ಒಂದೇ ದಿನ ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು: ಆಗಿದ್ದೇನು? ಸ್ಪಷ್ಟನೆ ನೀಡಿದ ನಿರ್ದೇಶಕ – Kannada News | 11 Patients Die in a Single Day at Jayadeva Hospital: Director Explains the Cause

ಜಯದೇವ ಆಸ್ಪತ್ರೆ ವೈದ್ಯರ ಸುದ್ದಿಗೋಷ್ಠಿImage Credit source: tv9 kannada ಮೈಸೂರು, ಜೂನ್​​ 17: ಜಯದೇವ ಹೃದ್ರೋಗ ಆಸ್ಪತ್ರೆ (Jayadeva Hospital) ರಾಜ್ಯದಲ್ಲಿ ಅತ್ಯಂತ ಪ್ರಸಿದ್ಧಿ ಪಡೆದಿರುವ ಆಸ್ಪತ್ರೆ. ಹೃದಯ ಸಂಬಂಧಿ ಕಾಲೆಗಳಿಗೆ ಚಿಕಿತ್ಸೆ ನೀಡುವುದರಲ್ಲಿ ಎತ್ತಿದ ಕೈ. ಆದರೆ ಇಂತಹ ಆಸ್ಪತ್ರೆ ವಿರುದ್ಧ ಇದೀಗ ಗಂಭೀರ ಆರೋಪವೊಂದು ಕೇಳಿಬಂದಿದೆ. ಕಳೆದ 24 ಗಂಟೆಯಲ್ಲಿ ಮೈಸೂರಿನ (mysuru) ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮೃತ ರೋಗಿಗಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ…

Read More

ಗಂಡನ ಪ್ರೇಮ, ಪ್ರೀತಿ-ಪ್ರಣಯದಾಟಕ್ಕೆ ಪತ್ನಿ ಸುಸ್ತು: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ – Kannada News | Mangaluru Man Manish Cheating Wife for Targets others Woman From foreign

ಮಂಗಳೂರು, (ಫೆಬ್ರವರಿ 15): ಇದು ಮಂಗಳೂರು (Mangaluru) ಮನ್ಮಥನ ಭಯಾನಕ ಸ್ಟೋರಿ. ಫೇಸ್​ಬುಕ್​ನಲ್ಲಿ ಹುಡುಗಿಯರಿಗೆ ಗಾಳ ಹಾಕಿ ವಂಚಿಸುವುದೇ ಮನೀಶ್​​​​ನ ಕೆಲಸ. ಫೇಸ್​ಬುಕ್​ನಲ್ಲಿ ಪರಿಚಯವಾಗಿ, ಪ್ರೀತಿ ಎಂಬಾಕೆಯನ್ನು ಮನೀಶ್ ಮದುವೆ ಆಗಿದ್ದ. ಆ ನಂತರ ಪ್ರೀತಿಯೇ 2 ಲಕ್ಷ ರೂ. ಕೊಟ್ಟು ಮನೀಶ್​ಗೆ ವಿದೇಶದಲ್ಲಿ ಕೆಲಸ ಕೊಡಿಸಿದ್ದಳು. ಆದ್ರೆ, ದುಬೈ ಕೆಲಸಕ್ಕೆಂದು ಹೋದ ಮನೀಶ್, ಬಹರೇನ್​ನಲ್ಲಿರೋ ಮಹಿಳೆ ಜೊತೆ ಲವ್ವಿಡವ್ವಿಗೆ ಬಿದ್ದಿದ್ದ. ಈ ವಿಷಯ ಪ್ರೀತಿಗೆ ತಿಳಿದು ಮನೀಷ್ ಇತಿಹಾಸ ಕೆದಕಿದ್ದು, ಈತನಿಗೆ ಮದುವೆಗೂ ಮುನ್ನ ಯುವತಿಯರ…

Read More

ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್! ಬಿಸಿಲಿನ ಬೇಗೆಯಲ್ಲೂ ಪ್ರಾಣಿಗಳು ಕೂಲ್ ಕೂಲ್ – Kannada News | Bannerghatta Zoo Fights Summer Heat: Ice candy and fruits fed to zoo animals

