Headlines

ತೆಂಗಿನ ಹೂ ದೇಹದ ಶಕ್ತಿಯನ್ನು ದ್ವಿಗುಣಗೊಳಿಸುವ ಅಪರೂಪದ ಸೂಪರ್‌ಫುಡ್ ! – Kannada News | Don’t Throw Away Coconut Flower! Discover Its Amazing Health Benefits

ತೆಂಗಿನಕಾಯಿ ಒಡೆದಾಗ ಅದರೊಳಗೆ ಕೆಲವೊಮ್ಮೆ ಕಾಣಿಸಿಕೊಳ್ಳುವ ಬಿಳಿ, ಮೃದುವಾದ ಸ್ಪಂಜಿನಂತಿರುವ ಭಾಗವನ್ನು ತೆಂಗಿನ ಹೂ (Coconut Flower / Coconut Apple / Sprouted Coconut) ಎಂದು ಕರೆಯಲಾಗುತ್ತದೆ. ಹೆಚ್ಚಿನವರು ಇದನ್ನು ಎಸೆದುಬಿಡುತ್ತಾರೆ. ಆದರೆ ಪೌಷ್ಟಿಕ ತಜ್ಞರ ಪ್ರಕಾರ, ಇದು ಶಕ್ತಿ, ಫೈಬರ್, ಆರೋಗ್ಯಕರ ಕೊಬ್ಬುಗಳು ಹಾಗೂ ಹಲವು ಸೂಕ್ಷ್ಮ ಪೋಷಕಾಂಶಗಳನ್ನು ಹೊಂದಿರುವ ಅಪರೂಪದ ಆಹಾರವಾಗಿದೆ. ಆದರೆ ಇದರ ಬಗ್ಗೆ ನಡೆಯುತ್ತಿರುವ ಸಂಶೋಧನೆಗಳು ಇನ್ನೂ ಸೀಮಿತವಾಗಿದ್ದು, ಇದನ್ನು ಯಾವುದೇ ರೋಗಕ್ಕೆ ಔಷಧಿ ಎಂದು ಪರಿಗಣಿಸಬಾರದು. ಸಮತೋಲಿತ ಆಹಾರದ…

Read More

‘ಆ ಚಿತ್ರದಲ್ಲಿ ಕೆಲಸ ಮಾಡಿದ್ದು ನನ್ನ ಜೀವನದ ದೊಡ್ಡ ತಪ್ಪು’: ಪ್ರಭಾಸ್ ಸಿನಿಮಾ ಬಗ್ಗೆ ಬೇಸರ – Kannada News | Manoj Muntashir said working in Adipursh movie is biggest mistake of his life

ದೊಡ್ಡ ಬಜೆಟ್​​, ದೊಡ್ಡ ಸ್ಟಾರ್ ನಟರ ಸಿನಿಮಾಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕರೆ ಸಾಕೆಂದು ಕಾದು ಕುಳಿತಿರುವ ಹಲವಾರು ನಟ-ನಟಿಯರು, ತಂತ್ರಜ್ಞರು ಇದ್ದಾರೆ. ಆದರೆ ಇಲ್ಲೊಬ್ಬರು, ಅತಿ ದೊಡ್ಡ ಬಜೆಟ್​​ನ, ದೊಡ್ಡ ನಿರ್ಮಾಣ ಸಂಸ್ಥೆಯ ಮತ್ತು ಪ್ರಭಾಸ್ ಅಂಥಹಾ ದೊಡ್ಡ ಸ್ಟಾರ್ ನಟನ ಸಿನಿಮಾನಲ್ಲಿ ಕೆಲಸ ಮಾಡಿ, ಈಗ ಆ ಸಿನಿಮಾನಲ್ಲಿ ಕೆಲಸ ಮಾಡಿದ್ದು ನಾನು ಮಾಡಿದ ದೊಡ್ಡ ತಪ್ಪು, ಆ ಸಿನಿಮಾನಲ್ಲಿ ನಾನ ಮಾಡಿದ ಕೆಲಸಕ್ಕೆ ನಾಚಿಕೆ ಆಗುತ್ತಿದೆ’ ಎಂದಿದ್ದಾರೆ. ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾ…

