Rakkasapuradhol Review: ರಾಜ್ ಬಿ. ಶೆಟ್ಟಿ ಅಭಿಮಾನಿಗಳಿಗೆ ‘ರಕ್ಕಸಪುರದೋಳ್’ ಮನರಂಜನೆಯ ಪ್ಯಾಕೇಜ್ – Kannada News | Rakkasapuradhol Movie Review: Raj B Shetty new film is a complete entertainer package

‘ರಕ್ಕಸಪುರದೋಳ್’ (Rakkasapuradhol) ಎಂಬ ಶೀರ್ಷಿಕೆ ಕೇಳಿದರೆ ಇದು ಕ್ರೈಂ ಥ್ರಿಲ್ಲರ್ ಕಥೆ ಎಂಬುದು ತಿಳಿಯುತ್ತದೆ. ಆದರೆ ಅಷ್ಟು ಮಾತ್ರವಲ್ಲ, ಈ ಕಥೆಯೊಳಗೆ ಇನ್ನೂ ಹಲವು ಅಂಶಗಳು ಇವೆ. ರಾಜ್ ಬಿ. ಶೆಟ್ಟಿ (Raj B Shetty) ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾಗೆ ರವಿ ಸಾರಂಗ ಆ್ಯಕ್ಷನ್-ಕಟ್ ಹೇಳಿದ್ದಾರೆ. ರವಿವರ್ಮಾ ನಿರ್ಮಾಣದ ಈ ಸಿನಿಮಾ ಫೆ.6ರಂದು ಬಿಡುಗಡೆ ಆಗಿದ್ದು, ಗಟ್ಟಿಯಾದ ಕಥೆ ಮತ್ತು ಉತ್ತಮವಾದ ಮೇಕಿಂಗ್​​ನಿಂದ ಗಮನ ಸೆಳೆಯುತ್ತಿದೆ. ‘ರಕ್ಕಸಪುರದೋಳ್’ ಚಿತ್ರದ ವಿಮರ್ಶೆ (Rakkasapuradhol Review)…

Read More

ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯ; ಶಾಸಕ ಶ್ರೀನಿವಾಸ್ ಭರ್ಜರಿ ತಯಾರಿ! – Kannada News

ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯImage Credit source: Tv9 kannada ನೆಲಮಂಗಲ, ಜೂ.2: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಐತಿಹಾಸಿಕ ಕ್ಷಣಕ್ಕೆ ಇಡೀ ನೆಲಮಂಗಲ ವಿಧಾನಸಭಾ ಕ್ಷೇತ್ರವೇ ವಧುವಿನಂತೆ ಸಿಂಗಾರಗೊಳ್ಳುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯ ಪ್ರತಿ ಮನೆಯಲ್ಲೂ ಸಂಭ್ರಮ ಮನೆ ಮಾಡಿದ್ದು, ಈ ಐತಿಹಾಸಿಕ ಸಂತಸವನ್ನು ಹಂಚಿಕೊಳ್ಳಲು ಸ್ಥಳೀಯ ಶಾಸಕರಾದ ಶ್ರೀನಿವಾಸ್ ಅವರ ನೇತೃತ್ವದಲ್ಲಿ…

Read More

ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರನ್ನ ಭೇಟಿಯಾದ ಸಚಿವ ಮಹದೇವಪ್ಪ: ಸಂಸದ ಸುನಿಲ್ ಬೋಸ್ ಮನೆಯಲ್ಲಿ ಡಿನ್ನರ್ ಮೀಟಿಂಗ್ – Kannada News | Minister HC Mahadevappa Meets NCSC Chairman in Delhi; High Level Dinner Meeting Sparks Political Rumors

ಬೆಂಗಳೂರು/ದೆಹಲಿ, ಏಪ್ರಿಲ್ 29: ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ದೆಹಲಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಜಾರಿಗೆ ತರಲಾದ ‘ಒಳ ಮೀಸಲಾತಿ’ ಕುರಿತು ಅವರು ಆಯೋಗಕ್ಕೆ ಮಾಹಿತಿ ನೀಡಿದ್ದು, ಈ ನಿರ್ಧಾರಕ್ಕೆ ಕಿಶೋರ್ ಮಕ್ವಾನ ಸಂತಸ ವ್ಯಕ್ತಪಡಿಸಿದ್ದಾರೆ. ಇತರೆ ರಾಜ್ಯಗಳೂ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ. ಕುತೂಹಲ…

