Headlines

ಬಜೆಟ್ ನಡುವೆ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ – Kannada News | DK Shivakumar Close Aide HC Balakrishna Reacts On Karnataka Congress MLAs foreign trip

ನವದೆಹಲಿ, (ಫೆಬ್ರವರಿ 11): ಕರ್ನಾಟಕ ಕಾಂಗ್ರೆಸ್​​​ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್​ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಸಿದ್ಧತೆಗಳನ್ನು ನಡೆಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ನಲ್ಲಿ ಶಾಸಕರ ವಿದೇಶ ಪ್ರವಾಸ ಭಾರೀ ಸಂಚಲನ ಮೂಡಿಸಿದೆ. ಹೌದು…ಅಧ್ಯಯನ ಹೆಸರಿನಲ್ಲಿ ಕೆಲ ಶಾಸಕರು ಫಾರಿನ್ ಟ್ರಿಪ್ ಹೋಗಲು ಮುಂದಾಗಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಎಚ್​​ಸಿ…

Read More

III Recruitment 2026: ನಿವೃತ್ತಿಯ ನಂತರವೂ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಸುವರ್ಣವಕಾಶ – Kannada News | Retired Professionals: III Faculty Jobs Re enter Insurance Sector Career!

ನಿವೃತ್ತಿಯ ನಂತರ ಮನೆಯಲ್ಲಿ ಸಮಯ ಕಳೆಯುವುದು ನಿಮಗೆ ಕಷ್ಟವಾಗಿದ್ದರೆ, ನೀವು ಮತ್ತೆ ಕೆಲಸ ಮಾಡಲು ಪ್ರಾರಂಭಿಸಬಹುದು. ಭಾರತೀಯ ವಿಮಾ ಸಂಸ್ಥೆ (III) ನಿಮಗೊಂದು ಅವಕಾಶವನ್ನು ನೀಡುತ್ತಿದೆ. ನಿವೃತ್ತ ಉದ್ಯೋಗಿಗಳಿಗಾಗಿ ವಿಮಾ ಸಂಸ್ಥೆಯು ಅಧ್ಯಾಪಕರ ಹುದ್ದೆಗಳನ್ನು ಪ್ರಕಟಿಸಿದೆ. ನೀವು ಅರ್ಹರಾಗಿದ್ದರೆ, ನೀವು ಈ ನೇಮಕಾತಿಗೆ ಸಹ ಅರ್ಜಿ ಸಲ್ಲಿಸಬಹುದು. ಭಾರತೀಯ ವಿಮಾ ಸಂಸ್ಥೆಯು ತನ್ನ ಕೋಲ್ಕತ್ತಾ ಕಚೇರಿಗೆ ಜನರಲ್ ವಿಮಾ ಫ್ಯಾಕಲ್ಟಿ ಹುದ್ದೆಯನ್ನು ಮತ್ತು ತನ್ನ ಮುಂಬೈ ಕಚೇರಿಗೆ ಸಹಾಯಕ ಪ್ರಾಧ್ಯಾಪಕ / ಫ್ಯಾಕಲ್ಟಿ ಹುದ್ದೆಯನ್ನು ಹುಡುಕುತ್ತಿದೆ ….

Read More

Viral: ನನಗೆ ಯಾರು ಶತ್ರುಗಳಿಲ್ಲ, ಇರೋದೆಲ್ಲ ಶಕುನಿಗಳೆ; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲುಗಳು – Kannada News | The line written on the back of the auto, reddit post goes viral

