Headlines

ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: SSLC ಪರೀಕ್ಷೆ ಹಿನ್ನಲೆ ಕಾರ್ಯಕ್ರದಲ್ಲಿ ಬದಲಾವಣೆ

ತುಮಕೂರು, ಮಾರ್ಚ್​ 29: ಏಪ್ರಿಲ್​​ 1ರಂದು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸದ್ಯ ಕಾರ್ಯಕ್ರಮದ ಕೆಲಸಗಳು ಭರದಿಂದ ಸಾಗಿದೆ. ಏಪ್ರಿಲ್​ 1ರಂದು ತುಮಕೂರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಭಾಗವಹಿಸಲಿದ್ದಾರೆ. ಎಸ್ಎಸ್ಎಲ್​ಸಿ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಈ ಬಾರಿ ಕಾರ್ಯಕ್ರಮಗಳನ್ನು ಖಡಿತ ಮಾಡಿರುವುದು ವಿಶೇಷ. ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದ್ದಿಷ್ಟು  ಇನ್ನು ಈ ಬಗ್ಗೆ ಇಂದು ಕ್ಯಾತಸಂದ್ರದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿ…

Read More

ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ! – Kannada News | Ballari Heatwave: Mercury Hits 39 degree celsius Residents Flock to Buy Earthen Pots as Natural Coolers to Beat the Heat

ಬಳ್ಳಾರಿ, ಏಪ್ರಿಲ್ 20: ಬಳ್ಳಾರಿಯಲ್ಲಿ ಬಿಸಿಲಿನ ತಾಪ ದಿನೇ ದಿನೇ ಏರುತ್ತಿದ್ದು, 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಹೆಚ್ಚುತ್ತಿರುವ ತಾಪಮಾನದಿಂದ ರಕ್ಷಿಸಿಕೊಳ್ಳಲು, ಜನರು ತಂಪಾದ ನೀರು ಕುಡಿಯುವುದಕ್ಕಾಗಿ ಮಣ್ಣಿನ ಮಡಿಕೆಗಳ ಮೊರೆ ಹೋಗುತ್ತಿದ್ದಾರೆ. ನಗರದ ಸಂಗಂ ಸರ್ಕಲ್ ಬಳಿ ಮಣ್ಣಿನ ಮಡಿಕೆಗಳ ಮಾರಾಟ ಜೋರಾಗಿದ್ದು, ಜನರು ಇವುಗಳನ್ನು ಖರೀದಿಸಲು ಮುಗಿಬಿದ್ದಿದ್ದಾರೆ. ಮಣ್ಣಿನ ಮಡಿಕೆಯಲ್ಲಿನ ನೀರು ನೈಸರ್ಗಿಕವಾಗಿ ತಂಪಾಗಿರುತ್ತದೆ ಮತ್ತು ಆರೋಗ್ಯಕ್ಕೂ ಒಳ್ಳೆಯದು ಎಂಬ ನಂಬಿಕೆ ಜನರಲ್ಲಿದೆ. ಪ್ರತಿ ಮಡಿಕೆಯ ಬೆಲೆ…

Read More