Headlines

ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಾದ ಸಿನಿಮಾಗಳು: ಪಟ್ಟಿ ಇಲ್ಲಿದೆ – Kannada News | Here is the list of Movies which is about student protest

ದಕ್ಷಿಣದಲ್ಲಿ ಸಂಪೂರ್ಣವಾಗಿ ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆಯೇ ಆಧಾರವಾದ ಸಿನಿಮಾಗಳ ಸಂಖ್ಯೆ ಕಡಿಮೆ. ಆದರೆ ತೆಲುಗಿನ ‘ಶಿವ’, ಮಲಯಾಳಂನ ‘ಪೂಮರಂ’, ‘ಜನ ಗಣ ಮನ’, ಇತ್ತೀಚೆಗೆ ಬಿಡುಗಡೆ ಆದ ‘ಪರಾಶಕ್ತಿ’, ಕನ್ನಡದ ‘ಕಂಠಿ’ ಇನ್ನೂ ಕೆಲ ಸಿನಿಮಾಗಳನ್ನು ಹೆಸರಿಸಬಹುದು. Source link

Read More

ಜುಲೈ 27ರಂದು ಸಂಸತ್​​ನಲ್ಲಿ ಮಹತ್ವದ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ – Kannada News | Modi Government to introduce Public Examinations Amendment Bill 2026 in Lok Sabha on July 27 after NEET row

ನವದೆಹಲಿ, ಜುಲೈ 25: ಪ್ರಶ್ನೆಪತ್ರಿಕೆ ಸೋರಿಕೆ ಅಕ್ರಮಗಳನ್ನು ಖಂಡಿಸಿ ದೇಶಾದ್ಯಂತ ಬೃಹತ್ ಪ್ರತಿಭಟನೆಗಳು ನಡೆದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಿದ್ದು, ಸಿಜೆಪಿ ನೇತೃತ್ವದ ಪ್ರತಿಭಟನಾಕಾರರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಇದರ ಬೆನ್ನಲ್ಲೇ, ಜುಲೈ 27ರ ಸೋಮವಾರದಂದು ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026’ (Public Examinations Amendment Bill 2026) ಮಂಡಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಲೋಕಸಭೆಯ ಶಾಸನಸಭಾ ಕಲಾಪಗಳ ಕಾರ್ಯಸೂಚಿಯಂತೆ,…

Read More

ಈ ಆರೋಗ್ಯ ಸಮಸ್ಯೆಗಳಿರುವವರು ಪಪ್ಪಾಯಿ ಸೇವಿಸುವಾಗ ಎಚ್ಚರ ವಹಿಸಬೇಕು! – Kannada News | Papaya Benefits and Risks: People Who Should Limit This Fruit

ಪಪ್ಪಾಯಿ (Papaya) ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಹಣ್ಣು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಫೋಲೇಟ್, ಫೈಬರ್, ಪೊಟ್ಯಾಸಿಯಂ ಮತ್ತು ಪಪೈನ್ (Papain) ಎಂಬ ಜೀರ್ಣಕ್ರಿಯೆಗೆ ಸಹಾಯ ಮಾಡುವ ಎನ್ಜೈಮ್‌ಗಳು ಸಮೃದ್ಧವಾಗಿವೆ. ಸಾಮಾನ್ಯವಾಗಿ ಪಪ್ಪಾಯಿ ಜೀರ್ಣಕ್ರಿಯೆ ಸುಧಾರಿಸಲು, ರೋಗನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಚರ್ಮದ ಆರೋಗ್ಯ ಕಾಪಾಡಲು ಸಹಾಯಕ ಎಂದು ಪರಿಗಣಿಸಲಾಗುತ್ತದೆ. ಆದರೆ ಪ್ರತಿಯೊಬ್ಬರಿಗೂ ಪಪ್ಪಾಯಿ ಒಂದೇ ರೀತಿಯಲ್ಲಿ ಪ್ರಯೋಜನಕಾರಿಯಲ್ಲ. ಕೆಲವು ಆರೋಗ್ಯ ಸಮಸ್ಯೆಗಳು, ಅಲರ್ಜಿ ಅಥವಾ ವಿಶೇಷ ದೈಹಿಕ ಸ್ಥಿತಿಗಳಿರುವವರು ಪಪ್ಪಾಯಿ…

Read More

IND vs ZIM: ಶತಕ ವಂಚಿತರಾದರೂ ಕಿಂಗ್ ಕೊಹ್ಲಿಯ ದಾಖಲೆ ಮುರಿದ ಇಶಾನ್ ಕಿಶನ್

ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ 81 ರನ್​ಗಳ ಇನ್ನಿಂಗ್ಸ್ ಆಡಿದರು. ಕೇವಲ 44 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಈ ಅರ್ಧಶತಕದ ಇನ್ನಿಂಗ್ಸ್ ಆಡಿದ ಕಿಶನ್ ಕೇವಲ 19 ರನ್​ಗಳ ಅಂತರದಿಂದ ಶತಕ ವಂಚಿತರಾದರು. ಆದಾಗ್ಯೂ ಕಿಶನ್ ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಕಿಂಗ್ ಕೊಹ್ಲಿಯ ದಾಖಲೆಯನ್ನು ಮುರಿದರು(PC-PTI). ಈ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ….