ಬೆಂಗಳೂರು, ಮಾರ್ಚ್​ 05: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಬಿಸಿಲಿನ ತಾಪದಿಂದ ರಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಝೂ ಸಿಬ್ಬಂದಿ ಪ್ರಾಣಿಗಳಿಗೆ ಎಳನೀರು, ಹಣ್ಣು, ತರಕಾರಿ ಬಳಸಿ ಲಾಲಿಪಾಪ್ ಮತ್ತು ಐಸ್‌ಕ್ಯಾಂಡಿ ರೂಪದಲ್ಲಿ ಪೌಷ್ಠಿಕ ಆಹಾರ ನೀಡುತ್ತಿದ್ದಾರೆ. ಆನೆ, ಜಿಂಕೆ, ಮಂಗ, ಕರಡಿ ಸೇರಿದಂತೆ ಎಲ್ಲಾ ಪ್ರಾಣಿಗಳಿಗೂ ತಂಪಾದ ಆಹಾರ ಮತ್ತು ನೀರಿನ್ನು ನೀಡಲಾಗುತ್ತಿದೆ. ದಿನಕ್ಕೆ ಆನೆಗಳಿಗೆ ಸ್ನಾನ, ಕಲ್ಲಂಗಡಿ ಹಣ್ಣು ಮತ್ತು ನೀರಿನ ಹೊಂಡಗಳ ಮೂಲಕ ತಂಪಾದ ವಾತಾವರಣ ನೀಡಲಾಗುತ್ತಿದೆ. ಪ್ರವಾಸಿಗರಿಗೆ ಸಹ ಮರಗಿಡಗಳ ನೆರವಿನಿಂದ…

Read More

Karnataka Weather Forecast: ಬಂಗಾಳಕೊಲ್ಲಿ ವಾಯುಭಾರ ಕುಸಿತ, ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ? – Kannada News | Low Pressure Over Bay of Bengal, 3 Days Heavy Rain Karnataka Said By Meteorological director CS Patil

ಬೆಂಗಳೂರು (ಮೇ 15): ಬಿಸಿಲಿನ ಬೇಗೆಯ ನಡುವೆಯೇ ಕರ್ನಾಟಕದಲ್ಲಿ (Karnataka) ಹಲವೆಡೆ ವರುಣ (Rain) ತಂಪೆರೆಯುತ್ತಿದ್ದಾನೆ. ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಈ ಮಳೆ ಇನ್ನಷ್ಟು ದಿನ ಮುಂದುವರೆಯಲಿದೆ. ಹೌದು…ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದರಿಂದ 50% ಗಿಂತ ಹೆಚ್ಚಿನ ಪ್ರದೇಶದಲ್ಲಿ 3 ದಿನ ಗುಡುಗು ಮಿಂಚಿನ ಸಮೇತ ಮಳೆಯಾಗುವ ಸಾಧ್ಯತೆಗಳಿವೆ. ಗಂಟೆಗೆ 30ರಿಂದ 40 ಕಿ.ಮೀ ವೇಗ ದಲ್ಲಿ ಗಾಳಿ ಬಿಸಲಿದೆ. ಹೀಗಾಗಿ ಮುಕ್ಕಾಲು ಭಾಗ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆ? ಇನ್ನು…

Read More

ಯುಗಾದಿಗೆ ಮೈಸೂರು, ಧರ್ಮಸ್ಥಳ, ಕುಕ್ಕೆಗೆ ಹೋಗುವವರಿಗೆ ಬಿಗ್​​ ಶಾಕ್​​​​​ ನೀಡಿದ ಖಾಸಗಿ ಬಸ್​​​: ಟಿಕೆಟ್​​​​ ದರ ಏರಿಕೆ ಪಟ್ಟಿ ಇಲ್ಲಿದೆ

ಬೆಂಗಳೂರು, ಮಾ.17: ಸತತ ನಾಲ್ಕು ದಿನಗಳ ರಜೆ ಮತ್ತು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮೂರಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ (Bengaluru private bus ) ಮಾಲೀಕರು ದರ ಏರಿಕೆಯ ಬಿಸಿ ಮುಟ್ಟಿಸಿದ್ದಾರೆ. ಯುಗಾದಿ ಮತ್ತು ರಂಜಾನ್ ಹಬ್ಬವನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಸಾರಿಗೆ ಸಂಸ್ಥೆಗಳು, ಟಿಕೆಟ್ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಿವೆ. ಖಾಸಗಿ ಬಸ್ ದರ ಏರಿಕೆಯ ಕಟು ಸತ್ಯ (ನಾರ್ಮಲ್ vs ಹಬ್ಬದ ದರ): ಬೆಂಗಳೂರು-ಮಂಗಳೂರು: 600 ರೂ. ಇದ್ದ ದರ…

Read More

‘ಬಲರಾಮನ ದಿನಗಳು ನನ್ನ ಜೀವನದ ಅತಿ ದೊಡ್ಡ ಸಿನಿಮಾ’: ವಿನೋದ್ ಪ್ರಭಾಕರ್ – Kannada News

ನಟ ವಿನೋದ್ ಪ್ರಭಾಕರ್ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾ ಅವರ ವೃತ್ತಿಜೀವನದ ಅತಿ ದೊಡ್ಡ ಪ್ರಾಜೆಕ್ಟ್. ಆ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೆ.ಎಂ. ಚೈತನ್ಯ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ‘ನನ್ನ ಸಿನಿಮಾಗಳ ಗ್ರಾಫ್ ನೋಡಿದರೆ ಮಾದೇವ ಚಿತ್ರದ ಬಳಿಕ ತುಂಬ ಬದಲಾವಣೆ ಆಗಿದೆ. ನನ್ನ ವೃತ್ತಿಜೀವನದಲ್ಲಿ ಇದು ದೊಡ್ಡ ಸಿನಿಮಾ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ….

