Headlines

6 ತಿಂಗಳ ಸ್ಕೆಚ್​​, ಪಕ್ಕಾ ಪ್ಲ್ಯಾನ್​​ ಮಾಡಿ ಕಳ್ಳತನ: 1.8 ಕೆಜಿ ಬಂಗಾರ, ಡೈಮಂಡ್​​ ಕದ್ದವ ಅರೆಸ್ಟ್​

ಬೆಂಗಳೂರು, ಮಾರ್ಚ್​ 10: ಖತರ್ನಾಕ್​​ ಪ್ಲ್ಯಾನ್​​ ಮಾಡಿ ಮನೆಯೊಂದರಿಂದ ಬರೋಬ್ಬರಿ ಮೂರು ಕೋಟಿ ಬೆಲೆ ಬಾಳುವ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬೆಂಗಳೂರಿನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್  ಆರೋಪಿಯಾಗಿದ್ದು, ಈತ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಟೈಲ್ಸ್ ಕಾಮಗಾರಿ ಮಡುತ್ತಿದ್ದ ಎನ್ನಲಾಗಿದೆ. ಬರೋಬ್ಬರಿ 6 ತಿಂಗಳು ಸ್ಕೆಚ್​​ ಹಾಕಿ ಆರೋಪಿ ಮನೆ ದೋಚಿರುವ ವಿಚಾರವೂ ತನಿಖೆ ವೇಳೆ ಬಯಲಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುಡಿಷಿಯಲ್ ಲೇಔಟ್​​​ನಲ್ಲಿನ ಮನೆ ಮಾಲೀಕರು ಅಮೆರಿಕಾದಲ್ಲಿ ಸೆಟಲ್ ಆಗಿದ್ದರು….

Read More

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಬಂಗಾಳದಲ್ಲಿ ಟಿಎಂಸಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ – Kannada News | TMC party office set ablaze amid clashes with BJP workers in West Bengal

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Election Results) ಬಿಜೆಪಿ ಸರ್ಕಾರ ರಚಿಸುವ ಹಂತದಲ್ಲಿರುವಾಗ ಘರ್ಷಣೆಯ ನಡುವೆ ಟಿಎಂಸಿ ಪಕ್ಷದ ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಅಸನ್ಸೋಲ್‌ನ ಗೋಧೂಲಿ ಪ್ರದೇಶದಲ್ಲಿ ಟಿಎಂಸಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯ ಸೋಲನ್ನು ಕಂಡಿದೆ. ಬಿಜೆಪಿ ಸರ್ಕಾರ ರಚನೆಯಾಗಲಿದೆ. ಇದರ ನಡುವೆ ಟಿಎಂಸಿ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಇದರಿಂದ ಟಿಎಂಸಿ ಕಚೇರಿಯ ಆವರಣವು ತೀವ್ರವಾಗಿ ಹಾನಿಗೊಳಗಾಗಿದ್ದು, ಪೀಠೋಪಕರಣಗಳು, ಧ್ವಜಗಳು, ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಹರಿದುಹೋಗಿವೆ. ಕಟ್ಟಡಕ್ಕೆ…

Read More

ಅಪ್ಪ ಕ್ರಿಮಿನಲ್ ಅಲ್ಲ, ದೇಶ ಕಾಯುವ ಸೈನಿಕ: ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ – Kannada News | Delhi Police Officer’s Daughter Shares Emotional Account After Protest Clash

