದಿಗೆ ಪಾಕಿಸ್ತಾನಿ ಮೀನುಗಾರಿಕಾ ಹಡಗನ್ನು ವಶಪಡಿಸಿಕೊಂಡಿದೆ. ಅರೇಬಿಯನ್ ಸಮುದ್ರದಲ್ಲಿ ಪಾಕಿಸ್ತಾನಿ (Pakistan) ಬೋಟ್ ಅನ್ನು ತಡೆಯಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅಲ್-ಮದೀನಾ ಎಂದು ಗುರುತಿಸಲಾದ ಮೀನುಗಾರಿಕಾ ಹಡಗನ್ನು ವಶಪಡಿಸಿಕೊಳ್ಳುವ ಸಮಯದಲ್ಲಿ ಅದು 9 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಭಾರತದ ಹಿರಿಯ ಕರಾವಳಿ ಕಾವಲು ಪಡೆ ಅಧಿಕಾರಿಗಳ ಪ್ರಕಾರ, ಈ ಹಡಗನ್ನು ಮೊದಲು ಜನವರಿ 14ರಂದು ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ (IMBL) ಬಳಿ…

Read More

ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ – Kannada News | Karnataka Power Tussle: Congress High command calls Siddaramaiah, here Is Here Is Inside Details

ಬೆಂಗಳೂರು, (ಮೇ 25): ಕರ್ನಾಟಕ ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಇಷ್ಟು ದಿನ ನಡೆದ ಪಟ್ಟದ ಪಗಡೆಯಾಟಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗ್ತಿದೆ. ಸಿಎಂ ಕುರ್ಚಿ ಫೈಟ್ ಕಂಪ್ಲೀಟ್ ಹೈಕಮಾಂಡ್​ ಅಂಗಳಕ್ಕೆ ಶಿಫ್ಟ್ ಆಗಿದ್ದು, ಪಟ್ಟದ ಆಟಕ್ಕೆ ಇತಿಶ್ರೀ ಹಾಡೋಕೆ ಹೈಕಮಾಂಡ್ ಒಂದೆಜ್ಜೆ ಮುಂದೆ ಇಟ್ಟೇ ಬಿಟ್ಟಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಗೆ ಬುಲಾವ್ ಕೊಡೋ ಮೂಲಕ ಇಡೀ ರಾಜ್ಯದ ಚಿತ್ತ ಹೈಕಮಾಂಡ್​ನತ್ತ ಹರಿಸುವಂತೆ ಮಾಡಿದ್ದು, ಹೈಕಮಾಂಡ್ ಅಂಗಳದಲ್ಲಿ ಅದೇನು ತೀರ್ಮಾನವಾಗುತ್ತೋ ಎನ್ನುವ ಕುತೂಹಲ ಹುಟ್ಟಿಸಿದೆ. ಸದ್ಯ…

Read More

ಸರ್ಕಾರದಿಂದಲೇ ಭೂಕಬಳಿಕೆ: ಜಿಲ್ಲೆಜಿಲ್ಲೆಗಳಲ್ಲಿ ಕಾಂಗ್ರೆಸ್​ ಭವನಕ್ಕೆ ಭೂಮಿ ನೀಡಿದ ದಾಖಲೆ ಸಮೇತ ಬಿಜೆಪಿ ಗಂಭೀರ ಆರೋಪ – Kannada News | Government Land Grab: BJP Releases Documents Claiming Congress Allotted Land for Party Offices Across Karnataka

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 17: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ (Civic Amenity) ಸೈಟ್‌ಗಳನ್ನು ಪಡೆದುಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಅವರು ದಾಖಲೆಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದ ವಿವಿಧ ಜಿಲ್ಲೆಗಳು, ತಾಲೂಕು ಮತ್ತು…

Read More

Video: ಅಜಿತ್ ಪವಾರ್ ಇದ್ದ ವಿಮಾನ ಪತನಗೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | DGCA Investigates Ajit Pawar Plane Crash: Baramati CCTV Footage Key to Unraveling Mystery

