Headlines

8ನೇ ದಿನ ಉತ್ಖನನದಲ್ಲಿ ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ – Kannada News | Gold treasure: Pache kallu Found In Lakkundi during Excavation 8th day

ಗದಗ, (ಜನವರಿ 23): ಚಿನ್ನದ ನಿಧಿ ಸಿಕ್ಕಿದ್ದೇ ಸಿಕ್ಕಿದ್ದು ಲಕ್ಕುಂಡಿಯಲ್ಲಿ (Lakkundi) ಪುರಾತತ್ವ ಇಲಾಖೆ ಬೀಡುಬಿಟ್ಟಿದ್ದು, ಉತ್ಖನನ ಕಾರ್ಯ ನಡೆಸಿದೆ. ಕಳೆದ ಏಳು ದಿನಗಳಲ್ಲಿ ಒಂದಲ್ಲ ಒಂದು ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅದರಂತೆ 8ನೇ ದಿನವಾದ ಇಂದು (ಜನವರಿ 23) ಪ್ರಾಚೀನ ಕಾಲದ ಪಚ್ಚೆ ಕಲ್ಲು ಪತ್ತೆಯಾಗಿದೆ. ಈ ಅಪರೂಪದ ಅಮೂಲ್ಯದ ಪಚ್ಚೆ ಕಲ್ಲು ಚಿನ್ನದ ಆಭರಣದಲ್ಲಿ ಹಾಕಲಾಗುತ್ತಿತ್ತು ಎನ್ನಲಾಗಿದೆ. ಹೀಗಾಗಿ ಇದು ತೀವ್ರ ಕುತೂಹಲ‌ಕ್ಕೆ ಕಾರಣವಾಗಿದ್ದು, ಲಕ್ಕುಂಡಿ ನೈಜ ಗತವೈಭವ ಇನ್ಮುಂದೆ ಆರಂಭ ಎಂದು ಜನ…

Read More

ಹೋಟೆಲ್‌ ಗ್ರಾಹಕರಿಗೆ ಮತ್ತೊಂದು ಶಾಕ್: ಇನ್ಮುಂದೆ ಊಟ-ತಿಂಡಿಗೆ ಹೆಚ್ಚು ಹೊತ್ತು ಕಾದು ಕುಳಿತುಕೊಳ್ಳುವುದು ಅನಿವಾರ್ಯ!

ಬೆಂಗಳೂರು, ಏಪ್ರಿಲ್ 13: ಹೋಟೆಲ್‌ಗೆ (Hotels) ಹೋದ ತಕ್ಷಣ ಬಿಸಿ ಬಿಸಿ ತಿಂಡಿ ಅಥವಾ ಊಟ ಸಿಗುತ್ತದೆ ಎಂಬ ಕಾಲ ಈಗ ಬದಲಾಗುತ್ತಿದೆ! ಇರಾನ್, ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮದಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಎದುರಾಗಿದ್ದು, ಬೆಂಗಳೂರಿನ (Bengaluru) ಹೋಟೆಲ್‌ಗಳಲ್ಲಿ ಸರ್ವೀಸ್ ಸಮಯವನ್ನು ಹೆಚ್ಚಿಸಲಾಗಿದೆ. ಇನ್ಮುಂದೆ ನೀವು ಆರ್ಡರ್ ಮಾಡಿದ ತಿಂಡಿ ನಿಮ್ಮ ಕೈ ಸೇರಲು ಕನಿಷ್ಠ 15 ರಿಂದ 20 ನಿಮಿಷ ಕಾಯುವುದು ಅನಿವಾರ್ಯವಾಗಲಿದೆ. ಸಿಲಿಂಡರ್ ಅಭಾವಕ್ಕೆ ಸೌದೆ ಒಲೆ ಪರ್ಯಾಯ ಕೆಲ ದಿನಗಳ ಹಿಂದಷ್ಟೇ ಸಿಲಿಂಡರ್…

Read More

ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು: ಪ್ರಯಾಣಿಕರು ಫುಲ್​​ ಖುಷ್​​ – Kannada News | Bengaluru Metro Yellow Line Boosts Connectivity with 7th Train, Frequency Now 10 Minutes

