Headlines

Daily Devotional: ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ? – Kannada News | Why you should not Reject Prasad at Temple

ದೇವಾಲಯದಲ್ಲಿ ಪ್ರಸಾದ ಯಾಕೆ ತಿರಸ್ಕರಿಸಬಾರದು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇವಾಲಯಗಳು ನಮ್ಮ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು, ಕಷ್ಟಗಳನ್ನು ಹೇಳಿಕೊಳ್ಳಲು ಮತ್ತು ಕರ್ಮಗಳನ್ನು ತೊಳೆದುಕೊಳ್ಳಲು ಒಂದು ಶಕ್ತಿ ಕೇಂದ್ರಗಳಾಗಿವೆ. ಇಂತಹ ಪವಿತ್ರ ಸ್ಥಳದಲ್ಲಿ ಭಗವಂತನಿಗೆ ಅರ್ಪಿಸಿದ ಪ್ರಸಾದವನ್ನು ನಿರ್ಲಕ್ಷಿಸುವುದು ಅಥವಾ ನಿರಾಕರಿಸುವುದು ದೊಡ್ಡ ತಪ್ಪು ಎಂದು ಗುರೂಜಿ ಹೇಳಿದ್ದಾರೆ. ಈ ಪ್ರಸಾದ ಕೇವಲ ಆಹಾರ ಪದಾರ್ಥ ಮಾತ್ರವಲ್ಲದೆ, ಹೂವು, ಕುಂಕುಮ, ವಿಭೂತಿ ಹೀಗೆ ಯಾವುದೇ ರೂಪದಲ್ಲಿರಬಹುದು. ಪ್ರಸಾದವನ್ನು ತಿರಸ್ಕರಿಸಿದರೆ, ದೈವಿಕ…

Read More

ಶರಣ್ಯ ನಾಪತ್ತೆ ಕೇಸ್​​: 24ಗಂಟೆ ಕಳೆದರೂ ಸಿಗದ ಸುಳಿವು; ಹರಕೆ ಹೊತ್ತ ಕುಡಿಯ ಜನಾಂಗ

ಕೊಡಗು, ಏಪ್ರಿಲ್​ 03: ಚಾರಣಕ್ಕೆ ತೆರಳಿದ್ದ ಯುವತಿ ಶರಣ್ಯ (35) ನಾಪತ್ತೆ ಪ್ರಕರಣಕ್ಕೆ (Missing Case)  ಸಂಬಂಧಿಸಿದಂತೆ 24 ಗಂಟೆ ಕಳೆದರು ಇನ್ನೂ ಪತ್ತೆಯಾಗಿಲ್ಲ. ಪೊಲೀಸ್ ಶ್ವಾನಕ್ಕೂ ಯಾವುದೇ ಸುಳಿವು ಸಿಕ್ಕಿಲ್ಲ. ಅರಣ್ಯ ಇಲಾಖೆಯ 60ಕ್ಕೂ ಅಧಿಕ‌ ಸಿಬ್ಬಂದಿ ಸೇರಿದಂತೆ ಪೊಲೀಸರು ತಡಿಯಂಡ ಬೆಟ್ಟ ಪ್ರದೇಶದಲ್ಲಿ ವ್ಯಾಪಕ‌ ಶೋಧ ನಡೆಸಿದ್ದಾರೆ. ದಾರಿ ತಪ್ಪುವಂತಹ ಮಾರ್ಗವಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯ ಪ್ರಕರಣ ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ತಲೆನೋವಾಗಿದೆ. ಕೇರಳದ ಕೋಯಿಕ್ಕೋಡ್ ನಿವಾಸಿ ಶರಣ್ಯ ನಿನ್ನೆ ಕೊಡಗು…

Read More

ಪಂಜಾಬ್ ಕಿಂಗ್ಸ್​ ಸೋಲಿಗೆ ಇದುವೇ ಕಾರಣ!

