Headlines

ವೈರಲ್ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್ – Kannada News | Vijay Deverakonda and Rashmika Mandanna Wedding: Official Invite Leaked, Date Revealed!

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿರುವುದು ಅಧಿಕೃತವಾಗಿದೆ. ಅತಿಥಿಗಳಿಗೆ ನೀಡಲಾದ ಅವರ ವಿವಾಹ ಕಾರ್ಡ್ ವೈರಲ್ ಆಗಿದೆ. ಅವರ ವಿವಾಹ ಫೆಬ್ರವರಿ 26ರಂದು ಅದ್ಧೂರಿಯಾಗಿ ನಡೆಯಲಿದೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಜೊತೆ ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ವಿವಾಹವಾಗಲಿದ್ದಾರೆ . ಈ ವಿಷಯ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ಮದುವೆಗೆ ಅತಿಥಿಗಳನ್ನು ಆಹ್ವಾನಿಸುತ್ತಿದ್ದಾರೆ. ಈ ರೀತಿ ಆಹ್ವಾನ ನೀಡಿದವರ ಪೈಕಿ ಒಬ್ಬರು ಮದುವೆ ಆಮಂತ್ರಣ ಪತ್ರವನ್ನು ವೈರಲ್…

Read More

Hindu Tradition: ಯಾರು ಬೇಕಾದರೂ ಸನ್ಯಾಸಿ ಆಗಬಹುದಾ? ಆಧ್ಯಾತ್ಮಿಕ ಜೀವನಕ್ಕೆ ಬೇಕಾದ ಗುಣಗಳು

ಯಾರು ಬೇಕಾದರೂ ಸನ್ಯಾಸಿ ಆಗಬಹುದಾ? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರವನ್ನು ನೀಡಿದ್ದಾರೆ. ಸನ್ಯಾಸಿಯಾಗಲು ಪ್ರಥಮ ಅರ್ಹತೆ ಅರಿಷಡ್ವರ್ಗಗಳನ್ನು ಜಯಿಸುವುದು. ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳನ್ನು ಸಂಪೂರ್ಣವಾಗಿ ಗೆಲ್ಲುವವನು ಮಾತ್ರ ಈ ಪವಿತ್ರ ಮಾರ್ಗದಲ್ಲಿ ಮುನ್ನಡೆಯಲು ಅರ್ಹ. ಸನ್ಯಾಸಿಯು ಯಾವುದೇ ಸಂಬಂಧಗಳಿಗೆ ಅಂಟಿಕೊಳ್ಳದೆ ನಿರ್ಲಿಪ್ತನಾಗಿರಬೇಕು. ಅತಿಯಾದ ದುಃಖ ಅಥವಾ ಅತಿಯಾದ ಸಂತೋಷಕ್ಕೆ ಒಳಗಾಗದೆ, ಎರಡನ್ನೂ ಸಮತೋಲನದಲ್ಲಿ ಸ್ವೀಕರಿಸುವ ಸಮದೃಷ್ಟಿಯುಳ್ಳವನಾಗಿರಬೇಕು. ರುಚಿಗಳ…

Read More

ಅಲ್ಲು ಅರ್ಜುನ್ ಹವಾ ತಗ್ಗಿಸಲು ನಡೆಯುತ್ತಿದೆಯೇ ಕುತಂತ್ರ? – Kannada News | Did Industry people trying to defame Allu Arjun