ಬೆಂಗಳೂರು, ಜನವರಿ 15: ನಮ್ಮ ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ 7ನೇ ರೈಲು ಸಂಚಾರ ಇಂದಿನಿಂದ ಆರಂಭಗೊಂಡಿದೆ. ಆ ಮೂಲಕ ಆರ್‌ವಿ ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಇದುವರೆಗೆ 13-15 ನಿಮಿಷಗಳ ಅಂತರದಲ್ಲಿ ಸಂಚರಿಸುತ್ತಿದ್ದ ರೈಲುಗಳ ಸಮಯ  ಈಗ 10 ನಿಮಿಷಕ್ಕೆ ಇಳಿದಿದ್ದು, ದೈನಂದಿನ ಪ್ರಯಾಣಿಕರಿಗೆ ಖುಷಿ ತಂದಿದೆ. ಈ ಮಾರ್ಗದಲ್ಲಿ ಇದುವರೆಗೆ ಆರು ಮೆಟ್ರೋ ರೈಲುಗಳು ಮಾತ್ರ ಸಂಚಾರ ನಡೆಸುತ್ತಿದ್ದವು. 7ನೇ ರೈಲಿನ ಸೇರ್ಪಡೆಯಿಂದಾಗಿ, ರೈಲಿಗೆ ಪ್ರಯಾಣಿಕರು ಕಾಯಬೇಕಾದ ಸಮಯ ಇಳಿಕೆಯಾಗಿದೆ. ನಮ್ಮ ಮೆಟ್ರೋ ಒಟ್ಟು 16 ರೈಲುಗಳಿಗೆ ಆರ್ಡರ್…

Read More

ಇಂಡಿಯಾ ಪೋಸ್ಟ್‌ನಿಂದ ನೆಕ್ಸ್ಟ್-ಡೇ ಡೆಲಿವರಿ ಸೇವೆ: ಬೆಂಗಳೂರು ಸೇರಿ ಲಿಸ್ಟ್​​ನಲ್ಲಿರುವ ನಗರಗಳ ಪಟ್ಟಿ ಇಲ್ಲಿದೆ

ಬೆಂಗಳೂರು, ಮಾರ್ಚ್​​ 16: ಪಾರ್ಸೆಲ್‌ಗಳು, ಕಾನ್ಸೈನ್‌ಮೆಂಟ್‌ಗಳು ಮತ್ತು ಇತರ ಅಂಚೆ ವಸ್ತುಗಳನ್ನು 24 ಗಂಟೆಗಳೊಳಗೆ ತಲುಪಿಸುವ ಹೊಸ ಎಕ್ಸ್‌ಪ್ರೆಸ್ ಸೇವೆಯನ್ನು ಆರಂಭಿಸಲು ಇಂಡಿಯಾ ಪೋಸ್ಟ್ ಸಿದ್ಧವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ’24 ಸ್ಪೀಡ್ ಪೋಸ್ಟ್’ ಎಂಬ ಈ ಹೊಸ ಸೇವೆಯನ್ನು ಮಾರ್ಚ್ 17ರಿಂದ (ನಾಳೆ) ಆರಂಭಿಸಲಾಗುತ್ತಿದ್ದು, ತುರ್ತು ಹಾಗೂ ಸಮಯಕ್ಕೆ ತಲುಪಬೇಕಾದ ಪಾರ್ಸೆಲ್‌ಗಳಿಗೆ ಮರುದಿನವೇ ಗ್ಯಾರಂಟಿ ಡೆಲಿವರಿ ನೀಡಲಾಗುತ್ತದೆ ಎಂದು ತಿಳಿಸಿದೆ. ಈ ಸೇವೆಯನ್ನು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ…