IPL 2026: ಐಪಿಎಲ್​ನ 40ನೇ ಪಂದ್ಯದ ಮೂಲಕ ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದೆ. ಈ ಪಂದ್ಯದಲ್ಲಿ 222 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದರೂ ಪಂಜಾಬ್ ಕಿಂಗ್ಸ್​ ತಂಡವು 6 ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಸತತ ಏಳು ಪಂದ್ಯಗಳ ಗೆಲುವಿನ ನಂತರ ಪಂಜಾಬ್ ಎಡವಿದ್ದು ಎಲ್ಲಿ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಡೆತ್ ಓವರ್‌ಗಳಲ್ಲಿ ಬೌಲಿಂಗ್ ವೈಫಲ್ಯ: ಪಂದ್ಯದ ನಂತರ ಮಾತನಾಡಿದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಸೋಲಿಗೆ…

Read More

DSSSB Recruitment 2026: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು! – Kannada News | DSSSB Recruitment 2026: Apply for Delhi Govt Jobs; 10th Pass to Graduates Eligible

ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂಬ ಹಂಬಲ ಹೊತ್ತಿರುವ ಯುವಜನತೆಗೆ ಈಗ ಸುಸಮಯ ಒದಗಿಬಂದಿದೆ. ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ, 10ನೇ ತರಗತಿಯಿಂದ ಹಿಡಿದು ವೃತ್ತಿಪರ ಪದವೀಧರರವರೆಗೆ ಎಲ್ಲರಿಗೂ ಅವಕಾಶ ಕಲ್ಪಿಸುತ್ತಿದೆ. ವಿವಿಧ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳು: ಈ ನೇಮಕಾತಿಗೆ ಶೈಕ್ಷಣಿಕ ಅರ್ಹತೆಗಳನ್ನು ಹುದ್ದೆಗೆ ಅನುಗುಣವಾಗಿ ನಿರ್ಧರಿಸಲಾಗುತ್ತದೆ. ಕೆಲವು ಹುದ್ದೆಗಳಿಗೆ, 10 ಅಥವಾ…

Read More

ಇರಾನ್ ಸರ್ವೋಚ್ಚ ನಾಯಕನೇ ನಮ್ಮ ಟಾರ್ಗೆಟ್ ಎಂದ ಇಸ್ರೇಲ್; ಯಾರು ಈ ಖಮೇನಿ? – Kannada News | Who is Iran’s supreme leader Ayatollah Ali Khamenei? Why he is a Target?

ನವದೆಹಲಿ, ಫೆಬ್ರವರಿ 28: “ಇರಾನಿನ ಸರ್ವೋಚ್ಚ ನಾಯಕ ಖಮೇನಿ ಮತ್ತು ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರನ್ನು ಟಾರ್ಗೆಟ್ ಮಾಡಿಯೇ ದಾಳಿಯನ್ನು ನಡೆಸಲಾಗಿತ್ತು” ಎಂದು ಇಸ್ರೇಲ್ (Israel Attack) ಹೇಳಿದೆ. ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಕಚೇರಿಗಳ ಬಳಿ ಆರಂಭಿಕ ದಾಳಿಗಳು ನಡೆದಿತ್ತು. ಆದರೆ, ಆಗ 86 ವರ್ಷದ ಖಮೇನಿ ಟೆಹ್ರಾನ್‌ನಲ್ಲಿ ಇರಲಿಲ್ಲ. ಆ ಸಮಯದಲ್ಲಿ ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗಿತ್ತು ಎಂದು ರಾಯಿಟರ್ಸ್ ವರದಿ ಮಾಡಿದೆ. ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಟೆಹ್ರಾನ್…

Read More

ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ – Kannada News | Tarn Taran law student shoots female classmate dead inside College then kills self

ನವದೆಹಲಿ, ಫೆಬ್ರವರಿ 9: ಪಂಜಾಬ್​​ನ ತರಣ್ ತರಣ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನಲ್ಲಿ ಗುಂಡಿಕ್ಕಿ (Shoot) ಕೊಲ್ಲಲಾಗಿದೆ. ಆಕೆಗೆ ಗುಂಡು ಹಾರಿಸಿದ ಹುಡುಗ ನಂತರ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವತಿಯನ್ನು 20 ವರ್ಷದ ಸಂದೀಪ್ ಕೌರ್ ಎಂದು ಗುರುತಿಸಲಾಗಿದೆ. ಶೂಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಹುಡುಗನನ್ನು ಪ್ರಿನ್ಸ್ ರಾಜ್ ಎಂದು ಗುರುತಿಸಲಾಗಿದೆ. ಈ ಘಟನೆ ಉಸ್ಮಾನ್ ಕಾನೂನು ಕಾಲೇಜಿನಲ್ಲಿ ನಡೆದಿದೆ. ಈ ಘಟನೆಯ ನಂತರ ಪೊಲೀಸರು ಇಡೀ ಕಾಲೇಜನ್ನು ಸೀಲ್…

