Headlines

ಇಂಧನ ಕಡಿಮೆ ಬಳಸಿ ಎನ್ನುತ್ತಿರೋದು ಮೋದಿ ಮಾತ್ರವಲ್ಲ, ವಿವಿಧ ದೇಶಗಳು ಜಾರಿಗೊಳಿಸಿರುವ ಸಂಗತಿಗಳೇ – Kannada News | Energy Saving Strategies: India & World’s Urgent Response to Global Fuel Crisis

ನವದೆಹಲಿ, ಮೇ 13: ಸದ್ಯದ ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂಧನ ಉಳಿತಾಯ ಮತ್ತು ಪ್ರಯಾಣದ ಮಿತಿಯ ಬಗ್ಗೆ ನೀಡಿದ ಕರೆ ವಿವಾದಾತ್ಮಕವಾಗಲಿ ಅಥವಾ ಅತಿಯಾದುದಾಗಲಿ ಅಲ್ಲ. ವಾಸ್ತವವಾಗಿ, ಇದು ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಅನುಸರಿಸುತ್ತಿರುವ ಅನಿವಾರ್ಯ ಕ್ರಮಗಳ ಭಾಗವಾಗಿದೆ. 2026ರ ತೈಲ ಬಿಕ್ಕಟ್ಟನ್ನು ಎದುರಿಸಲು ಇಂದು ವಿಶ್ವದ 40ಕ್ಕೂ ಹೆಚ್ಚು ದೇಶಗಳು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿವೆ. ಅಂತಾರಾಷ್ಟ್ರೀಯ ಇಂಧನ ಸಂಸ್ಥೆ (IEA) ನೀಡಿರುವ ಅಂಕಿ-ಅಂಶಗಳ ಪ್ರಕಾರ,…

Read More

ಆಲಿಯಾ ಮೇಲೆ ಪ್ರೀತಿ, ‘ಆಲ್ಫಾ’ ನೋಡಲು ಇಡೀ ಚಿತ್ರಮಂದಿರ ಬುಕ್ ಮಾಡಿದ ಸಮಯ್ ರೈನಾ – Kannada News | Samay Raina booked theater to watch Alia and Sharvari’s Alpha movie

ಬಾಲಿವುಡ್ ನಟಿಯರಾದ ಆಲಿಯಾ ಭಟ್ (Alia Bhatt) ಮತ್ತು ಶರ್ವರಿ ವಾಘ್ ನಟಿಸಿರುವ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಆಲ್ಫಾ’ ಕೆಲವೇ ದಿನಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸಿನಿಮಾಕ್ಕೆ ನೆಗೆಟಿವ್ ವಿಮರ್ಶೆಗಳು ಬಂದ ಹೊರತಾಗಿಯೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಗಳಿಕೆಯನ್ನೇ ಮಾಡುತ್ತಿದೆ. ವಿಶೇಷವಾಗಿ ಆಲಿಯಾ ಅಭಿಮಾನಿಗಳು ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡುತ್ತಿದ್ದಾರೆ. ಇದೀಗ ಯೂಟ್ಯೂಬ್ ಸೆನ್ಸೇಷನ್ ಎನಿಸಿಕೊಂಡಿರುವ ಸ್ಟಾಂಡಪ್ ಕಮಿಡಿಯನ್ ಸಮಯ್ ರೈನಾ, ಆಲಿಯಾ ಹಾಗೂ ಶರ್ವರಿ ಮೇಲಿನ ಪ್ರೀತಿಗಾಗಿ ‘ಆಲ್ಫಾ’ ಸಿನಿಮಾ ಪ್ರದರ್ಶಿಸುತ್ತಿರುವ ಇಡೀ…

Read More

ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಚಿತ್ರಕ್ಕೆ ಹೊಡೆತ ಕೊಟ್ಟ ‘ಧುರಂಧರ್ 2’

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಟಾಕ್ ಜೋರಾಗಿತ್ತು. ಆದರೆ, ಯಶ್ ಅವರು ತಮ್ಮ ಚಿತ್ರವನ್ನು ಮುಂದಕ್ಕೆ ಹಾಕಿಕೊಳ್ಳುವ ಮೂಲಕ ಕ್ಲ್ಯಾಶ್ ತಪ್ಪಿಸಿದರು. ಹೀಗಾಗಿ, ‘ಧುರಂಧರ್ 2’ ಸೋಲೋ ರಿಲೀಸ್ ಕಾಣಲಿದೆ ಎನ್ನುವಾಗಲೇ ಪವನ್ ಕಲ್ಯಾಣ್ ಅವರ ‘ಉಸ್ತಾದ ಭಗತ್ ಸಿಂಗ್’ ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ, ಈ ಚಿತ್ರಕ್ಕೆ ತೆಲುಗು ಭಾಗದಲ್ಲೇ ‘ಧುರಂಧರ್ 2’ ಸಿನಿಮಾ ಹೊಡೆತ ಕೊಡೋ ಸಾಧ್ಯತೆ ಇದೆ ಎಂದು ವರದಿ ಆಗಿದೆ. ‘ಧುರಂಧರ್ 2’ ಚಿತ್ರದ ದೊಡ್ಡ ಬಲ ಎಂದರೆ, ‘ಧುರಂಧರ್’…

