Headlines

ಎಲ್ಲರೂ ನಂಗೆ ಅಭಿಮಾನಿಗಳು; ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ – Kannada News | Sadhu Kokila, Not ready to Talk About Fans War

ಕನ್ನಡ ಚಿತ್ರರಂಗದಲ್ಲಿ ಫ್ಯಾನ್ ವಾರ್ ಬಗ್ಗೆ ಚರ್ಚೆ ನಡೆಯುತ್ತಿರುವುದು ತಿಳಿದೇ ಇದೆ. ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳು ಸಾಕಷ್ಟು ಕಿತ್ತಾಡಿಕೊಳ್ಳುತ್ತಿರುವುದನ್ನು ನೋವು ನೋಡಿರಬಹುದು. ಈ ಬಗ್ಗೆ ಸಾಧು ಕೋಕಿಲಗೆ ಪ್ರಶ್ನೆ ಮಾಡಲಾಯಿತು. ಎಲ್ಲಾ ಸ್ಟಾರ್​​ಸ್​​ಗಳ ಫ್ಯಾನ್ಸ್ ನನಗೆ ಅಭಿಮಾನಿಗಳು. ಹೀಗಾಗಿ, ನಾನು ಈ ಬಗ್ಗೆ ಮಾತನಾಡುವುದೇ ಇಲ್ಲ ಎಂದಿದ್ದಾರೆ ಸಾಧು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಚುನಾವಣೆ ಹತ್ತಿರ ಆದಾಗಲೇ ಡಿವೋರ್ಸ್ ವಿಷಯ ಬಹಿರಂಗ ಮಾಡಿದ್ದಕ್ಕೆ ದಳಪತಿ ವಿಜಯ್ ಗರಂ

ತಮಿಳುನಾಡು ಚುನಾವಣೆಯ (Tamil Nadu Elections) ಕಾವು ಏರುತ್ತಿರುವ ಬೆನ್ನಲ್ಲೇ, ನಟ ಮತ್ತು ರಾಜಕಾರಣಿ ದಳಪತಿ ವಿಜಯ್ ಅವರು ಬುಧವಾರ (ಏಪ್ರಿಲ್ 8) ತಿರುನಲ್ವೇಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾವೇಶದಲ್ಲಿ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ವೈಯಕ್ತಿಕ ಜೀವನದ ಏರಿಳಿತಗಳು ಮತ್ತು ತಮ್ಮ ಕೊನೆಯ ಸಿನಿಮಾ ‘ಜನ ನಾಯಕನ್’ ಎದುರಿಸುತ್ತಿರುವ ಸೆನ್ಸಾರ್ ಸಮಸ್ಯೆಗಳ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಅವರು ಆರೋಪಿಸಿದ್ದಾರೆ. ವಿಚ್ಛೇದನದ ಸುದ್ದಿ ಹೊರಬಂದಿದ್ದರ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ದಳಪತಿ ವಿಜಯ್ (Thalapathy Vijay)…

Read More

ಕಾಡಾನೆಗಳ ಉಪಟಳದಿಂದ ಪಾರು ಮಾಡುತ್ತೆ ಟೆಂಟಕಲ್ ಫೆನ್ಸಿಂಗ್: ಹೇಗೆ ಗೊತ್ತೇ? – Kannada News | Tentacle Fencing Emerges as Effective Solution to Curb Wild Elephant Menace in Chikkamagaluru

ಚಿಕ್ಕಮಗಳೂರು ಕಾಡಾನೆ ಹಾವಳಿImage Credit source: tv9 ಚಿಕ್ಕಮಗಳೂರು, ಮಾರ್ಚ್ 5: ಕಾಫಿನಾಡು ಚಿಕ್ಕಮಗಳೂರಿನ (Chikkamagaluru) ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild Elephants) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಕಾಫಿ ತೋಟಗಳು, ಭತ್ತದ ಗದ್ದೆಗಳು ಮತ್ತು ಜನವಸತಿ ಪ್ರದೇಶಗಳಲ್ಲಿ ಕಾಡಾನೆಗಳು ನಿರಂತರ ಸಂಚಾರ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಕಾಡಾನೆ ದಾಳಿಗೆ ಹಲವರು ಮೃತಪಟ್ಟ ಘಟನೆಗಳು ವರದಿಯಾಗಿದ್ದು, ಸ್ಥಳೀಯರು ಭೀತಿಯಲ್ಲಿ ಜೀವನ ನಡೆಸುವಂತಾಗಿದೆ. ಕಾಡಾನೆಗಳ ಶಾಶ್ವತ ನಿಯಂತ್ರಣಕ್ಕಾಗಿ ರೈಲ್ವೆ ಬ್ಯಾರಿಕೇಡ್, ಅಗೆದ ಹೊಂಡಗಳು (ಟ್ರೆಂಚ್), ಸೊಲಾರ್ ಬೇಲಿ…

Read More

ಆಸ್ತಿ ಮಾರಾಟ; ತೆರಿಗೆ ಉಳಿಸಲು ಸೆಕ್ಷನ್ 54 ಮತ್ತು 54ಎಫ್ ಅವಕಾಶ ಬಳಸಿ – Kannada News | Selling gold and other assets, get tax deductions using section 54f, know more details here