Read More

IPL 2026: ನಂಬಲಸಾಧ್ಯ..! ಬುಮ್ರಾ ಸೇರಿದಂತೆ ಈ ಆರು ಬೌಲರ್​ಗಳಿಗೆ ಇನ್ನೂ ವಿಕೆಟ್ ಸಿಕ್ಕಿಲ್ಲ

ವಿಶ್ವ ಕ್ರಿಕೆಟ್​ನ ಅಗ್ರ ಗಣ್ಯ ಬೌಲರ್​ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಕೂಡ ಒಬ್ಬರು. ಬುಮ್ರಾ ಬೌಲಿಂಗ್​ನಲ್ಲಿ ಯಾವುದೇ ಬ್ಯಾಟ್ಸ್‌ಮನ್​ಗೂ ಸರಾಗವಾಗಿ ರನ್ ಕಲೆಹಾಕುವುದು ಕಷ್ಟಕರ. ಹಾಗೆಯೇ ವಿಕೆಟ್​​ನಲ್ಲಿ ಉಳಿಯುವುದು ಕೂಡ ಕಷ್ಟ. ಹೀಗಿರುವಾಗ ಇಂತಹ ಬುಮ್ರಾಗೆ 2026 ರ ಐಪಿಎಲ್​ನಲ್ಲಿ ಇದುವರೆಗೆ ಒಂದೇ ಒಂದು ವಿಕೆಟ್ ಸಿಕ್ಕಿಲ್ಲ ಎಂಬುದು ಅಚ್ಚರಿಯ ಸಂಗತಿಯಾಗಿದೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುವ ಬುಮ್ರಾ ಈ ಆವೃತ್ತಿಯ ಐಪಿಎಲ್‌ನಲ್ಲಿ ಇದುವರೆಗೆ 3 ಪಂದ್ಯಗಳನ್ನಾಡಿದ್ದಾರೆ. ಇದರಲ್ಲಿ ಕೆಕೆಆರ್ ವಿರುದ್ಧದ…

Read More

NEET ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿ, ಯಾವುದೇ ರಾಜಿ ಬೇಡ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೂಚನೆ – Kannada News | Union Education Minister Dharmendra Pradhan Chairs High Level Meeting on NEET UG Re Exam

ನವದೆಹಲಿ, ಮೇ 19: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ (NEET Paper Leak Case) ಸಿಬಿಐ ತನಿಖೆಯ ಬಳಿಕ ಈಗಾಗಲೇ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಕೋಚಿಂಗ್ ಕ್ಲಾಸ್​​ನಲ್ಲಿಯೇ ಪ್ರಶ್ನೆ ಪೇಪರ್​ಗಳನ್ನು ಹಂಚಲಾಗಿತ್ತು ಎಂಬ ವಿಷಯ ಹೊರಬಿದ್ದಿದೆ. ಇದರ ನಡುವೆ ಕೇಂದ್ರ ಸರ್ಕಾರವು ನೀಟ್ ಮರು ಪರೀಕ್ಷೆಯ ಬಗ್ಗೆ ಗಮನಹರಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪರಿಶೀಲನಾ ಸಭೆಯಲ್ಲಿ ಬಿಗಿ ಭದ್ರತೆ, ಸಿಸಿಟಿವಿ ಕಣ್ಗಾವಲು ಮತ್ತು ಪಾರದರ್ಶಕವಾಗಿ ಪರೀಕ್ಷೆಯ ನಿರ್ವಹಣೆಯ ಕುರಿತು ಪ್ರಮುಖ…

Read More

ಟೀಮ್ ಇಂಡಿಯಾಗೆ ಆಯ್ಕೆ ಮಾಡಿ… ಸೌರವ್ ಗಂಗೂಲಿ ಮನವಿ – Kannada News | Sourav Ganguly backs Auqib Nabi for Team India

ಜಮ್ಮು-ಕಾಶ್ಮೀರ ತಂಡದ ವೇಗಿ ಆಖಿಬ್ ನಬಿ (Auqib Nabi) ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡುವಂತೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಸೂಚಿಸಿದ್ದಾರೆ. 2025-26ರ ದೇಶೀಯ ಕ್ರಿಕೆಟ್ ಸೀಸನ್​ನಲ್ಲಿ ನಬಿ ಅವರ ಅದ್ಭುತ ಪ್ರದರ್ಶನವನ್ನು ಕೊಂಡಾಡಿರುವ ಗಂಗೂಲಿ, ಅವರ ಆಯ್ಕೆಗೆ ಇದು ಸೂಕ್ತವಾದ ಸಮಯ ಎಂದಿದ್ದಾರೆ. 2025-26ರ ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕದ ವಿರುದ್ಧ ಆಖಿಬ್ ನಬಿ 5 ವಿಕೆಟ್ ಪಡೆದಿದ್ದರು. ಅಲ್ಲದೆ ಚೊಚ್ಚಲ ಬಾರಿ ಜಮ್ಮು-ಕಾಶ್ಮೀರ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ…

