Headlines

ಬಡ್ತಿ ವಿಚಾರಕ್ಕೆ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಶಿಕ್ಷಕಿ – Kannada News | Bengaluru School Shocker: Principal Teacher Fight, Assault Allegations in Basavanagudi

ಬೆಂಗಳೂರು, ಫೆ.17: ಬಸವನಗುಡಿ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಸ್ತು ಕಲಿಸಬೇಕಾದ ಗುರುಗಳೇ ಕ್ಲಾಸ್​​ ರೂಮ್​​​ನಲ್ಲಿ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಮತ್ತು ಶಿಕ್ಷಕಿ ರೇಷ್ಮಾ ನಡುವೆ ಈ ಗಲಾಟೆ ನಡೆದಿದೆ. ಶಿಕ್ಷಕಿ ರೇಷ್ಮಾ ಅವರ ಕಾರ್ಯವೈಖರಿಯನ್ನು ಮೆಚ್ಚಿ ಶಾಲಾ ಆಡಳಿತ ಮಂಡಳಿಯು ಅವರಿಗೆ ಬಡ್ತಿ ಮತ್ತು ಪ್ರಶಂಸನಾ ಪತ್ರ ನೀಡಿತ್ತು. ಇದು ಪ್ರಿನ್ಸಿಪಾಲ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿದೆ. ಈ ವೇಳೆ ಪ್ರಿನ್ಸಿಪಾಲ್ ಕಡೆಯವರು…

Read More

ಬಿಜೆಪಿಯಲ್ಲಿ ಮತ್ತೆ ಶುರುವಾಯ್ತು ನಾಯಕರ ವಾರ್:ಸುಧಾಕರ್​​ಗೆ ವಿಶ್ವನಾಥ್ ಬಹಿರಂಗ ಸವಾಲ್ – Kannada News | BJP MLA SR Vishwanth Warns And Challenged to His own Party Chikkaballapur MP Dr K Sudhakar

ಚಿಕ್ಕಬಳ್ಳಾಪುರ, (ಜೂನ್ 26): ಬಿಜೆಪಿ ಸಂಸದ ಡಾ ಕೆ ಸುಧಾಕರ್  (Dr K Sudhakar) ಹಾಗೂ ಯಲಹಂಕ ಬಿಜೆಪಿ ಶಾಸಕ ಎಸ್​​​ಆರ್ ವಿಶ್ವನಾಥ್  (SR VIshwanath) ನಡುವಿನ ಗುದ್ದಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು(ಜೂನ್ 26) ಎಸ್​​ಆರ ವಿಶ್ವನಾಥ್ ಅವರು ಚಿಕ್ಕಬಳ್ಳಾಪುರಕ್ಕೆ ತೆರಳಿ ಸ್ವಪಕ್ಷದ ಸಂಸದ ಸುಧಾಕರ್ ವಿರುದ್ಧ ನೇರ ನೇರವಾಗಿ ಏಕವಚನದಲ್ಲಿ ವಾಗ್ದಾಳಿ ನಡೆಸಿ ಸವಾಲು ಹಾಕಿದ್ದಾರೆ. ಯಲಹಂಕ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದರೂ ಪದೇ ಪದೇ ನನ್ನ ಕ್ಷೇತ್ರದಲ್ಲಿ ರಾಜಕೀಯ ಮಾಡಲು…

Read More

‘ವೀರ ಕಂಬಳ’ ಸಿನಿಮಾನಲ್ಲಿ ವೀರೇಂದ್ರ ಹೆಗ್ಗಡೆ ನಟನೆ: ಬೆದರಿಕೆ ಕರೆಗಳು ಬಂದಿದ್ದವು ಎಂದ ನಿರ್ದೇಶಕ ಬಾಬು – Kannada News | Director said he got threat calls because Veerendra Heggade acted in his movie

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ‘ವೀರ ಕಂಬಳ’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಈ ಸಿನಿಮಾ ಕಂಬಳ ಕ್ರೀಡೆಯ ಕುರಿತಾದ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಆದಿತ್ಯ ಸೇರಿದಂತೆ ಹಲವರು ನಟಿಸಿದ್ದಾರೆ. ಸಿನಿಮಾನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಹ ನಟಿಸಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ರಾಜೇಂದ್ರ ಸಿಂಗ್ ಬಾಬು, ‘ಕ್ಲೈಮ್ಯಾಕ್ಸ್​​ನಲ್ಲಿ ಸಂದೇಶ ನೀಡುವ ಪಾತ್ರವೊಂದು ಬೇಕಾಗಿತ್ತು, ಆ ಪಾತ್ರ ಬಹಳ ಘನವಾದ ಪಾತ್ರ ಆಗಿರಬೇಕಿತ್ತು, ನನಗೆ ಹೆಗ್ಗಡೆ…