ಕಳೆದ ಕೆಲ ವರ್ಷಗಳಲ್ಲಿ ಚಿನ್ನದ ಬೆಲೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಇದರ ಮೇಲಿನ ಹೂಡಿಕೆ ಬಹಳ ಆಕರ್ಷಕ ಎನಿಸಿದೆ. ಚಿನ್ನದಂತಹ ಆಸ್ತಿಯನ್ನು ಮಾರಿದಾಗ ಕ್ಯಾಪಿಟಲ್ ಗೇನ್ ಟ್ಯಾಕ್ಸ್ (Capital Gain tax) ಅನ್ವಯ ಆಗುತ್ತದೆ. ಶೇ. 20ರವರೆಗೂ ತೆರಿಗೆ ಇದೆ. ದೀರ್ಘಾವಧಿ ಲಾಭ ಗಳಿಕೆ ತೆರಿಗೆ (Long term capital gain tax) ಶೇ. 12.5 ಇದೆ. ಅಲ್ಪಾವಧಿ ಲಾಭ ಗಳಿಕೆ ತೆರಿಗೆ ಶೇ. 20 ಇದೆ. ಇಷ್ಟು ದೊಡ್ಡ ಮೊತ್ತದ ಟ್ಯಾಕ್ಸ್ ಅನ್ನು ಕಟ್ಟುವುದನ್ನು ತಪ್ಪಿಸಲು ಇನ್ಕಮ್…

Read More

ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿ ಸ್ನೇಹಾಗೆ 4 ಕೋಟಿ ರೂ. ಕಾರು ಕೊಟ್ಟ ಅಲ್ಲು ಅರ್ಜುನ್

ಅಲ್ಲು ಅರ್ಜುನ್ (Allu Arjun) ಸಹೋದರ ಮತ್ತು ನಾಯಕ ಅಲ್ಲು ಸಿರೀಶ್ ಮತ್ತು ನಯನಿಕಾ ರೆಡ್ಡಿ ಅವರ ವಿವಾಹ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಶುಕ್ರವಾರ (ಮಾರ್ಚ್ 05) ಹೈದರಾಬಾದ್‌ನಲ್ಲಿ ನಡೆದ ಈ ಅದ್ದೂರಿ ವಿವಾಹದಲ್ಲಿ ಎರಡೂ ಕುಟುಂಬ ಸದಸ್ಯರು, ಆಪ್ತರು, ಸ್ನೇಹಿತರು ಮತ್ತು ಅನೇಕ ಚಲನಚಿತ್ರ ಗಣ್ಯರು ಭಾಗವಹಿಸಿದ್ದರು. ವಿಶೇಷವಾಗಿ ಇಡೀ ಮೆಗಾ ಕುಟುಂಬ ಅಲ್ಲು ಸಿರೀಶ್ ಅವರ ಅದ್ದೂರಿ ವಿವಾಹದಲ್ಲಿ ಸಡಗರದಿಂದ ಭಾಗವಹಿಸಿತು. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ….

Read More

ಮಾದಕವಸ್ತು ಮುಕ್ತ ಮೈಸೂರು: 3 ಕಡೆ ದೊಡ್ಡ​​ ಕಾರ್ಯಾಚರಣೆ ನಡೆಸಿದ ಪೊಲೀಸರು, 5 ಜನರ ಬಂಧನ – Kannada News | Anti Drug Drive in Mysore: CCB Nabs 5 in Major Raids, Launches ‘Vimukthi’ Hotline

ಡ್ರಗ್ಸ್​​​ ಕಾರ್ಯಚರಣೆಯಲ್ಲಿ ಬಂಧನವಾದ ಆರೋಪಿಗಳು ಮೈಸೂರು, ಫೆ.12: ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಿಸಿಬಿ (CCB) ಮತ್ತು ಮಂಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾದಕವಸ್ತು ಮುಕ್ತ ಮೈಸೂರಿಗಾಗಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಮೊದಲ ಪ್ರಕರಣದಲ್ಲಿ ಮೊಹಮ್ಮದ್ ಕರೀಂ ಮತ್ತು ನಿಷಾದ್ ಪಾಷಾ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕರೀಂ ಮೇಲೆ ಈಗಾಗಲೇ 5 ಎನ್‌ಡಿಪಿಎಸ್ (NDPS) ಪ್ರಕರಣಗಳು ಹಾಗೂ ನಿಷಾದ್…