ಅಲ್ಲು ಅರ್ಜುನ್ (Allu Arjun) ಈಗ ಸ್ಟಾಪ್ ಪ್ಯಾನ್ ಇಂಡಿಯಾ ನಟ. ಅವರ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳು ಗ್ಲೋಬಲ್ ಮಟ್ಟದಲ್ಲಿ ಸೂಪರ್ ಹಿಟ್ ಆಗಿವೆ. ‘ಪುಷ್ಪ 2’ ಸಿನಿಮಾ ಅಂತೂ ಹಳೆಯ ಹಲವು ಬಾಕ್ಸ್ ಆಫೀಸ್ ದಾಖಲೆಗಳನ್ನೆಲ್ಲ ಪುಡಿಗಟ್ಟಿವೆ. ಅಲ್ಲು ಅರ್ಜುನ್ ಜನಪ್ರಿಯತೆ ಭಾರತವನ್ನು ದಾಟಿ ವಿಶ್ವಮಟ್ಟದಲ್ಲಿ ಹಬ್ಬಿದೆ. ಆದರೆ ಇದೀಗ ಅಲ್ಲು ಅರ್ಜುನ್ ಅವರ ಜನಪ್ರಿಯತೆಯನ್ನು ಕುಗ್ಗಿಸುವ, ಅಲ್ಲು ಅರ್ಜುನ್ ಅನ್ನು ಕೆಟ್ಟದಾಗಿ ಬಿಂಬಿಸುವ ಕುತಂತ್ರ ನಡೆಯುತ್ತಿದೆ ಎಂಬ ಅನುಮಾನ ಮೂಡಿದೆ. ಇತ್ತೀಚೆಗಷ್ಟೆ…

Read More

ಮಧ್ಯಪ್ರಾಚ್ಯದಿಂದ ಭಾರತೀಯರ ಕರೆತರಲು ಕೇಂದ್ರದಿಂದ ವಿಶೇಷ ಕಾರ್ಯಾಚರಣೆ, ತೆರಳಲಿವೆ 10 ಇಂಡಿಗೋ ವಿಮಾನ – Kannada News | Middle East Airspace Crisis: India’s Civil Aviation Ministry Announces Special Flights to Evacuate Stranded Indians

ಇಂಡಿಗೋ ವಿಮಾನಗಳು (ಸಾಂದರ್ಭಿಕ ಚಿತ್ರ)Image Credit source: TV9 Network ನವದೆಹಲಿ, ಮಾರ್ಚ್ 3: ಇರಾನ್-ಇಸ್ರೇಲ್ ಯುದ್ಧದ (Israel-Iran War) ಕಾರಣ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿವಿಧೆಡೆ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಸಂಭಾವ್ಯ ವಾಯುಪ್ರದೇಶಗಳ ಮೂಲಕ ಭಾರತೀಯರನ್ನು ಕರೆತರಲು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂಡಿಗೋ (IndiGo) ಏರ್​ಲೈನ್ಸ್​ನ 10 ವಿಶೇಷ ವಿಮಾನಗಳು ಮಂಗಳವಾರ ಜೆದ್ದಾಗೆ ತೆರಳಿ ಭಾರತೀಯರನ್ನು ಕರೆತರಲು ಉದ್ದೇಶಿಸಿವೆ ಎಂದು ಸಚಿವಾಲಯ…

Read More

Vasthu Shastra: ಪದೇ ಪದೇ ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥ? ವಾಸ್ತು ಸಲಹೆ ಇಲ್ಲಿದೆ – Kannada News | Snake Sightings at Home: Vastu Meaning, Pitra Dosha and Remedies

ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥImage Credit source: Pinterest ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದಲ್ಲಿ ಹಾವನ್ನು ಕೇವಲ ಒಂದು ಪ್ರಾಣಿಯಾಗಿ ನೋಡದೆ, ಅದಕ್ಕೆ ಆಧ್ಯಾತ್ಮಿಕ ಮಹತ್ವವನ್ನು ನೀಡಲಾಗಿದೆ. ನಾಗರಹಾವನ್ನು ಶಿವನ ಆಭರಣ ಮತ್ತು ವಿಷ್ಣುವಿನ ಶೇಷಶಯನ ಎಂದು ಪೂಜಿಸಲಾಗುತ್ತದೆ. ಆದರೆ, ಅನಿರೀಕ್ಷಿತವಾಗಿ ಮನೆಯ ಆವರಣದಲ್ಲಿ ಅಥವಾ ಮನೆಯೊಳಗೆ ಹಾವು ಕಾಣಿಸಿಕೊಂಡಾಗ, ಅದು ಕೇವಲ ಭಯ ಹುಟ್ಟಿಸುವುದಲ್ಲದೆ ಕೆಲವು ಶುಭ-ಅಶುಭ ಸಂಕೇತಗಳನ್ನು ನೀಡುತ್ತದೆ ಎಂದು ವಾಸ್ತು ತಜ್ಞರು ನಂಬುತ್ತಾರೆ. ಪಿತೃ ದೋಷ ಮತ್ತು ಹಾವಿನ ಸಂಬಂಧ:…

