Headlines

ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ: ಭಕ್ತರೇ, ವಂಚಕರ ಜಾಲದ ಬಗ್ಗೆ ಇರಲಿ ಎಚ್ಚರ!

ಬೆಂಗಳೂರು, ಮಾರ್ಚ್​ 31: ಬೆಂಗಳೂರು (Bangalore) ನಗರದ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ (Karaga Shaktyotsava) ಕೌಂಟ್‌ಡೌನ್ ಆರಂಭವಾಗಿದೆ. ಇಂದು (ಮಾರ್ಚ್ 31) ತಡರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಸಂಪಂಗಿರಾಮನಗರದ ಸಂಪಂಗಿಕೆರೆ ಅಂಗಳದಲ್ಲಿರುವ ಶಕ್ತಿಪೀಠದಲ್ಲಿ ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಚೈತ್ರ ಪೂರ್ಣಿಮೆಯಂದು ಮಧ್ಯರಾತ್ರಿ ಪೇಟೆ ಕರಗ ನಡೆಯಲಿದ್ದು, ಭಕ್ತರಿಗೆ ದರ್ಶನ ದೊರೆಯಲಿದೆ. ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನಡೆಯುವ ದ್ರೌಪದಿ ದೇವಿಯ ಕರಗ ಶಕ್ತ್ಯೋತ್ಸವವು ಬೆಂಗಳೂರಿನ ಪ್ರಮುಖ ಸಂಪ್ರದಾಯಿಕ ಉತ್ಸವಗಳಲ್ಲಿ ಒಂದಾಗಿದೆ….

Read More

ವಿಷಕಾರಿ ಹಾವಿನಿಂದ 30 ಮಕ್ಕಳನ್ನು ಕಾಪಾಡಿ ಪ್ರಾಣ ಬಿಟ್ಟ ಬೀದಿ ನಾಯಿ ಕಾಳಿ! – Kannada News | Stray dog Kali becomes Hero after sacrifices life to save 30 students from Venomous snake in Odisha

ಒಡಿಶಾ, ಏಪ್ರಿಲ್ 25: ವಿಷಕಾರಿ ಹಾವಿನಿಂದ 30 ಮಕ್ಕಳನ್ನು ರಕ್ಷಿಸಿದ ನಂತರ ಒಡಿಶಾದಲ್ಲಿ ಬೀದಿ ನಾಯಿ ವೀರಮರಣವನ್ನಪ್ಪಿದೆ. ಒಡಿಶಾದ ಹಳ್ಳಿಯೊಂದರಲ್ಲಿ ವಿಷಕಾರಿ ಹಾವಿನಿಂದ 30ಕ್ಕೂ ಹೆಚ್ಚು ಚಿಕ್ಕ ಮಕ್ಕಳನ್ನು ರಕ್ಷಿಸಿದ ನಂತರ ಬೀದಿ ನಾಯಿ (Stray Dog) ಸಾವನ್ನಪ್ಪಿದೆ. ಇದು ಸ್ಥಳೀಯ ನಿವಾಸಿಗಳಲ್ಲಿ ಭಾರೀ ದುಃಖವನ್ನು ಉಂಟುಮಾಡಿದೆ. ತಮ್ಮ ಮಕ್ಕಳನ್ನು ಕಾಪಾಡಲು ಪ್ರಾಣ ಬಿಟ್ಟ ಕಾಳಿ ಎಂಬ ಬೀದಿ ನಾಯಿಯ ಶವವನ್ನು ಮೆರವಣಿಗೆ ಮಾಡಿ ಊರಿನವರೆಲ್ಲರೂ ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಮೂಲಕ ಅವರು ಆ ಬೀದಿನಾಯಿಗೆ…

Read More

U19 World Cup 2026: ಪಾಕ್ ಬಳಿಕ ಬಾಂಗ್ಲಾ ಜೊತೆಗೆ ಶೇಕ್ ಹ್ಯಾಂಡ್ ಮಾಡದ ಟೀಂ ಇಂಡಿಯಾ – Kannada News | India U19 vs Bangladesh: Ayush Mhatre Handshake Row Ignites New Cricket Controversy

ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಐಸಿಸಿ ಅಂಡರ್-19 ವಿಶ್ವಕಪ್ 2026 ರ ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು ಎದುರಿಸಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿತು. ಆದಾಗ್ಯೂ ಟಾಸ್ ಸಮಯದಲ್ಲಿ ನಡೆದ ಅಚ್ಚರಿಯ ಘಟನೆ ಇದೀಗ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ವಿವಾದವನ್ನು ಹುಟ್ಟುಹಾಕಿದೆ. ನಡೆದಿದ್ದೇನೆಂದರೆ ಟಾಸ್ ಮುಗಿದ ಎರಡೂ ತಂಡಗಳ ನಾಯಕರು ಹ್ಯಾಂಡ್‌ಶೇಕ್ ಮಾಡಲಿಲ್ಲ. ಬಾಂಗ್ಲಾದೇಶ ನಾಯಕ ಕೈಕುಲುಕಲು ತಮ್ಮ ಕೈಯನ್ನು ಜೇಬಿನಿಂದ ಹೊರತೆಗೆದರಾದರೂ, ಟೀಂ ಇಂಡಿಯಾ ನಾಯಕ…

Read More

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದು‌ ಕೊಲೆಗೆ ಯತ್ನಿಸಿದ ಪತ್ನಿ: ಆಗಿದ್ದೇನು?