ನೀವು ಆಟೋ, ಬೈಕ್ ಅಥವಾ ಕಾರಿನ ಹಿಂಭಾಗದಲ್ಲಿ ಕೆಲ ತಮಾಷೆಭರಿತ ಅಥವಾ ಅರ್ಥಪೂರ್ಣ ಸಾಲುಗಳನ್ನು ನೋಡಿರಬಹುದು. ಕೆಲವರು ತಮ್ಮ ವಾಹನದ ಹಿಂಭಾಗದಲ್ಲಿ ತಂದೆ ತಾಯಿಯ ಆಶೀರ್ವಾದ, ಕೈಕೊಟ್ಟ ಪ್ರೇಮಿಯ ಹೆಸರು ಹೀಗೆ ಕೆಲ ಸಾಲುಗಳನ್ನು ಬರೆದಿರುತ್ತಾರೆ. ಆದರೆ ಇಲ್ಲೊಬ್ಬ ಆಟೋ ಚಾಲಕ (Auto driver) ತನ್ನ ಆಟೋದ ಹಿಂಬದಿಯಲ್ಲಿ ಬರೆದ ಸಾಲುಗಳಲ್ಲಿ ಶಕುನಿಗಳನ್ನು ನೆನಪಿಸಿಕೊಂಡಿದ್ದಾನೆ. ನನಗೆ ಯಾರು ಶತ್ರುಗಳು ಇಲ್ಲ, ಇರೋದೆಲ್ಲ ಶಕುನಿಗಳೆ ಎಂದು ಬರೆದ ಸಾಲೊಂದು ನೆಟ್ಟಿಗರ ಗಮನ ಸೆಳೆಯುತ್ತಿದೆ. ಆರ್‌/ ಬೆಂಗಳೂರು (r/Bengaluru) ಹೆಸರಿನ…

Read More

SBI Recruitment 2025: SBIನಲ್ಲಿ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; ಪದವೀಧರರು ಅರ್ಹರು! – Kannada News | SBI SCO Recruitment 2025: Last Date Extended for 996 Graduate Officer Posts!

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಪದವೀಧರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ SCO ಹುದ್ದೆಯ ನೋಂದಣಿ ಗಡುವನ್ನು ವಿಸ್ತರಿಸಿದೆ. ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶ. ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಜನವರಿ 5 ರವರೆಗೆ ಅರ್ಜಿ ಸಲ್ಲಿಸಬಹುದು. ಎಸ್‌ಬಿಐ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಿದೆ . ಅರ್ಹತೆ ಮತ್ತು ವಯಸ್ಸಿನ ಮಿತಿ: ಎಸ್‌ಬಿಐ ಹೊರಡಿಸಿದ ಅಧಿಕೃತ ಹುದ್ದೆಯ…

Read More

ಅದು ನನಗೆ ಗೊತ್ತಿದೆ: ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ – Kannada News | CM economic adviser and Yelburga MLA Basavaraj Rayareddy Talks about two months gruha Lakshmi Money Pending

ಕೊಪ್ಪಳ, (ಡಿಸೆಂಬರ್ 19): ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ ಮತ್ತು ವಿವಾದ ಮುಂದುವರಿದಿದೆ. ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಹಾಕಿಲ್ಲ. ಆದ್ರೆ, ಆಗಸ್ಟ್​ ವರೆಗೂ ಹಾಕಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸದನದಲ್ಲಿ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದು, ಇದನ್ನೇ ಅಸ್ತ್ರ ಮಾಡಿಕೊಂಡ ವಿಪಕ್ಷ ಬಿಜೆಪಿ, ಏಕೆ ಸದನಕ್ಕೆ ತಪ್ಪು ನೀಡಿದ್ರು? ಕೂಡಲೇ ಸಚಿವರು ಕ್ಷಮೆ ಕೇಳಿಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಎರಡು ತಿಂಗಳ 5 ಸಾವಿರ ಕೋಟಿ ರೂಪಾಯಿ ಹಣ ಎಲ್ಲಿ…

Read More

Solar Eclipse 2026: ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ವೃಷಭ ರಾಶಿಯ ಫಲಾಫಲ – Kannada News | Solar Eclipse 2026: Taurus Horoscope and Remedies by Dr. Basavaraj Guruji

