Headlines

Gold Rate: ಚಿನ್ನದ ಬೆಲೆ ಗ್ರಾಮ್​ಗೆ 30 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 25th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 25: ಕಳೆದ ವಾರಾಂತ್ಯದಲ್ಲಿ 40 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 30 ರೂ ಹೆಚ್ಚಿದೆ. ಒಂದು ಗ್ರಾಮ್​ಗೆ 14,600 ರೂ ಗಡಿ ದಾಟಿದೆ. ಅರಪಂಜಿ ಚಿನ್ನದ ಬೆಲೆ 15,950 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲೂ ಕಳೆದ ನಾಲ್ಕೈದು ದಿನಗಳಿಂದ ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,100 ರುಪಾಯಿ ಇದೆ. 24…

Read More

ಸಿಲಿಕಾನ್ ಸಿಟಿಗೇ ಬಂತು ಚಿರತೆ! ಬೆಂಗಳೂರಿನ ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್ – Kannada News | Leopard Spotted in Bengaluru’s Anjanapura, CCTV Video Sparks Panic Near Turahalli Forest

ಬೆಂಗಳೂರು, ಫೆಬ್ರವರಿ 3: ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭಾರಿ ಆತಂಕ ಮೂಡಿಸಿದೆ. ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಚಿರತೆ ಓಡಾಡುತ್ತಿರುವ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ತುರಹಳ್ಳಿ ಅರಣ್ಯ ಪ್ರದೇಶದ ಸಮೀಪದಲ್ಲೇ ಅಂಜನಾಪುರ ಇರುವುದರಿಂದ ಅರಣ್ಯದಿಂದಲೇ ಚಿರತೆ ನುಗ್ಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

IND vs IRE: 34 ರನ್​ಗಳಿಂದ ಹೀನಾಯವಾಗಿ ಸೋಲಿಸಿ ಟೀಂ ಇಂಡಿಯಾದ ಅಹಂ ಮುರಿದ ಐರ್ಲೆಂಡ್

ಕ್ರಿಕೆಟ್​ನಲ್ಲಿ ಯಾವುದೇ ದುರ್ಬಲ ತಂಡವನ್ನು ಯಾವುದೇ ಹಂತದಲ್ಲಿ ಕಡೆಗಣಿಸಬಾರದು ಎಂಬುದಕ್ಕೆ ಇಂದು ನಡೆದ ಭಾರತ ಹಾಗೂ ಐರ್ಲೆಂಡ್ ನಡುವಿನ ಪಂದ್ಯವೇ ಸಾಕ್ಷಿ. ವಿಶ್ವ ಕ್ರಿಕೆಟ್​ನ ಸಾಮ್ರಾಟರಾಗಿ ಮೆರೆಯುತ್ತಿರುವ ಟೀಂ ಇಂಡಿಯಾಕ್ಕೆ, ಕ್ರಿಕೆಟ್ ಶಿಶು ಎಂದೇ ಕರೆಸಿಕೊಳ್ಳುವ ಐರ್ಲೆಂಡ್ ಸರಿಯಾದ ಪಾಠ ಕಲಿಸಿದೆ. ಐಪಿಎಲ್‌ನ ಜನಪ್ರಿಯತೆಯಲ್ಲಿ ಕಳೆದುಹೋಗಿದ್ದ ಟೀಂ ಇಂಡಿಯಾ ಆಟಗಾರರು, ಇಂದು ಐರ್ಲೆಂಡ್ ಆಟಗಾರರ ಕೆಚ್ಚೆದೆಯ ಆಟದ ಎದುರು ಅಕ್ಷರಶಃ ಶರಣಾಗಿ ಹೋದರು. ಜನಪ್ರಿಯತೆಯ ಅಮಲಿನಲ್ಲಿ ಕ್ಯಾಚ್ ಹಿಡಿಯುವುದನ್ನೇ ಮರೆತಿರುವಂತೆ ವರ್ತಿಸಿದ ಟೀಂ ಇಂಡಿಯಾ ಆಟಗಾರರಿಗೆ ಅಸಾಧ್ಯವಾದಂತಹ…

Read More

SBI Recruitment 2026: ಎಸ್‌ಬಿಐನಲ್ಲಿ ಬಂಪರ್ ನೇಮಕಾತಿ; 45 ಲಕ್ಷ ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ! – Kannada News | SBI Recruitment 2026: Apply for Lead Business Analyst Posts Up to 45 Lakhs Salary

ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ‘ಸ್ಪೆಷಲಿಸ್ಟ್ ಕೇಡರ್’ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 8 ಲೀಡ್ ಬಿಸಿನೆಸ್ ಅನಾಲಿಸ್ಟ್ (Lead Business Analyst) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪ್ರತಿಭಾವಂತ ವೃತ್ತಿಪರರಿಗೆ ಇದು ಸುವರ್ಣಾವಕಾಶವಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ಅನುಭವ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

ಜೂ. ಎನ್‌ಟಿಆರ್ ಕೈತಪ್ಪಿದ ದೊಡ್ಡ ಚಿತ್ರ? ತಮಿಳು ನಟ ಸೂರ್ಯನ ಎಂಟ್ರಿ – Kannada News | Nelson Dilipkumar’s Next: Is Suriya Replacing Jr. NTR After ‘Jailer 2’?

ತಮಿಳಿನ ಖ್ಯಾತ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಸದ್ಯ ‘ಜೈಲರ್ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಅವರ ಮುಂದಿನ ಬಿಗ್ ಬಜೆಟ್ ಸಿನಿಮಾದ ಕುರಿತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಹೊಸದೊಂದು ಬಿಸಿಬಿಸಿ ಚರ್ಚೆ ಆರಂಭವಾಗಿದೆ. ನೆಲ್ಸನ್ ಅವರ ಮುಂದಿನ ಪ್ರಾಜೆಕ್ಟ್‌ಗೆ ಗ್ಲೋಬಲ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಬದಲಿಗೆ ಕಾಲಿವುಡ್ ನಟ ಸೂರ್ಯ (Suriya) ನಾಯಕರಾಗಿ ನಟಿಸಲಿದ್ದಾರೆ ಎಂಬ ಬಲವಾದ ಸುದ್ದಿಯೊಂದು ಹರಿದಾಡುತ್ತಿದೆ. 2025ರಲ್ಲಿ ನಿರ್ಮಾಪಕ ನಾಗವಂಶಿ ಅವರು ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದಲ್ಲಿ ಹೊಸ ಚಿತ್ರವೊಂದನ್ನು ನಿರ್ಮಿಸುವುದಾಗಿ…

Read More

Video: ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು – Kannada News | YSRCP Leader Jogi Ramesh’s House Torched During Unrest in Andhra Pradesh

ಅಮರಾವತಿ, ಫೆಬ್ರವರಿ 02: ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್‌ಆರ್‌ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ವೈಎಸ್‌ಆರ್‌ಸಿಪಿ ಹಿರಿಯ ನಾಯಕ ಅಂಬಟಿ ರಾಂಬಾಬು ಅವರ ಮೇಲೆ ಕೊಲೆ ಯತ್ನ ನಡೆದಿದೆ ಎನ್ನುವ ಮಾಹಿತಿ ಹೊರಬಂದ ಬಳಿಕ ಈ ಘಟನೆ ನಡೆದಿದೆ. ಇಬ್ರಾಹಿಂಪಟ್ಟಣದಲ್ಲಿ ಹಲವಾರು ಗಂಟೆಗಳ ಕಾಲ ಹೈ ಡ್ರಾಮಾ ನಡೆಯಿತು. ದಾಳಿಯನ್ನು ದೃಢಪಡಿಸಿದ ಪಶ್ಚಿಮ ವಲಯದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ದುರ್ಗಾ ರಾವ್, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ…

Read More

ಚಿಯಾ, ಕಲ್ಲಂಗಡಿ ಬೆನ್ನಲ್ಲೇ ಕರಬೂಜಕ್ಕೂ ತಟ್ಟಿದ ಯುದ್ಧದ ಬಿಸಿ: ದರ ಕುಸಿತ, ಹೊಲದಲ್ಲೇ ಕೊಳೆಯುತ್ತಿರುವ ಹಣ್ಣು

ಬೀದರ್, ಏಪ್ರಿಲ್​ 01: ಗಲ್ಫ್​ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಸದ್ಯ ಕರಬೂಜ ಹಣ್ಣು (muskmelon) ಬೆಳೆಗಾರರಿಗೂ ತಟ್ಟಿದೆ. ಹೀಗಾಗಿ ಏಕಾಏಕಿ ಕರಬೂಜ ಹಣ್ಣಿನ ದರ ಕುಸಿತವಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಉತ್ತಮ ಗುಣಮಟ್ಟದ ಕರಬೂಜ ಹಣ್ಣು ಮಾರಾಟವಾಗದೇ ಹೊಲದಲ್ಲಿಯೇ ಕೊಳೆಯುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಕರಬೂಜ ಹಣ್ಣು ಮಾರಾಟದಲ್ಲಿ ಭಾರೀ ಕುಸಿತ ಗಲ್ಫ್​ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ಬೀದರ್ ಜಿಲ್ಲೆಯ ಕರಬೂಜ ಹಣ್ಣು ಬೆಳೆಗಾರರಿಗೆ ತಟ್ಟಿದೆ. ಯುದ್ಧದ ಪರಿಣಾಮವಾಗಿ ರಫ್ತು ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು, ಕರಬೂಜ…