Read More

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ, ವಿಡಿಯೋ ನೋಡಿ

ಬೆಂಗಳೂರು, (ಮೇ 21): ಸೋಷಿಯಲ್​ ಮೀಡಿಯಾದಲ್ಲಿ ಈಗ ಒಂದೇ ಸದ್ದು ಅದೇ ಕಾಕ್ರೋಚ್​​ ಜನತಾ ಪಾರ್ಟಿ(cockroach janata party). ರಾತ್ರೋರಾತ್ರಿ ಜನ್ಮತಾಳಿದ ಕಾಕ್ರೋಚ್ ಪಾರ್ಟಿ, ಭಾರಿ ಸಂಚಲನ ಮೂಡಿಸಿದೆ. ಮಜಾ ಅಂದ್ರೆ, ಬರೀ ಸಾಮಾನ್ಯ ಯುವಕರಷ್ಟೇ ಅಲ್ಲ, ಈಗ ಗ್ಲಾಮರ್ ದುನಿಯಾದ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಮತ್ತು ಬಾಲಿವುಡ್ ಮಂದಿ ಕೂಡ ಈ ಜಿರಳೆ ಪಕ್ಷಕ್ಕೆ ಜೈ ಎನ್ನುತ್ತಾ ಸಾಲಾಗಿ ಬಂದು ಸೇರಿಕೊಳ್ಳುತ್ತಿದ್ದಾರೆ. ಇನ್ನು ಇತ್ತ ಬೆಂಗಳೂರಿನ ಫ್ರೀಡಂಪಾರ್ಕ್​​ ನಲ್ಲಿ ನಡೆದ ಯುವ ಕಾಂಗ್ರೆಸ್​ ಪ್ರತಿಭಟನೆ ವೇಳೆ…

Read More

ಹಿಂದುಳಿದ ವರ್ಗದ ನಾಯಕತ್ವಕ್ಕೆ ಕೊಡಲಿ ಪೆಟ್ಟು: ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬೊಮ್ಮಾಯಿ

ಹಾವೇರಿ, (ಮೇ 29): ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದ ಅವರ ಆಪ್ತರಿಗೆ ಹಾಗು ಅಭಿಮಾನಿಗಳಿಗೆ ಬೇಸರ ತರಿಸಿದೆ. ಅದರಲ್ಲೂ ಮುಖ್ಯವಾಗಿ ಪಕ್ಷ ಬೇರೆ ಇದ್ದರೂ ಸಹ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿದ್ದರಾಮಯ್ಯನವರ ರಾಜೀನಾಮೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅವರ ಜೊತೆಗಿನ ರಾಜಕೀಯ ಹಳೇ ನೆನಪುಗಳನ್ನ ಮೆಲುಕು ಹಾಕಿದ್ದಾರೆ. ಅದರಂತೆ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ (Basavaraj bommai) ಸಹ ಸಿದ್ದರಾಮಯ್ಯ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ನಾಲ್ಕು…

Read More

ತಿರುಪತಿ ಲಡ್ಡು ತಯಾರಿಸಲು ಬಳಸಿದ್ರಾ ಬಾತ್​ರೂಮ್ ಸ್ವಚ್ಛಗೊಳಿಸುವ ರಾಸಾಯನಿಕ? ಹಿಂದಿನ ಸರ್ಕಾರದ ವಿರುದ್ಧ ನಾಯ್ಡು ಸ್ಫೋಟಕ ಆರೋಪ – Kannada News | Tirupati Laddu Controversy: CM Chandrababu Naidu Alleges Adulterated Ghee With Cleaning Chemicals Under Jagan Govt

ತಿರುಪತಿ ಲಡ್ಡು (ಸಾಂದರ್ಭಿಕ ಚಿತ್ರ)Image Credit source: TV9 Network ಹೈದರಾಬಾದ್, ಫೆಬ್ರವರಿ 7: ಜಗತ್​ಪ್ರಸಿದ್ಧ ತಿರುಪತಿ ತಿಮ್ಮಪ್ಪನ ಲಡ್ಡು  (Tirupati Laddu) ಲಡಾಯಿ ಮುಂದುವರಿದಿದೆ. ಸ್ನಾನಗೃಹ, ಶೌಚಗೃಹ ಸ್ವಚ್ಛಗೊಳಿಸಲು ಬಳಸುವ ರಾಸಾನಿಕ ಕಲಬೆರಕೆ ಮಾಡಿರುವ ತುಪ್ಪದಿಂದ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಗಂಭೀರ ಆರೋಪ ಮಾಡಿದ್ದಾರೆ. ಯಮ್ಮಿಗನೂರು ವಿಧಾನಸಭಾ ಕ್ಷೇತ್ರದಲ್ಲಿ ಪಾಸ್​ಬುಕ್ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ…

Read More

RCB vs GT: 6,6,6,6,6,6.. 20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್ – Kannada News | IPL 2026: Devdutt Padikkal’s Explosive Fifty Propels RCB in GT’s 207 Chase

ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನೀಡಿರುವ 207 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ಅಬ್ಬರದ ಅರ್ಧಶತಕ ಬಾರಿಸಿದರು. ಎಂದಿನಂತೆ ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಪಡಿಕ್ಕಲ್ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್​ಗಟ್ಟಿದರು. ಆ ನಂತರವೂ ಒಂದೇ ಗೇರ್​ನಲ್ಲಿ ಬ್ಯಾಟ್ ಬೀಸಿದ ಪಡಿಕ್ಕಲ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಾಸ್ತವವಾಗಿ ಇಂದಿನ…

Read More