Headlines

ದೇಶವನ್ನು ಮುನ್ನಡೆಸುವ ಯುವಜನತೆ ಸ್ವಾಮಿ ವಿವೇಕಾನಂದರ ಈ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು – Kannada News | Swami Vivekananda’s these words are an inspiration to today’s Gen Z youth

ಸ್ವಾಮಿ ವಿವೇಕಾನಂದರುImage Credit source: Getty Images ಯುವಶಕ್ತಿ (youth) ತಿರುಗಿ ಬಿದ್ದರೆ ಸಮಾಜದಲ್ಲಿ ದೊಡ್ಡ ಬದಲಾವಣೆಗಳು ನಡೆಯುತ್ತವೆ ಎಂಬುದಕ್ಕೆ ಯುವಜನರು ಮತ್ತು ವಿದ್ಯಾರ್ಥಿಗಳು ಜೊತೆ ಸೇರಿ ನೀಟ್‌ ಪರೀಕ್ಷೆಯ ಅಕ್ರಮದ ವಿರುದ್ಧ ನಡೆಸಿದ ಪ್ರತಿಭಟನೆಯೇ ಸಾಕ್ಷಿ. ಯುವಕರ ಪಾಲಿನ ಸ್ಫೂರ್ತಿಯ ಚಿಲುಮೆ ಸ್ವಾಮಿ ವಿವೇಕಾನಂದರು ಅದೆಷ್ಟೋ ವರ್ಷಗಳ ಮುಂಚೆಯೇ ಯುವಶಕ್ತಿಯ ಮೇಲೆ ನಂಬಿಕೆ ಇಟ್ಟಿದ್ದರು, ಯುವಶಕ್ತಿಯಿಂದ ದೇಶದ ಬದಲಾವಣೆ ಸಾಧ್ಯ ಎಂದು ನಂಬಿದ್ದರು.  ಇಂದಿನ ಜೆನ್‌ ಝೀ ಯುವಕರು ಭಾರತವನ್ನು ಮತ್ತಷ್ಟು ಬಲಿಷ್ಠ ರಾಷ್ಟ್ರವನ್ನಾಗಿ ಮಾಡಲು,…

Read More

ಪ್ರಜ್ವಲ್ ರೇವಣ್ಣ ಕೇಸ್: ಪೆನ್​ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ – Kannada News | Bengaluru 42 ACJM Court summons to prajwal revanna videos distribute Case 8 Accused

ಬೆಂಗಳೂರು, (ಜುಲೈ 25): ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಪ್ರಜ್ವಲ್‌ ರೇವಣ್ಣ (Prajwal Revanna) ಸದ್ಯ ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೊಂದೆಡೆ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಪೆನ್​​​ಡ್ರೈವ್​​ ಮೂಲಕ ಹಂಚಿದವರಿಗೂ ಸಂಕಷ್ಟ ಎದುರಾಗಿದೆ. 8 ಆರೋಪಿಗಳಿಗೆ ಸಮನ್ಸ್ ಜಾರಿಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಆದೇಶ ಹೊರಡಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67ಎ, ಐಪಿಸಿ ಸೆ.509ರಡಿ ಕೇಸ್​​​​​ನಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೆ ನ್ಯಾಯಾಧೀಶ ಸಂದೀಪ್ ಪಾಟೀಲ್…

Read More

IND vs ZIM: ನಾಯಕನಾಗಿ ಮೊದಲ ಟಿ20 ಸರಣಿ ಗೆದ್ದ ಶ್ರೇಯಸ್ ಅಯ್ಯರ್ – Kannada News | India Dominates Zimbabwe in 2nd T20, Shreyas Iyer Secures Series Win in Harare by 90 Runs

ಹರಾರೆಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಆತಿಥೇಯ ಜಿಂಬಾಬ್ವೆ ತಂಡವನ್ನು ಏಕಪಕ್ಷೀಯವಾಗಿ ಮಣಿಸಿದ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯನ್ನು ವಶಪಡಿಸಿಕೊಂಡಿದೆ. ಇದರೊಂದಿಗೆ ಪೂರ್ಣ ಪ್ರಮಾಣದ ನಾಯಕನಾಗಿ ಶ್ರೇಯಸ್ ಅಯ್ಯರ್ ಮೊದಲ ಟಿ20 ಸರಣಿ ಗೆದ್ದ ಸಾಧನೆಯನ್ನು ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಕಿಶನ್ ಹಾಗೂ ತಿಲಕ್ ಅವರ ಅರ್ಧಶತಕದ ನೆರವಿನಿಂದ 219…

Read More

‘ಜನ ನಾಯಗನ್’ ಹೆಸರು ಹೇಳಿದ್ದಕ್ಕೆ ವಿದ್ಯಾರ್ಥಿಗಳ ಆಕ್ರೋಶ: ನಟಿಗೆ ಛೀಮಾರಿ – Kannada News | Actress Booed by students for talking about Jana Nayagan

ವಿಜಯ್ (Vijay)​​ ನಟನೆಯ ‘ಜನ ನಾಯಗನ್’ ಸಿನಿಮಾ ಇದೇ ಗುರುವಾರ ರಿಲೀಸ್ ಆಗಿದೆ. ಸಿನಿಮಾದ ಬಗ್ಗೆ ಸಾಕಷ್ಟು ಋಣಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿದೆ. ಆದರೂ ಮೊದಲ ದಿನ ಸಿನಿಮಾ ಒಳ್ಳೆಯ ಗಳಿಕೆಯನ್ನೇ ಮಾಡಿದೆ. ವಿಜಯ್ ಅವರಿಗೆ ತಮಿಳುನಾಡಿನಲ್ಲಿ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದು, ಅಭಿಮಾನಿಗಳು ಮೊದಲ ದಿನವೇ ಸಿನಿಮಾ ವೀಕ್ಷಿಸಿದ್ದಾರೆ. ಆದರೆ ಇದೀಗ ನಟಿಯೊಬ್ಬರು ಕಾರ್ಯಕ್ರಮವೊಂದರಲ್ಲಿ ‘ಜನ ನಾಯಗನ್’ ಸಿನಿಮಾ ಬಗ್ಗೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳ ವಿರೋಧ ಎದುರಾಗಿದೆ. ತಮಿಳುನಾಡಿನ ಚೆನ್ನೈನಲ್ಲಿ ವಿದ್ಯಾರ್ಥಿಗಳ ಪರವಾಗಿ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು, ಪ್ರತಿಭಟನೆಯಲ್ಲಿ ಹಲವು…

Read More

ಧಾರವಾಡದಲ್ಲಿ ಬಯೋಗ್ಯಾಸ್ ಘಟಕಕ್ಕೆ ವಿರೋಧ: ಸಿಡಿದೆದ್ದ 10ಕ್ಕೂ ಹೆಚ್ಚು ಹಳ್ಳಿ ಜನರು; ಏನಿದು ವಿವಾದ? – Kannada News | Bio Gas Plant Protest: Villagers Allege Pollution, Health Risks and Water Contamination

ಧಾರವಾಡ, ಜುಲೈ 25: ಧಾರವಾಡ (dharwad) ತಾಲೂಕಿನ ಶಿವಳ್ಳಿ ಹಾಗೂ ಸುತ್ತಮುತ್ತಲಿನ ಹತ್ತಕ್ಕೂ ಹೆಚ್ಚು ಗ್ರಾಮಗಳ ಜನರು ಅನೇಕ ದಿನಗಳಿಂದ ಆತಂಕದಲ್ಲಿದ್ದಾರೆ. ನಾಳೆ ತಮ್ಮ ಹಾಗೂ ಮಕ್ಕಳ ಭವಿಷ್ಯ ಏನಾಗುತ್ತೆ ಅನ್ನೋ ಚಿಂತೆಯಲ್ಲಿದ್ದಾರೆ. ತಮ್ಮ ಹೊಲಗಳಲ್ಲಿನ ನೀರಿಗೂ ಸಮಸ್ಯೆಯಾದರೆ, ಕೃಷಿ ಮಾಡುವುದಾದರೂ ಹೇಗೆ ಅನ್ನೋ ದುಗುಡದಲ್ಲಿದ್ದಾರೆ. ಇದೇ ಕಾರಣಕ್ಕೆ ಇದೀಗ ಹೋರಾಟದ ಹಾದಿ ತುಳಿದಿದ್ದಾರೆ. ತಮ್ಮೂರಿನಲ್ಲಿ ಪಕ್ಕದೂರಿನ ಕಸವನ್ನು ತಂದು ಹಾಕಿ, ಬಯೋಗ್ಯಾಸ್ (bio-gas) ಉತ್ಪಾದನಾ ಘಟಕವೇ ಅವರೆಲ್ಲರ ಆತಂಕಕ್ಕೆ ಮೂಲ ಕಾರಣವಾಗಿದೆ. ಬಯೋಗ್ಯಾಸ್ ಉತ್ಪಾದನಾ ಘಟಕ…