Read More

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ, ಕನ್ನಡಿಗನಿಗೆ ಶಿಕ್ಷಣ ಖಾತೆಯ ಹೊಣೆ – Kannada News | Minister Pralhad Joshi given additional charge of Education Ministry For Dharmendra Pradhan resignation

ನವದೆಹಲಿ, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ (NEET Case) ಧರ್ಮೇಂದ್ರ ಪ್ರಧಾನ್ (dharmendra pradhan) ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ ಖಾತೆಯನ್ನು ಹೆಚ್ಚುವರಿಯಾಗಿ ಸಚಿವ ಪ್ರಹ್ಲಾದ್ ಜೋಶಿ (pralhad joshi) ಅವರಿಗೆ ವಹಿಸಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರೀಕ ಸಚಿವರಾಗಿರೂ ಆಗಿರುವ ಪ್ರಹ್ಲಾದ್ ಜೋಶಿ, ತಮ್ಮ ಖಾತೆ ಜೊತೆಗೆ ಇದೀಗ ಹೆಚ್ಚುವಾರಿಯಾಗಿ ನೀಡಲಾಗಿರುವ ಮಹತ್ವದ ಶಿಕ್ಷಣ ಸಚಿವಾಲಯದ…

Read More

ವಾರ ಭವಿಷ್ಯ: ಯಾವ ರಾಶಿಗೆ ಧನಲಾಭ, ಯಾರಿಗೆ ಶನಿಯ ವಕ್ರದೃಷ್ಟಿ? – Kannada News | Weekly Horoscope, July 26–August 1: Career, Finance and Health Predictions for All Zodiac Signs

​ಮೇಷ ರಾಶಿ: ​ಉದ್ಯೋಗ ಹಾಗೂ ವೃತ್ತಿ ಕ್ಷೇತ್ರದಲ್ಲಿ ಪ್ರಗತಿ ಕಂಡುಬರುತ್ತದೆ. ಹೊಸ ಹೂಡಿಕೆಗಳಿಗೆ ಸೂಕ್ತ ಸಮಯ ಹಾಗೂ ಆರ್ಥಿಕವಾಗಿ ಶುಭ ಫಲಗಳು ದೊರೆಯಲಿವೆ. ಕೋಪ ಮತ್ತು ಅವಸರದ ನಿರ್ಧಾರಗಳಿಂದ ಕುಟುಂಬದಲ್ಲಿ ಮನಸ್ತಾಪಗಳು ಉಂಟಾಗಬಹುದು. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ. ​ ವೃಷಭ ರಾಶಿ: ​ಕೆಲಸದ ಸ್ಥಳದಲ್ಲಿ ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯುತ್ತದೆ. ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಸಿಗಲಿದ್ದು, ಆಸ್ತಿ ಖರೀದಿಗೆ ಯೋಗವಿದೆ. ಅನಗತ್ಯ ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇದೆ. ಪ್ರಯಾಣದ ಸಮಯದಲ್ಲಿ ಎಚ್ಚರಿಕೆ ವಹಿಸಿ. ​ಮಿಥುನ ರಾಶಿ:…

Read More

ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ಪ್ರತಿಭಟನೆ ಅಂತ್ಯ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ – Kannada News | Warning from the students and opposition Rahul Gandhi reaction after CJP Protest Ends

ನವದೆಹಲಿ, ಜುಲೈ 25: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿದ್ಯಾರ್ಥಿ ಚಳವಳಿಯು ಸರ್ಕಾರಕ್ಕೆ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ನೀಡಿದ ಬಲವಾದ ಎಚ್ಚರಿಕೆ ಎಂದಿರುವ ರಾಹುಲ್ ಗಾಂಧಿ, “ಇದು ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳಿಂದ ಸರ್ಕಾರಕ್ಕೆ ನೀಡಲಾದ ಎಚ್ಚರಿಕೆ. ನೀವು ಇಲ್ಲಿಯವರೆಗೆ ನಡೆಸಿಕೊಂಡು ಬಂದ ರೀತಿಯಲ್ಲಿ ದೇಶವನ್ನು…

Read More

44,000 ಕೆಜಿ ತುಪ್ಪದಿಂದ ನಿರ್ಮಾಣವಾಗಿದೆ 550 ವರ್ಷ ಹಳೆಯ ಈ ದೇವಸ್ಥಾನ! – Kannada News | This 550 Year Old Jain Temple Built Using 40,000 Kg Of Ghee know interesting Facts