ನವದೆಹಲಿ, ಜುಲೈ 31: ದೆಹಲಿಯ ಜಂತರ್ ಮಂತರ್ ಬಳಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಹಿಂಸಾಚಾರದ ವೇಳೆ ಗಂಭೀರವಾಗಿ ಗಾಯಗೊಂಡ ದೆಹಲಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (SI) ಅವರ ಮಗಳು, ತಮ್ಮ ತಂದೆಗೆ ನ್ಯಾಯ ಒದಗಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಜಾಲತಾಣಗಳಲ್ಲಿ ತಮ್ಮ ತಂದೆಯನ್ನು ‘ಕ್ರಿಮಿನಲ್’ ಎಂದು ಬಿಂಬಿಸುತ್ತಿರುವುದಕ್ಕೆ ಆಕೆ ತೀವ್ರ ಆಕ್ರೋಶ ಹಾಗೂ ನೋವು ವ್ಯಕ್ತಪಡಿಸಿದ್ದಾರೆ. “ನನ್ನ ತಂದೆ ದೆಹಲಿ ಪೊಲೀಸ್ ಇಲಾಖೆಗೆ ಸೇರುವ ಮೊದಲು ಭಾರತೀಯ ನೌಕಾಪಡೆಯಲ್ಲಿ ‘ಮರೀನ್ ಕಮಾಂಡೋ’ (MARCOS) ಆಗಿ 15 ವರ್ಷಗಳ…

Read More

ವಿಜಯ್ ಸಿಎಂ ಆದ ಬಳಿಕ ಗೆದ್ದ ತ್ರಿಷಾ; ‘ಕರುಪ್ಪು’ ಚಿತ್ರ ಹೊಗಳಿದ ಫ್ಯಾನ್ಸ್ – Kannada News | Karuppu Review: Suriya Roars Back! Fans Hail Action Drama a Blockbuster Hit

ನಟ ಸೂರ್ಯ, ತ್ರಿಷಾ ಕೃಷ್ಣನ್ ಅಭಿನಯದ ಮತ್ತು ಆರ್‌ಜೆ ಬಾಲಾಜಿ ನಿರ್ದೇಶನದ ಬಹುನಿರೀಕ್ಷಿತ ಆ್ಯಕ್ಷನ್-ಡ್ರಾಮಾ ‘ಕರುಪ್ಪು’ ಚಿತ್ರ ಕೊನೆಗೂ ತೆರೆಕಂಡಿದೆ. ಸಣ್ಣಪುಟ್ಟ ತಾಂತ್ರಿಕ ಕಾರಣಗಳಿಂದಾಗಿ ಮೇ 14ಕ್ಕೆ ಬಿಡುಗಡೆಯಾಗಬೇಕಿದ್ದ ಈ ಸಿನಿಮಾ, ಇಂದು (ಮೇ 15, 2026) ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಸಿನಿಮಾ ನೋಡಿದ ಎಲ್ಲರೂ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಯಾವುದೇ ಬಹುನಿರೀಕ್ಷಿತ ಸಿನಿಮಾಗಳು ರಿಲೀಸ್ ಆದರೂ ಸೋಶಿಯಲ್ ಮೀಡಿಯಾದಲ್ಲಿ ವಿಮರ್ಶೆಗಳನ್ನು ಹಂಚಿಕೊಳ್ಳಲಾಗುತ್ತದೆ. ‘ಕರುಪ್ಪು’ ಸಿನಿಮಾ ನೋಡಿದವರೂ ಸೋಶಿಯಲ್ ಮೀಡಿಯಾದಲ್ಲಿ ವಿಮರ್ಶೆ ತಿಳಿಸುತ್ತಿದ್ದು, ಪಾಸಿಟಿವ್ ಆಗಿ…