Read More

ಜಿಮ್ ಪ್ರಾರಂಭಿಸಿ ಮಧ್ಯದಲ್ಲಿಯೇ ಬಿಟ್ಟಿದ್ದೀರಾ? ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತಾ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಫಿಟ್ ಆಗಿರಲು ಜಿಮ್‌ಗೆ (Gym) ಹೋಗುವುದು ಸಾಮಾನ್ಯ. ಜಿಮ್ ಹೋಗುವ ಅಭ್ಯಾಸ ದೇಹವನ್ನು ಬಲಪಡಿಸುವುದರ ಜೊತೆಗೆ ಮಾನಸಿಕವಾಗಿಯೂ ಬಲಿಷ್ಠರನ್ನಾಗಿಸುತ್ತದೆ. ಈ ರೀತಿ ವ್ಯಾಯಾಮದಿಂದ ಸ್ನಾಯುಗಳು ಬಲವಾಗುತ್ತವೆ, ಸ್ಟಾಮಿನಾ ಹೆಚ್ಚುತ್ತದೆ. ಇದರೊಂದಿಗೆ ತೂಕ ಕೂಡ ನಿಯಂತ್ರಣದಲ್ಲಿರುತ್ತದೆ, ಹೃದಯ ಆರೋಗ್ಯಕರವಾಗಿರುತ್ತದೆ ಮತ್ತು ಜೀವನಶೈಲಿಗೆ ಸಂಬಂಧಿಸಿದ ಅನೇಕ ರೋಗಗಳ ಅಪಾಯ ಕಡಿಮೆಯಾಗುತ್ತದೆ. ಪ್ರತಿದಿನ ನಿಗದಿತ ಸಮಯದಲ್ಲಿ ವ್ಯಾಯಾಮ ಮಾಡುವುದರಿಂದ ದಿನಚರಿಯೂ ಚುರುಕಾಗಿರುತ್ತದೆ. ಜಿಮ್‌ನಲ್ಲಿ ವಿಭಿನ್ನ ರೀತಿಯ ವ್ಯಾಯಾಮಗಳನ್ನು ಮಾಡುವುದರಿಂದ ದೇಹದ ಪ್ರತಿಯೊಂದು ಭಾಗಕ್ಕೂ ಪ್ರಯೋಜನವಾಗುತ್ತದೆ, ಇದರಿಂದ ಒಟ್ಟಾರೆ ಫಿಟ್‌ನೆಸ್…

Read More

‘ಸರ್ವಮ್ ಮಾಯಾ’ ಚಿತ್ರದಲ್ಲಿ ಅಂಥದ್ದೇನಿದೆ? ಕ್ಲೈಮ್ಯಾಕ್ಸ್ ಅರ್ಥವೇನು? – Kannada News | Nivin Pauly’s Comeback: Sarvam Maya Review and Why It’s a Must Watch on Hotstar

ನಿವೀನ್ ಪೌಳಿ (Nivin Pauly) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದವರು. ಆದರೆ, ಅವರಿಗೆ ಇತ್ತೀಚೆಗೆ ಗೆಲುವು ಸಿಕ್ಕಿರಲಿಲ್ಲ. ಆದರೆ, ‘ಸರ್ವಮ್ ಮಾಯಾ’ ಚಿತ್ರದ ಮೂಲಕ ಅವರು ಗೆಲುವಿನ ನಗೆ ಬೀರಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಅಂಥದ್ದೇನಿದೆ? ಈ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವುದು ಏಕೆ? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿದೆ ಉತ್ತರ. ಈ ಸಿನಿಮಾ ಹಾಟ್​​ಸ್ಟಾರ್​​ನಲ್ಲಿ ಮಲಯಾಳಂ ಜೊತೆ ಕನ್ನಡದಲ್ಲೂ ವೀಕ್ಷಣೆಗೆ ಲಭ್ಯವಿದೆ. ಪ್ರಭೇಂದು (ನಿವೀನ್ ಪೌಳಿ) ದೊಡ್ಡ ಗಿಟಾರ್ ವಾದಕ ಆಗಬೇಕು…

Read More

ಶರ್ಮಿಳಾ ಮಾಂಡ್ರೆ ಮದುವೆ ಸುದ್ದಿ ಕೇಳಿ ಹಾರ್ಟ್​ ಬ್ರೇಕ್ ಎಮೋಜಿ ಹಾಕಿದ ಪವನ್ ಕುಮಾರ್ – Kannada News | Pawan Kumar’s Viral Reel on Sharmiela Mandre’s Engagement: Gaalipata 2 Connection