Read More

Love Horoscope: ಪ್ರೇಮಿಗಳಿಗೆ ಫೆ.14ರವರೆಗೆ ಎಚ್ಚರಿಕೆ, ನಿಮ್ಮ ಸಂಬಂಧದಲ್ಲಿ ಮಹತ್ವದ ತಿರುವು – Kannada News | Weekly Love Predictions Feb 8 14: Astrological Guide for Your Valentine’s Day Romance

ಫೆಬ್ರವರಿ 08ರಿಂದ ಫೆಬ್ರವರಿ 14ರ ವರೆಗೆ ಈ ತಿಂಗಳ ಎರಡನೇ ವಾರವಾಗಿದ್ದು. ಪ್ರೇಮಕ್ಕೆ ಸಂಬಂಧಿಸಿದಂತೆ ಉತ್ಸಾಹ ನಿಮ್ಮಲ್ಲಿ ಕಾಣಿಸುವುದು. ಪ್ರೇಮಿಗಳ ದಿನದ ಸಿದ್ಧತೆಯಲ್ಲಿ ಇರುವ ನಿಮಗೆ ಎಲ್ಲವೂ ಕೂಡಿಬರಬೇಕೆಂದಿಲ್ಲ. ಕೆಲವರಿಗೆ ಅಸೆ ಭಂಗವಾಗಲಿದೆ. ಭವಿಷ್ಯದ ಬಗ್ಗೆ ನಿರ್ದಿಷ್ಟತೆ ನಿಮ್ಮದಾಗಿಲಿ. ​ಮೇಷ: ಸಂಬಂಧದಲ್ಲಿ ಕೊಂಚ ಬಿಸಿ ಇರಲಿದೆ. ಅತಿಯಾದ ಕೋಪ ಪ್ರೀತಿಯನ್ನು ದೂರ ಮಾಡಬಹುದು. ಸಂಗಾತಿಯ ಮಾತಿಗೆ ದನಿಗೂಡಿಸಿ, ವಾರಾಂತ್ಯದ ವೇಳೆಗೆ ಪರಿಸ್ಥಿತಿ ತಣ್ಣಗಾಗಲಿದೆ. ​ವೃಷಭ: ಪ್ರೀತಿಯ ಹೂವು ಅರಳುವ ಕಾಲವಿದು. ಸಂಗಾತಿಯೊಂದಿಗೆ ಐಷಾರಾಮಿ ಸಮಯ ಕಳೆಯುವಿರಿ. ನಿಮ್ಮ…

Read More

‘ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ’; ಗಿಲ್ಲಿ ಗೆಲುವಿಗೆ ಮನಸಾರೆ ಹಾರೈಸಿದ ಕಾವ್ಯಾ – Kannada News | Kavya Shaiva Wishes Gilli Nata After Huge Bigg boss Victory

ಬಿಗ್ ಬಾಸ್​ ಅಲ್ಲಿರುವಾಗ ಕಾವ್ಯಾ ಶೈವ ಹಾಗೂ ಗಿಲ್ಲಿ ನಟನ (Gilli Nata) ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಇಬ್ಬರೂ ಒಟ್ಟಿಗೆ ಸ್ಪರ್ಧೆ ಮಾಡಿದ್ದರು. ಕಾವ್ಯಾ ಪರವಾಗಿ ಗಿಲ್ಲಿ ಸದಾ ನಿಲ್ಲುತ್ತಿದ್ದರು. ಕಾವ್ಯಾ ಸಾಕಷ್ಟು ಬಾರಿ ಅಸಮಾಧಾನ ಹೊರಹಾಕಿದರೂ ಗಿಲ್ಲಿ ಕೇಳುತ್ತಿರಲಿಲ್ಲ. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಕಾವ್ಯಾ ಅವರು ಗಿಲ್ಲಿಗೆ ಮನಸಾರೆ ವಿಶ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಸುದೀಪ್ ಅವರು ಗಿಲ್ಲಿ ಕೈ ಎತ್ತಿದ ಫೋಟೋ ಹಾಗೂ…