Read More

ಉತ್ತಮ ನಿದ್ರೆ ಪಡೆಯಲು ಬಯಸಿದರೆ ಬೆಡ್‌ರೂಮ್‌ನಲ್ಲಿ ಈ ಗಿಡಗಳನ್ನಿಡಿ – Kannada News

ಇಂದಿನ ವೇಗದ ಜೀವನಶೈಲಿಯಲ್ಲಿ ಒತ್ತಡ, ಕೆಲಸದ ಹೊರೆ ಮತ್ತು ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳ ಅತಿಯಾದ ಬಳಕೆಯಿಂದಾಗಿ  ಹೆಚ್ಚಿನವರು ನಿದ್ರಾಹಿನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳಪೆ ಗುಣಮಟ್ಟದ ನಿದ್ರೆಯು (sleep) ಹಲವು ಆರೋಗ್ಯ ಸಮಸ್ಯೆಗಲು ಕಾರಣವಾಗುತ್ತದೆ. ಹೀಗಿರುವಾಗ ನೀವು ಕೂಡ ನಿದ್ರಾಹೀನತೆ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ನೈಸರ್ಗಿಕವಾಗಿ ನಿದ್ರೆಯ ಗುಣಮಟ್ಟವನ್ನು ಸುಧಾರಿಸಲು ಈ ಒಂದಷ್ಟು ಗಿಡಗಳನ್ನು ಬೆಡ್‌ರೂಮ್‌ನಲ್ಲಿ ಇಡಿ. ಈ ಸಸ್ಯಗಳ ಸುವಾಸನೆ ಮತ್ತು ಅವು ಸುತ್ತಮುತ್ತಲಿನ ಪ್ರದೇಶಗಳಿಗೆ ನೀಡುವ ತಾಜಾತನವು ಮನಸ್ಸನ್ನು ಶಾಂತಗೊಳಿಸಲು ಮತ್ತು ದೇಹವನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ….

Read More

RCB vs CSK IPL 2026 Live Score: ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ – Kannada News | Royal Challengers Bengaluru vs Chennai Super Kings IPL 2026 Live Cricket Score RCB vs CSK Match on 5th april latest news in Kannada

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಐಪಿಎಲ್ 2026 ರ ಇದುವರೆಗಿನ ಅತಿದೊಡ್ಡ ಪಂದ್ಯಕ್ಕೆ ಸಾಕ್ಷಿಯಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈ ಸೀಸನ್​ನ 11 ನೇ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ರಜತ್ ಪಟಿದಾರ್ ತಂಡವು ಸತತ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಏತನ್ಮಧ್ಯೆ, ತನ್ನ ಎರಡೂ ಪಂದ್ಯಗಳಲ್ಲಿ ಸೋತಿರುವ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ…

Read More

ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ: ರಸ್ತೆ ಮಧ್ಯೆ ಇರೋ ಕಂಬ ತೆಗೆಯದೇ ವೈಟ್‌ಟ್ಯಾಪಿಂಗ್; ಸಾರ್ವಜನಿಕರ ಆಕ್ರೋಶ – Kannada News

ಬೆಂಗಳೂರು, ಜೂ.9: ದೊಮ್ಮಲೂರು ವಾರ್ಡ್, ಶಾಂತಿನಗರ ವಿಧಾನಸಭಾ ಕ್ಷೇತ್ರದ ಯು. ಆರ್. ರಾವ್ ಸರ್ಕಲ್ ಬಳಿ ಕೈಗೊಂಡಿರುವ ರಸ್ತೆ ಕಾಮಗಾರಿಯೊಂದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೇಂಬ್ರಿಡ್ಜ್ ಲೇಔಟ್‌ನಲ್ಲಿ ರಸ್ತೆಗೆ ವೈಟ್‌ ಟ್ಯಾಪಿಂಗ್ ಮೂಲಕ ಕಾಂಕ್ರೀಟ್ ಹಾಕಲಾಗಿದ್ದು, ಒಂದು ತಿಂಗಳ ಹಿಂದೆಯೇ ಈ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ರಸ್ತೆಯ ಮಧ್ಯೆ ನಿಂತಿರುವ ಬೃಹತ್ ವಿದ್ಯುತ್ ಕಂಬವನ್ನು ತೆರವುಗೊಳಿಸದೆ ಹಾಗೆಯೇ ಬಿಟ್ಟು ರಸ್ತೆಯನ್ನು ನಿರ್ಮಿಸಲಾಗಿದೆ. ಕಾಮಗಾರಿಯ ಆರಂಭದಲ್ಲಿ ವಿದ್ಯುತ್ ಕಂಬವನ್ನು ತೆರವುಗೊಳಿಸಬೇಕಾಗಿತ್ತು. ಆದರೆ, ಅದನ್ನು ಮಾಡದೆ ಈಗ ಕಾಂಕ್ರೀಟ್ ರಸ್ತೆ…