ಖ್ಯಾತ ಜ್ಯೋತಿಷಿ ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ವೃಷಭ ರಾಶಿಯ ಮೇಲಿನ ಪ್ರಭಾವದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಗ್ರಹಣವು ವೃಷಭ ರಾಶಿಯವರಿಗೆ ಹತ್ತನೇ ಮನೆಯಲ್ಲಿ, ಕರ್ಮ ಸ್ಥಾನದಲ್ಲಿ ಸಂಭವಿಸಲಿದೆ. ರಾಶ್ಯಾಧಿಪತಿ ಶುಕ್ರ ಮತ್ತು ಸೂರ್ಯನ ಪಾಲ್ಗೊಳ್ಳುವಿಕೆಯಿಂದ ಮಿಶ್ರ ಫಲಿತಾಂಶಗಳು ನಿರೀಕ್ಷಿತವಾಗಿವೆ. ಕೃತ್ತಿಕಾ, ರೋಹಿಣಿ, ಮೃಗಶಿರಾ ನಕ್ಷತ್ರದವರಿಗೆ ವೃತ್ತಿಯಲ್ಲಿ ಅನುಮಾನಗಳು ಎದುರಾಗಬಹುದು. ಆದಾಗ್ಯೂ, ತಾಳ್ಮೆ ಇಟ್ಟುಕೊಂಡರೆ ಒಳ್ಳೆಯದು. ಆರೋಗ್ಯವು ಚೆನ್ನಾಗಿರಲಿದೆ ಹಾಗೂ ಹಿರಿಯರ ಪರಿಚಯದಿಂದ ಅನುಕೂಲವಾಗಲಿದೆ. ಮಂಗಳ ಕಾರ್ಯಗಳು ಸ್ವಲ್ಪ…

Read More

ಮೆಟ್ರೋ ಪ್ರಯಾಣಿಕರಿಗೆ ಸಹಿ ಸುದ್ದಿ: ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗೆ ಮುಹೂರ್ತ ಬಹುತೇಕ ಫಿಕ್ಸ್ – Kannada News

ನಮ್ಮ ಮೆಟ್ರೋ ಪಿಂಕ್ ಲೈನ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 9: ನಮ್ಮ ಮೆಟ್ರೋ ಪಿಂಕ್ ಲೈನ್ (Pink Line) ಮಾರ್ಗದ ಉದ್ಘಾಟನೆಗೆ ಕೊನೆಗೂ ಮುಹೂರ್ತ ಬಹುತೇಕ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂಬರುವ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಪಿಂಕ್ ಲೈನ್‌ನ ಮೊದಲ ಹಂತದ ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಈ ಮಹತ್ವದ ಯೋಜನೆಯ ಎಲಿವೇಟೆಡ್ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರ ಪ್ರಾರಂಭಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ…

Read More

ಬನ್ ತಿಂದು ಹಣ ಕೊಡ್ಲಿಲ್ಲ, ಪೊಲೀಸರನ್ನ ಕರೆಸಿದ್ರೆ ಸೆಲ್ಯೂಟ್ ಮಾಡಿ ಎಂದ ನಕಲಿ ಐಪಿಎಸ್ ಅಧಿಕಾರಿ ಅರೆಸ್ಟ್​ – Kannada News | Fake IPS Arrested in Lucknow: Bun Dispute Leads to Impersonator’s Capture