Read More

January 2026 Monthly Horoscope: ಹೊಸ ವರ್ಷದ ಮೊದಲ ತಿಂಗಳಲ್ಲಿ ಈ ರಾಶಿಯವರಿಗೆ ಶುಭ – Kannada News | January 2026 Astrology: Monthly Predictions, Planetary Changes and Remedies for All Rashis

2026 ರ ಮೊದಲ ತಿಂಗಳು ಇದಾಗಿದ್ದು ನಾಲ್ಕು ಗ್ರಹಗಳ ಮಹತ್ತ್ವದ ಬದಲಾವಣೆಯಾಗಲಿದೆ. ಸಂಗಾತಿ, ಸುಖ, ತಂದೆ, ಸರ್ಕಾರ, ಸಾಹೋದರ್ಯ, ಪರಾಕ್ರಮ, ವಾಕ್ಚಾತುರ್ಯ, ಮೊದಲಾದ ಅನೇಕ ಸಂಗತಿಗಳು ನಡೆಯಲಿದ್ದು, ಶುಭವೇ ಈ ತಿಂಗಳು ಅಧಿಕವಾಗಿದೆ. ಬೌದ್ಧಿಕವಾದ ನಿಲುವಿನಲ್ಲಿ ನಿಂತು ತಮ್ಮ ಕಾರ್ಯವನ್ನು ಮಾಡುವುದು ಶ್ರೇಯಸ್ಕರ. ಮೇಷ ರಾಶಿ : ಹೊಸ ವರ್ಷದ ಮೊದಲ ತಿಂಗಳಲ್ಲಿ ಮೊದಲ ರಾಶಿಯವರಿಗೆ ಶುಭ. ರಾಶಿಯ ಅಧಿಪತಿ ನವಮದಿಂದ ದಶಮಕ್ಕೆ ಹೋಗಲಿದ್ದು ಉದ್ಯೋಗದಲ್ಲಿ ಅನಿರೀಕ್ಷಿತ ಪ್ರಗತಿ, ಸ್ಥಾನಮಾನ ಪ್ರಾಪ್ತಿಯಾಗಲಿದೆ. ವಿವಾಹ ಅಥವಾ ಪ್ರೇಮ ವಿಚಾಗಳು…

Read More

Daily Devotional: ಯಾವ ದೇವರಿಗೆ ಯಾವ ಹಣ್ಣುಅರ್ಪಿಸಿದ್ರೆ ಏನೇನು ಫಲ ಗೊತ್ತಾ?

ಬೆಂಗಳೂರು, ಜನವರಿ 16: ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ಗುರುಗಳನ್ನು, ಮಕ್ಕಳು ಅಥವಾ ಹಿರಿಯರನ್ನು ಭೇಟಿಯಾದಾಗ ಕೈಯಲ್ಲಿ ಹಣ್ಣು ಅಥವಾ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವುದು ನಮ್ಮ ಸನಾತನ ಸಂಸ್ಕೃತಿಯಲ್ಲಿ ಹಿಂದಿನಿಂದಲೂ ನಡೆದುಬಂದ ಪದ್ಧತಿ. ಭಕ್ತಿ ಮತ್ತು ಭಾವನೆ ಮುಖ್ಯವಾದರೂ, ಕೆಲವು ಹಣ್ಣುಗಳನ್ನು ದೇವರಿಗೆ ಅರ್ಪಿಸುವುದರಿಂದ ನಿರ್ದಿಷ್ಟ ಫಲಗಳನ್ನು ಪಡೆಯಬಹುದು ಎಂದು ನಂಬಲಾಗಿದೆ. ಉದಾಹರಣೆಗೆ, ಬಾಳೆಹಣ್ಣನ್ನು ಅರ್ಪಿಸುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ಕಾರ್ಯಗಳಲ್ಲಿ ಆಸಕ್ತಿ ಮೂಡುತ್ತದೆ. ತೆಂಗಿನಕಾಯಿ ಅರ್ಪಣೆಯು ಹೊಸ ಯೋಜನೆಗಳಿಗೆ ಆಲೋಚನೆಗಳನ್ನು ನೀಡಿ ಉದ್ಯೋಗದಲ್ಲಿ…

Read More