Read More

ಬಜೆಟ್​ನಲ್ಲಿ ಫ್ಯಾಮಿಲಿ ಭಾಗ್ಯ; ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ತರಲು ಯೋಜನೆ; ಯಾರಿಗೆ ಲಾಭ? – Kannada News | Budget 2026 27 may bring more tax relief to married couples through joint taxation system

ನವದೆಹಲಿ, ಜನವರಿ 20: ಕಳೆದ ಬಜೆಟ್​ನಲ್ಲಿ (Union Budget) ಭರ್ಜರಿ ಟ್ಯಾಕ್ಸ್ ರಿಲೀಫ್ ಕೊಟ್ಟಿದ್ದ ಸರ್ಕಾರ ಈಗ ಮುಂಬರುವ ಬಜೆಟ್​ನಲ್ಲೂ ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ವರದಿಗಳ ಪ್ರಕಾರ ಸರ್ಕಾರವು ಅಮೆರಿಕ, ಜರ್ಮನಿ ಮೊದಲಾದ ಕೆಲ ದೇಶಗಳಲ್ಲಿ ಇರುವ ರೀತಿಯಲ್ಲಿ ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಅಥವಾ ಜಂಟಿ ತೆರಿಗೆ ವ್ಯವಸ್ಥೆ ತರುವ ಬಗ್ಗೆ ಯೋಜಿಸಿದೆ. ಇದೇನಾದರೂ ಜಾರಿಗೆ ಬಂದಲ್ಲಿ ಒಂದೇ ಆದಾಯಮೂಲ ಇರುವ ಕುಟುಂಬಗಳಿಗೆ ತೆರಿಗೆ ಉಳಿಸಲು ಅನುಕೂಲವಾಗುವ ನಾಧ್ಯತೆ ಇದೆ. ಜಂಟಿ ಟ್ಯಾಕ್ಸೇಶನ್ ಸಿಸ್ಟಂ…

Read More

Video: ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ; ಹೃದಯಸ್ಪರ್ಶಿ ವೀಡಿಯೊ ವೈರಲ್

ತನ್ನ ಯೂಟ್ಯೂಬ್‌ ಆದಾಯದ ಮೊದಲ ಸಂಪಾದನೆಯಿಂದ ತಂದೆಗೆ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡಿದ ಪುಟ್ಟ ಬಾಲಕಿಯ ಹೃದಯಸ್ಪರ್ಶಿ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ನೆಟ್ಟಿಗರ ಮನ ಗೆದ್ದಿದೆ. ವಿಡಿಯೊದಲ್ಲಿ ಮುದ್ದಾದ ಬಾಲಕಿ ತಂದೆಯ ಮುಂದೆ ಮಂಡಿಯೂರಿ ಪ್ರೀತಿಯಿಂದ ಉಂಗುರ ತೊಡಿಸುತ್ತಿರುವ ದೃಶ್ಯ ಎಲ್ಲರ ಗಮನ ಸೆಳೆಯುತ್ತದೆ. ಮಗಳ ಮುಖದಲ್ಲಿನ ಹೆಮ್ಮೆ ಮತ್ತು ಸಂತೋಷ ಸ್ಪಷ್ಟವಾಗಿ ಕಾಣುತ್ತಿದ್ದರೆ, ಆಕೆಯ ಈ ಅಮೂಲ್ಯ ಉಡುಗೊರೆಯನ್ನು ಕಂಡ ತಂದೆ ಭಾವುಕರಾಗಿ ಮಗಳ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯುವ ಕ್ಷಣ ನೋಡುಗರ…

Read More

ದಿನ ಭವಿಷ್ಯ: ಈ ರಾಶಿಯವರಿಗೆ ಆಪ್ತರೇ ದುಷ್ಕೃತ್ಯಕ್ಕೆ ಪ್ರಚೋದಿಸುವ ಸಾಧ್ಯತೆ, ಹುಷಾರ್! – Kannada News | Daily Horoscope for July 28, 2026: Zodiac Predictions for All 12 Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುಷ್ಯಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಉತ್ತೆರಾಷಾಢ, ಯೋಗ : ಆಯುಷ್ಮಾನ್, ಕರಣ : ಭದ್ರ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More