ಜೈಪುರ, ಜುಲೈ 25: ರಾಜಸ್ಥಾನದ ಬಿಕಾನೇರ್‌ನಲ್ಲಿರುವ 550 ವರ್ಷ ಹಳೆಯ ಜೈನ ದೇವಾಲಯವೊಂದು (Temple) ತನ್ನ ಅಸಾಧಾರಣ ಇತಿಹಾಸ ಮತ್ತು ವಾಸ್ತುಶಿಲ್ಪದಿಂದ ಪ್ರವಾಸಿಗರನ್ನು ಬೆರಗುಗೊಳಿಸುತ್ತಿದೆ. ಇಲ್ಲಿನ ಭಂಡಾಸರ ಜೈನ ದೇವಾಲಯದ ನಿರ್ಮಾಣದ ಸಮಯದಲ್ಲಿ ಸಿಮೆಂಟ್ ಅಥವಾ ಗಾರೆ ಮಿಶ್ರಣಕ್ಕೆ ನೀರಿನ ಬದಲಾಗಿ ಸುಮಾರು 40,000 ಕೆಜಿ ಶುದ್ಧ ತುಪ್ಪವನ್ನು ಬಳಸಲಾಗಿದೆ ಎಂದು ನಂಬಲಾಗಿದ್ದು, ಇದು ಭಾರತದ ಅತ್ಯಂತ ಕುತೂಹಲಕಾರಿ ವಾಸ್ತುಶಿಲ್ಪದ ಪವಾಡಗಳಲ್ಲಿ ಒಂದಾಗಿದೆ. ಗೋಡೆಯಲ್ಲಿ ತುಪ್ಪ ಒಸರುತ್ತದೆ: ಈ ದೇವಾಲಯ ನಿರ್ಮಾಣದ ಗಾರೆ ಮಿಶ್ರಣಕ್ಕೆ ನೀರಿನ ಬದಲಾಗಿ…

Read More

ನೀಟ್ ಮರುಪರೀಕ್ಷೆಯಲ್ಲಿ ಹಾವೇರಿ ವಿದ್ಯಾರ್ಥಿಗೆ ಅನ್ಯಾಯ: ಕಾನೂನು ಹೋರಾಟಕ್ಕಿಳಿದ ಪೋಷಕರು, ಆಗಿದ್ದೇನು? – Kannada News | Injustice to Haveri Student in NEET Re Exam: Parents Launch Legal Battle, What Happened

ವಿದ್ಯಾರ್ಥಿನಿ ಬಿಂದುಶ್ರೀ ಪವಾರImage Credit source: tv9 kannada ಹಾವೇರಿ, ಜುಲೈ 25: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ, ಮಾರಾಟ ಮತ್ತು ವಿದ್ಯಾರ್ಥಿಗಳ ಸಾಲು ಸಾಲು ಆತ್ಮಹತ್ಯೆ ವಿಚಾರ ಇಡೀ ದೇಶದಲ್ಲಿ ಕಿಚ್ಚು ಹೊತ್ತಿಸಿತ್ತು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಭುಗಿಲೆದ್ದಿತ್ತು. ಈ ಹೋರಾಟದ ಕಿಚ್ಚಿಗೆ, ಪ್ರತಿಭಟನೆಯ ಒತ್ತಡದ ಬಳಿಕ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇದೆಲ್ಲದರ ಮಧ್ಯೆ ನೀಟ್​ ಮರುಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಕೆಲ ಲೋಪದೋಷ ಆಗಿರುವುದು…

Read More

ಅತ್ತ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ – Kannada News | Countdown Begins For Karnataka Cabinet Expansion, Likely DK Shivakumar And Siddaramaiah Again Visit Delhi

ಬೆಂಗಳೂರು, (ಜುಲೈ 25):  ಕರ್ನಾಟಕ ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ ಬಿಡುವ ಲಕ್ಷಣಗಳು ಕಾಣುತ್ತಿವೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಹುಲ್ ಗಾಂಧಿ ಹೋರಾಟ ಅಂತ್ಯವಾದಂತಾಗಿದೆ. ಹೀಗಾಗಿ ಇದೀಗ ಕರ್ನಾಟಕದ ಬೆಳವಣಿಗೆ ಕಡೆ ಗಮನ ಕೊಡಲಿದ್ದು, ಮುಂದಿನ ವಾರ ಸಂಪುಟ ವಿಸ್ತರಣೆ ಸಾಧ್ಯತೆ ದಟ್ಟವಾಗಿದೆ. ಹೌದು…. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದರಿಂದ ರಾಹುಲ್ ಗಾಂಧಿ ಮತ್ತೆ ರಾಜ್ಯದ ಸಂಪುಟ ವಿಸ್ತರಣೆ ಕಡೆ ಗಮನ ಕೊಡಲಿದ್ದಾರೆ ಎನ್ನಲಾಗಿದೆ. ಇನ್ನು ನಿನ್ನೆ…

Read More