Headlines

ಚಾಮುಂಡಿ ಬೆಟ್ಟದ ಮೂಲ ದೇವರು ಯಾರು? ಮಹಾಬಲೇಶ್ವರ ದೇವಾಲಯದ ನಿಗೂಢ ಸತ್ಯ ಇಲ್ಲಿದೆ ನೋಡಿ – Kannada News | Chamundi Hills’ True Origin: Mahabaleshwara Temple’s Ancient Legacy in Mysore

ಮೈಸೂರಿನ ಚಾಮುಂಡಿ ಬೆಟ್ಟ (Chamundi Hills history) ಇಂದು ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರ. ಆದರೆ, ಇತಿಹಾಸದ ಪುಟಗಳನ್ನು ತಿರುವಿ ನೋಡಿದಾಗ ಈ ಬೆಟ್ಟದ ಮೂಲ ಸ್ವರೂಪವೇ ಬೇರೆಯಾಗಿತ್ತು. ಅಚ್ಚರಿಯ ವಿಷಯವೆಂದರೆ, ಸಾವಿರಾರು ವರ್ಷಗಳ ಹಿಂದೆ ಈ ಬೆಟ್ಟವನ್ನು ‘ಮಹಾಬಲಾದ್ರಿ’ ಅಥವಾ ‘ಮಹಾಬಲ ಬೆಟ್ಟ’ ಎಂದು ಕರೆಯಲಾಗುತ್ತಿತ್ತು. ಇಲ್ಲಿನ ಮೂಲ ದೇವರು ಚಾಮುಂಡೇಶ್ವರಿಯಲ್ಲ, ಬದಲಾಗಿ ಮಹಾಬಲೇಶ್ವರ (ಶಿವ) ಕ್ರಿ.ಶ. 950ರ ಸುಮಾರಿನ ಶಾಸನಗಳ ಪ್ರಕಾರ, ಈ ಬೆಟ್ಟದ ಪ್ರಮುಖ ದೇವರು ಮಹಾಬಲೇಶ್ವರ ಸ್ವಾಮಿ. ಚಾಮುಂಡೇಶ್ವರಿ…

Read More

Holi 2026: ಭಾರತದಂತೆಯೇ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ದೇಶಗಳಿವು – Kannada News | Holi 2026: These are the countries that celebrate Holi festival like India

ನಮ್ಮ ಭಾರತದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುವ ಹಬ್ಬಗಲ್ಲಿ ಹೋಳಿ (Holi)ಹಬ್ಬವೂ ಒಂದು. ಈ ಬಾರಿ ಮಾರ್ಚ್‌ 3 ಮತ್ತು 4 ರಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಂಭ್ರಮದ ಕ್ಷಣಕ್ಕಾಗಿ ಜನರು ಕಾತುರದಿಂದ ಕಾಯುತ್ತಿದ್ದಾರೆ. ವರ್ಣರಂಜಿತವಾದ ಈ ಹಬ್ಬದಲ್ಲಿ ಪರಸ್ಪರ ಬಣ್ಣಗಳನ್ನು ಮೈಮೇಲೆ ಎರಚಿಕೊಳ್ಳುತ್ತಾ  ಸಂತೋಷವನ್ನು ಹಂಚಿಕೊಳ್ಳುತ್ತಾರೆ, ಯಾವುದೇ ಜಾತಿ ಮತಗಳ ಭೇದವಿಲ್ಲದೆ ಜನ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ.  ಭಾರತದಂತೆ ವಿಶ್ವದ ನಾನಾ ಭಾಗಗಳಲ್ಲೂ ಹೋಳಿ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಆ…

Read More

ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ – Kannada News | Chandan Shetty talks about his new film Elra Kaaleliyatte Kaala Kannada Movie

ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು ಹೀರೋ ಆಗಿ ನಟಿಸಿರುವ ‘ಎಲ್ರ ಕಾಲೆಳೆಯುತ್ತ ಕಾಲ’ (Elra Kaaleliyatte Kaala) ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಏಪ್ರಿಲ್ 17ರಂದು ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ 24ರಂದು ರಿಲೀಸ್ ಆಗುತ್ತಿದೆ. ಅಂದು ಡಾ. ರಾಜ್​ಕುಮಾರ್ ಅವರ ಹುಟ್ಟುಹಬ್ಬ. ಆ ವಿಶೇಷ ದಿನದಂದು ಸಿನಿಮಾ ಬಿಡುಗಡೆ ಆಗುತ್ತಿರುವುದಕ್ಕೆ ಚಂದನ್ ಶೆಟ್ಟಿ (Chandan Shetty) ಅವರಿಗೆ ಖುಷಿ ಇದೆ. ಈ ಸಿನಿಮಾಗೆ ಬೆಂಬಲ ನೀಡಲು…

Read More

Gold Rates: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 4th March 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮಾರ್ಚ್ 4: ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿದೆ. 10 ಗ್ರಾಮ್ ಚಿನ್ನದ ಬೆಲೆ (Gold Rates) 5,000 ರೂಗೂ ಅಧಿಕ ಮೊತ್ತದಷ್ಟು ಇಳಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಸ್ವರ್ಣ ದರ ಭರ್ಜರಿ ಕುಸಿತ ಕಂಡಿದೆ. ಬೆಳ್ಳಿ ಬೆಲೆಯೂ ಕುಸಿದಿದೆ. ಗ್ರಾಮ್​ಗೆ 10 ರೂನಷ್ಟು ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,50,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,64,510 ರುಪಾಯಿ…

Read More

ಹೇಳಿದ್ದೇ ಒಂದು, ಅಲ್ಲಿ ಮಾಡಿದ ಕಥೆಯೇ ಇನ್ನೊಂದು; ಫ್ಲಾಪ್ ಚಿತ್ರದ ಬಗ್ಗೆ ರಶ್ಮಿಕಾ ಮಾತು – Kannada News | Rashmika Mandanna Exposes ‘Sikandar’ Script Change, Flop Film Controversy

ಯಾವುದೇ ಸಿನಿಮಾ ಹಿಟ್ ಆದರೆ ಅದರ ಹುಳುಕುಗಳು ಏನಿವೆ ಎಂಬುದು ಚರ್ಚೆಗೆ ಬರೋದೇ ಇಲ್ಲ. ಎಲ್ಲಾ ಕಲಾವಿದರು ಪ್ರೀತಿಯಿಂದ ಮಾತನಾಡುತ್ತಾರೆ. ಒಬ್ಬರನ್ನೊಬ್ಬರು ಹೊಗಳುತ್ತಾರೆ. ನಿರ್ದೇಶಕರ ಶ್ರಮವನ್ನು ಮೆಚ್ಚುತ್ತಾರೆ. ಅದೇ ಸಿನಿಮಾ ಫ್ಲಾಪ್ ಆಯಿತು ಎಂದುಕೊಳ್ಳಿ, ಆಗ ಶುರುವಾಗುತ್ತೆ ನೋಡಿ ಕಿತ್ತಾಟ. ‘ಸಿಕಂದರ್’ ಸಿನಿಮಾ ವಿಷಯದಲ್ಲಿ ಹೀಗೇ ಆಯಿತು. ಸಲ್ಮಾನ್ ಸೆಟ್​​ಗೆ ತಡವಾಗಿ ಬರುತ್ತಾರೆ ಎಂದು ನಿರ್ದೇಶಕ ಎಆರ್ ಮುರುಗದಾಸ್ ಆರೋಪಿಸಿದ್ದರು. ಇದಕ್ಕೆ ಸಲ್ಲು ಕೌಂಟರ್ ಕೂಡ ಕೊಟ್ಟಿದ್ದರು. ಈಗ ಈ ಫ್ಲಾಪ್ ಚಿತ್ರದ ಮತ್ತೊಂದು ಹುಳುಕನ್ನು ರಶ್ಮಿಕಾ…

Read More

ಸಿನಿಮಾ ಕತೆಯನ್ನೂ ಮೀರಿಸುವಂತಿದೆ ಈ ರಿಯಲ್ ಸ್ಟೋರಿ: ಇನ್ನೊಬ್ಬನ ಹೆಸರಲ್ಲಿ 40 ವರ್ಷ ಬೆಸ್ಕಾಂ ಕೆಲಸ ಮಾಡಿದ ಕಿಲಾಡಿ! – Kannada News | Filmy Twist in Bengaluru: Man Uses Stranger’s Identity to Work 40 Years in BESCOM; Busted Post Retirement