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಅಥವಾ ಫೋಟೋಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಾರಾಮತಿ ವಿಮಾನ ನಿಲ್ದಾಣದ ಸಮೀಪವಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ವಿಮಾನವು ರನ್‌ವೇ ಹತ್ತಿರ ಬರುತ್ತಿದ್ದಂತೆ ದಿಢೀರ್ ನೆಲಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಳ್ಳುವುದನ್ನಿ ಈ ವಿಡಿಯೋದಲ್ಲಿ ನೋಡಬಹುದು. ವಿಮಾನವು ಎರಡನೇ ಬಾರಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ (Second Approach) ಈ ಘಟನೆ ಸಂಭವಿಸಿದೆ. ಸಿಸಿಟಿವಿ ದೃಶ್ಯದಲ್ಲಿ ವಿಮಾನವು ನಿಯಂತ್ರಣ ಕಳೆದುಕೊಂಡು ವೇಗವಾಗಿ ಭೂಮಿಗೆ ಅಪ್ಪಳಿಸುವುದು…

Read More

ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ?

ಗದಗ, ಮಾರ್ಚ್​​ 29: ಸುಟ್ಟ ಸ್ಥಿತಿಯಲ್ಲಿ ಯುವಕನೊರ್ವನ ಶವ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಚಂದ್ರು ಕುರಿ (27) ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಮನೆಯಿಂದ ಹೊರ ಹೋದ ಚಂದ್ರು ಮೃತದೇಹ ಸೇತುವೆಯೊಂದರ ಕೆಳಭಾಗ ಕಂಡುಬಂದಿದೆ. ಕೊಲೆ ಅನುಮಾನ ವ್ಯಕ್ತವಾಗಿದ್ದು, ಮಗನನ್ನು ಸಾಯಿಸಿ ಬಳಿಕ ದೇಹವನ್ನು ಸುಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮನೆಯ ಹೆಣ್ಣು ಮಕ್ಕಳನ್ನು ನೋಡ್ತಾನೆ ಎಂದು ಆರೋಪಿಸಿ ಎದುರಿನ ಮನೆ ಕುಟುಂಬಸ್ಥರು ಹಲವು ಬಾರಿ ಜಗಳ ತೆಗೆದಿದ್ದರು. ಮೈ ಮೇಲೆ…

Read More

ಹೋಟೆಲ್, ರೆಸ್ಟೋರೆಂಟ್ ಬಿಲ್​​​ನಲ್ಲಿ ಎಲ್​ಪಿಜಿ ಚಾರ್ಜ್ ಹಾಕಿದರೆ ನೀವು ಏನು ಮಾಡಬೇಕು?

ನವದೆಹಲಿ, ಮಾರ್ಚ್ 25: ಕಮರ್ಷಿಯಲ್ ಎಲ್​ಪಿಜಿಯ ಬಿಕ್ಕಟ್ಟು (LPG Crisis)  ಶುರುವಾದಾಗಿನಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳು ಅಡುಗೆ ಮಾಡಲು ಪರದಾಡುತ್ತಿವೆ. ಕೆಲವು ರೆಸ್ಟೋರೆಂಟ್​​ಗಳು ಬಾಯ್ಲರ್, ಎಲೆಕ್ಟ್ರಿಕ್ ಸ್ಟೌವ್​ಗಳನ್ನು ಬಳಸುತ್ತಿವೆ. ಕೆಲವು ಹೋಟೆಲ್​ಗಳಲ್ಲಿ ಗ್ಯಾಸ್​ ಅಭಾವದ ನೆಪ ಹೇಳಿ ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಈ ವಿಚಾರವಾಗಿ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರದಿಂದ (CCPA) ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಒಂದುವೇಳೆ ನೀವು ಹೋಗುವ ಹೋಟೆಲ್ ಬಿಲ್​​ಗಳಲ್ಲಿ ಗ್ಯಾಸ್ ಚಾರ್ಜ್​ ಅಥವಾ ಎಲ್​ಪಿಜಿ ಚಾರ್ಜ್ ಎಂದು ನಮೂದಿಸಿದ್ದರೆ ಅವರ…

Read More