PM Modi Speech Today: ವಿಪಕ್ಷಗಳು ಮಹಿಳೆಯರ ಹಕ್ಕು ಕಸಿದುಕೊಂಡು ಸಂಭ್ರಮಿಸಿದ್ದು ವಿಪರ್ಯಾಸ; ಪ್ರಧಾನಿ ಮೋದಿ ವಾಗ್ದಾಳಿ – Kannada News | PM Modi Speech Highlights PM Modi apologises says Opposition Snatched Womens Rights

ನವದೆಹಲಿ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಈ ವೇಳೆ ನಿನ್ನೆ ಸಂಸತ್​ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ ಮೋದಿ ಹರಿಹಾಯ್ದಿದ್ದಾರೆ. ಶಾಸಕಾಂಗಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಮಸೂದೆಯು ಲೋಕಸಭೆಯಲ್ಲಿ ಸೋತ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. “ಮಹಿಳಾ ಪ್ರಗತಿಗಾಗಿ ನಮ್ಮ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ನಾವು ಯಶಸ್ವಿಯಾಗಲಿಲ್ಲ. ಇದಕ್ಕಾಗಿ ನಾನು ರಾಷ್ಟ್ರದ ಎಲ್ಲಾ ತಾಯಂದಿರು…

Read More

PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು – Kannada News | Finance Expert Rudramurthy Reacts about PM Modi asked Indian families not to buy gold for a year

ಬೆಂಗಳೂರು, (ಮೇ 11): ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ನಿನ್ನೆ(ಮೇ 10) ಕಾರ್ಯಕ್ರಮವೊಂದರಲ್ಲಿ ಒಂದು ವರ್ಷದವರೆಗೆ ಚಿನ್ನವನ್ನು ಖರೀದಿಸದಂತೆ ನಾಗರಿಕರಲ್ಲಿ ಮನವಿ ಮಾಡಿದ್ದರು. ಅವರ ಈ ಮನವಿ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ ಮನವಿ ಹಿಂದಿನ ಕಾರಣವೇನು? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಇನ್ನು ಈ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಪತ್ರಿಕ್ರಿಯಿಸಿದ್ದು, ಮೋದಿ ಮುಂದಾಲೋಚನೆ ಮಾಡಿ ಹೇಳಿದ್ದಾರೆ. ಅದರಲ್ಲೂ ತಪ್ಪು ಕಂಡು ಹಿಡಿಬೇಡಿ. ಎಲ್ಲರೂ ಎಚ್ಚತ್ತುಕೊಳ್ಳಬೇಕು, ಕೈ ಜೋಡಿಸಬೇಕು. ವಿರೋಧ ಪಕ್ಷ…

Read More

ಕರ್ನಾಟಕ ಹವಾಮಾನ: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ; ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಸ್ಥಿತಿ ಏನು?

ಬೆಂಗಳೂರು, ಮಾ.18: ಕರ್ನಾಟಕದಾದ್ಯಂತ ಇಂದು ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಗರಿಷ್ಠ ತಾಪಮಾನವು 33°C ಮತ್ತು ಕನಿಷ್ಠ ತಾಪಮಾನವು 21°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ 32°C ಮತ್ತು ಕನಿಷ್ಠ 19°C ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಹಗಲಿನಲ್ಲಿ ಹಗುರ ಮಳೆಯ ಮುನ್ಸೂಚನೆ ಇದ್ದು, ರಾತ್ರಿಯ ವೇಳೆ ಆಕಾಶವು ತಿಳಿಯಾಗಿರಲಿದೆ. ಇನ್ನು ನಗರದ ಕೆಲವು ಭಾಗಗಳಲ್ಲಿ ಸಾಯಂಕಾಲ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ….

Read More

ಯಶ್ ಯಾವಾಗ ಬರ್ತಾರೆ? ಖುದ್ದು ಯಶ್ ಕೊಟ್ಟಿದ್ದಾರೆ ಉತ್ತರ – Kannada News | Yash announce Toxic movie feature in BGMI game