Read More

Horoscope Today 10 February​: ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 10, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸುನಾಮ ಸಂವತ್ಸರದ ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ಅಷ್ಟಮಿ, ವಿಶಾಖ ನಕ್ಷತ್ರ, ಧ್ರುವ ಯೋಗ, ಕೌಲವಕರಣ ಇರಲಿದೆ. ರಾಹು ಕಾಲವು ಮಧ್ಯಾಹ್ನ 3:29 ರಿಂದ 4:57 ರವರೆಗೆ ಇದ್ದರೆ, ಶುಭ ಕಾರ್ಯಗಳಿಗೆ ಸಂಕಲ್ಪ ಕಾಲವು ಬೆಳಗ್ಗೆ 11:06 ರಿಂದ ಮಧ್ಯಾಹ್ನ 12:34 ರವರೆಗೆ…

Read More

T20 World Cup: 12 ತಂಡಗಳು, 33 ಪಂದ್ಯಗಳು; ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ – Kannada News | ICC Women’s T20 World Cup 2026 Schedule: India Fixtures and Full Dates Revealed

ದಿನಾಂಕ ಮುಖಾಮುಖಿ ಸ್ಥಳ 12-06-2026 ಇಂಗ್ಲೆಂಡ್ vs ಶ್ರೀಲಂಕಾ ಎಡ್ಜ್‌ಬಾಸ್ಟನ್ 13-06-2026 ಸ್ಕಾಟ್ಲೆಂಡ್ vs ಐರ್ಲೆಂಡ್ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನ 13-06-2026 ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ, ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನ 13-06-2026 ವೆಸ್ಟ್ ಇಂಡೀಸ್ vs ನ್ಯೂಜಿಲೆಂಡ್ ಹ್ಯಾಂಪ್‌ಶೈರ್ ಬೌಲ್ 14-06-2026 ಬಾಂಗ್ಲಾದೇಶ vs ನೆದರ್ಲ್ಯಾಂಡ್ಸ್ ಎಡ್ಜ್‌ಬಾಸ್ಟನ್ 14-06-2026 ಭಾರತ vs. ಪಾಕಿಸ್ತಾನ ಎಡ್ಜ್‌ಬಾಸ್ಟನ್ 16-06-2026 ನ್ಯೂಜಿಲೆಂಡ್ vs ಶ್ರೀಲಂಕಾ ಹ್ಯಾಂಪ್‌ಶೈರ್ ಬೌಲ್ 16-06-2026 ಇಂಗ್ಲೆಂಡ್ vs ಐರ್ಲೆಂಡ್ ಹ್ಯಾಂಪ್‌ಶೈರ್ ಬೌಲ್ 17-06-2026…

Read More

‘ಸ್ಟೇಜ್​ ಮೇಲೆ ನಿಲ್ಲಿಸಿ, ನನ್ನ ಕೈಗೆ ಮೈಕ್ ಕೊಡೋದು ನಿಜಕ್ಕೂ ಡೇಂಜರಸ್’; ರಣವೀರ್ ಸಿಂಗ್

ರಣವೀರ್ ಸಿಂಗ್ ಅವರು (Ranveer Singh) ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಅದಕ್ಕೆ ಕಾರಣ ಆಗಿರೋದು ಅವರು ನಡೆದುಕೊಂಡ ರೀತಿ. ರಣವೀರ್ ಸಿಂಗ್ ಅವರು ಗೋವಾ ಫಿಲ್ಮ್ ಫೆಸ್ಟಿವಲ್​​ನಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದು, ನಡೆದುಕೊಂಡಿದ್ದು ಗೊತ್ತೇ ಇದೆ. ಈ ವಿಷಯ ಚರ್ಚೆ ಹುಟ್ಟುಹಾಕಿತ್ತು. ದೈವ ಅನುಕರಿಸಿ ಟೀಕೆಗೆ ಒಳಗಾದರು. ಈ ವಿಡಿಯೋ ಈಗಲೂ ವೈರಲ್ ಆಗುತ್ತದೆ ಮತ್ತು ಪ್ರಕರಣ ಇನ್ನೂ ಜಾರಿಯಲ್ಲಿದೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ವೈರಲ್ ಆಗಿದ್ದು, ಟೀಕೆ ಎದುರಿಸಿದ್ದಾರೆ. ರಣವೀರ್ ಸಿಂಗ್ ಅವರು ಈ…

Read More