Read More

ನಾಯಿ – ನಾಗರ ಹಾವಿನ ಮಧ್ಯೆ ಬಿಗ್​ ಫೈಟ್​​​​​​​​​​​​​​​: ಸಾವನ್ನಪ್ಪಿದ ಹಾವು, ನಾಯಿ ಸ್ಥಿತಿ ಏನಾಯಿತು ನೋಡಿ? – Kannada News | Ittige Village Shock: Rottweiler Cobra Battle Leads to Both Deaths, Public Mourns

ಚಿಕ್ಕಮಗಳೂರು, ಜ.17: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ಸಾಕು ನಾಯಿ ಹಾಗೂ ನಾಗರಹಾವಿನ ನಡುವೆ ಬಿಗ್​​ ಫೈಟ್​​ ನಡೆದಿದೆ. ರಾಟ್ ವಿಲರ್ ನಾಯಿ ನಾಗರಹಾವಿನ ಜೊತೆ ಒಂದು ಗಂಟೆ ಫೈಟ್​ ಮಾಡಿದೆ. ಆದರೆ ಈ ಜಗಳದಲ್ಲಿ ನಾಗರಹಾವು ಹಾಗೂ ರಾಟ್ ವಿಲರ್ ಶ್ವಾನ ಸಾವನ್ನಪ್ಪಿದೆ. ಈ ಶ್ವಾನ ಮೊದಲು ನಾಗರ ಹಾವನ್ನು ಸಾಯಿಸಿ, ನಂತರ ತನ್ನ ಗೂಡಿಗೆ ಹೋಗಿ ಸಾವನ್ನಪ್ಪಿದೆ. ನಾಗರಹಾವು ಕಚ್ಚಿದರಿಂದ ಶ್ವಾನ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ಸಾಕಿದ ಶ್ವಾನ ಹಾಗೂ ನಾಗರಹಾವು…

Read More

ಇದೇನ್ ರೇಸಿಂಗಾ! ಅಗರ ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್ – Kannada News | Rash Driving on Agara Flyover Bengaluru, Biker Narrowly Escapes in Shocking Near Miss

ಬೆಂಗಳೂರು, ಫೆಬ್ರವರಿ 3: ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಮತ್ತು ಕೋರಮಂಗಲವನ್ನು ಸಂಪರ್ಕಿಸುವ ಅಗರ ಫ್ಲೈಓವರ್ ಮೇಲೆ ಇತ್ತೀಚೆಗೆ ನಡೆದ ಅತಿವೇಗದ ಮತ್ತು ಅಜಾಗರೂಕ ಕಾರು ಚಾಲನೆಯ ದೃಶ್ಯವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಒಂದು ಕಾರನ್ನು ಅತಿವೇಗದಿಂದ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಲಾಗಿದ್ದು, ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರು ಚಾಲಕನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ಘಟನೆ ನಡೆದಿದೆ. ಈ ಘಟನೆಯ ದೃಶ್ಯವು ಹಿಂಬದಿಯಲ್ಲಿ ಬರುತ್ತಿದ್ದ ಇನ್ನೊಂದು ಕಾರಿನ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಕರ್ನಾಟಕದ ಇನ್ನಷ್ಟು…

Read More

Horoscope Today: ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 22, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಷಷ್ಠಿ, ಪುಷ್ಯ ನಕ್ಷತ್ರವನ್ನು ಒಳಗೊಂಡಿದೆ. ಸೂರ್ಯನು ವೃಷಭ ರಾಶಿಯಲ್ಲಿ ಮತ್ತು ಚಂದ್ರನು ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು, ಸಮೃದ್ಧಿಗಾಗಿ ಹಾಗೂ ವೃದ್ಧಿಗಾಗಿ ಪ್ರಯತ್ನಿಸಲು ಇದು ಸೂಕ್ತ…

Read More