‘ಬಾಸ್’ ಸಿನಿಮಾದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ

ತನುಶ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾದ ಟೀಸರ್ (Boss Movie Teaser) ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ವಿ. ಲವ ಅವರು ನಿರ್ದೇಶನ ಮಾಡಿದ್ದಾರೆ. ಟೀಸರ್ ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ಕಥೆಯ ಎಳೆ ನೋಡಿದರೆ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣ ನೆನಪಿಗೆ ಬರುತ್ತದೆ. ಆ ಬಗ್ಗೆ ನಿರ್ದೇಶಕ ಲವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ದರ್ಶನ್ (Darshan) ಪ್ರಕರಣದ ಕುರಿತಾದ ಸಿನಿಮಾ ಅಲ್ಲ ಎಂದು ಅವರು ಹೇಳಿದ್ದಾರೆ. ‘ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಅದರ ಬಗ್ಗೆ ಸಿನಿಮಾ…

Read More

ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ವಿನಯ್-ರಜತ್ ಖಡಕ್ ವಾರ್ನಿಂಗ್ – Kannada News | Bigg Boss Vinay Gowda and Rajath warning to Dog Satish

ಡಾಗ್ ಸತೀಶ್, ಬಿಗ್​​ಬಾಸ್ (Bigg Boss) ಬಂದ ಮೇಲೆ ಹೆಚ್ಚು ಜನಪ್ರಿಯರಾಗಿದ್ದಾರೆ. ಬಿಗ್​​ಬಾಸ್ ಇಂದ ಹೊರಬಂದ ಬಳಿಕ ಡಾಗ್ ಸತೀಶ್ ಒಳ್ಳೆಯ ಟ್ರೋಲ್ ಸರಕಾಗಿದ್ದಾರೆ. ಅವರ ಸುಳ್ಳುಗಳು, ಅವರ ಒಣಪ್ರತಿಷ್ಟೆ, ತೋರಿಕೆಯ ಸಿರಿವಂತಿಕೆ, ಸ್ವಹೊಗಳಿಕೆ ಎಲ್ಲವೂ ಟ್ರೋಲರ್​​ಗಳಿಗೆ ವಸ್ತುವಾಗಿದೆ. ಆದರೆ ಸತೀಶ್ ಮಾತ್ರ, ತಮ್ಮ ಶ್ರೇಷ್ಠತೆಯ ವ್ಯಸನವನ್ನು ಮುಂದುವರೆಸಿರುವುದು ಮಾತ್ರವೇ ಅಲ್ಲದೆ, ಇತರರನ್ನು ಕ್ಷುಲ್ಲಕವಾಗಿ ಕಂಡು ಹೇಳಿಕೆಗಳನ್ನು ನೀಡುವುದು ಮುಂದುವರೆಸಿದ್ದಾರೆ. ಇದೀಗ ಡಾಗ್ ಸತೀಶ್ ಅವರು ಸುದೀಪ್ ಅವರನ್ನು ಕಿಚಾಯಿಸುವ ಪ್ರಯತ್ನ ಮಾಡಿದ್ದು, ಸುದೀಪ್ ಆಪ್ತರುಗಳಾದ ವಿನಯ್…

Read More

ಫಾಲೋಆನ್​ ಹೇರಿದ ಟೀಮ್ ಇಂಡಿಯಾ: ಭಾರತದ ಗೆಲುವು ಖಚಿತ..! – Kannada News

ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಅಫ್ಘಾನಿಸ್ತಾನ್ ತಂಡ ಕೇವಲ 152 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಶುಭ್​ಮನ್ ಗಿಲ್ (126) ಶತಕ ಬಾರಿಸಿದರೆ, ಸಾಯಿ ಸುದರ್ಶನ್, ವಾಷಿಂಗ್ಟನ್ ಸುಂದರ್ ಹಾಗೂ ರಿಷಭ್ ಪಂತ್…

Read More

ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ ಅಮೆರಿಕದಿಂದ ಗ್ರೀನ್ ಸಿಗ್ನಲ್ – Kannada News | India’s Russia Oil Deal: US Greenlights Imports Amid Hormuz Crisis and Energy Woes

ಪುಟಿನ್, ಮೋದಿ, ಟ್ರಂಪ್ Image Credit source: The New Indian Express ನವದೆಹಲಿ, ಮಾರ್ಚ್​ 06: ಅಮೆರಿಕ-ಇಸ್ರೇಲ್ ಜತೆಗಿನ ಸಂಘರ್ಷದಿಂದಾಗಿ, ಇರಾನ್(Iran) ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ, ಇದು ಜಾಗತಿಕ ತೈಲ ಪೂರೈಕೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಇದು ಭಾರತದ ಇಂಧನ ಅಗತ್ಯಗಳಿಗೆ ಸಂಬಂಧಿಸಿದಂತೆ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಹೀಗಾಗಿ ಭಾರತಕ್ಕೆ ಸಹಾಯ ಮಾಡಲು ರಷ್ಯಾ ಮುಂದೆ ಬಂದಿದೆ. ತಮ್ಮ ರಾಷ್ಟ್ರದಿಂದ ತೈಲ ಆಮದು ಮಾಡಿಕೊಳ್ಳಿ ಎಂದು ಪುಟಿನ್ ಹೇಳಿದ್ದಾರೆ. ಇದಕ್ಕೆ ಅಮೆರಿಕ ಕೂಡ ಗ್ರೀನ್ ಸಿಗ್ನಲ್…

Read More

IPL 2026: ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ – Kannada News | PL 2026 Points Table After PBKS vs LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29 ಪಂದ್ಯಗಳು ಮುಗಿದಿವೆ. ಈ ಇಪ್ಪತ್ತೊಂದು ಪಂದ್ಯಗಳಲ್ಲಿ ಕೊನೆಯ ಮ್ಯಾಚ್ ಆಡಿರುವುದು ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ತಂಡವು 54 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಗಿದ್ರೆ ನೂತನ ಪಾಯಿಂಟ್ಸ್​ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡೋಣ… 1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್…

Read More