ಬಹುಭಾಷಾ ನಟಿ ಶರ್ಮಿಳಾ ಮಾಂಡ್ರೆ (Sharmila Mandre) ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮಿಳಿನ ಖ್ಯಾತ ಚಿತ್ರ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ಮುಂದಿನ ವಾರ ಶರ್ಮಿಳಾ ಅವರ ನಿಶ್ಚಿತಾರ್ಥ ನೆರವೇರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಆದರೆ, ಈ ಸಂತಸದ ಸುದ್ದಿ ಹೊರಬೀಳುತ್ತಿದ್ದಂತೆ ಇತ್ತ ಪ್ರಖ್ಯಾತ ನಿರ್ದೇಶಕ, ನಟ ಪವನ್ ಕುಮಾರ್ ಅವರಿಗೆ ‘ಹಾರ್ಟ್ ಬ್ರೇಕ್’ ಆಗಿದೆ. ಹೌದು, ಶರ್ಮಿಳಾ ಮಾಂಡ್ರೆ ಅವರ ಮದುವೆ ಸುದ್ದಿ ಕಿವಿಗೆ ಬೀಳುತ್ತಿದ್ದಂತೆ ಪವನ್ ಕುಮಾರ್ ತಮ್ಮದೇ…

Read More

Gold Rate: ಹಲವು ದಿನಗಳ ನಂತರ ಚಿನ್ನದ ಬೆಲೆಯಲ್ಲಿ ಏರಿಕೆ; ಬೆಳ್ಳಿ ಸ್ಥಿರ – Kannada News

ನವದೆಹಲಿ, ಜೂನ್ 9: ಹಲವು ದಿನಗಳ ನಂತರ ಚಿನ್ನದ ಬೆಲೆ (Gold Rates) ಮೊದಲ ಬಾರಿಗೆ ಹೆಚ್ಚಳಗೊಂಡಿದೆ. ನಿನ್ನೆ 95 ರೂ ಕಡಿಮೆಗೊಂಡಿದ್ದ ಇದರ ಬೆಲೆ ಇವತ್ತು ಮಂಗಳವಾರ ಗ್ರಾಮ್​ಗೆ 135 ರೂ ಏರಿದೆ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆಗೊಳ್ಳದೆ ಯಥಾಸ್ಥಿತಿಯಲ್ಲಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,160 ರುಪಾಯಿ…

Read More

ನಾಳೆ ಕೊಪ್ಪಳ ಬಂದ್​​ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ – Kannada News | Koppal Bandh Tomorrow Over Baldota Factory Issue; Schools Shut, University Exams Postponed

ಕಾರ್ಖಾನೆ ವಿರೋಧಿಸಿ ಈ ಹಿಂದೆ ನಡೆದ ಹೋರಾಟImage Credit source: Google ಕೊಪ್ಪಳ, ಫೆಬ್ರವರಿ 23: ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆ ಜಿಲ್ಲಾ‌ ಬಚಾವೋ ಆಂದೋಲನ‌ ಸಮಿತಿ ಮತ್ತು ಪರಿಸರ ಹಿತರಕ್ಷಣಾ ಸಮಿತಿ ವತಿಯಿಂದ ನಾಳೆ ಕೊಪ್ಪಳ‌ದಲ್ಲಿ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹೋರಾಟದ ಸಂಚಾಲಕ ಮಂಜುನಾಥ್ ಗೊಂಡಬಾಳ, ಕಳೆದ ವರ್ಷ ಫೆಬ್ರವರಿ 24ರಂದು ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ…

Read More

ಪ್ರತಿದಿನ ಎಷ್ಟು ಹಾಲು ಕುಡೀತಿಯಾ? ವೈಭವ್ ಸೂರ್ಯವಂಶಿ ಉತ್ತರ ಹೀಗಿತ್ತು!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸಂಚಲನ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ ಈ ಬಾರಿ ಬರೋಬ್ಬರಿ 5 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಲ್ಲೂ ಈ ಬಾರಿಯ ಐಪಿಎಲ್​ನ ರನ್ ಸರದಾರನಾಗಿ ಹೊರಹೊಮ್ಮಿದ ವೈಭವ್ 15ನೇ ವಯಸ್ಸಿನಲ್ಲೇ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್ ಸೀಸನ್-19ರ ಅತ್ಯಂತ ಮೌಲ್ಯಯುತ ಆಟಗಾರನೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ರವಿಶಾಸ್ತ್ರಿ ನಡೆಸಿದ ಚಿಟ್ ಚಾಟ್​ನಲ್ಲಿ ಮಾತನಾಡಿದ ವೈಭವ್ ಸೂರ್ಯವಂಶಿ, “ಇಷ್ಟೊಂದು ಪ್ರಶಸ್ತಿ ಸಿಕ್ಕಿರುವುದು ನಿಜಕ್ಕೂ ಹೆಮ್ಮೆ ಅನಿಸುತ್ತಿದೆ….

Read More