Read More

IND vs ZIM: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ – Kannada News | Team India’s Historic T20 Feat: 52 Times 200+ Runs, Equals Annual Record

ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ (India vs Zimbabwe) 20 ಓವರ್​ಗಳಲ್ಲಿ 219 ರನ್ ಕಲೆಹಾಕಿತು. ತಂಡದ ಪರ ಇಶಾನ್ ಕಿಶನ್ ಹಾಗೂ ತಿಲಕ್ ವರ್ಮಾ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಟೀಂ ಇಂಡಿಯಾ (Team India) 200 ರನ್​ಗಳ ಗಡಿ ದಾಟುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 200 ಕ್ಕೂ ಅಧಿಕ ರನ್​ ಕಲೆಹಾಕಿದ ತಂಡವೆಂಬ ವಿಶ್ವದಾಖಲೆ ನಿರ್ಮಿಸಿತು. ಟಿ20 ಇತಿಹಾಸದಲ್ಲಿ…

Read More

Kargil Vijay Diwas 2026: ಕಾರ್ಗಿಲ್‌ ಯುದ್ಧ ನಡೆಯುವುದಕ್ಕೆ ಮುಖ್ಯ ಕಾರಣವೇನು? ಕದನದಲ್ಲಿ ಭಾರತ ಗೆದ್ದು ಬೀಗಿದ ಪರಾಕ್ರಮದ ಕಥೆಯನ್ನು ತಿಳಿಯಿರಿ – Kannada News | Kargil Vijay Diwas 2026: What was the reason for the Kargil War? Here is some interesting information about it

ಪ್ರತಿವರ್ಷ ಜುಲೈ 26 ರಂದು ಕಾರ್ಗಿಲ್‌ ವಿಜಯ ದಿನವನ್ನು (Kargil Vijay Diwas) ದೇಶಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಭಾರತೀಯರ ಪಾಲಿಗೆ ಇದು ಮರೆಯಲಾಗದ ಹೆಮ್ಮೆಯ ದಿನವಾಗಿದೆ. ಇದು ಕೇವಲ ವಿಜಯದ ದಿನವಲ್ಲ, ಹೆಮ್ಮೆಯ ಯೋಧರ ಶೌರ್ಯ, ಪರಾಕ್ರಮ, ತ್ಯಾಗವನ್ನು ಸ್ಮರಿಸುವ ಸಂದರ್ಭವಾಗಿದೆ. 1999 ಮೇ ತಿಂಗಳಲ್ಲಿ ಆರಂಭವಾಗ ಈ ಕಾರ್ಗಿಲ್‌ ಯುದ್ಧ ಜುಲೈ ಅಂತ್ಯದ ವರೆಗೆ ಅಂದರೆ ಸುಮಾರು 85 ದಿನಗಳವರೆಗೆ ನಡೆಯಿತು, ಈ ಯುದ್ಧದಲ್ಲಿ ಭಾರತೀಯ ಸೇನೆ ಆಪರೇಶನ್‌ ವಿಜಯ್‌ ಕಾರ್ಯಾಚರಣೆಯ ಮೂಲಕ ಪಾಕಿಸ್ತಾನ…