Read More

ನೀವು ದಲಿತ ವಿರೋಧಿ, ಹಿಂದೂಗಳ ಪರ: ಜೆಡಿಎಸ್ ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ – Kannada News | Hassan MLA A. Manju’s Speech Interrupted by DSS Leader while Ambedkar Jayanti fuction

ಹಾಸನ, ಏಪ್ರಿಲ್​ 14: ಜಿಲ್ಲೆ ಅರಕಲಗೂಡು ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್​ ಶಾಸಕ ಎ.ಮಂಜು ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಶಾಸಕ ಎ.ಮಂಜು ಭಾಷಣ ವೇಳೆ ದಲಿತ ವಿರೋಧಿ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಶ್ರೀಧರಗೌಡ ಬೆಂಬಲಿಗ ಹಾಗೂ ಡಿಎಸ್ಎಸ್ ಮುಖಂಡ ನಟರಾಜ್​​ ಘೋಷಣೆ ಕೂಗಿದ್ದಾರೆ. ನೀವು ದಲಿತ ವಿರೋಧಿ, ಬರೀ ಹಿಂದೂಗಳ ಪರ ಎಂದಿದ್ದಾರೆ. ನಟರಾಜ್ ಘೋಷಣೆ ಕೂಗುತ್ತಿದ್ದರಿಂದ ಸಿಟ್ಟಾದ ಶಾಸಕ ಎ.ಮಂಜು, ಸುಮ್ನೇ ಕೂತ್ಕತಿಯಾ ಇಲ್ವಾ, ಜಾಸ್ತಿ…

Read More

ಪದ್ಮಶ್ರೀ ಅಂಕೇಗೌಡರ ಗ್ರಂಥಾಲಯದಲ್ಲಿ ಎಷ್ಟು ಪುಸ್ತಕಗಳಿವೆ ಗೊತ್ತಾ? ಸರ್ಕಾರಕ್ಕೆ ಅವರ ಮನವಿಯೇನು? ಇಲ್ಲಿದೆ ನೋಡಿ – Kannada News | Padma Shri Awardee Ankegowda’s Library Houses Over 20 Lakh Books in Mandya, See what his demand to govt

ಮಂಡ್ಯ, ಜನವರಿ 26: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಅಂಕೇಗೌಡರು 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿ, ತಮ್ಮದೇ ಆದ ‘ಪುಸ್ತಕಾ ಮನೆ’ ಎಂಬ ಬೃಹತ್ ಗ್ರಂಥಾಲಯವನ್ನು ನಿರ್ಮಿಸಿರುವುದು ಅವರು ಈ ಗೌರವಕ್ಕೆ ಭಾಜನರಾಗಲು ಕಾರಣವಾಗಿದೆ. ನೂರು ವರ್ಷಗಳಿಗೂ ಹಳೆಯದಾದ ಷೇಕ್ಸ್‌ಪಿಯರ್ ಕೃತಿಗಳು ಸೇರಿದಂತೆ ಅನೇಕ ಅಮೂಲ್ಯ ಗ್ರಂಥಗಳನ್ನು ಅವರ ಮನೆಯಲ್ಲಿ ಸಂಗ್ರಹಿಸಿಡಲಾಗಿದೆ. ಅಂಕೇಗೌಡರು ತಮ್ಮ ಗ್ರಂಥಾಲಯವನ್ನು ಕೇವಲ ಪುಸ್ತಕ ಸಂಗ್ರಹವಾಗಿ ನೋಡದೆ, ಮುಂದಿನ ಪೀಳಿಗೆಗೆ ಪೂರ್ವಿಕರ…

Read More

ಚಿಕ್ಕಬಳ್ಳಾಪುರ: ಸರಣಿ ಅಪಘಾತದಲ್ಲಿ ಐವರು ಸಾವು; 10ಕ್ಕೂ ಹೆಚ್ಚು ಜನರಿಗೆ ಗಾಯ

ಚಿಕ್ಕಬಳ್ಳಾಪುರ, ಮೇ 31: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಇಂದು ಭೀಕರ ಸರಣಿ ಅಪಘಾತ (Accident) ಸಂಭವಿಸಿದ್ದು, ಆಟೋದಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಥಾರ್ ಕಾರು, ಆಟೋ ಮತ್ತು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ವೇಗವಾಗಿ ಬಂದ ಥಾರ್ ಕಾರು…