Read More

Weekly Love Horoscope: ಈ ವಾರ ನಿಮ್ಮ ಪ್ರೀತಿ-ದಾಂಪತ್ಯ ಹೇಗಿರಲಿದೆ? ದ್ವಾದಶ ರಾಶಿಗಳ ಪ್ರೇಮ ಫಲ – Kannada News | Weekly Love Horoscope: Love and Marriage Predictions for All 12 Zodiac Signs This Week

ವಾರದ ಪ್ರೇಮ – ಪ್ರೀತಿ ಭವಿಷ್ಯImage Credit source: Getty images ಜುಲೈ 26ರಿಂದ ಆಗಷ್ಟ್ 01ರ ತನಕದ ಐದನೇ ವಾರವಾಗಿದ್ದು ಮನಸ್ತಾಪ, ಪರಸ್ಪರ ಪ್ರೀತಿಯ ಕೊರತೆ, ದೂರಪ್ರಯಾಣ, ಅನ್ಯರ ಆಕರ್ಷಣೆ, ಮೌನದಿಂದ ಸಮಸ್ಯೆ ದೂರ ಇವೆಲ್ಲ ಈ ವಾರದ ಪ್ರೇಮ ಭವಿಷ್ಯ. ಮೇಷ ರಾಶಿ: ​ನಿಮ್ಮ ರಾಶಿಗೆ ಸಪ್ತಮಾಧಿಪತಿಯಾದ ಶುಕ್ರನು ಕನ್ಯಾರಾಶಿಯಲ್ಲಿ ನೀಚಸ್ಥಿತಿಯಲ್ಲಿದ್ದಾನೆ. ಇದರಿಂದಾಗಿ ಪ್ರೇಮಿಗಳಲ್ಲಿ ಮತ್ತು ದಂಪತಿಗಳಲ್ಲಿ ಸಣ್ಣ ವಿಷಯಕ್ಕೂ ಮನಸ್ತಾಪಗಳು ಏರ್ಪಡಬಹುದು. ಸಂಗಾತಿಯ ಆರೋಗ್ಯದ ಕಡೆ ಗಮನವಿರಲಿ. ನಕಾರಾತ್ಮಕ ಚಿಂತನೆಗಳನ್ನು ಬದಿಗೊತ್ತಿ ತಾಳ್ಮೆಯಿಂದ…

Read More

ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಾದ ಸಿನಿಮಾಗಳು: ಪಟ್ಟಿ ಇಲ್ಲಿದೆ – Kannada News | Here is the list of Movies which is about student protest

ದಕ್ಷಿಣದಲ್ಲಿ ಸಂಪೂರ್ಣವಾಗಿ ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆಯೇ ಆಧಾರವಾದ ಸಿನಿಮಾಗಳ ಸಂಖ್ಯೆ ಕಡಿಮೆ. ಆದರೆ ತೆಲುಗಿನ ‘ಶಿವ’, ಮಲಯಾಳಂನ ‘ಪೂಮರಂ’, ‘ಜನ ಗಣ ಮನ’, ಇತ್ತೀಚೆಗೆ ಬಿಡುಗಡೆ ಆದ ‘ಪರಾಶಕ್ತಿ’, ಕನ್ನಡದ ‘ಕಂಠಿ’ ಇನ್ನೂ ಕೆಲ ಸಿನಿಮಾಗಳನ್ನು ಹೆಸರಿಸಬಹುದು. Source link

Read More

ಜುಲೈ 27ರಂದು ಸಂಸತ್​​ನಲ್ಲಿ ಮಹತ್ವದ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ – Kannada News | Modi Government to introduce Public Examinations Amendment Bill 2026 in Lok Sabha on July 27 after NEET row