Read More

ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ: ಬೆಂಗಳೂರಲ್ಲಿ ಭಾರಿ ಹೈಡ್ರಾಮಾ – Kannada News | Bengaluru Sees Tense Scenes as Youth Congress Workers Attempt BJP Office Siege

ಬೆಂಗಳೂರು, ಜುಲೈ 21: ನೀಟ್​​​ ಹಗರಣ ಖಂಡಿಸಿ ಹೋರಾಟದ ವೇಳೆ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನವನ್ನೂ ನಡೆಸಿದ್ದಾರೆ. ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ ಬಿಜೆಪಿ ವಿರುದ್ಧ ಘೋಷಣೆಗಳು ಮೊಳಗಿವೆ. ಈ ವೇಳೆ ಪ್ರತಿಭಟನಾಕಾರರನ್ನು ಸುತ್ತುವರೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ – Kannada News | Modi Government bulldozed MGNREGA Sonia Gandhi slams VB G RAM G Bill

ನವದೆಹಲಿ, ಡಿಸೆಂಬರ್ 20: ಕೇಂದ್ರ ಸರ್ಕಾರವು MNREGA (ನರೇಗಾ) ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಅದನ್ನು ದುರ್ಬಲಗೊಳಿಸುತ್ತಿದೆ. 20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ MNREGA ಯೋಜನೆ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಮತ್ತು ಘನತೆಯನ್ನು ಒದಗಿಸಿದೆ. ಕೊವಿಡ್ ಬಿಕ್ಕಟ್ಟಿನ ಸಮಯದಲ್ಲಿ MNREGA ಹಲವರ ಜೀವ ಉಳಿಸಿದೆ, ಕುಟುಂಬಕ್ಕೆ ಆಧಾರವಾಗಿದೆ. ಆದರೆ ಮೋದಿ ಸರ್ಕಾರವು ಯಾವುದೇ ಸಮಾಲೋಚನೆಯಿಲ್ಲದೆ ಅದನ್ನು ಬದಲಾಯಿಸಿತು. ಸರ್ಕಾರವು MNREGA ಅನ್ನು ಬುಲ್ಡೋಜರ್ ಮೂಲಕ ನಾಶಮಾಡಿದೆ. ಇದರ ವಿರುದ್ಧ…

Read More

Padma Awards 2026: ರೋಹಿತ್, ಹರ್ಮನ್​ಪ್ರೀತ್ ಸೇರಿದಂತೆ 9 ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ – Kannada News | 2026 Padma Awards: Rohit Sharma among 9 others sports persons Honored Padma Awards

2026 ರ ಗಣರಾಜ್ಯೋತ್ಸವಕ್ಕೆ ಒಂದು ದಿನ ಮೊದಲು ಭಾರತ ಸರ್ಕಾರವು ಪ್ರತಿ ವರ್ಷದಂತೆ ಈ ವರ್ಷವೂ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಆ ಪ್ರಕಾರ ಕ್ರೀಡಾ ವಿಭಾಗದಲ್ಲೂ ವಿವಿದ ಸಾಧಕರಿಗೆ ಈ ಗೌರವ ಸಂದಿದೆ. ಅದರಲ್ಲೂ ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಐಸಿಸಿ ಟ್ರೋಫಿಗೆ ಮುನ್ನಡೆಸಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಪುರುಷರ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಇಬ್ಬರ ಜೊತೆಗೆ ದೇಶದ ಅತ್ಯಂತ…

Read More

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದುಗಳು ನೋಡಿ.. – Kannada News | Bigg Boss Kannada Season 12 Ashwini Gowda wants her fans to call with these titles