ಚಿಕ್ಕಬಳ್ಳಾಪುರ, (ಮಾರ್ಚ್ 22): ಜಗಳದ ಬಳಿಕ ಮಲಗಿದ್ದ ಗಂಡನ (Husband) ಮರ್ಮಾಂಗಕ್ಕೆ ಹೆಂಡತಿ (Wife) ಒದ್ದು ಕೊಲೆಗೆ ಯತ್ನಿಸಿರುವ ಘಟನೆ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ನಡೆದಿದೆ. ಪತಿ ಮುನೀಂದ್ರ ಹಾಗೂ ವರ್ಷಾ ನಡುವೆ ಗಲಾಟೆಯಾಗಿದ್ದು, ಬಳಿಕ ಮುನೀಂದ್ರ ಮಲಗಿದ್ದ ವೇಳೆ ಪತ್ನಿ ವರ್ಷಾ ಆತನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ.  ತನ್ನ ಗಂಡನಿಗೆ ಡೈವೋರ್ಸ್ ಕೊಡುವಂತೆ ಪೀಡಿಸಿದ್ದಾಳೆ. ಆದ್ರೆ,  ಡೈವೋರ್ಸ್ ಕೊಡಲು ಒಪ್ಪದ ಗಂಡ ಮನೆಯಲ್ಲಿ ಮಲಗಿದ್ದಾಗ, ಆತನ ಮರ್ಮಾಂಗಕ್ಕೆ ಒದ್ದು…

Read More

‘3 ಇಡಿಯಟ್ಸ್’ ಸೀಕ್ವೆಲ್ ಕಥೆ ರಿವೀಲ್; ಮುಂದುವರಿಯಲಿದೆ ರಾಂಚೋ, ಫರ್ಹಾನ್ ಮತ್ತು ರಾಜು ಪಾತ್ರ – Kannada News | 3 Idiots 2 Confirmed Hirani Reveals Mid Life Crisis Plot and Aamir Khan’s Return

ಭಾರತೀಯ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ‘3 ಇಡಿಯಟ್ಸ್’ (3 Idiots) ಸಿನಿಮಾ ಬಿಡುಗಡೆಯಾಗಿ ಹಲವು ವರ್ಷಗಳ ಬಳಿಕ, ಅದರ ಮುಂದುವರಿದ ಭಾಗ ಬರುತ್ತಿದೆ. ಈ ಕುರಿತು ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅತ್ಯಂತ ಆಸಕ್ತಿದಾಯಕ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. 2009ರಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಶಿಕ್ಷಣ ಪದ್ಧತಿಯ ಮೇಲಿನ ವಿಡಂಬನೆ ಹಾಗೂ ‘ಆಲ್ ಈಸ್ ವೆಲ್’ ಎಂಬ ಐಕಾನಿಕ್ ಡೈಲಾಗ್ ಮೂಲಕ ದೇಶಾದ್ಯಂತ ದೊಡ್ಡ ಯಶಸ್ಸು ಕಂಡಿತ್ತು. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ನಿರ್ದೇಶಕ ಹಿರಾನಿ, ತಾವು ಮತ್ತು ಲೇಖಕ…

Read More

ಕುತ್ತಿಗೆಯ ಭಾಗದಲ್ಲಿ ನೋವು ಬಂದು ತಲೆ ಭಾರವೆನಿಸುವುದು ಸರ್ವಿಕಲ್ ಸ್ಪಾಂಡಿಲೋಸಿಸ್‌ನ ಆರಂಭವಾಗಿರಬಹುದು ಎಚ್ಚರ! – Kannada News | Neck Pain? Know About Cervical Spondylosis

ಇತ್ತೀಚಿನ ದಿನಗಳಲ್ಲಿ ಕುತ್ತಿಗೆ ನೋವು (Neck Pain) ಸಾಮಾನ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಇದಕ್ಕೆ ಕಾರಣಗಳು ಹಲವಾರಿರಬಹುದು. ಆದರೆ ಈ ರೀತಿ ಕುತ್ತಿಗೆ ನೋವಿನ ಜೊತೆಗೆ ತಲೆ ನೋವು ಮತ್ತು ಭುಜಗಳಲ್ಲಿ ಬಿಗಿತ ನಿರಂತರವಾಗಿ ಕಂಡುಬರುತ್ತಿದ್ದರೆ, ಅದನ್ನು ಹಗುರವಾಗಿ ಪರಿಗಣಿಸಬೇಡಿ. ಹೌದು, ಆರೋಗ್ಯ ತಜ್ಞರು ಹೇಳುವ ಪ್ರಕಾರ, ಇದು ಸರ್ವಿಕಲ್ ಸ್ಪಾಂಡಿಲೋಸಿಸ್ (Cervical Spondylosis) ಎಂಬ ಕಾಯಿಲೆಯ ಲಕ್ಷಣವಾಗಿರಬಹುದು. ಘಂಟೆಗಟ್ಟಲೆ ಒಂದೇ ಜಾಗದಲ್ಲಿ ಕುಳಿತು ಕೆಲಸ ಮಾಡುವುದು ಮತ್ತು ಮೊಬೈಲ್ ಫೋನ್‌ಗಳ ವ್ಯಾಪಕ ಬಳಕೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ….

Read More