Read More

ವೇದಿಕೆ ಏರಿದ ಮಾಳು ವಿರುದ್ಧ ಸೇಡು ತೀರಿಸಿಕೊಂಡ ಗಿಲ್ಲಿ ಫ್ಯಾನ್ಸ್; ಭಾರೀ ಮುಜುಗರ – Kannada News | Bigg Boss Kannada 12: Malu Nipanal Trolled by Gilli Fans Over Controversial Statements

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಮೂರು ತಿಂಗಳು ಇದ್ದು ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿದ್ದಾರೆ. ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಸಾಕಷ್ಟು ಸೈಲೆಂಟ್ ಆಗಿದ್ದರು. ಬಿಗ್ ಬಾಸ್​ನಿಂದ ಹೊರ ಬರುತ್ತಿದ್ದಂತೆ ಅವರು ಮಾತು ಆರಂಭಿಸಿದ್ದಾರೆ. ಈ ಮಾತುಗಳು ಸಾಕಷ್ಟು ಚರ್ಚೆಗೆ ಕಾರಣ ಆಗಿವೆ. ಈಗ ಮಾಳು ವಿರುದ್ಧ ಗಿಲ್ಲಿ (Gilli) ಫ್ಯಾನ್ಸ್ ಸೇಡು ತೀರಿಸಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಗಿಲ್ಲಿಗೆ ಇರೋ ಫ್ಯಾನ್ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ….

Read More

‘ಧುರಂಧರ್ 2’ ಕಲೆಕ್ಷನ್: ‘ಪುಷ್ಪ 2’, ‘ಬಾಹುಬಲಿ 2’ ದಾಖಲೆ ಮುರಿಯಲು ಇನ್ನೆಷ್ಟು ಕೋಟಿ ಬಾಕಿ – Kannada News | Dhurandhar 2 collection report: Movie about break Pushpa 2 and Bahubali 2 record

‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಡಗೆ ಆಗಿ ಇಂದಿಗೆ 28 ದಿನಗಳಾಗಿವೆ. ಸಿನಿಮಾ ಭರ್ಜರಿ ಗಳಿಕೆಯನ್ನು ಮುಂದುವರೆಸಿದೆ. ಇತ್ತೀಚೆಗೆ ಗಳಿಕೆಯಲ್ಲಿ ಸಣ್ಣ ಇಳಿಕೆ ಕಂಡು ಬಂದಿದೆಯಾದರೂ ಸಿನಿಮಾದ ಒಟ್ಟಾರೆ ಗಳಿಕೆ ಸಂಖ್ಯೆ ದೊಡ್ಡದಾಗಿಯೇ ಇವೆ. ‘ಧುರಂಧರ್ 2’ ಸಿನಿಮಾದ ಸುಮಾರು 10 ಸಾವಿರಕ್ಕೂ ಹೆಚ್ಚು ಶೋಗಳು ಈಗಲೂ ದೇಶದಾದ್ಯಂತ ಪ್ರದರ್ಶನವಾಗುತ್ತಿದ್ದು, ದಿನವಹಿ ಕಲೆಕ್ಷನ್ 7 ರಿಂದ 10 ಕೋಟಿ ಇದೆ. ಸಿನಿಮಾ ಬಿಡುಗಡೆ ಆಗಿ ತಿಂಗಳಾಗುತ್ತಾ ಬಂದರೂ ಕೋಟಿಗಳಲ್ಲಿ ಗಳಿಕೆ ಮಾಡುತ್ತಿರುವುದು ಸಾಮಾನ್ಯವಲ್ಲ. ಇದೀಗ ಈ…

Read More

ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದಲೂ ತಯಾರಿಸಬಹುದು ಬಗೆ ಬಗೆಯ ತಿನಿಸು