ನಕಲಿ ಐಪಿಎಸ್ ಅಧಿಕಾರಿImage Credit source: India TV ಲಕ್ನೋ, ಜೂನ್ 17: ಬನ್ ತಿಂದು ಹಣ ಕೊಡದೆ ಸತಾಯಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಬಂಧಿಸಲು ಇದೊಂದೇ ಕಾರಣವಲ್ಲ. ಬನ್ ತಿಂದು ಹಣ ಕೊಟ್ಟಿಲ್ಲ ಸರ್ ಎಂದು ಅಂಗಡಿ ಮಾಲೀಕ ಪೊಲೀಸರಿಗೆ ಕರೆ ಮಾಡಿದ್ದ, ಪೊಲೀಸ್(Police) ಬಂದು ವಿಚಾರಿಸಿದಾಗ ತಾನು ನೋಯ್ಡಾದಲ್ಲಿ ಕೆಲಸ ಮಾಡುತ್ತಿರುವ ಐಪಿಎಸ್ ಅಧಿಕಾರಿ ನಂಗೆ ಸೆಲ್ಯೂಟ್ ಮಾಡುವುದು ಬಿಟ್ಟು ನನ್ನನ್ನೇ ಪ್ರಶ್ನೆ ಮಾಡ್ತಿದ್ದೀರಾ ಎಂದು ಆ ವ್ಯಕ್ತಿ ಗದರಿದ್ದಾನೆ. ಹಾಗಾದರೆ ಮೊದಲು…

Read More

RCB vs CSK: ಕಿಂಗ್ ಕೊಹ್ಲಿಯ ನೋ ಲುಕ್ ಸಿಕ್ಸರ್​ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್; ವಿಡಿಯೋ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್​ನ ಹೈವೋಲ್ಟೇಜ್ ಕದನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಆರ್​ಸಿಬಿಗೆ ಸ್ಫೋಟಕವಲ್ಲದಿದ್ದರೂ ಅವಶ್ಯಕ ಆರಂಭ ಸಿಕ್ಕಿದೆ. ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಉಪಯುಕ್ತ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್​ಗೆ…

Read More

Video: ಆರ್ಡರ್ ಆರ್ಡರ್, ವಾರಾಣಸಿ ಜಿಲ್ಲಾ ನ್ಯಾಯಾಲಯಕ್ಕೆ ನುಗ್ಗಿ ನ್ಯಾಯಾಧೀಶರ ಜಾಗದಲ್ಲಿ ಕುಳಿತ ಮಹಿಳೆ – Kannada News | Varanasi Court Chaos: Woman Sits on Judge’s Chair, Shouts Order Order Security Tightened

ವಾರಾಣಸಿ, ಜೂನ್ 14: ವಾರಾಣಸಿ ಜಿಲ್ಲಾ ನ್ಯಾಯಾಲಯವೊಂದರಲ್ಲಿ ಅಸಾಮಾನ್ಯ ಘಟನೆಯೊಂದು ಸಂಭವಿಸಿದೆ. ಮಹಿಳೆಯೊಬ್ಬರು ನ್ಯಾಯಾಲಯ(Court)ಕ್ಕೆ ನುಗ್ಗಿ ನ್ಯಾಯಾಧೀಶರ ಜಾಗದಲ್ಲಿ ಕುಳಿತು ಆರ್ಡರ್ ಆರ್ಡರ್ ಎಂದು ಕೂಗಿದ್ದಾರೆ. ನ್ಯಾಯಾಲಯದ ಸಿಬ್ಬಂದಿ ಮತ್ತು ಪೊಲೀಸರು ಅತ್ಯಂತ ಜವಾಬ್ದಾರಿಯುತವಾಗಿ ನಿಭಾಯಿಸಿ ಪರಿಸ್ಥಿತಿಯನ್ನು ಸುಸ್ಥಿತಿಗೆ ತಂದಿದ್ದಾರೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನ್ಯಾಯಾಧೀಶರ ಕುರ್ಚಿಯ ಮೇಲೆ ಕುಳಿತ ಘಟನೆ ಇದಾಗಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನ್ಯಾಯಾಲಯದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗುತ್ತಿದೆ. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಯಜುವೇಂದ್ರ ವಿಕ್ರಮ್ ಸಿಂಗ್ ಅವರು ರಜೆಯಲ್ಲಿದ್ದ ಸಮಯದಲ್ಲಿ,…

Read More