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 16: ಒಬ್ಬನ ಐಡೆಂಟಿಟಿಯನ್ನು ಮತ್ತೊಬ್ಬ ಬಳಸಿಕೊಂಡ ಕೆಲವು ಕತೆಗಳು ಸಿನಿಮಾ ಆಗಿವೆ. ತೆಲುಗಿನ ‘ಅತಡು’ ಸಿನಿಮಾದಲ್ಲಿ ನಾಯಕ ಮಹೇಶ್ ಬಾಬು ಪೊಲೀಸರಿಂದ ಪಾರಾಗಲು, ವರ್ಷಗಳ ಬಳಿಕ ಮನೆಗೆ ಮರಳುತ್ತಿದ್ದ ವ್ಯಕ್ತಿಯೊಬ್ಬನ ಐಡೆಂಟಿಟಿಯನ್ನು ಬಳಸಿಕೊಂಡು ಕುಟುಂಬ ಒಂದನ್ನು ಸೇರಿಕೊಳ್ಳುತ್ತಾನೆ. ಅದೇ ‘ತ್ರಿ ಇಡಿಯಟ್ಸ್’ನಲ್ಲಿ ಆಮಿರ್ ಖಾನ್ ತನ್ನ ಮಾಲೀಕನ ಮಗನ ಹೆಸರು, ಗುರುತು ಬಳಸಿಕೊಂಡು ಎಂಜಿನಿಯರಿಂಗ್ ಕಾಲೇಜು ಸೇರುತ್ತಾರೆ. ಇದೀಗ ಇಂಥದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ (Bengaluru) ರಿಯಲ್…

Read More

ದಕ್ಷಿಣ ಭಾರತವನ್ನು ಕೇಂದ್ರ ಸರ್ಕಾರ ಕೀಳಾಗಿ ಕಾಣುತ್ತಿದೆ; ಟಿವಿ9 ಶೃಂಗಸಭೆಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪ

ನವದೆಹಲಿ, ಮಾರ್ಚ್ 24: ಟಿವಿ9 ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ (WITT Summit 2026) ಭಾಗವಹಿಸಿದ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ದಕ್ಷಿಣ ಭಾರತದ ರಾಜ್ಯಗಳ ಬಗ್ಗೆ ಕೇಂದ್ರ ಸರ್ಕಾರ ತೋರಿಸುತ್ತಿರುವ ತಾರತಮ್ಯವನ್ನು ಟೀಕಿಸಿದರು. ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳನ್ನು ಕೀಳಾಗಿ ಕಾಣುತ್ತಿದೆ. ಕೇರಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳಿಗೆ ಕೇಂದ್ರದಲ್ಲಿ ಸರಿಯಾದ ಪ್ರಾತಿನಿಧ್ಯವಿಲ್ಲ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪಿಸಿದ್ದಾರೆ. ಕ್ಷೇತ್ರಗಳ ಮರುವಿಂಗಡಣೆ ನಡೆದರೆ, ಉತ್ತರ ಮತ್ತು ದಕ್ಷಿಣ ಭಾರತದ…

Read More

16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕಕ್ಕೆ ಅತಿ ಹೆಚ್ಚು ಲಾಭ; ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು – Kannada News | Karnataka is biggest gaine in tax devolution share under 16th Finance Commission formula