Read More

‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು – Kannada News | Dhanveer Gowda talks about Hayagrriva movie release problem

ದರ್ಶನ್ ಜೊತೆ ಆಪ್ತವಾಗಿರುವ ನಟ ಧನ್ವೀರ್ ಗೌಡ ಅಭಿನಯದ ‘ಹಯಗ್ರೀವ’ (Hayagrriva) ಸಿನಿಮಾದ ಬಿಡುಗಡೆ ವೇಳೆ ತೊಂದರೆ ಉಂಟಾಯಿತು. ಆ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಫೆಬ್ರವರಿ 27ರಂದು ರಿಲೀಸ್ ಆಗಬೇಕಿದ್ದ ಸಿನಿಮಾ ಸಂಜೆ ತನಕ ರಿಲೀಸ್ ಆಗಲೇ ಇಲ್ಲ. ಸಂಜೆ ಬಳಿಕ ಬಿಡುಗಡೆಗೆ ಅವಕಾಶ ಸಿಕ್ಕಿತು. ಆ ಬಗ್ಗೆ ಧನ್ವೀರ್ ಗೌಡ ಮಾತನಾಡಿದ್ದಾರೆ. ‘ಅಂಥವರನ್ನು ವಿರೋಧಿಗಳು ಅಂತ ಹೇಳಬಾರದು. ನಮಗೆ ಸಿಕ್ಕಾಪಟ್ಟೆ ಪ್ರೀತಿ ತೋರಿಸುವವರು. ನನ್ನ ಮೇಲೆ ಅವರಿಗೆ ಬಹಳ ಲವ್ ಆಗಿದೆ. ಅವರ ರೀತಿಯೇ…

Read More

Horoscope Today 21 December: ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 21 ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಪಾಡ್ಯ, ಪೂರ್ವಾಷಾಢ ನಕ್ಷತ್ರ, ವೃದ್ಧಿಯೋಗ ಮತ್ತು ಭವಕರಣ ಇರತಕ್ಕಂತ ಈ ದಿನದ ರಾಹುಕಾಲ 4:33 ರಿಂದ 5:59 ರ ವರೆಗೆ ಇರಲಿದೆ. ಶುಭಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 1:42 ರಿಂದ 3:07 ರವರೆಗೆ ಇರಲಿದೆ. ಇಂದು ರವಿ ಮತ್ತು ಚಂದ್ರ ಇಬ್ಬರೂ ಧನುಸ್ಸು…

Read More

ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು – Kannada News | Israel Iran war: Some Flights cancelled from bangaluru Kempegowda Airport

ಕೆಂಪೇಗೌಡ ಏರ್‌ಪೋರ್ಟ್‌Image Credit source: Airport Technology ದೇವನಹಳ್ಳಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ (Israel-Iran Conflict) ಶುರು ಮಾಡಿವೆ. ಇರಾನ್​ ಸಹ ಅಮೆರಿಕ, ಇಸ್ರೇಲ್ ದಾಳಿಗೆ ಪ್ರತ್ಯುತ್ತರ ಕೊಡುತ್ತಿದೆ. ಅಮೆರಿಕ ಸೇನಾ ನೆಲೆಗಳಿದ್ದ ಅರಬ್​ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು (Flight Cancel) ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ…

Read More

ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ

ಶಿವರಾಜ್ ಕುಮಾರ್ (Shiva Rajkumar) ಮತ್ತು ಗೀತಾ ಶಿವರಾಜ್ ಕುಮಾರ್ ಅವರು ತಮ್ಮ ಆಪ್ತ ಸೀಕಲ್ ರಾಮಚಂದ್ರ ಅವರ ನಿವಾಸದಲ್ಲಿ ನಡೆದ ಸತ್ಯನಾರಾಯಣ ಸ್ವಾಮಿ ಪೂಜೆಯಲ್ಲಿ ಭಾಗವಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆ, ಸೀಕಲ್ ಗ್ರಾಮದಲ್ಲಿರುವ ಸೀಕಲ್ ರಾಮಚಂದ್ರ ಅವರ ನಿವಾಸದಲ್ಲಿ ನಡೆದ ಪೂಜೆಯಲ್ಲಿ ಶಿವಣ್ಣ ಹಾಗೂ ದಂಪತಿ ಭಾಗಿ ಆಗಿದ್ದು, ಈ ವೇಳೆ ಅವರೊಟ್ಟಿಗೆ ನಿರ್ದೇಶಕ ಆರ್ ಚಂದ್ರು ಸಹ ಜೊತೆಗೆ ಇದ್ದರು. ಸೀಕಲ್ ರಾಮಚಂದ್ರ ಅವರು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾಗಿದ್ದು, ಶಿವರಾಜ್ ಕುಮಾರ್ ಅವರಿಗೆ…

Read More