Read More

ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​​: ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿ – Kannada News | Cross Voting Fallout: Karnataka BJP to Hold Meeting in Dharmasthala; MLAs to Take Oath to Identify Traitors

ಬಿ.ವೈ. ವಿಜಯೇಂದ್ರImage Credit source: PTI ಬೆಂಗಳೂರು, ಜೂನ್​​ 21: ವಿಧಾನ ಪರಿಷತ್​​ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ದೇವರ ಮೇಲೆ ಆಣೆ ಪ್ರಮಾಣ ಮಾಡಿಸಲು ರಾಜ್ಯ ಬಿಜೆಪಿ ಮುಂದಾಗಿದೆ. ಧರ್ಮಸ್ಥಳದಲ್ಲಿ ಬಿಜೆಪಿ‌ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ ಮಾಡಲಾಗಿದ್ದು, ಮುಂದಿನ ವಾರದಲ್ಲಿ ಈ ಮೀಟಿಂಗ್​​ ಸಾಧ್ಯತೆ ಇದೆ. ಸಭೆಯಲ್ಲಿ ಅಡ್ಡ ಮತದಾನದ ಬಗ್ಗೆ ಶಾಸಕರಿಂದ ಆಣೆ ಮಾಡಿ ಮಾಹಿತಿ ಸಂಗ್ರಹ ನಡೆಯಲಿದೆ. ಮುಖ್ಯಾಂಶಗಳು ವಿಧಾನ ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನ ವಿಚಾರ ಪಕ್ಷಕ್ಕೆ ದ್ರೋಹ ಬಗೆದವರ…

Read More

PBKS vs SRH: ಅಭಿಷೇಕ್- ಹೆಡ್ ಆರಂಭಿಕ ಸುನಾಮಿಗೆ ಮತ್ತೊಂದು ದಾಖಲೆ ಸೃಷ್ಟಿ

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ 2026 ರ 17ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕರಾಗಿರುವ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಜೋಡಿ ಪಂಜಾಬ್ ಬೌಲರ್‌ಗಳನ್ನು ದುಃಸ್ವಪ್ನರಾಗಿ ಕಾಡಿದರು. ಇವರಿಬ್ಬರ ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೆ ಪವರ್​ಪ್ಲೇನಲ್ಲೇ ಸನ್​ರೈಸರ್ಸ್​ ತಂಡ 100 ರನ್​ಗಳ ಗಡಿ ದಾಟಿತು. ಈ ಮೂಲಕ ಐಪಿಎಲ್​ನಲ್ಲಿ ಮತ್ತೊಂದು ದಾಖಲೆಯೂ ಸೃಷ್ಟಿಯಾಯಿತು. ಈ ಜೋಡಿ ಮೊದಲ ಆರು ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ 105 ರನ್ ಕಲೆಹಾಕಿದರು. ಈ ಮೂಲಕ ಈ ಮೈದಾನದಲ್ಲಿ ಪವರ್ ಪ್ಲೇ…

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 195 ರೂ ಏರಿಕೆ; ಬೆಳ್ಳಿಯೂ ದುಬಾರಿ – Kannada News | Gold Price Today on 6th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 6: ಸತತ ಕುಸಿತದ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಏರಿಕೆ ಕಂಡಿವೆ. ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 195 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯಲ್ಲಿ (Silver Rates) 10 ರೂ ಏರಿದೆ. ಅಪರಂಜಿ ಚಿನ್ನದ ಬೆಲೆ ಮತ್ತೆ 15,000 ರೂ ಗಡಿಗಿಂತ ಮೇಲೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬಂಗಾರದ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,700 ರುಪಾಯಿ ಇದೆ. 24…

Read More

Horoscope Today: ಇಂದು ಈ ರಾಶಿಯವರಿಗೆ ಇಂದು ಖರ್ಚು ಹೆಚ್ಚು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 28, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಏಕಾದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಈ ಶುಭ ದಿನದಂದು ಸೂರ್ಯ ಭಗವಾನರು ಮೇಷ ರಾಶಿಯ ಭರಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದರೆ, ಚಂದ್ರನು ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ…

Read More