ನವದೆಹಲಿ, ಜುಲೈ 25: ಪ್ರಶ್ನೆಪತ್ರಿಕೆ ಸೋರಿಕೆ ಅಕ್ರಮಗಳನ್ನು ಖಂಡಿಸಿ ದೇಶಾದ್ಯಂತ ಬೃಹತ್ ಪ್ರತಿಭಟನೆಗಳು ನಡೆದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಿದ್ದು, ಸಿಜೆಪಿ ನೇತೃತ್ವದ ಪ್ರತಿಭಟನಾಕಾರರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಇದರ ಬೆನ್ನಲ್ಲೇ, ಜುಲೈ 27ರ ಸೋಮವಾರದಂದು ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026’ (Public Examinations Amendment Bill 2026) ಮಂಡಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಲೋಕಸಭೆಯ ಶಾಸನಸಭಾ ಕಲಾಪಗಳ ಕಾರ್ಯಸೂಚಿಯಂತೆ,…

Read More

ಈ ಆರೋಗ್ಯ ಸಮಸ್ಯೆಗಳಿರುವವರು ಪಪ್ಪಾಯಿ ಸೇವಿಸುವಾಗ ಎಚ್ಚರ ವಹಿಸಬೇಕು! – Kannada News | Papaya Benefits and Risks: People Who Should Limit This Fruit

ಪಪ್ಪಾಯಿ (Papaya) ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಹಣ್ಣು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಫೋಲೇಟ್, ಫೈಬರ್, ಪೊಟ್ಯಾಸಿಯಂ ಮತ್ತು ಪಪೈನ್ (Papain) ಎಂಬ ಜೀರ್ಣಕ್ರಿಯೆಗೆ ಸಹಾಯ ಮಾಡುವ ಎನ್ಜೈಮ್‌ಗಳು ಸಮೃದ್ಧವಾಗಿವೆ. ಸಾಮಾನ್ಯವಾಗಿ ಪಪ್ಪಾಯಿ ಜೀರ್ಣಕ್ರಿಯೆ ಸುಧಾರಿಸಲು, ರೋಗನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಚರ್ಮದ ಆರೋಗ್ಯ ಕಾಪಾಡಲು ಸಹಾಯಕ ಎಂದು ಪರಿಗಣಿಸಲಾಗುತ್ತದೆ. ಆದರೆ ಪ್ರತಿಯೊಬ್ಬರಿಗೂ ಪಪ್ಪಾಯಿ ಒಂದೇ ರೀತಿಯಲ್ಲಿ ಪ್ರಯೋಜನಕಾರಿಯಲ್ಲ. ಕೆಲವು ಆರೋಗ್ಯ ಸಮಸ್ಯೆಗಳು, ಅಲರ್ಜಿ ಅಥವಾ ವಿಶೇಷ ದೈಹಿಕ ಸ್ಥಿತಿಗಳಿರುವವರು ಪಪ್ಪಾಯಿ…

Read More

IND vs ZIM: ಶತಕ ವಂಚಿತರಾದರೂ ಕಿಂಗ್ ಕೊಹ್ಲಿಯ ದಾಖಲೆ ಮುರಿದ ಇಶಾನ್ ಕಿಶನ್

ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ 81 ರನ್​ಗಳ ಇನ್ನಿಂಗ್ಸ್ ಆಡಿದರು. ಕೇವಲ 44 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಈ ಅರ್ಧಶತಕದ ಇನ್ನಿಂಗ್ಸ್ ಆಡಿದ ಕಿಶನ್ ಕೇವಲ 19 ರನ್​ಗಳ ಅಂತರದಿಂದ ಶತಕ ವಂಚಿತರಾದರು. ಆದಾಗ್ಯೂ ಕಿಶನ್ ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಕಿಂಗ್ ಕೊಹ್ಲಿಯ ದಾಖಲೆಯನ್ನು ಮುರಿದರು(PC-PTI). ಈ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ….