Read More

ಸರ್ಕಾರ ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಕೇಂದ್ರ ಸಚಿವ ಜೆ.ಪಿ. ನಡ್ಡಾ ಹೇಳಿಕೆ – Kannada News | Government Agreed to all Demands of students Union Minister JP Nadda said after Meeting with CJP

ನವದೆಹಲಿ, ಜುಲೈ 25: ಪರೀಕ್ಷಾ ವ್ಯವಸ್ಥೆಯಲ್ಲಿನ ಸುಧಾರಣೆಗಳು ಮತ್ತು ಪ್ರತಿಭಟನೆಗೆ ಸಂಬಂಧಿಸಿದ ಇತರ ವಿಷಯಗಳ ಕುರಿತು ನಡೆದ ಮಾತುಕತೆಯ ವೇಳೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP)ಯ ಎಲ್ಲಾ ಬೇಡಿಕೆಗಳನ್ನು ಸರ್ಕಾರವು ಒಪ್ಪಿಕೊಂಡಿದೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda) ತಿಳಿಸಿದ್ದಾರೆ. ಪರೀಕ್ಷಾ ಸುಧಾರಣೆಗಳ ಕುರಿತು ಸಿಜೆಪಿ ಸಲ್ಲಿಸಿರುವ 5 ಅಂಶಗಳ ಬೇಡಿಕೆಗಳ ಚಾರ್ಟರ್ ಅನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಲಿದ್ದು, ಮಾತುಕತೆಯ ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ನಡ್ಡಾ ಹೇಳಿದರು. ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದ…

Read More

ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ ಎಂದ ಸಿಎಂ ಡಿಕೆಶಿ – Kannada News | CM DK Shivakumar talks about Drought situation In karnataka

ಚಿತ್ರದುರ್ಗ, (ಜುಲೈ 25): ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ಮಳೆ ಇಲ್ಲದೇ ಜಲಾಶಗಳು, ನದಿ, ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಹೀಗಾಗಿ ವ್ಯವಸಾಯಕ್ಕೆ ನೀರಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಈ ಬರದ ಬಗ್ಗೆ ಚಿತ್ರದುರ್ಗದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜಲಾಶಯ, ಕೆರೆಗಳು ತುಂಬದೆ ರೈತರ ವ್ಯವಸಾಯ…

Read More

ಮಾನವ ಕಾಡು ಪ್ರಾಣಿ ಸಂಘರ್ಷಕ್ಕೆ ಬ್ರೇಕ್: ಅರಣ್ಯ ಇಲಾಖೆಯ ಮೆಗಾ ಪ್ಲ್ಯಾನ್ ಏನು ಗೊತ್ತಾ? – Kannada News | New Railway Fence Protects Farmers from Elephant Attacks

ರೈಲ್ವೆ ಬ್ಯಾರಿಕೇಡ್Image Credit source: tv9 kannada ಚಾಮರಾಜನಗರ, ಜುಲೈ 25: ಸದಾ ಕಾಡು ಪ್ರಾಣಿ ಮತ್ತು ಮಾನವ ಸಂಘರ್ಷದ (wildlife conflict) ಸುದ್ದಿಯಿಂದ ಸದ್ದು ಮಾಡುತ್ತಿದ್ದ ಚಾಮರಾಜನಗರ (chamarajanagar) ಜಿಲ್ಲೆಗೆ ಅರಣ್ಯಾಧಿಕಾರಿಗಳು ಮದ್ದು ಅರೆಯಲು ಮುಂದಾಗಿದ್ದಾರೆ. ಕಾಡು ಪ್ರಾಣಿಗಳಿಂದ ರೈತರಿಗೆ ಶಾಶ್ವತ ಪರಿಹಾರ ನೀಡಲು ಪಣ ತೊಟ್ಟಿದ್ದಾರೆ. ಬರೋಬ್ಬರಿ 314 ಕಿ.ಮೀ ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಸಿದ್ದತೆ ನಡೆಸಿದ್ದಾರೆ. ಆ ಮೂಲಕ ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಲು ಮುಂದಾಗಿದ್ದಾರೆ. ಕಾಡು ಪ್ರಾಣಿಗಳು,…

Read More