ಯಶ್ (Yash) ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಬಿಡುಗಡೆ ಎರಡು ಬಾರಿ ಮುಂದೂಡಲ್ಪಟ್ಟಿದೆ. ‘ಟಾಕ್ಸಿಕ್’ ಯಾವಾಗ ಬಿಡುಗಡೆ ಆಗಲಿದೆ ಎಂಬ ಬಗ್ಗೆ ಖಾತ್ರಿಯೂ ಇಲ್ಲ. ಹೊಸ ಬಿಡುಗಡೆ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ಈಗ ಯಶ್ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ ಎಂಬ ಮಾಹಿತಿಯೂ ಇಲ್ಲ. ಇದೀಗ ಇದೇ ವಿಷಯವಾಗಿ ಜಾಹೀರಾತೊಂದು ಬಿಡುಗಡೆ ಆಗಿದ್ದು, ಎಲ್ಲರೂ ‘ಯಶ್ ಎಲ್ಲಿ?’ ‘ಯಶ್ ಯಾವಾಗ ಬರ್ತಾರೆ’ ಎಂದು ಹುಡುಕಾಡುತ್ತಿದ್ದಾರೆ. ಅದಕ್ಕೆ ಸ್ವತಃ ಯಶ್ ಉತ್ತರ ಕೊಟ್ಟಿದ್ದಾರೆ. ಇದೀಗ ‘ಟಾಕ್ಸಿಕ್’ಗೆ ಸಂಬಂಧಿಸಿದ…

Read More

IND vs ZIM: ನ್ಯೂಜಿಲೆಂಡ್ ವಿರುದ್ಧ ಸೋತು ಟಿ20 ವಿಶ್ವಕಪ್​ನಿಂದ ಹೊರಬಿದ್ದ ಶ್ರೀಲಂಕಾ – Kannada News | New Zealand’s Dominant Win: SL Knocked Out of 2026 T20 World Cup Super 8 by Rachin Ravindra’s Spin

ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಿನ 2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಪಂದ್ಯವನ್ನು ಕಿವೀಸ್ ಪಡೆ 61 ರನ್​ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡ ಸೆಮಿಫೈನಲ್‌ ಸುತ್ತಿಗೆ ಮತ್ತಷ್ಟು ಹತ್ತಿರವಾದರೆ, ಆತಿಥೇಯ ಶ್ರೀಲಂಕಾ ಸೂಪರ್ 8 ಸುತ್ತಿನಲ್ಲಿ ಸತತ ಎರಡನೇ ಸೋಲಿನೊಂದಿಗೆ ಟಿ20 ವಿಶ್ವಕಪ್​ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 168 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ…

Read More

CSK ವಿರುದ್ಧ ಮುಂಬೈ ಇಂಡಿಯನ್ಸ್ ಗೆಲ್ಲಲೇಬೇಕು, ಇಲ್ಲದಿದ್ದರೆ..? – Kannada News | Why Mumbai Indians Must Win Against CSK

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 44ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮುಂಬೈ ಇಂಡಿಯನ್ಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಮುಂಬೈ ಇಂಡಿಯನ್ಸ್​ ನೇರವಾಗಿ ಪ್ಲೇಆಫ್ ರೇಸ್​ನಲ್ಲಿ ಉಳಿಯಬಹುದು. ಹೀಗಾಗಿ ಈ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲಲೇಬೇಕು. ಮುಂಬೈ ಇಂಡಿಯನ್ಸ್ ಯಾಕೆ ಗೆಲ್ಲಬೇಕು? ಪ್ಲೇಆಫ್ ಆಸೆ ಜೀವಂತವಾಗಿಡಲು: ಮುಂಬೈ ಇಂಡಿಯನ್ಸ್ ಸದ್ಯ ಪಾಯಿಂಟ್ಸ್ ಪಟ್ಟಿಯಲ್ಲಿ…

Read More

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹ: ವಿಧಾನಸಭೆ ಕಾರ್ಯದರ್ಶಿ ಮಹತ್ವದ ಆದೇಶ – Kannada News | Vinay Kulkarni Disqualified as MLA: Official Order Issued Following Life Imprisonment in Yogesh Gowda Murder Case

ವಿನಯ್ ಕುಲಕರ್ಣಿ ಹಾಗೂ ವಿಧಾನಸೌಧImage Credit source: tv9 ಬೆಂಗಳೂರು, ಮೇ 2: ದೀರ್ಘಕಾಲದ ಕಾನೂನು ಹೋರಾಟ ಮತ್ತು ರಾಜಕೀಯ ಜಿದ್ದಾಜಿದ್ದಿನ ನಂತರ, ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ಶನಿವಾರ ವಿಧಾನಸಭೆ ಕಾರ್ಯದರ್ಶಿ ಮಹತ್ವದ ಆದೇಶ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ನಂತರದ ಕೆಲವೇ ದಿನಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಭಾರತೀಯ ಸಂವಿಧಾನದ…

Read More