Read More

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ, ಕನ್ನಡಿಗನಿಗೆ ಶಿಕ್ಷಣ ಖಾತೆಯ ಹೊಣೆ – Kannada News | Minister Pralhad Joshi given additional charge of Education Ministry For Dharmendra Pradhan resignation

ನವದೆಹಲಿ, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ (NEET Case) ಧರ್ಮೇಂದ್ರ ಪ್ರಧಾನ್ (dharmendra pradhan) ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ ಖಾತೆಯನ್ನು ಹೆಚ್ಚುವರಿಯಾಗಿ ಸಚಿವ ಪ್ರಹ್ಲಾದ್ ಜೋಶಿ (pralhad joshi) ಅವರಿಗೆ ವಹಿಸಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರೀಕ ಸಚಿವರಾಗಿರೂ ಆಗಿರುವ ಪ್ರಹ್ಲಾದ್ ಜೋಶಿ, ತಮ್ಮ ಖಾತೆ ಜೊತೆಗೆ ಇದೀಗ ಹೆಚ್ಚುವಾರಿಯಾಗಿ ನೀಡಲಾಗಿರುವ ಮಹತ್ವದ ಶಿಕ್ಷಣ ಸಚಿವಾಲಯದ…

Read More

ವಾರ ಭವಿಷ್ಯ: ಯಾವ ರಾಶಿಗೆ ಧನಲಾಭ, ಯಾರಿಗೆ ಶನಿಯ ವಕ್ರದೃಷ್ಟಿ? – Kannada News | Weekly Horoscope, July 26–August 1: Career, Finance and Health Predictions for All Zodiac Signs

​ಮೇಷ ರಾಶಿ: ​ಉದ್ಯೋಗ ಹಾಗೂ ವೃತ್ತಿ ಕ್ಷೇತ್ರದಲ್ಲಿ ಪ್ರಗತಿ ಕಂಡುಬರುತ್ತದೆ. ಹೊಸ ಹೂಡಿಕೆಗಳಿಗೆ ಸೂಕ್ತ ಸಮಯ ಹಾಗೂ ಆರ್ಥಿಕವಾಗಿ ಶುಭ ಫಲಗಳು ದೊರೆಯಲಿವೆ. ಕೋಪ ಮತ್ತು ಅವಸರದ ನಿರ್ಧಾರಗಳಿಂದ ಕುಟುಂಬದಲ್ಲಿ ಮನಸ್ತಾಪಗಳು ಉಂಟಾಗಬಹುದು. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ. ​ ವೃಷಭ ರಾಶಿ: ​ಕೆಲಸದ ಸ್ಥಳದಲ್ಲಿ ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯುತ್ತದೆ. ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಸಿಗಲಿದ್ದು, ಆಸ್ತಿ ಖರೀದಿಗೆ ಯೋಗವಿದೆ. ಅನಗತ್ಯ ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇದೆ. ಪ್ರಯಾಣದ ಸಮಯದಲ್ಲಿ ಎಚ್ಚರಿಕೆ ವಹಿಸಿ. ​ಮಿಥುನ ರಾಶಿ:…

Read More

ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ಪ್ರತಿಭಟನೆ ಅಂತ್ಯ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ – Kannada News | Warning from the students and opposition Rahul Gandhi reaction after CJP Protest Ends

ನವದೆಹಲಿ, ಜುಲೈ 25: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿದ್ಯಾರ್ಥಿ ಚಳವಳಿಯು ಸರ್ಕಾರಕ್ಕೆ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ನೀಡಿದ ಬಲವಾದ ಎಚ್ಚರಿಕೆ ಎಂದಿರುವ ರಾಹುಲ್ ಗಾಂಧಿ, “ಇದು ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳಿಂದ ಸರ್ಕಾರಕ್ಕೆ ನೀಡಲಾದ ಎಚ್ಚರಿಕೆ. ನೀವು ಇಲ್ಲಿಯವರೆಗೆ ನಡೆಸಿಕೊಂಡು ಬಂದ ರೀತಿಯಲ್ಲಿ ದೇಶವನ್ನು…

Read More