ನಟಿ, ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ಬಿಗ್ ಬಾಸ್ ಫಿನಾಲೆ (Bigg Boss Kannada Finale) ವಾರಕ್ಕೆ ಕಾಲಿಟ್ಟಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಯಾವುದೇ ಟಾಸ್ಕ್ ಇಲ್ಲ. ಆದರೆ ಕೆಲವು ಚಟುವಟಿಕೆಗಳನ್ನು ನೀಡಲಾಗಿದೆ. ಅಭಿಮಾನಿಗಳು ನಿಮ್ಮನ್ನು ಯಾವ ಬಿರುದುಗಳಿಂದ ಗುರುತಿಸಬೇಕು ಎಂಬ ಇಚ್ಛೆ ಇದೆ ಎಂದು ಸ್ಪರ್ಧಿಗಳಿಗೆ ಬಿಗ್ ಬಾಸ್ ಕೇಳಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರು ತಮ್ಮ ಆಯ್ಕೆಗಳನ್ನು ತಿಳಿಸಿದ್ದಾರೆ. ‘ಛಲಗಾರ್ತಿ ಅಶ್ವಿನಿ, ಹಠವಾದಿ ಅಶ್ವಿನಿ, ಕಿಚ್ಚು ಅಶ್ವಿನಿ, ಬೆಂಕಿ ಅಶ್ವಿನಿ,…

Read More

ಅಮೆರಿಕದಲ್ಲಿ ಭಾರತೀಯ ಯುವತಿಯ ನಿಗೂಢ ಸಾವು; ಕೊಲೆ ಮಾಡಿ ಭಾರತಕ್ಕೆ ಓಡಿಬಂದನಾ ಬಾಯ್​ಫ್ರೆಂಡ್​? – Kannada News | Indian Woman Nikitha Godishala Found Dead In US apartment Ex Boyfriend Fled To India

ನ್ಯೂಯಾರ್ಕ್, ಜನವರಿ 5: ಅಮೆರಿಕದಲ್ಲಿ ವಾಸಿಸುತ್ತಿದ್ದ 27 ವರ್ಷದ ಭಾರತೀಯ ಯುವತಿಯಾದ ನಿಕಿತಾ ರಾವ್ ಗೋಡಿಶಾಲ ಎಂಬಾಕೆಯನ್ನು ಮೇರಿಲ್ಯಾಂಡ್‌ನಲ್ಲಿರುವ ತನ್ನ ಮಾಜಿ ಪ್ರಿಯಕರನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಆಕೆಯ ಮಾಜಿ ಪ್ರೇಮಿಯನ್ನೇ ಪ್ರಮುಖ ಶಂಕಿತ ಎಂದು ಹೆಸರಿಸಿದ್ದಾರೆ. ಆತ ಅಮೆರಿಕ (United States) ಬಿಟ್ಟು ಭಾರತಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ನಿಕಿತಾ ಗೋಡಿಶಾಲ ಜನವರಿ 2ರಂದು ನಾಪತ್ತೆಯಾಗಿದ್ದಳು. ಮರುದಿನ ಆಕೆಯ ಶವ ಪತ್ತೆಯಾಗಿತ್ತು. ಆಕೆಯ ಸಾವಿನ ನಂತರ ಆಕೆಯ ಮಾಜಿ ಪ್ರಿಯಕರನಾದ 27 ವರ್ಷದ ಅರ್ಜುನ್ ಶರ್ಮಾ…

Read More

ಬೆಂಗಳೂರಲ್ಲಿ ಸಿಸಿಬಿ ಬಿಗ್ ಬೇಟೆ: ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್; ಮೂವರು ನೈಜೀರಿಯನ್ನರ ಬಂಧನ! – Kannada News | Bengaluru CCB Seizes Rs 21 Crore Drugs From Nigerian Peddlers, 3 Arrested

ಬೆಂಗಳೂರು, ಜೂನ್ 29: ನಗರದಲ್ಲಿ ಸಿಸಿಬಿ (CCB) ಅಧಿಕಾರಿಗಳು ಬೃಹತ್ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸಿದ್ದು, 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮೂವರು ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ. ಬಂಧಿತರು ಮಾದನಾಯಕನಹಳ್ಳಿಯ ಬೈಲಕೊನೆಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ. ದಾಳಿಯ ವೇಳೆ 10 ಕೆಜಿ 270 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಅನ್ನು ಸೀಸ್ ಮಾಡಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು 21 ಕೋಟಿ ರೂಪಾಯಿ ಎಂದು…

Read More

ಟೀಮ್ ಇಂಡಿಯಾದ ಪ್ರಮುಖ ಆಟಗಾರನಿಗೆ ರೆಸ್ಟ್: ಯಾರಿಗೆ ಸಿಗಲಿದೆ ಚಾನ್ಸ್?

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯ ಇಂದು (ಜ.28) ನಡೆಯಲಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಕೆಲ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದರಲ್ಲೂ ಪ್ರಮುಖ ಆಟಗಾರನೋರ್ವನಿಗೆ ವಿಶ್ರಾಂತಿ ನೀಡುವುದು ಖಚಿತ. ಹೌದು, ಟೀಮ್ ಇಂಡಿಯಾ ಪರ ಕಳೆದ ಮೂರು ಮ್ಯಾಚ್​ಗಳಲ್ಲೂ ಕಣಕ್ಕಿಳಿದಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಪಾಂಡ್ಯಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ…

Read More