ಈ ಸುಡು ಬೇಸಿಗೆಯಲ್ಲಿ ಆರೋಗ್ಯಕರವಾದದ್ದು ಏನಾದ್ರೂ ತಿನ್ಬೇಕು ಅಂದಾಗ ಪ್ರತಿಯೊಬ್ಬರು ಕೂಡ ಕಲ್ಲಂಗಡಿ ಹಣ್ಣನ್ನೇ (watermelon) ಆಯ್ಕೆ ಮಾಡೋದು. ಬೇಸಿಗೆಯಲ್ಲಿ ಹೇರಳವಾಗಿ ಸಿಗುವಂತಹ ಈ ಹಣ್ಣು ದೇಹವನ್ನು ತಂಪಾಗಿರಿಸುವುದಲ್ಲದೇ ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ. ಹಾಗಾಗಿ ಹೆಚ್ಚಿನವರು ಈ ಬೇಸಿಗೆಯಲ್ಲಿ ಮಾರುಕಟ್ಟೆಯಿಂದ ನಿತ್ಯವೂ ಕಲ್ಲಂಗಡಿ ಹಣ್ಣನ್ನು ಖರೀದಿಸುತ್ತಾರೆ.  ಈ ಕಲ್ಲಂಗಡಿ ಹಣ್ಣನ್ನು ತಿಂದ ಬಳಿದ ಅದರ ಸಿಪ್ಪೆಯನ್ನು  ನಿಷ್ಪ್ರಯೋಜಕವೆಂದು ಬಹುತೇಕ ಎಲ್ಲರೂ ಸಹ ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ.  ನಾವು ವೇಸ್ಟ್‌ ಎಂದು ಎಸೆಯುವ ಬದಲು ಈ  ಕೆಲವು …

Read More

ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ – Kannada News | Pramod Shetty talks about Shetty Gang dispute in Kannada Film Industry

ಕನ್ನಡ ಚಿತ್ರರಂಗದಲ್ಲಿ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ರಾಜ್ ಬಿ. ಶೆಟ್ಟಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈ ಕಲಾವಿದರು ಜೊತೆಜೊತೆಯಾಗಿ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಕಾರಣದಿಂದ ಅಭಿಮಾನಿಗಳು ಇವರನ್ನು ಶೆಟ್ಟಿ ಗ್ಯಾಂಗ್ (Shetty Gang) ಎಂದು ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಒಂದು ವದಂತಿ ಹಬ್ಬಿತ್ತು. ಶೆಟ್ಟಿ ಗ್ಯಾಂಗ್​ನಲ್ಲಿ ಬಿರುಕು ಮೂಡಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಆ ಬಗ್ಗೆ ನಟ ಪ್ರಮೋದ್ (Pramod Shetty) ಅವರು ಮಾತನಾಡಿದ್ದಾರೆ. ‘45’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವರು ಈ…

Read More

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ! – Kannada News | Vadodara Young Boy survived a horrifying accident on Nandesari Bridge watch viral video

ವಡೋದರಾ, ಡಿಸೆಂಬರ್ 22: ವಡೋದರಾದಲ್ಲೊಂದು ಪವಾಡದಂತಹ ಘಟನೆ ನಡೆದಿದೆ. 20 ವರ್ಷದ ಸಿದ್ಧರಾಜ್ ಸಿಂಗ್ ಮಹೀದ ಅವರು ನಾಂದೇಸರಿ ಸೇತುವೆಯ ಮೇಲೆ ಹೋಗುತ್ತಿದ್ದಾಗ ಕಾರೊಂದು ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆದರೆ, ಅದೃಷ್ಟವಶಾತ್ ಈ ಭೀಕರ ಅಪಘಾತದಿಂದ (Accident) ಅವರು ಬದುಕುಳಿದಿದ್ದಾರೆ. ಅವರು ಸೇತುವೆಯಿಂದ ಕೆಳಗೆ ಬೀಳುವಾಗ ಅವರ ಶರ್ಟ್​ ಲೈಟ್ ಕಂಬಕ್ಕೆ ಸಿಕ್ಕಿಹಾಕಿಕೊಂಡಿತ್ತು. ಇದರಿಂದಾಗಿ ಅವರು 20 ಅಡಿ ಎತ್ತರದಲ್ಲಿ ನೇತಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅವರನ್ನು ಮೇಲಕ್ಕೆ ಎಳೆದುಕೊಂಡು ಕಾಪಾಡಿದ್ದಾರೆ. ಬೈಕ್ ಸೇತುವೆಯಿಂದ…

Read More