ನವದೆಹಲಿ, ಫೆಬ್ರವರಿ 1: ಕೇಂದ್ರ ಸರ್ಕಾರ 16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕ (Karnataka) ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು ಘೋಷಿಸಿದೆ. ಈ ಮೂಲಕ ತೆರಿಗೆ ಪಾಲಿನಲ್ಲಿ ಈ ವರ್ಷ ಅತಿದೊಡ್ಡ ಫಲಾನುಭವಿಯಾಗಿ ಕರ್ನಾಟಕ ಹೊರಹೊಮ್ಮಿದೆ. ಮಧ್ಯಪ್ರದೇಶವು ಅತಿ ಕಡಿಮೆ ತೆರಿಗೆ ಪಾಲನ್ನು ಹೊಂದುವ ಸಾಧ್ಯತೆಯಿದೆ. ಏಕೆಂದರೆ, ಈ ಸಮಿತಿಯು ಈಕ್ವಿಟಿ ಜೊತೆಗೆ ಆರ್ಥಿಕ ದಕ್ಷತೆಯ ಮೇಲೆ ತನ್ನ ಗಮನವನ್ನು ನೆಟ್ಟಿದೆ. ಹೊಸದಾಗಿ ಹಂಚಿಕೆ ಆಗಿರುವುದರ ಮೂಲಕ ರಾಜ್ಯಕ್ಕೆ 2026-27ನೇ ಸಾಲಿನಲ್ಲಿ 63,050 ಕೋಟಿ…

Read More

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ – Kannada News | PM Modi Supports Gaza Peace Plan says humanity must never become a victim of conflict

ನವದೆಹಲಿ, ಫೆಬ್ರವರಿ 26: ‘ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಳಜಿ ವ್ಯಕ್ತಪಡಿಸಿದ್ದಾರೆ. ಗಾಜಾ ಶಾಂತಿ ಯೋಜನೆಯು ಶಾಂತಿಯತ್ತ ಒಂದು ಮಾರ್ಗವನ್ನು ಸೃಷ್ಟಿಸಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಆದರೆ, ಮುಂದಿನ ದಿನಗಳಲ್ಲಿಯೂ ಸಹ ಭಾರತ ಎಲ್ಲಾ ದೇಶಗಳೊಂದಿಗೆ ಸಂವಾದ ಮತ್ತು ಸಹಕಾರವನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ. “ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸ್ವೀಕರಿಸಲಾಗುವುದಿಲ್ಲ. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ವಿರೋಧಿಸುವಲ್ಲಿ ನಾವು ಹೆಗಲಿಗೆ ಹೆಗಲು ಕೊಟ್ಟು…

Read More

ಹತ್ತು ವರ್ಷ ಹಿಂದಿನ ಈ ಕ್ರೈಮ್ ಥ್ರಿಲ್ಲರ್ ಚಿತ್ರವನ್ನು ನೀವು ನೋಡಿದ್ದೀರಾ?

ನೀವು ಕ್ರೈಮ್ ಥ್ರಿಲ್ಲರ್ ಸಿನಿಮಾಗಳನ್ನು ಇಷ್ಟಪಡುತ್ತೀರಾ? ಒಟಿಟಿಯಲ್ಲಿ ಉತ್ತಮ ಕ್ರೈಮ್ ಥ್ರಿಲ್ಲರ್ ಸಿನಿಮಾವನ್ನು ನೋಡಲು ಬಯಸುತ್ತೀರಾ? ಈ ಸಿನಿಮಾ ಹತ್ತು ವರ್ಷಗಳ ಹಿಂದೆ, ಅಂದರೆ 2016ರಲ್ಲಿ ಬಿಡುಗಡೆಯಾಯಿತು. ಆದರೆ ಈ ಸಿನಿಮಾದ ಹೆಸರು ಖಂಡಿತವಾಗಿಯೂ ಟಾಪ್ ಕ್ರೈಮ್ ಥ್ರಿಲ್ಲರ್ ಸಿನಿಮಾಗಳ ಪಟ್ಟಿಯಲ್ಲಿದೆ. ಈ ಸಿನಿಮಾದ ಹೆಸರು ‘ಧ್ರುವಂಗಲ್ ಪದಿನಾರು’. ಕಾರ್ತಿಕ್ ನರೇನ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಈ ಸಿನಿಮಾ ಮಾಡುವ ಸಮಯದಲ್ಲಿ ಕಾರ್ತಿಕ್ ಕೇವಲ 21 ವರ್ಷ ವಯಸ್ಸಿನವನಾಗಿದ್ದನು. ಉತ್ತಮ ಥ್ರಿಲ್ಲರ್ ಸಿನಿಮಾವನ್ನು ನೀಡಿದರು. ಅಪಘಾತದಿಂದಾಗಿ ತನ್ನ…

Read More